ಬಂಟ್ವಾಳ: ಪಾಣೆಮಂಗಳೂರು ಹಳೆ ಸೇತುವೆಯ ಬಳಿ ಬೈಕ್, ಮೊಬೈಲ್, ಚಪ್ಪಲಿ ಹಾಗೂ ಅಂಗಿ ಬಿಟ್ಟು ನಾಪತ್ತೆಯಾಗಿದ್ದ ಪುತ್ತೂರು ನಗರಸಭಾ ಸದಸ್ಯ ರಮೇಶ್ ರೈ ಅವರ ಮೃತದೇಹ ಪತ್ತೆಯಾಗಿದೆ. ಅವರು ಸುಳ್ಯ ಮಂಗಳ ಡ್ರೈವಿಂಗ್ ಸ್ಕೂಲ್ ನ ಮಾಲಕ. ಇಂದು ಬೆಳಿಗ್ಗೆ ಸುಮಾರು 11 ಗಂಟೆಗೆ ಪಾಣೆಮಂಗಳೂರು ಹಳೆ ಸೇತುವೆಯ ಕೆಳಭಾಗದಲ್ಲಿ ಬೈಕ್ ಅಂಗಿ ಮೊಬೈಲ್ ಮತ್ತು ಚಪ್ಪಲ್ಲಿ
ಬಂಟ್ವಾಳ: ಅಜಿಲಮೊಗರು-ಕಡೇಶ್ವಾಲ್ಯ ಸೇತುವೆ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವ ನಿಟ್ಟಿನಲ್ಲಿ ಅಧಿಕಾರಿಗಳು ವಿಳಂಬ ನೀತಿಯನ್ನು ಬಿಟ್ಟು ಮುಂದಿನ ಬೇಸಗೆಯೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅಧಿಕಾರಿಗಳಿಗೆ ಸೂಚಿಸಿದರು. ಅವರು ಸೇತುವೆ ಕಾಮಗಾರಿಯ ವಿಳಂಬದ ಹಿನ್ನೆಲೆಯಲ್ಲಿ ತಮ್ಮ ಕಚೇರಿಯಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸ್ಥಳೀಯರೊಂದಿಗೆ ಸಭೆ ನಡೆಸಿದರು. ಸೇತುವೆಯ ಕುರಿತು ಯಾವುದೇ ರೀತಿಯ ಕ್ರೆಡಿಟ್ ನನಗೆ
ಮಂಗಳೂರು : ಚಾಲಕನ ನಿಯಂತ್ರಣ ತಪ್ಪಿದ ಜೀಪೊಂದು ಕೇರಳ ಸಾರಿಗೆ ಬಸ್ಸಿನ ಹಿಂಬದಿಗೆ ಢಿಕ್ಕಿ ಹೊಡೆದು ಬಳಿಕ ಎಡ ಭಾಗದಿಂದ ಸಾಗುತ್ತಿದ್ದ ಸ್ಕೂಟರ್ ಗೆ ಢಿಕ್ಕಿ ಹೊಡೆದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಆಡಂಕುದ್ರು ಎಂಬಲ್ಲಿ ಘಟನೆ ನಡೆದಿದೆ. ಸ್ಕೂಟರ್ ಸವಾರರಿಬ್ಬರೂ ಗಾಯಗೊಂಡಿದ್ದಾರೆ. ಮಂಗಳೂರು ಕಡೆಯಿಂದ ಕಾಸರಗೋಡು ಕಡೆಗೆ ಚಲಿಸುತ್ತಿದ್ದ ಕೇರಳ ಸಾರಿಗೆ ಬಸ್ಸಿನ ಹಿಂಬದಿಗೆ ಅತಿ ವೇಗ ಹಾಗೂ ಅಜಾಗರೂಕತೆಯ ಚಾಲನೆ ನಡೆಸಿದ ಜೀಪ್ ಚಾಲಕ ನಿಯಂತ್ರಣ ತಪ್ಪಿ ಢಿಕ್ಕಿ
ಬಂಟ್ವಾಳ: ಬಿ.ಸಿ.ರೋಡು ಅಡ್ಡಹೊಳೆ ಚತುಷ್ಫಥ ಹೆದ್ದಾರಿ ಕಾಮಗಾರಿಯ ಪ್ರಗತಿಯನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಾಣಿ, ಸೂರಿಕುಮೇರು, ಕಲ್ಲಡ್ಕ, ಮೆಲ್ಕಾರ್, ನೆಹರುನಗರದಲ್ಲಿ ಅಭಿವೃದ್ದಿ ಕಾಮಗಾರಿಯ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಎಂಜಿನಿಯರ್ ಹಾಗೂ ಗುತ್ತಿಗೆ ಸಂಸ್ಥೆ ಕೆಎನ್ಆರ್ಸಿಯ ಅಧಿಕಾರಿಗಳೊಂದಿಗೆ ಚರ್ಚಿದರು. ಬಿ.ಸಿ.ರೋಡಿನ ಮುಖ್ಯವೃತ್ತದ ಬಳಿಯಲ್ಲಿ ಅಭಿವೃದ್ದಿ ಕಾಮಗಾರಿಯನ್ನು ಪರಿಶೀಲಿಸಿದ ಬಳಿಕ
