Home Posts tagged #bantwala

ಪೋಷಣ್ ಮಾಸಾಚರಣೆ ಕಾರ್ಯಕ್ರಮ

ಉಪ್ಪುಂದ ಗ್ರಾಮ ಪಂಚಾಯತ್ ಆಶ್ರಯದಲ್ಲಿ ಗುರುವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಇವರ ಸಹಯೋಗದಲ್ಲಿ ನಡೆದ ಪೆÇೀಷಣ್ ಮಾಸಾಚರಣೆ ಕಾರ್ಯಕ್ರಮ ಗ್ರಾಮ ಪಂಚಾಯತ್ ಉಪ್ಪುಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕುಂದಾಪುರ ಉಪ್ಪುಂದ ಗ್ರಾಮ ಪಂಚಾಯತ್ ವ್ಯಾಪ್ತಿಯ 9 ಅಂಗನವಾಡಿ ಕೇಂದ್ರಗಳು ಸಹಯೋಗದಲ್ಲಿ ನಡೆದ ಪೆÇೀಷಣ್ ಅಭಿಯಾನ ಮತ್ತು ಸೀಮಂತ ಹಾಗೂ

ಕಿರಿಮಂಜೇಶ್ವರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಇವರ ಸಹಯೋಗದಲ್ಲಿ ಪೋಷಣ್ ಮಾಸಾಚರಣೆ ಕಾರ್ಯಕ್ರಮ

ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ಆಶ್ರಯದಲ್ಲಿ ಬುಧವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಇವರ ಸಹಯೋಗದಲ್ಲಿ ನಡೆದ ಪೆÇೀಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಪೌಷ್ಟಿಕಾಂಶ ಆಹಾರಗಳ ಬಗ್ಗೆ ಮಾಹಿತಿ ಶಿಬಿರ ಶಾಂತೇರಿ ಕಾಮಾಕ್ಷಿ ಕಲ್ಯಾಣ ಮಂಟಪ ನಾಗೂರಿನಲ್ಲಿಸಂಭ್ರಮದಿಂದ ನಡೆಯಿತು. ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶೇಖರ್ ಖಾರ್ವಿ ಕಾರ್ಯಕ್ರಮನ ಉದ್ಘಾಟಿಸಿ ಮಾತನಾಡಿ ನಮ್ಮ ಹಿರಿಯರ ಸಾಂಪ್ರದಾಯಿಕ ಆಹಾರ ಪದ್ಧತಿ ಹಾಗೂ ನಮ್ಮ ಸುತ್ತಮುತ್ತಲ

ಮಂಗಳೂರು: ಇ-ಸಿಗರೇಟ್ ಅಕ್ರಮ ಮಾರಾಟ: ಸೊತ್ತು ಸಹಿತ ಮೂವರ ಬಂಧನ

ನಗರದ ಲಾಲ್‌ಬಾಗ್‌ನಲ್ಲಿರುವ ಕಾಂಪ್ಲೆಕ್ಸ್‌ವೊಂದರ ಅಂಗಡಿಯಲ್ಲಿ ಇ-ಸಿಗರೇಟನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಮೂವರನ್ನು ಬರ್ಕೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 9,72,745 ರೂ.ಮೌಲ್ಯದ ಇ-ಸಿಗರೇಟ್ ಮತ್ತಿತರ ಬೆಲೆಬಾಳುವ ಸೊತ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಅಂಗಡಿಯ ಮಾಲಕ ಶಿವು ದೇಶಕೋಡಿ, ಬಂಟ್ವಾಳ ತಾಲೂಕಿನ ಸಂತೋಷ್, ಕುದ್ರೋಳಿಯ ಇಬ್ರಾಹಿಂ ಯಾನೆ ಇರ್ಷಾದ್ ಬಂಧಿತ ಆರೋಪಿಗಳಾಗಿದ್ದಾರೆ. ಆಮಂತ್ರಣ ಎಂಬ ಹೆಸರಿನ ಅಂಗಡಿಯಲ್ಲಿ ನಿಷೇಧಿತ

ಕಾರ್ಕಳ: ದನ ಕಳ್ಳತನ ಪ್ರಕರಣ: ಇಬ್ಬರ ಬಂಧನ

ಕಾರ್ಕಳ ಹಿರ್ಗಾನ ತುಂಬೆ ಹಿತ್ಲು ನಲ್ಲಿ ನಡೆದ ದನ ಕಳ್ಳತನ ಪ್ರಕರಣ ದಲ್ಲಿ ಇಬ್ಬರನ್ನು ಕಾರ್ಕಳ ಪೊಲೀಸರು ಬಂಧನ ಮಾಡಿದ್ದಾರೆ.ಹಿರ್ಗಾನದ ದಿವಾಕರ ಆಚಾಟರ್ಯ ಪ್ರಾಯ ೪೫ದೇವಿಕೃಷಾ ಹೌಸ್ ತುಂಬೆಹಿತ್ಲು ಹಿರ್ಗಾನ ಗ್ರಾಮ ಇವರ ಮನೆಯ ದನಗಳನ್ನು ಈ ಕಳ್ಳರು ಕಳ್ಳತನ ಮಾಡಿ ಮಾಂಸ ಮಾಡಿದ್ದರು ಸಾರಾಂಶ :ಅಕ್ಟೋಬರ್ ೩ರಂದು ಬೆಳಿಗ್ಗೆ ಸುಮಾರು ೯:೦೦ ಗಂಟೆಗೆ ೩೫,೦೦೦/- ರೂ ಮೌಲ್ಯದ ಫಿರ್ಯಾಧುದಾರರಿಗೆ ಸೇರಿದ ಗೀರ್ ತಳಿಯ ಕೆಂಪು ಬಣ್ಣದ ದನವನ್ನು ಅವರ ವಾಸದ ಮನೆಯಾದ ಕಾರ್ಕಳ

