Home Posts tagged #bantwala (Page 24)

ಬಂಟ್ವಾಳ : ತೇಜಾ ಹ್ಯಾಂಡೀ ಪ್ಯಾಸೆಂಜರ್ ಮತ್ತು ತೇಜಾ ಹ್ಯಾಂಡೀ ಕಾರ್ಗೋ ಬಿಡುಗಡೆ

ಬಂಟ್ವಾಳ ತಾಲೂಕಿನ ಮೆಲ್ಕಾರಿನಲ್ಲಿ ಸುಮಾರು 7 ವರ್ಷಗಳಿಂದ ಗ್ರಾಹಕರ ಸ್ನೇಹಿಯಾಗಿ ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸ್ವಸ್ತಿಲ್ ಆಟೋ ಮಾರ್ಟ್ ಸಂಸ್ಥೆಯಲ್ಲಿ ಇಂದು ತೇಜಾ ಹ್ಯಾಂಡೀ ಪ್ಯಾಸೆಂಜರ್ ಮತ್ತು ತೇಜಾ ಹ್ಯಾಂಡೀ ಕಾರ್ಗೋ ಬಿಡುಗಡೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಮುಖ್ಯ ಅಥಿತಿಗಳಾಗಿ ಆಗಮಿಸಿದ್ದ ಜಿ.ಎಸ್ ಬಾನುಪ್ರಸಾದ್ ಗಾರು ಅವರು

ವಿದ್ಯಾರ್ಥಿಗಳು ಅಮಿಷಗಳಿಗೆ ಬಲಿಯಾಗದೆ ಜಾಗೃತರಾಗಿರಿ :ಪತ್ರಕರ್ತ ರೇಮಂಡ್ ಡಿಕೂನಾ ತಾಕೊಡೆ

ಶಾಲೆಗೆ ಹೋಗುವ ವಿದ್ಯಾರ್ಥಿಗಳು ವಿನಾಕಾರಣ ಸಲಿಗೆ ವಹಿಸುವ ಪರಕೀಯರಿಂದ ಜಾಗರೂಕತೆಯಿಂದ ಇರಬೇಕು. ಅಮಲು ಪದಾರ್ಥಗಳು, ಅಥವ ಬೇರೆ ಶಾರೀರಿಕ ರೀತಿಯಲ್ಲಿ ಬಳಸಿಕೊಂಡು ಹಾನಿಗೊಳಗಾಗದ ಹಾಗೆ ಶಿಕ್ಷಣದೊಂದಿಗೆ ತಮ್ಮ ಎಚ್ಚರಿಕೆಯಿಂದ ಇರಬೇಕು ಎಂದು ಪತ್ರಕರ್ತ ರೇಮಂಡ್ ಡಿಕೂನಾ ತಾಕೊಡೆ ನುಡಿದರು. ಅವರು ಬಂಟ್ವಾಳ ಪಾಣೆಮಂಗಳೂರಿನ ಶ್ರೀ ಶಾರದಾ ಪ್ರೌಢಶಾಲೆಯಲ್ಲಿ ಯುನಿವರ್ಸಲ್ ನಾಲೆಡ್ಜ್ ಟ್ರಸ್ಟ್ ವತಿಯಿಂದ ಒಂದು ದಿನದ ತರಭೇತಿಯನ್ನು ವಿದ್ಯಾರ್ಥಿಗಳಿಗೆ ಉದ್ಘಾಟನೆ ಮಾಡಿ

ಬಟ್ಟೆ ಕೈ ಚೀಲಗಳ ಬಿಡುಗಡೆ ಸಮಾರಂಭ

ಬಂಟ್ವಾಳ: ತುಂಬೆ ಗ್ರಾ.ಪಂ ಬಂಟ್ವಾಳ ಇದರ ಆಶ್ರಯದಲ್ಲಿ ಪ್ರಕೃತಿ ಸಂಜೀವಿನಿ ಒಕ್ಕೂಟ ತುಂಬೆ ಇದರ ಸಹಕಾರದೊಂದಿಗೆ ಬಟ್ಟೆ ಕೈ ಚೀಲಗಳ ಬಿಡುಗಡೆ ಸಮಾರಂಭ ತುಂಬೆ ಗ್ರಾಮ ಪಂಚಾಯತಿ ಸಭಾಂಗಣಲ್ಲಿ ನಡೆಯಿತು. ತುಂಬೆ ಗ್ರಾಮ ಪಂಚಾಯತಿ ಅಧ್ಯಕ್ಷ ಪ್ರವೀಣ್ ಬಿ. ತುಂಬೆ ಪ್ರಾಸ್ತವಿಕವಾಗಿ ಮಾತನಾಡಿ ಪ್ಲಾಸ್ಟಿಕ್ ಬಳಕೆಯಿಂದ ನಮ್ಮ ಪರಿಸರ ಹಾಳಾಗಿದೆ. ಬಳಸಿದ ಪ್ಲಾಸ್ಟಿಕ್ ಚೀಲಗಳನ್ನು ರಸ್ತೆ ಬದಿ ಎಸೆದು ಹೋಗುತ್ತಿರುವುದನ್ನು ನಾವು ಕಾಣುತ್ತಿದ್ದೇವೆ. ಪ್ಲಾಸ್ಟಿಕ್ ಚೀಲ ನಮ್ಮ

