ಮೂಡುಬಿದಿರೆ: ಬಂಟರ ಸಂಘ ಮೂಡುಬಿದಿರೆ ಮತ್ತು ಬಂಟರ ಮಹಿಳಾ ಘಟಕದ ಆಶ್ರಯದಲ್ಲಿ ಮಕ್ಕಳು ಮತ್ತು ಮಹಿಳೆಯರಲ್ಲಿ ಮಾನಸಿಕ ಒತ್ತಡ – ಪರಿಹಾರೋಪಾಯಗಳು ಎಂಬ ವಿಷಯದ ಕುರಿತು ವಿಶೇಷ ಮಾಹಿತಿ ಶಿಬಿರವು ಇಲ್ಲಿನ ಖಾಸಗಿ ಹೊಟೇಲ್ ನಲ್ಲಿ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಮಣಿಪಾಲ ಮಾಹೆ ಸಂಸ್ಥೆಯ ಸ್ಟುಡೆಂಟ್ ಕೌನ್ಸೆಲ್ಲರ್ ಡಾ. ರಾಯನ್ ಮಥಾಯಸ್ ಅವರು
ಬೈಂದೂರು ಬಂಟರ ಯಾನೆ ನಾಡವರ ಸಂಘದ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭವು ಬಂಟರ ಯಾನೆ ನಾಡವರ ಸಂಘದ ಸಭಾಭವನದಲ್ಲಿ ನಡೆಯಿತು.ಬೈಂದೂರು ಬಂಟರ ಯಾನೆ ನಾಡವರ ಸಂಘದ ಸಭಾಭವನದಲ್ಲಿ ಈ ಸಾಲಿನ ನೂತನ ಪದಾಧಿಕಾರಿಗಳ ಪದಪ್ರದಾನ, ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿವೇತನ ವಿತರಣೆ ನಿವೃತ್ತ ಶಿಕ್ಷಕರನ್ನು ಸನ್ಮಾನ ಕಾರ್ಯಕ್ರಮವನ್ನು ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಧರ್ಮದರ್ಶಿ ಬಿ. ಅಪ್ಪಣ್ಣ ಹೆಗ್ಡೆ
ಸುರತ್ಕಲ್ : ಸುರತ್ಕಲ್ ಬಂಟರ ಸಂಘದ ನೂತನ ಕಟ್ಟಡ ಸಮಿತಿಯ ಚೆಯರ್ ಮೆನ್ ಆಗಿ ಸಮಾಜಸೇವಕ, ಉದ್ಯಮಿ ಮುಂಬೈ ವಿ.ಕೆ.ಸಮೂಹ ಸಂಸ್ಥೆಗಳ ಮ್ಯಾನೇಜಿಂಗ್ ಡೈರೆಕ್ಟರ್ ಕರುಣಾಕರ ಶೆಟ್ಟಿ ಮಧ್ಯಗುತ್ತು ಆಯ್ಕೆಯಾಗಿದ್ದಾರೆ. ಸುರತ್ಕಲ್ ಬಂಟರ ಸಂಘದ ಮಹಾಸಭೆಯಲ್ಲಿ ಕರುಣಾಕರ ಎಂ ಶೆಟ್ಟಿ ಅವರನ್ನು ಸುರತ್ಕಲ್ ಬಂಟರ ಸಂಘದ ನೂತನ ಕಟ್ಟಡ ಸಮಿತಿಯ ಅಧ್ಯಕ್ಷರನ್ನಾಗಿ ಮಾಡಲು ಠರಾವು ಮಂಡಿಸಲಾಯಿತು. ಬಳಿಕ ಸಂಜೆ ನಡೆದ ಬಹಿರಂಗ ಅಧಿವೇಶನದಲ್ಲಿ ಕರುಣಾಕರ ಶೆಟ್ಟಿ ಅವರನ್ನು ನೂತನ ಕಟ್ಟಡ
