ಕಾರೊಂದು ಆಟೋ ರಿಕ್ಷಾಕ್ಕೆ ಢಿಕ್ಕಿಯಾದ ಘಟನೆ ಬಿ.ಸಿ ರೋಡ್ನ ರೈಲು ನಿಲ್ದಾಣದ ಬಳಿ ನಡೆದಿದೆ. ಅಪಘಾತದ ಪರಿಣಾಮ ರಿಕ್ಷಾ ನಜ್ಜುಗುಜ್ಜಾಗಿದ್ದು, ರಿಕ್ಷಾ ಚಾಲಕ ಗಂಭೀರ ಗಾಯಗೊಂಡಿದ್ದಾರೆ. ಅವನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ ಆಶ್ರಯದಲ್ಲಿ 22ನೇ ವರ್ಷದ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ವ್ರತ ಪೂಜೆ ಬಂಟ್ವಾಳ : ತಾಲೂಕು ಕುಲಾಲ ಸುಧಾರಕ ಸಂಘ ಬಂಟ್ವಾಳ ಇದರ ಆಶ್ರಯದಲ್ಲಿ ಸಂಘದ ಮಹಿಳಾ ಘಟಕ ಹಾಗೂ ಸೇವಾದಳದ ಸಹಕಾರದೊಂದಿಗೆ 22ನೇ ವರ್ಷದ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ವ್ರತ ಪೂಜೆ ಬಿ.ಸಿ.ರೋಡಿನ ಶ್ರೀ ರಕ್ತೇಶ್ವರೀ ದೇವಿ ದೇವಸ್ಥಾನದಲ್ಲಿ ಶುಕ್ರವಾರ ಸಂಜೆ ನಡೆಯಿತು. ಈ ಸಂದರ್ಭ ಶ್ರೀ ರಕ್ತೇಶ್ವರೀ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ವಿಶ್ವನಾಥ
ಮಂಗಳೂರು: ರಾಯಿ ಗ್ರಾಮ ಪಂಚಾಯತ್ನಲ್ಲಿ ನೂತನ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ನಡೆದು ಒಂದು ವಾರದಲ್ಲೇ ಬಿಜೆಪಿ ಭಿನ್ನಮತ ಸ್ಪೋಟಗೊಂಡಿದೆ. ಈ ಗ್ರಾ.ಪಂ.ವ್ಯಾಪ್ತಿಯ ಕೊಯಿಲ ಒಂದನೇ ವಾರ್ಡ್ ಬಿಜೆಪಿ ಬೆಂಬಲಿತ ಸದಸ್ಯೆ ಪುಷ್ಪಾವತಿ ಪೂಜಾರಿ ಗುರುವಾರ ಪಂಚಾಯತ್ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ನಾನು ಕೊಯಿಲ ಒಂದನೇ ವಾರ್ಡಿನ ಬೂತ್ ಸಂಖ್ಯೆ 27ರಲ್ಲಿ ಬಿಜೆಪಿ ಬೆಂಬಲಿತ ಚುನಾಯಿತ ಸದಸ್ಯೆಯಾಗಿದ್ದು, ನನ್ನ ವಾರ್ಡಿನಲ್ಲಿ ಗ್ರಾ.ಪಂ.ಅಧ್ಯಕ್ಷರು ಮತ್ತು