ಜ.5ರಂದು ಪದವು ಬಂಟರ ಭವನಕ್ಕೆ ಶಿಲಾನ್ಯಾಸ.

ಬಂಟ್ಚಾಳ: ತಾಲೂಕಿನ ವಾಮದಪದವು ವಲಯ ಬಂಟರ ಸಂಘದ ವತಿಯಿಂದ ಆಲದಪದವಿನ ನಿವೇಶನದಲ್ಲಿ ನಿರ್ಮಿಸಲು ಉದ್ಧೇಶಿಸಿರುವ “ಪದವು ಬಂಟರ ಭವನ” ದ ಶಿಲಾನ್ಯಾಸ ಸಮಾರಂಭವು ಜ.5ರಂದು ನಡೆಯಲಿದೆ ಎಂದು ಸಂಘದ ಗೌರವ ಸಲಹೆಗಾರ ಅಶೋಕ ಪಕ್ಕಳ ಶ್ರೀ ಸನ್ನಿಧಿಗುತ್ತು ತಿಳಿಸಿದ್ದಾರೆ. ಬಿ.ಸಿ.ರೋಡಿನ ಪ್ರೆಸ್ ಕ್ಲಬ್ ನಲ್ಲಿ‌ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಆಲದಪದವಿನಲ್ಲಿ‌ರುವ 1.61 ಎಕ್ರೆ ನಿವೇಶನದಲ್ಲಿ 2 ಕೋಟಿ ರೂಪಾಯಿ ವೆಚ್ಚದಲ್ಲಿ ಸುಸಜ್ಜಿತವಾದ ಬಂಟರ ಭವನ

ಪದವು ದೇವಸ್ಥಾನದಲ್ಲಿ ರಕ್ತದಾನ, ಉಚಿತ ನೇತ್ರ ಮತ್ತು ದಂತ ತಪಾಸಣಾ ಶಿಬಿರ

ಬಂಟ್ವಾಳ: ಇರ್ವತ್ತೂರು ಕಲ್ಲಡ್ಕ ಶ್ರೀ ದುರ್ಗಾ ಫ್ರೆಂಡ್ಸ್ ಯುವಕರ ಟ್ರಸ್ಟ್ ಮತ್ತು ಫರಂಗಿಪೇಟೆ ಸೇವಾಂಜಲಿ ಪ್ರತಿಷ್ಠಾನದ ಆಶ್ರಯದಲ್ಲಿ ರಕ್ತದಾನ, ಉಚಿತ ನೇತ್ರ ಮತ್ತು ದಂತ ತಪಾಸಣಾ ಶಿಬಿರವು ಶುಕ್ರವಾರ ಅಜ್ಜಿಬೆಟ್ಟು ಪದವು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು. ಫರಂಗಿಪೇಟೆ ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೆ.ಕೃಷ್ಣ ಕುಮಾರ್ ಪೂಂಜ ಶಿಬಿರ ಉದ್ಘಾಟಿಸಿ ಮಾತನಾಡಿ ಆರೋಗ್ಯ ಮನುಷ್ಯನ ಪ್ರಮುಖ ಸಂಪತ್ತು. ಆರೋಗ್ಯವನ್ನು ಕಾಪಾಡುವ

ಗ್ರಾಮ ಪಂಚಾಯತ್ ಪ್ರತಿನಿಧಿಗಳ ಗೌರವಧನ ಹೆಚ್ಚಳ, ರಾಜ್ಯ ಬಿಜೆಪಿ ಸರಕಾರಕ್ಕೆ ಪ್ರಭಾಕರ ಪ್ರಭು ಅಭಿನಂದನೆ