ಮಂಗಳೂರು: ಆರ್ಥಿಕವಾಗಿ ಹಿಂದುಳಿದ ಬಂಟ ಸಮಾಜದವರ ಏಳಿಗೆಗೆ ಮತ್ತು ಸಮಗ್ರ ಅಭಿವೃದ್ದಿಗೆ ಬಂಟರ ಯಾನೆ ನಾಡವರ ಮಾತೃಸಂಘ ಸ್ಪಂದಿಸುತ್ತಿದೆ. ಬಂಟರ ಸಾಂಸ್ಕೃತಿಕ, ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ಔದ್ಯೋಗಿಕ, ವೈವಾಹಿಕ, ಆರೋಗ್ಯ, ವಸತಿ ಮತ್ತು ಒಟ್ಟು ಜೀವನದ ವ್ಯವಸ್ಥೆಗೆ ಬಂಟರ ಮಾತೃಸಂಘ ಸ್ಪಂದಿಸಿ ಕೆಲಸ ಮಾಡುತ್ತಿದೆ ಎಂದು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಮಾಲಾಡಿ ಅಜಿತ್ ಕುಮಾರ್ ರೈ ತಿಳಿಸಿದರು. ಬಂಟ್ಸ್ ಹಾಸ್ಟೇಲ್ ನಲ್ಲಿರುವ ಶ್ರೀಮತಿ ಗೀತಾ ಎಸ್ ಎಮ್
ಬಂಟರ ಸಂಘ ಮಹಿಳಾ ಘಟಕ ಮೂಡುಬಿದ್ರಿ ಇದರ ಪ್ರಥಮ ವಾರ್ಷಿಕೋತ್ಸವ ಸಮಾರಂಭವು ಮೋಹಿನಿ ಅಪ್ಪಾಜಿ ನಾಯಕ್ ಸಭಾಂಗಣ ವಿದ್ಯಾಗಿರಿ ಮೂಡುಬಿದ್ರಿ ಇಲ್ಲಿ ನೆರವೇರಿತು. ಸಮಾರಂಭದ ಅಧ್ಯಕ್ಷತೆಯನ್ನ ಮಹಿಳಾ ಘಟಕದ ಅಧ್ಯಕ್ಷರಾದ ಶ್ರೀಮತಿ ಶೋಭಾ ಎಸ್ ಹೆಗ್ಡೆ ಯವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬಂಟರ ಸಂಘ ಮೂಡುಬಿದರೆ (ರಿ) ಇದರ ಅಧ್ಯಕ್ಷರಾದ ಶ್ರೀ ತಿಮ್ಮಯ್ಯ ಶೆಟ್ಟಿ ಅವರು ವಹಿಸಿದ್ದರು. ಸಮಾರಂಭದ ಉದ್ಘಾಟನೆಯನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ) ಇದರ ಅಧ್ಯಕ್ಷರಾದ
ಬಂಟ್ವಾಳ: ಬಂಟರ ಸಂಘದ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಬಂಟರ ಸಂಘ ಕಲ್ಲಡ್ಕ ವಲಯ ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.ಕಲ್ಲಡ್ಕ ವಲಯವು ಸತತ ಮೂರು ವರ್ಷಗಳಿಂದಲೂ ಸಮಗ್ರ ಪ್ರಶಸ್ತಿಯನ್ನು ತಮ್ಮದಾಗಿಸಿಕೊಳ್ಳುವುದು ಹೆಮ್ಮೆಯ ವಿಷಯವಾಗಿದೆ.ಸಮಗ್ರ ಪ್ರಶಸ್ತಿಯನ್ನು ವಲಯ ಬಂಟರ ಸಂಘದ ಅಧ್ಯಕ್ಷ ಕೆ.ಪದ್ಮನಾಭ ರೈ, ಕಾರ್ಯದರ್ಶಿ ಗಣೇಶ್ ಶೆಟ್ಟಿ ಗೋಳ್ತಮಜಲು, ಪದಾಧಿಕಾರಿಗಳು, ಕ್ರೀಡಾಪಟುಗಳು ಉಪಸ್ಥಿತರಿದ್ದು ಸ್ವೀಕರಿಸಿದರು. ತಾಲೂಕು ಬಂಟರ