ಮಂಗಳೂರು: ಧರ್ಮಸ್ಥಳದ ಸೌಜನ್ಯ, ಬಂಟ್ವಾಳದ ಸಿದ್ಧಕಟ್ಟೆಯ ಭಾರತಿ ಮತ್ತು ದಲಿತ ಮುಖಂಡ ಬಾಂಬಿಲ ಶಿವಪ್ಪ ಬಂಗೇರ ಕೊಲೆ ಪ್ರಕರಣದ ಮರು ತನಿಖೆ ನಡೆಸಬೇಕೆಂದು ಆಗ್ರಹಿಸಿ ಜಿ.ಪಂ. ಮಾಜಿ ಉಪಾಧ್ಯಕ್ಷರಾದ ಎಂ. ತುಂಗಪ್ಪ ಬಂಗೇರ ನೇತೃತ್ವದಲ್ಲಿ ಬಂಟ್ವಾಳ ತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು. ಪಿಲಾತಬೆಟ್ಟು ಗ್ರಾ. ಪಂ. ಅಧ್ಯಕ್ಷರಾದ ಶಾರದ, ಅಮ್ಟಾಡಿ ಗ್ರಾ.ಪಂ.ಅಧ್ಯಕ್ಷರಾದ ವಿಜಯ ಕುಮಾರ್, ಪ್ರಮುಖರಾದ ಸುರೇಶ್ ಕುಲಾಲ್, ಲಕ್ಷ್ಮೀನಾರಾಯಣ ಹೆಗ್ಡೆ,
ಬಂಟ್ವಾಳ: ಕಲ್ಲಡ್ಕದಲ್ಲಿ ಸಂಪೂರ್ಣ ಹದಗೆಟ್ಟ ರಸ್ತೆ ಮತ್ತು ಧೂಳಿನಿಂದ ಸಮಸ್ಯೆಯಿಂದ ರೋಸಿಹೋದ ವರ್ತಕರು ಹಾಗೂ ಸಾರ್ವಜನಿಕರು ಗುತ್ತಿಗೆ ಕಂಪನಿ ವಾಹನಗಳನ್ನು ತಡೆಗಟ್ಟಿ ಪ್ರತಿಭಟನೆ ನಡೆಸಿದರು. ಈ ಸಂದರ್ಭ ಸ್ಥಳಕ್ಕೆ ಆಗಮಿಸಿದ ಗುತ್ತಿಗೆ ಕಂಪನಿ ಅಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳು ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿದ್ದು, ಮುಂದಿನ ಬುಧವಾರದೊಳಗೆ ಕೆಲಸ ಆರಂಭಿಸುವುದಾಗಿ ಭರವಸೆ ನೀಡಿದ ಬಳಿಕ ಪ್ರತಿಭಟನೆಯನ್ನು ಹಿಂಪಡೆಯಲಾಯಿತು.
ಬಂಟ್ವಾಳ: ತುಂಬೆ ಗ್ರಾ.ಪಂ.ನ ಎರಡನೇ ಅವಧಿಗೆ ನೂತನ ಅಧ್ಯಕ್ಷರಾಗಿ ಜಯಂತಿ ಕೇಶವ ಹಾಗೂ ಉಪಾಧ್ಯಕ್ಷರಾಗಿ ಗಣೇಶ್ ಸಾಲ್ಯಾನ್ ತುಂಬೆ ಬುಧವಾರ ಅಧಿಕಾರ ಸ್ವೀಕರಿಸಿದರು. ಬಳಿಕ ಪಂಚಾಯತಿ ಕಚೇರಿ ಆವರಣದಲ್ಲಿ ಗಿಡ ನೆಡುವ ಮೂಲಕ ಪದಗ್ರಹಣ ಕಾರ್ಯಕ್ರಮವನ್ನು ಸ್ಮರಣೀಯವಾಗಿಸಿ ಕೊಂಡರು. ಈ ಸಂದರ್ಭ ಫಾದರ್ ಮುಲ್ಲರ್ ಆಸ್ಪತ್ರೆಯ ಆಡಳಿತಾಧಿಕಾರಿ ರೆವರೆಂಡ್ ಫಾಧರ್ ಸಿಲ್ವೆಸ್ಟರ್ ವಿನ್ಸೆಂಟ್ ಲೋಬೋ, ಬಿ.ಎ. ಗ್ರೂಫ್ನ ಸಲಾಂ ತುಂಬೆ, ನಿಕಟಪೂರ್ವಾಧ್ಯಕ್ಷ ಪ್ರವೀಣ್ ಬಿ.