*ಭತ್ತದ ಕೃಷಿ ಉತ್ತೇಜನಕ್ಕೆ ಸಮಗ್ರ ಬೈಂದೂರು: ಉಡುಪಿ ಜಿಲ್ಲೆಯಲ್ಲಿ ಭತ್ತದ ಕೃಷಿ ವಿಸ್ತೀರ್ಣದಲ್ಲಾಗುತ್ತಿರುವ ಗಣನೀಯ ಇಳಿಕೆ, ಕೃಷಿ ಯೋಗ್ಯ ಹಡಿಲು ಭೂಮಿಯ ಹೆಚ್ಚಳ ಹಾಗೂ ಇದರಿಂದಾಗಿ ಜಿಲ್ಲೆಯಲ್ಲಿ ಒಟ್ಟಾರೆ ಕೃಷಿ ಉತ್ಪಾದನೆಯ ಮೇಲೆ ಉಂಟಾಗುತ್ತಿರುವ ಕೆಟ್ಟ ಪರಿಣಾಮದ ಬಗ್ಗೆ ಬೆಳಗಾವಿ ಅಧಿವೇಶನದಲ್ಲಿ ಶಾಸಕ ಗುರುರಾಜ್ ಗಂಟಿಹೊಳೆ ತೀವ್ರ ಕಳವಳ ವ್ಯಕ್ತಪಡಿಸಿ, ಸಮಗ್ರ ಅಧ್ಯಯನಕ್ಕೆ ಆಗ್ರಹಿಸಿದರು.ಶಾಸಕರು ಸದನದಲ್ಲಿ ಎತ್ತಿದ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ
ಬಂಟ್ವಾಳ: ವಿವಿಧ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆಗೈದ ಸಾಧಕರಿಗೆ ನೀಡುವ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ ಯನ್ನು ವೈದ್ಯಕೀಯ ಕ್ಷೇತ್ರದ ಸಾಧನೆಗಾಗಿ ದೇರಳಕಟ್ಟೆಯ ಯೆನಪೊಯ ಹೋಮಿಯೋಪತಿ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಂಶುಪಾಲ ಮತ್ತು ಡೀನ್ ಪ್ರೊ. ಡಾ.ಶಿವಪ್ರಸಾದ್ ಕೆ. ಅವರಿಗೆ ನೀಡಿ ಗೌರವಿಸಲಾಯಿತು. ಜಿ.ಪಂ. ಮಾಜಿ ಉಪಾಧ್ಯಕ್ಷ ಎಂ. ತುಂಗಪ್ಪ ಬಂಗೇರ ಅವರ ನೇತೃತ್ವದಲ್ಲಿ ಪುಂಜಲಾಕಟ್ಟೆಯ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಇದರ ೪೦ನೇ ವರ್ಷದ ಪ್ರಯುಕ್ತ ದ.ಕ.
ಸುರತ್ಕಲ್: ಮುಕ್ಕ ರೆಡ್ ರಾಕ್ ಕಡಲ ಕಿನಾರೆಯ ನೀರಿನಲ್ಲಿ ಆಡುತ್ತಿದ್ದ ಯುವಕನೋರ್ವ ಸಮುದ್ರ ಪಾಲಾಗಿರುವ ಘಟನೆ ಮಂಗಳವಾರ ಸಂಜೆ ವರದಿಯಾಗಿದೆ. ಬಂಟ್ವಾಳ ತಾಲೂಕಿನ ಬಿಸಿ ರೋಡ್ ನಿವಾಸಿ ಪ್ರಜ್ವಲ್ (21) ನೀರು ಪಾಲಾದ ಯುವಕ. ಪ್ರಜ್ವಲ್ ಸುಮಾರು ೮ ಮಂದಿ ಸ್ನೇಹಿತರ ಜೊತೆ ಇಂದು ಸಂಜೆ ಮುಕ್ಕ ರೆಡ್ ರಾಕ್ ಬಳಿಯ ಸಮುದ್ರ ಕಿನಾರೆಯಲ್ಲಿ ಆಟವಾಡುತ್ತಿದ್ದರು ಎನ್ನಲಾಗಿದೆ. ಈ ಸಂದರ್ಭ ಸಮುದ್ರದ ಅಲೆಗೆ ಸಿಲುಕಿ ಪ್ರಜ್ವಲ್ ಸಮುದ್ರ ಪಾಲಾಗಿದ್ದು, ಉಳಿದವರು ಪ್ರಾಣಾಪಾಯದಿಂದ
