Home Posts tagged #bantwala (Page 13)

ಪುಂಜಾಲಕಟ್ಟೆ : ಚುನಾವಣಾ ಪ್ರಚಾರ ವೇಳೆ ಬಿಜೆಪಿ ಕಾರ್ಯಕರ್ತ ಕುಸಿದು ಬಿದ್ದು ಸಾವು

ಪುಂಜಾಲಕಟ್ಟೆ: ಮನೆ, ಮನೆ ಚುನಾವಣಾ ಪ್ರಚಾರಕ್ಕೆಂದು ತೆರಳಿದ್ದ ಬಿಜೆಪಿ ಕಾರ್ಯಕರ್ತರೋರ್ವರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಶುಕ್ರವಾರ ಬಂಟ್ವಾಳ ತಾಲೂಕಿನ ಕಾವಳ ಮೂಡೂರು ಗ್ರಾಮದ ಕಲಾಯಿ ಎಂಬಲ್ಲಿ ಸಂಭವಿಸಿದೆ. ವೃತ್ತಿ ಯಲ್ಲಿ ಛಾಯಾಗ್ರಾಹಕ ರಾಗಿರುವ ಇಲ್ಲಿನ ನಿವಾಸಿ ಪ್ರವೀಣ್ ನಾಯಕ್( 45) ಮೃತ ಪಟ್ಟವರಾಗಿದ್ದಾರೆ.ಪ್ರವೀಣ್ ಮತ್ತು ತಂಡ

ಮತವಿಭಜನೆ ಮಾಡದೆ ರಮಾನಾಥ ರೈ ಗೆಲ್ಲಿಸಬೇಕು : ಚಂದ್ರಶೇಖರ ಪೂಜಾರಿ

ಬಂಟ್ವಾಳ : ಬಂಟ್ವಾಳದ ಸಮಗ್ರ ಅಭಿವೃದ್ಧಿಗೆ ಕಾಂಗ್ರೆಸ್ ಅಭ್ಯರ್ಥಿ ಬಿ. ರಮಾನಾಥ ರೈಯವರನ್ನು ಗೆಲ್ಲಿಸಬೇಕು. ಕ್ಷೇತ್ರದ ಜನರು ಮತವಿಭಜನೆ ಮಾಡದೆ ಎಲ್ಲಾ ಮತಗಳನ್ನು ರೈಯವರಿಗೆ ನೀಡಬೇಕು ಎಂದು ನ್ಯಾಯವಾದಿ, ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಪೂಜಾರಿ ವಿನಂತಿಸಿದರು. ಅವರು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ಇಂತಹ ಸನ್ನಿವೇಶದಲ್ಲಿ ಜಾತ್ಯತೀತ ಶಕ್ತಿಗಳು ಒಂದಾಗಬೇಕು. ಇಲ್ಲವಾದರೆ ಕೋಮುವಾದಿ ಶಕ್ತಿಗಳು ವಿಜೃಂಭಿಸುತ್ತವೆ. ಎಸ್

ಮೇ.6ರಂದು ಬಿ.ಸಿ.ರೋಡಿನಲ್ಲಿ ಯೋಗಿ ಆದಿತ್ಯನಾಥ್ ರೋಡ್ ಶೋ

ಬಂಟ್ವಾಳ: ಇಲ್ಲಿನ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಅವರ ಪರವಾಗಿ ಚುನಾವಣಾ ಪ್ರಚಾರ ಮಾಡಲು ಉತ್ತರ ಪ್ರದೇಶದ ಮುಖ್ಯಮಂತ್ರಿ, ಸ್ಟಾರ್ ಪ್ರಚಾರಕ್ ಆಗಿರುವ ಯೋಗಿ ಆದಿತ್ಯನಾಥ್ ಅವರು ಮೇ.6ರಂದು ಶನಿವಾರ ಬಿ.ಸಿ.ರೋಡಿಗೆ ಆಗಮಿಸಲಿದ್ದು ರೋಡ್ ಶೋನಲ್ಲಿ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಬಂಟ್ವಾಳ ಕ್ಷೇತ್ರ ಸಮಿತಿ ಅಧ್ಯಕ್ಷ ದೇವಪ್ಪ ಪೂಜಾರಿ ತಿಳಿಸಿದರು. ಅವರು ಗುರುವಾರ ಬಿಜೆಪಿ ಕಚೇರಿಯುಲ್ಲಿ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು ಸಂಜೆ 4ಗಂಟೆಗೆ ಯೋಗಿಜೀ