ಬಂಟ್ವಾಳ: ಗ್ರಾಮೀಣ ಭಾಗದಲ್ಲಿ ಜನಸಾಮಾನ್ಯರ ತಳಮಟ್ಟದ ಎಲ್ಲಾ ಸಮಸ್ಯೆ ಹಾಗೂ ವಿವಿಧ ಬೇಡಿಕೆಗಳಿಗೆ ನೇರವಾಗಿ ಸ್ಪಂದಿಸುವ ಮೂಲಕ ಜನರ ಮನೆ -ಮನದಲ್ಲಿ ಇರುವ ಗ್ರಾಮ ಪಂಚಾಯತ್ ಪ್ರತಿನಿಧಿಗಳ ಸಂಕಷ್ಟವನ್ನು ಅರಿತು ಅವರ ಬೇಡಿಕೆಗೆ ಶೀಘ್ರದಲ್ಲಿ ಸ್ಪಂದಿಸಿ ಗೌರವ ಧನವನ್ನು ಇಮ್ಮಡಿಗೆ ಏರಿಸಿ ಸರಕಾರದ ಮಟ್ಟದಲ್ಲಿ ಆಧ್ಯಾದೇಶ ಹೊರಡಿಸಿರುವ ಕರ್ನಾಟಕ ರಾಜ್ಯ ಬಿಜೆಪಿ ಸರಕಾರ ಹಾಗೂ ಮುಖ್ಯಮಂತ್ರಿಗಳಿಗೆ ಬಂಟ್ವಾಳ ತಾಲೂಕು ಪಂಚಾಯತ್ ಮಾಜಿ ಸದಸ್ಯ ಪ್ರಭಾಕರ ಪ್ರಭು ಅಭಿನಂದನೆ

ಸಿದ್ಧಕಟ್ಟೆಯಲ್ಲಿ ಆರ್ಥಿಕ ಅರಿವು ಜಾಗೃತಿ

ಬಂಟ್ವಾಳ: ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕು ವತಿಯಿಂದ ನಬಾರ್ಡ್ ಸಹಯೋಗದೊಂದಿಗೆ “ಆರ್ಥಿಕ ಅರಿವು ಜಾಗೃತಿ” ಕಾರ್ಯಕ್ರಮ ಸಿದ್ಧಕಟ್ಟೆ ಶಾಖೆಯಲ್ಲಿ ನಡೆಯಿತು. ಸಿದ್ಧಕಟ್ಟೆ ಸಿ.ಎ.ಬ್ಯಾಂಕು ಕಾರ್ಯನಿರ್ವಹಣಾಧಿಕಾರಿ ಆರತಿ ಶೆಟ್ಟಿ ಮತ್ತು ನಿರ್ದೇಶಕಿ ಅರುಣಾ ಶೆಟ್ಟಿ ಕಾರ್ಯಾಗಾರ ಉದ್ಘಾಟಿಸಿ ಶುಭ ಹಾರೈಸಿದರು. ಸಿದ್ಧಕಟ್ಟೆ ಶಾಖಾ ವ್ಯವಸ್ಥಾಪಕಿ ಜ್ಯೋತಿ ಶರ್ಮಾ ಅಧ್ಯಕ್ಷತೆ ವಹಿಸಿದ್ದರು. ಡಿಸಿಸಿ ಬ್ಯಾಂಕು ಸಿಬ್ಬಂದಿ ರಾಜೀವ್ ಕಕ್ಯಪದವು ಬ್ಯಾಂಕ್

ಬಂಟ್ವಾಳ : ಕಾರ್ಮಿಕರ ಕೊರತೆಯ ನಡುವೆಯೂ ಗದ್ದೆಯಲ್ಲಿ ನೇಜಿ ನಾಟಿ

ಬಂಟ್ವಾಳ : ಕಾರ್ಮಿಕರ ಕೊರತೆಯ ನಡುವೆಯೂ ಗದ್ದೆಯಲ್ಲಿ ನೇಜಿ ನಾಟಿಯಲ್ಲಿ ತೊಡಗಿಸಿಕೊಂಡಿರುವ ಮೂವತ್ತು ಮಂದಿ ಕಾರ್ಮಿಕರು… ಸೊಂಟ ಬಗ್ಗಿಸಿ ನೇಜಿ ನಾಟಿಗೆ ನಿಂತರೆ ಎರಡು ಗಂಟೆಯಲ್ಲಿ ಮೂರುವರೆ ಎಕರೆ ವಿಸೀರ್ಣದ ಕಂಬಳ ಗದ್ದೆಯಲ್ಲಿ ನಾಟಿ ಕಾರ್ಯ ಪೂರ್ಣ! ಕೃಷಿ ಯಂತ್ರಕ್ಕೂ ಸೆಡ್ಡು ಹೊಡೆಯುವ ರೀತಿಯಲ್ಲಿ ಕೃಷಿ ಕಾರ್ಯದಲ್ಲಿ ನಿರತರಾಗಿರುವ ಈ ಕೃಷಿ ಕಾರ್ಮಿಕರು ಕೊಪ್ಪಳ ಜಿಲೆಯ ಗಂಗಾವತಿ ತಾಲೂಕಿನವರು! ಭತ್ತದ ಬೇಸಾಯವೇ ಪ್ರಧಾನವಾಗಿದ್ದ ತುಳುನಾಡಿನಲ್ಲಿ ಕೃಷಿ