ಮೂಡುಬಿದಿರೆ ಹೆಗ್ಗಡೆ ಮಹಿಳಾ ಸಂಘದ ಅಧ್ಯಕ್ಷರಾಗಿ ಚೇತನಾ ರಾಜೇಂದ್ರ ಹೆಗ್ಡೆ, ಕಾರ್ಯದರ್ಶಿಯಾಗಿ ಸುಷ್ಮಾ ಸುರೇಶ್ ಹೆಗ್ಡೆ ಆಯ್ಕೆ

ಮೂಡುಬಿದಿರೆ:ಹೆಗ್ಗಡೆ ಮಹಿಳಾ ಸಂಘ ಮೂಡುಬಿದಿರೆ ವಲಯ ಇದರ ಪ್ರಸಕ್ತ ಸಾಲಿನ ನೂತನ ಅಧ್ಯಕ್ಷರಾಗಿ ಚೇತನಾ ರಾಜೇಂದ್ರ ಹೆಗ್ಡೆ ಮತ್ತು ಕಾರ್ಯದರ್ಶಿಯಾಗಿ ಸುಷ್ಮಾ ಸುರೇಶ್ ಹೆಗ್ಡೆ ಅವಿರೋಧ ಆಯ್ಕೆಯಾಗಿದ್ದಾರೆ.

ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 12 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಇಮ್ರಾನ್ ಮಂಜಿಲ್‌ ಬಂಧನ

ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಮಂಗಳೂರು ಉತ್ತರ ಪೊಲೀಸ್ ಠಾಣಾ ಅಕ್ರ 412/2004 U/s 143,147,148,323,427,506,149 ಐಪಿಸಿ ಪ್ರಕರಣದ ಹಾಗೂ ಮಾನ್ಯ 2 ನೇ ಸಿ.ಜೆ.ಎಂ ನ್ಯಾಯಾಲಯ ಮಂಗಳೂರು ಸಿ. ಸಿ ನಂಬ್ರ 12-2007 ರಲ್ಲಿ ಆರೋಪಿ ಅಲ್ತಾಪ್ ಪ್ರಾಯ 47 ವರ್ಷ ತಂದೆ : ಇಸ್ಮಾಯಿಲ್ @ ಮೊಹಮ್ಮದ್ ವಾಸ: 25-82, ಇಮ್ರಾನ್ ಮಂಜಿಲ್, ಎಮ್ ಜಿ ಎಮ್ -967, ಕಸಬ ಬೆಂಗ್ರೆ ಮಂಗಳೂರು ತಾಲೂಕು ಎಂಬಾತನು ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೆ […]

ಗಂಟಾಲ್ ಕಟ್ಟೆಯಲ್ಲಿ ಅನಧಿಕೃತ ಕಸಾಯಿಖಾನೆ : ಪೊಲೀಸರಿಂದ ದಾಳಿ, 50 ಕೆ. ಜಿ ಮಾಂಸ, 2 ಕಾರು ವಶಕ್ಕೆ

ಮೂಡುಬಿದಿರೆ : ಗಂಟಾಲ್ ಕಟ್ಟೆಯಲ್ಲಿ ನಡೆಯುತ್ತಿದ್ದ ಅನಧಿಕೃತ ಕಸಾಯಿಖಾನೆಗೆ ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ. ಜಿ ನೇತೃತ್ವದ ತಂಡವು ದಾಳಿ ನಡೆಸಿ ಸುಮಾರು 50 ಕೆ.ಜಿ ದನದ ಮಾಂಸ, ಪರಿಕರಗಳು ಹಾಗೂ 2 ಕಾರುಗಳನ್ನು ವಶಕ್ಕೆ ಪಡೆದುಕೊಂಡ ಘಟನೆ ಸೋಮವಾರ ನಡೆದಿದೆ. ಗಂಟಾಲ್ ಕಟ್ಟೆಯ ಜಲೀಲ್ ಎಂಬವನ ಮನೆಯ ಹಿಂಭಾಗದ ಗುಡ್ಡೆಯ ಕಾಡಿನಲ್ಲಿ ಹಸುವನ್ನು ಕಡಿದು ಮಾಂಸ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ ಮತ್ತು