ಬಂಟ್ವಾಳ : ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಮತಯಾಚನೆ

ಬಂಟ್ವಾಳ: ಇಲ್ಲಿನ ಪುರಸಭಾ ವ್ಯಾಪ್ತಿಯ ಬಂಟ್ವಾಳ ಬೈಪಾಸ್ ಜಂಕ್ಷನ್ ನಿಂದ ಕಾಲ್ನಡಿಗೆಯಲ್ಲಿ ಬಂಟ್ವಾಳ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಬಂಟ್ವಾಳ ಪೇಟೆಯಲ್ಲಿ ಅಂಗಡಿಗಳಿಗೆ ತೆರಳಿ ಮತಯಾಚನೆ ನಡೆಸಿದರು. ಬಳಿಕ ಮಾತನಾಡಿದ ಅವರು ಗೌರವಯುತವಾದ ಮತ್ತು ಶಾಂತಿಯುತ ಬದುಕಿಗಾಗಿ ಬಂಟ್ವಾಳದಲ್ಲಿ ಬಿಜೆಪಿಯನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು. ಬಂಟ್ವಾಳ ಕ್ಷೇತ್ರದಲ್ಲಿ 2 ಸಾವಿರಕ್ಕಿಂತಲೂ ಅಧಿಕ ಅನುದಾನದ ಮೂಲಕ ಸರ್ವ ವ್ಯಾಪಿ ಮತ್ತು

ಬಜರಂಗದಳವನ್ನು ನಿಷೇಧಿಸುವವರನ್ನು ಸಮಾಜ ನಿಷೇಧಿಸುತ್ತದೆ : ವಿಹಿಂಪ ಬಂಟ್ವಾಳ ಸಮಿತಿ ಅಧ್ಯಕ್ಷ ಪ್ರಸಾದ್ ಕುಮಾರ್ ರೈ ಹೇಳಿಕೆ

ಬಂಟ್ವಾಳ: ಕಾಂಗ್ರೆಸ್ ಪಕ್ಷ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಭಜರಂಗದಳವನ್ನು ನಿಷೇಧಿಸಲು ಹೊರಟಿರುವುದು ತೀವ್ರ ಖಂಡನೀಯ ಎಂದು ವಿಶ್ವ ಹಿಂದೂ ಪರಿಷತ್ ಬಂಟ್ವಾಳ ತಾಲೂಕು ಸಮಿತಿ ಅಧ್ಯಕ್ಷ, ನ್ಯಾಯವಾದಿ ಪ್ರಸಾದ್ ಕುಮಾರ್ ರೈ ಹೇಳಿದರು. ಅವರು ಗುರುವಾರ ಬಿ.ಸಿ.ರೋಡಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ಬಿಟಿಷರು ಹೇಗೆ ಈ ದೇಶದಲ್ಲಿ ಒಡೆದು ಆಳುವ ನೀತಿಯನ್ನು ಅನುಸರಿಸಿದರೋ ಅದೇ ರೀತಿ ಕಾಂಗ್ರೆಸ್ ಕೂಡ ಒಡೆದು ಆಳುವ ನೀತಿಯನ್ನು ಮುಂದುವರೆಸಿಕೊಂಡು

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮೇ 6ರಂದು ಬಂಟ್ವಾಳಕ್ಕೆ

ಕಾಂಗ್ರೆಸ್ ನಿಂದ ಹಿಂದೂ ಸಂಘಟನೆ ಭಜರಂಗದಳ ನಿಷೇಧ ಪ್ರಣಾಳಿಕೆಯ ವಿವಾದದ ನಡುವೆ ಮೇ 6 ಶನಿವಾರ ಬಂಟ್ವಾಳಕ್ಕೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬಂಟ್ವಾಳಕ್ಕೆ ಆಗಮಿಸುತ್ತಿದ್ದು ಬೃಹತ್ ರೋಡ್ ಶೋ ನಲ್ಲಿ ಭಾಗಿಯಾಗಲಿದ್ದಾರೆ

ಬಂಟ್ವಾಳ: ಬಿಜೆಪಿಯನ್ನು ಸೋಲಿಸುವುದೇ ಕಾರ್ಮಿಕ ವರ್ಗದ ಆದ್ಯತೆ: ಮುನೀರ್ ಕಾಟಿಪಳ್ಳ

ಬಂಟ್ವಾಳ: ಭ್ರಷ್ಟ, ಕೋಮುವಾದಿ ಬಿಜೆಪಿ ಆಡಳಿತದಲ್ಲಿ ಜನತೆ ತತ್ತರಿಸಿ ಹೋಗಿದ್ದಾರೆ. ಬೆಲೆಯೇರಿಕೆ, ಕಾರ್ಮಿಕ ವಿರೋಧಿ ನೀತಿಗಳಿಂದ ದುಡಿಯುವ ಜನರ ಬದುಕಿನ ಮೇಲೆ ಗದಾ ಪ್ರಹಾರವಾಗಿದೆ. ಮುಂಬರುವ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವುದೇ ಕಾರ್ಮಿಕ ವರ್ಗದ ಆದ್ಯತೆ, ರೈತ, ಕಾರ್ಮಿಕರ ಚಳವಳಿಗಳ ಕೇಂದ್ರವಾಗಿದ್ದ ಬಂಟ್ವಾಳವನ್ನು ಬಿಜೆಪಿ ಇಂದು ದ್ವೇಷ ರಾಜಕಾರಣದ ಪ್ರಯೋಗ ಶಾಲೆಯಾಗಿ ಪರಿವರ್ತಿಸಿದೆ. ಬದುಕಿನ ಪ್ರಶ್ನೆಗಳನ್ನು ಕಡೆಗಣಿಸಿ, ಮತಾಂಧತೆಗೆ ಒತ್ತು