ಬಂಟ್ವಾಳ: ಬಾಳ್ತಿಲ ಗ್ರಾಮದ ನೀರಪಾದೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಶಾಲೆಯಲ್ಲಿ ಸಂಭ್ರಮದಿಂದ ಆಚರಿಸಿ, ಬಳಿಕ ಸ್ಥಳೀಯ ಗದ್ದೆಯೊಂದರಲ್ಲಿ ಬತ್ತದ ನೇಜಿ ನಾಟಿ ಮಾಡಿ ಗಮನ ಸೆಳೆದಿದ್ದಾರೆ. ಶಾಲೆಯ ನಾಲ್ಕು ಗೋಡೆಯ ಮಧ್ಯೆ ಕಲಿಯುವ ವಿದ್ಯೆಯೊಂದಿಗೆ ಪ್ರಕೃತಿಯ ಮಡಿಲಲ್ಲಿ, ಕೆಸರು ಗದ್ದೆಯಲ್ಲಿ ಮೇಟಿ ವಿದ್ಯೆಯನ್ನು ಕರಗತಮಾಡಿಕೊಂಡಿದ್ದಾರೆ.ತುಳುನಾಡಿನಲ್ಲಿ ಬತ್ತದ ಬೇಸಾಯ ಕಡಿಮೆಯಾಗುತ್ತಿದೆ, ಯುವಕರು ಉದ್ಯೋಗ
ಬಂಟ್ವಾಳ: 26.18 ಕೋಟಿ ರೂ ಅನುದಾನದ ಮೂಲಕ ಸುಸಜ್ಜಿತವಾದ ರೈಲ್ವೆ ನಿಲ್ದಾಣವಾಗಿ ಮಾರ್ಪಾಡು ಮಾಡುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಅನುದಾನ ಬಿಡುಗಡೆಯಾಗಿದ್ದು,ಶೀಘ್ರವಾಗಿ ಕಾಮಗಾರಿ ಪ್ರಾರಂಭವಾಗಲಿದೆ ಎಂದು ಮಂಗಳೂರು ಸಂಸದ ,ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರು ತಿಳಿಸಿದರು. ಅವರು ಬಿಸಿರೋಡಿನ ರೈಲ್ವೆ ನಿಲ್ದಾಣಕ್ಕೆ ಬೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮ ದವರ ಜೊತೆ ಮಾತನಾಡಿ ಈ ವಿಚಾರವನ್ನು ತಿಳಿಸಿದರು. ನಮ್ಮ ಬೇಡಿಕೆಯಂತೆ ಜಿಲ್ಲೆಯ ಮೂರು ರೈಲ್ವೆ
ಬಂಟ್ವಾಳ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಇದರ 5 ಮಂದಿ ನೌಕರರು ಸ್ವಾರ್ಥ ಸಾಧನೆಗಾಗಿ ಸಂಘದ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿಕೊಂಡು ಸಂಘ ವಿರೋಧಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಸುಳ್ಳು ದಾಖಲೆ ಸೃಷ್ಟಿಸಿ ಸಂಘಕ್ಕೆ ಆಡಳಿತಾಧಿಕಾರಿ ನೇಮಕ ಮಾಡಲು ಸುಳ್ಳು ದೂರು ನೀಡಿರುವ ಇವರ ಮೇಲೆ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ನೌಕರರ ಸಂಘದಿಂದ ಮನವಿ ಸಲ್ಲಿಸಿದರು. ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಬಂಟ್ವಾಳ ತಾಲೂಕು ಶಾಖೆಯ ವತಿಯಿಂದ
ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಇದರ 5 ಮಂದಿ ನೌಕರರು ಸ್ವಾರ್ಥ ಸಾಧನೆಗಾಗಿ ಸಂಘದ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿಕೊಂಡು ಸಂಘ ವಿರೋಧಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಸುಳ್ಳು ದಾಖಲೆ ಸೃಷ್ಟಿಸಿ ಸಂಘಕ್ಕೆ ಆಡಳಿತಾಧಿಕಾರಿ ನೇಮಕ ಮಾಡಲು ಸುಳ್ಳು ದೂರು ನೀಡಿರುವ ಇವರ ಮೇಲೆ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ನೌಕರರ ಸಂಘದಿಂದ ಮನವಿ ಸಲ್ಲಿಸಿದರು. ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಬಂಟ್ವಾಳ ತಾಲೂಕು ಶಾಖೆಯ ವತಿಯಿಂದ




