ನೇತ್ರ ಜ್ಯೋತಿ ಕಾಲೇಜಿನಲ್ಲಿ ಓರಿಯೆಂಟೇಶನ್ ಡೇ ಕಾರ್ಯಕ್ರಮ

ಉಡುಪಿ:ಉಡುಪಿಯ ನೇತ್ರ ಜ್ಯೋತಿ ಕಾಲೇಜಿನಲ್ಲಿ ಹೊಸದಾಗಿ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆಓರಿಯೆಂಟೇಶನ್ ಡೇ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಮಣಿಪಾಲ ಕಾಲೇಜ್ ಆಫ್ ಹೆಲ್ತ್ ಪ್ರೊಫೆಷನ್ಸ್ ನ ಡೀನ್ ಡಾ|ಅರುಣ್ ಮಯ್ಯ ಮಾತನಾಡಿ ಅರೋಗ್ಯ ಕ್ಷೇತ್ರ ಬಹಳಷ್ಟು ವಿಶಾಲವಾಗಿದ್ದು, ಇದಕ್ಕೆ ಜಗತ್ತಿನ ಎಲ್ಲಾ ಕಡೆ ಬೇಡಿಕೆಗಳಿದ್ದು ಶ್ರಮ, ಶ್ರದ್ದೆ ಇಂದ ಓದಿದರೆ ಶ್ರೇಯಸ್ಸು ಖಂಡಿತ ನಿಮ್ಮದಾಗುತ್ತದೆ ಎಂದು

ವಿಟ್ಲ: ವಿಟ್ಲ-ಕನ್ಯಾನ ರಸ್ತೆಯೂ ತೀರಾ ಹದಗೆಟ್ಟು ಹೋಗಿದ್ದು, ಇದರಿಂದ ರೊಚ್ಚಿಗೆದ್ದ ಸಾರ್ವಜನಿಕರು ಶವದ ಆಕೃತಿ ರಚಿಸಿ ರಸ್ತೆಯಲ್ಲಿ ಇಟ್ಟು ಆಕ್ರೋಶ ಹೊರಹಾಕಿದ್ದಾರೆ.

ಮಂಜೇಶ್ವರ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬೈರಿಕಟ್ಟೆ ಎಂಬಲ್ಲಿ ರಸ್ತೆ ಸಂಪೂರ್ಣವಾಗಿ ಹೊಂಡ ಗುಂಡಿಗಳಿಂದ ಕೂಡಿದ್ದು, ವಾಹನ ಬಿಡಿ, ಪಾದಚಾರಿಗಳಿಗೆ ನಡೆದಾಡಲು ತೊಂದರೆಯಾಗುತ್ತಿದೆ. ಕೆಲವು ವರ್ಷಗಳ ಹಿಂದೆ ಈ ರಸ್ತೆಯ ಒಂದು ಬದಿಗೆ ಇಂಟರ್ ಲಾಕ್ ಅಳವಡಿಸಿದ್ದು, ಅದೀಗ ಕಿತ್ತು ಹೋಗಿದೆ. ಈ ರಸ್ತೆ ವಿಟ್ಲದಿಂದ ಕನ್ಯಾನ, ಬಾಯಾರು, ಉಪ್ಪಳ, ಆನೆಕಲ್ಲು, ಮಂಜೇಶ್ವರ ಕಡೆಗೆ ಸಂಪರ್ಕ ಕಲ್ಲಿಸುತ್ತದೆ‌ ಪ್ರತಿನಿತ್ಯ ನೂರಾರು ವಾಹನಗಳು ಸಂಚಾರ ಮಾಡುತ್ತಿದೆ. ರಸ್ತೆ

ಆಳ್ವಾಸ್ ಫಾರ್ಮಾಸಿ: ಅಭಿವಿನ್ಯಾಸ ಕಾಯ೯ಕ್ರಮ

ಮೂಡುಬಿದಿರೆ: ಫಾರ್ಮಾಸಿಸ್ಟ್ ಗಳು ಸಮಾಜದ ಆರೋಗ್ಯ ರಕ್ಷಕರು ಹಾಗೂ ವೈದ್ಯಕೀಯ ವ್ಯವಸ್ಥೆಯ ಶ್ರದ್ಧಾವಂತ ಯೋಧರು ಎಂದು ಮಾಹೆ ಮಣಿಪಾಲ ಫಾರ್ಮಸೂಟಿಕಲ್ ಸೈನ್ಸ್ಸ್ ಕಾಲೇಜಿನ ಪ್ರಾಂಶುಪಾಲ ಡಾ. ಶ್ರೀನಿವಾಸ್ ಮುತಾಲಿಕ್ ನುಡಿದರು. ಅವರು ಆಳ್ವಾಸ್ ಫಾರ್ಮಾಸಿ ಕಾಲೇಜಿನ ವತಿಯಿಂದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಅಭಿವಿನ್ಯಾಸ ಕಾರ‍್ಯಕ್ರಮದಲ್ಲಿ ಮಾತನಾಡಿದರು. ವಿಶ್ವದಲ್ಲಿ ಔಷಧೋದ್ಯಮ ಕ್ಷೇತ್ರವು ವೇಗವಾಗಿ ಬೆಳೆಯುತ್ತಿದೆ. ಔಷಧ ತಯಾರಿಕೆ, ಗುಣಮಟ್ಟದ