ಪಾರ್ಸೆಲ್ ನೀಡುವ ನೆಪದಲ್ಲಿ ಮಹಿಳೆಯ ಸರ ಎಗರಿಸಿ ಪರಾರಿ

ಬಂಟ್ಬಾಳ: ಪಾರ್ಸೆಲ್ ನೆಪದಲ್ಲಿ ಮನೆಗೆ ಬಂದ ವ್ಯಕ್ತಿಯೊಬ್ಬ ಮಹಿಳೆಯ ಕತ್ತಿನಿಂದ ಕರಿಮಣಿ ಸರ ಕದ್ದು ಪರಾರಿಯಾದ ಘಟನೆ ಬಂಟ್ವಾಳದ ರಾಯರ ಚಾವಡಿ ಎಂಬಲ್ಲಿ ನಡೆದಿದೆ. ಭಾನುವಾರ ಮಧ್ಯಾಹ್ನದ ವೇಳಗೆ ಮನೆ ಬಳಿಗೆ ಬಂದ ಕಳ್ಳ ಪಾರ್ಸೆಲ್ ನೀಡುವ ನೆಪದಲ್ಲಿ ಮಹಿಳೆಯ ಸಮೀಪಕ್ಕೆ ಬಂದು ಸುಮಾರು 4 ಪವನಿನ ಕರಿಮಣಿ ಸರ ಎಗರಿಸಿ ಸ್ಥಳದಿಂದ ಓಡಿ ಹೋಗಿದ್ದಾನೆ. ಸ್ಥಳಕ್ಕೆ ಪೆÇಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಳ್ಳ ಸರ ಎಗರಿಸಿ ಓಡುವ ದೃಶ್ಯ ಎದುರಿನ ಮನೆಯ ಸಿಸಿ

ಬಂಟ್ವಾಳ : ಯಶಸ್ವಿಯಾಗಿ ನಡೆದ ಮಹಾ ಸಂಪರ್ಕ ಅಭಿಯಾನ

ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಈ ದಿನ ಪಕ್ಷದ ಸೂಚನೆಯನ್ವಯ 59 ಗ್ರಾಮದ 249 ಬೂತುಗಳಲ್ಲಿ ಎಲ್ಲಾ ಮನೆ ಮನೆ ಸಂಪರ್ಕ ಮಾಡುವ “ಮಹಾ ಸಂಪರ್ಕ ಅಭಿಯಾನ ” ವು ಅತ್ಯಂತ ಯಶಸ್ವಿ ಆಗಿದ್ದು ಇದಕ್ಕಾಗಿ ಪಕ್ಷದ ಎಲ್ಲಾ ಕಾರ್ಯಕರ್ತರಿಗೆ ಕ್ಷೇತ್ರ ಅಧ್ಯಕ್ಷರಾದ ದೇವಪ್ಪ ಪೂಜಾರಿಯವರು ಅಭಿನಂದನೆ ಸಲ್ಲಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯಕ್ ಅವರು ಮಾತನಾಡಿ ಮುಂಬರುವ ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ 150+ ವಿಧಾನಸಭಾ ಕ್ಷೇತ್ರಗಳನ್ನು ಗೆಲ್ಲುವ

ಬಂಟ್ವಾಳ : ಯಕ್ಷಗಾನದ ಮೂಲಕ ಮತದಾನ ಜಾಗೃತಿ

ಚುನಾವಣಾ ಆಯೋಗ, ದ.ಕ. ಜಿಲ್ಲಾ ಸ್ವೀಪ್ ಸಮಿತಿ ಇದರ ಆಶ್ರಯದಲ್ಲಿ ತಾಲೂಕು ಆಡಳಿತ ಬಂಟ್ವಾಳ, ತಾಲೂಕು ಕಚೇರಿ ಬಂಟ್ವಾಳ, ಪುರಸಭೆ ಬಂಟ್ವಾಳ, ಕಾರ್ಮೆಲ್ ಕಾಲೇಜು ಮೊಡಂಕಾಪು ಇದರ ಸಹಯೋಗದಲ್ಲಿ ಯಕ್ಷಗಾನದ ಮೂಲಕ ಮತದಾನ ಜಾಗೃತಿ ಮತದಾನ ಜಾಗೃತಿ ಜಾಥಕ್ಕೆ ಬಿ.ಸಿ.ರೋಡಿ ಕೈಕಂಬದ ಪೊಳಲಿ ದ್ವಾರದ ಬಳಿ ಚಾಲನೆ ನೀಡಲಾಯಿತು. ಜಾಗೃತಿ ಜಾಥವನ್ನು ದ.ಕ. ಜಿ.ಪಂ. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಕುಮಾರ್ ಉದ್ಘಾಟಿಸಿದರು. ಅವರು ಮಾತನಾಡಿ ನನ್ನ ಒಂದು ಮತದಾನದಿಂದ ಏನು