ಬಂಟ್ವಾಳ: ಯಕ್ಷಗಾನದ ಹಾಸ್ಯರಾಜ ಎಂದೇ ಹೇಳಲಾಗುವ ಶುದ್ಧ ಹಾಸ್ಯ ನೀಡುವ ಮೂಲಕ ಪ್ರೇಕ್ಷಕರ ಮನರಂಜಿಸುತ್ತಿದ್ದ ಬಂಟ್ವಾಳ ಜಯರಾಮ ಆಚಾರ್ಯ ಬೆಂಗಳೂರಿನಲ್ಲಿ ಅ.21ರಂದು ಬೆಳಗ್ಗೆ ನಿಧನ ಹೊಂದಿದ್ದಾರೆ. ಬೆಂಗಳೂರಿನಲ್ಲಿ ಯಕ್ಷಗಾನ ಕಾರ್ಯಕ್ರಮವೊಂದಕ್ಕೆ ಭಾಗವಹಿಸಲು ಆಗಮಿಸಿದ್ದ ಅವರು ಇಂದು ಮುಂಜಾನೆ ನಾಲ್ಕು ಗಂಟೆಗೆ ಹೃದಯಸ್ತಂಭನವಾಗಿ ಜೊತೆ ಕಲಾವಿದರು ಆಸ್ಪತ್ರೆಗೆ ಸೇರಿಸಿದರೂ ಫಲವಾಗದೆ ನಿಧನ ಹೊಂದಿದ್ದಾರೆ. ಅವರಿಗೆ 67 ವರ್ಷ ವಯಸ್ಸಾಗಿತ್ತು. ಬಂಟ್ವಾಳದಲ್ಲಿ 1957,
ಭಾರತದ ಹೆಮ್ಮೆಯ ಹಾಗೂ ಮಧ್ಯಮ ವರ್ಗದ ಪ್ರೀತಿಯ ರತನ್ ಟಾಟಾ ಅವರು ಇನ್ನಿಲ್ಲ. ರತನ್ಟಾಟಾ ಅವರು ಬುಧವಾರ ತಡರಾತ್ರಿ ಮೃತಪಟ್ಟಿದ್ದಾರೆ. ಅವರ ಆರೋಗ್ಯ ಗಂಭೀರವಾಗಿದೆ ಎಂದು ಬುಧವಾರ ಸಂಜೆಯಷ್ಟೇ ಸುದ್ದಿಯಾಗಿತ್ತು. ರಾತ್ರಿ ವೇಳೆಗೆ ಅವರು ನಮ್ಮನ್ನೆಲ್ಲ ಅಗಲಿದ್ದಾರೆ. ದೇಶದ ಪ್ರಮುಖ ಉದ್ಯಮಗಳಲ್ಲಿ ಒಂದಾಗಿರುವ ಹಾಗೂ ಭಾರತೀಯರೊಂದಿಗೆ ಆತ್ಮೀಯ ಒಡನಾಟವನ್ನು ಹೊಂದಿರುವ ಟಾಟಾ ಸನ್ಸ್ನ ಅಧ್ಯಕ್ಷರಾದ ರತನ್ ಟಾಟಾ ಅವರ ಆರೋಗ್ಯ ಗಂಭೀರವಾಗಿದೆ ಎನ್ನುವ ಸುದ್ದಿಯನ್ನೇ
ಬಂಟ್ವಾಳ: ಮಧ್ಯಪ್ರದೇಶದ ಥಾಂಗ್-ತಾ ಅಸೋಸಿಯೆಷನ್ ವತಿಯಿಂದ ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ನಡೆದ ರಾಷ್ಟ್ರೀಯ ಜೂನಿಯರ್ ತಾಂಗ್- ತಾ( ಮಣಿಪುರ ಕಳರಿ ಫೈಟ್) ಚಾಂಪಿಯನ್ ಶಿಪ್ ನಲ್ಲಿ ಸುಂಕದಕಟ್ಟೆ ನಿರಂಜನಾನಂದ ಸ್ವಾಮಿ ಪಾಲಿಟೆಕ್ನಿಕ್ ನ ಮೆಕ್ಯಾನಿಕಲ್ ವಿಭಾಗದ ಪ್ರಥಮ ವರ್ಷದ ಡಿಪ್ಲೋಮ ವಿದ್ಯಾರ್ಥಿ ಸತೀಶ್ ಎಸ್. ತೃತೀಯ ಸ್ಥಾನಿಯಾಗಿ ಕಂಚಿನ ಪದಕ ಗೆದ್ದುಕೊಂಡಿದ್ದಾರೆ. ಅ.5 ರಿಂದ ಅ.7 ರವರೆಗೆ ತಾಂಗ್- ತಾ ಫೆಡರೇಷನ್ ಆಫ್ ಇಂಡಿಯದ ಸಹಕಾರದೊಂದಿಗೆ ನಡೆದ ಈ