Home Posts tagged Bangalore

ನಟ ಪುನೀತ್ ರಾಜ್‌ಕುಮಾರ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಾಗಿದೆ.ಆರೋಗ್ಯದಲ್ಲಿ ಏರುಪೇರಾದ ಕಾರಣ ಪುನೀತ್ ರಾಜ್ ಕುಮಾರ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ಪುನೀತ್ ರಾಜ್ ಕುಮರ್ ಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಟನಿಗೆ ನಗರದ ವಿಕ್ರಂ

ಪತ್ನಿಗೆ ವಂಚಿಸಿ ಮತ್ತೊಂದು ಮದುವೆಯಾದ ಭೂಪ

ಮೂಡಬಿದ್ರೆ ಬೆಳುವಾಯಿ ಗ್ರಾಮದ ತರುಣಿಯೊಬ್ಬರನ್ನು ಮದುವೆಯಾಗಿದ್ದ ಬೆಂಗಳೂರಿನ ರಾಘವೇಂದ್ರ ಕುಲಕರ್ಣಿ ಎಂಬಾಂತ ಇದೀಗ ತನ್ನ ಪತ್ನಿಗೆ ವಂಚಿಸಿ ಮತ್ತೊಂದು ಮದುವೆಯಾಗಿದ್ದು, ಈ ಬಗ್ಗೆ ಮಂಗಳೂರಿನ ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬೆಂಗಳೂರಿನ ಬಸವೇಶ್ವರ ಬಡವಾಣೆಯ ಅಂದ್ರಳ್ಳಿ ನಿವಾಸಿ ರಾಘವೇಂದ್ರ ಕುಲಕರ್ಣಿ ಎಂಬಾತ 2017ರ ಜೂನ್ 18ರಂದು ಮೂಡಬಿದ್ರೆಯ ತರುಣಿಯನ್ನು ಬೆಂಗಳೂರಿ ಲಗ್ಗೇರಿಯಲ್ಲಿರುವ ರಾಘವೇಂದ್ರ ಮಠದಲ್ಲಿ ಹಿಂದೂ

ರಾಜ್ಯ ಮಟ್ಟದ ಸ್ವಿಮ್ಮಿಂಗ್ ಸ್ಪರ್ಧೆಯಲ್ಲಿ ಮಂಗಳೂರಿನ ಈಜುಪಟುಗಳಿಂದ ಪದಕಗಳ ಬೇಟೆ

ಬೆಂಗಳೂರಿನ ಬಸವನಗುಡಿಯ ಅಕ್ವಾಟಿಕ್ ಸೆಂಟರ್ ನಲ್ಲಿ ರಾಜ್ಯ ಸಬ್ ಜೂನಿಯರ್ ಮತ್ತು ಜೂನಿಯರ್ ಅಕ್ವಾಟಿಕ್ ಚಾಂಪಿಯನ್ ಶಿಪ್ ಸ್ಮಿಮ್ಮಿಂಗ್ ಸ್ಪರ್ಧೆ ನಡೆಯುತ್ತಿದ್ದು ಮಂಗಳೂರಿನ ವಿ ವನ್ ಅಕ್ವಾ ಸೆಂಟರ್‌ನ ಈಜು ಪಟುಗಳು ಅದ್ವಿತೀಯ ಸಾಧನೆ ಮಾಡಿದ್ದಾರೆ.ಇನ್ನು ಈ ಈಜುಪಟುಗಳು ಬೆಂಗಳೂರಿನ ಡಾಲ್ಪಿನ್ ಅಕ್ವಾಟಿಕ್ ಸೆಂಟರನ್ನು ಪ್ರತಿನಿಧಿಸುತ್ತಿದ್ದಾರೆ. ಮಂಗಳೂರಿನ ಸೈಂಟ್ ಅಲೋಶಿಯಸ್ ವಿ ವನ್ ಅಕ್ವಾ ಸೆಂಟರ್‌ನ ಈಜುಪಟುಗಳು ರಾಜ್ಯಮಟ್ಟದಲ್ಲಿ ಅದ್ವಿತೀಯ ಸಾಧನೆಯನ್ನು