ಬಂಟ್ವಾಳ : ಶಾಲಾ ಮಕ್ಕಳ ಕಿಡ್ನಾಪ್ ಯತ್ನ? : ಸೂಕ್ತ ತನಿಖೆಗೆ ವಿಶ್ವ ಹಿಂದೂ ಪರಿಷದ್ ಬಜರಂಗದಳ ಬಂಟ್ವಾಳ ವತಿಯಿಂದ ಮನವಿ

ಬಂಟ್ವಾಳ ತಾಲೂಕಿನ ಮಣಿನಾಲ್ಕೂರು ಗ್ರಾಮದ ಅಜಿಲಮೊಗರು ದ.ಕ.ಜಿ.ಪ.ಹಿ.ಪ್ರಾ ಶಾಲೆ ಕುಟ್ಟಿಕಳ ಶಾಲೆಯ ಮಕ್ಕಳನ್ನು ಅಪಹರಣ ಮಾಡಲು ವಿಫಲಯತ್ನ ಮಾಡಿದವರನ್ನು ತಕ್ಷಣ ಪತ್ತೆ ಹಚ್ಚಿ ಸೂಕ್ತ ತನಿಖೆ ನಡೆಸಲು ವಿಶ್ವ ಹಿಂದೂ ಪರಿಷದ್ ಬಜರಂಗದಳ ಬಂಟ್ವಾಳ ವತಿಯಿಂದ ಬಂಟ್ವಾಳ ಗ್ರಾಮಾಂತರ ಠಾಣೆಗೆ ಮನವಿಯನ್ನು ಮಾಡಲಾಯಿತು. ಈ ಸಂದರ್ಭದಲ್ಲಿ ಬಜರಂಗದಳ ಜಿಲ್ಲಾ ಸಹಸಂಚಾಲಕ್ ಗುರುರಾಜ್ ಬಂಟ್ವಾಳ್, ವಿಶ್ವ ಹಿಂದೂ ಪರಿಷದ್ ಪ್ರಖಂಡ ಅಧ್ಯಕ್ಷರಾದ ಪ್ರಸಾದ್ ಕುಮಾರ್ ರೈ, ಪ್ರಖಂಡ

ಮತದಾರರ ಪಟ್ಟಿ ಪರಿಷ್ಕರಣೆ ನೆಪದಲ್ಲಿ ಹೆಸರನ್ನು ಕಳಚುವ ಬಗ್ಗೆ ಮಾಜಿ ಸಚಿವ ರಮನಾಥ ರೈ ನೇತೃತ್ವದಲ್ಲಿ ದೂರು

ಬಂಟ್ವಾಳ: ಮತದಾರ ಪಟ್ಟಿ ಪರಿಷ್ಕರಣೆಯ ನೆಪದಲ್ಲಿ ಮತದಾರರ ಹೆಸರನ್ನು ಕಳಚುವ ಬಗ್ಗೆ ಮಾಜಿ ಸಚಿವ ಬಿ. ರಮಾನಾಥ ರೈ ನೇತೃತ್ವದಲ್ಲಿ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ಗುರುವಾರ ಬಂಟ್ವಾಳ ತಹಸೀಲ್ದಾರರಿಗೆ ದೂರು ಸಲ್ಲಿಸಿತು. ಬಳಿಕ ರಮನಾಥ ರೈ ಅವರು ಸುದ್ದಿಗಾರರೊಂದಿಗೆ ಮಾತನಾಡಿ ಚುನಾವಣಾ ಆಯೋಗದ ಆದೇಶದಂತೆ ಸ್ಥಳೀಯ ಮಟ್ಟದ ಮತಗಟ್ಟೆಯ ಬಿಎಲ್‍ಓಗಳು ಪಾರದರ್ಶಕವಾಗಿ ಕೆಲಸ ನಿರ್ವಹಿಸುತ್ತಿರುವ ಬಗ್ಗೆ ವಿಶ್ವಾಸವಿದೆ. ಆದರೆ ಕಳೆದ