Home Posts tagged #bantwala (Page 31)

ಯುವಕನನ್ನು ಕತ್ತಿಯಿಂದ ಕಡಿದು ಕೊಲೆ : ಕೈಕಂಬದ ತಲಪಾಡಿಯಲ್ಲಿ ನಡೆದ ಘಟನೆ

ಬಂಟ್ವಾಳ: ಯುವಕನೋರ್ವನನ್ನು ಆತನ ಸ್ನೇಹಿತರಿಬ್ಬರು ಸೇರಿಕೊಂಡು ಕತ್ತಿ ಯಿಂದ ಕಡಿದು ಕೊಲೆ ನಡೆಸಿದ ಘಟನೆ ಜುಲೈ 4 ರಂದು ಮಧ್ಯರಾತ್ರಿ ವೇಳೆ ಕೈಕಂಬದ ತಲಪಾಡಿ ಎಂಬಲ್ಲಿ ಮಧ್ಯ ರಾತ್ರಿ ವೇಳೆ ನಡೆದಿದೆ. ಶಾಂತಿ ಅಂಗಡಿ ನಿವಾಸಿ ಮಹಮ್ಮದ್ ಆಶಿಫ್ (29) ಕೊಲೆಯಾದ ಯುವಕ. ಅತನ ಸ್ನೇಹಿತ ನೌಫಾಲ್ ಮತ್ತು ಇನ್ನೊಬ್ಬ ನ ಹೆಸರು ಸಿಕ್ಕಿಲ್ಲ ಇಬ್ಬರು ಸೇರಿ ಕತ್ತಿಯಿಂದ ಕಡಿದು

ಕರಾವಳಿಯಲ್ಲಿ ಸುರಿದ ಮಳೆಯಿಂದ ಅವಾಂತರ : ಅಮ್ಮೆಮಾರಿನಲ್ಲಿ ಭೂ ಕುಸಿತ

ಬಂಟ್ವಾಳ: ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ತಾಲೂಕಿನ ಪುದು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಮ್ಮೆಮಾರಿನಲ್ಲಿ ಭೂ ಕುಸಿತ ಉಂಟಾಗಿ ಅನೇಕ ಮನೆಗಳು ಅಪಾಯಕ್ಕೆ ಸಿಲುಕಿದೆ. ನಿರಂತರ ಮಳೆಯಿಂದಾಗಿ ಈ ಮನೆಗಳು ಇನ್ನಷ್ಟು ಅಪಾಯಕ್ಕೀಡಾಗುವ ಆತಂಕ ಎದುರಾಗಿದೆ. ಮನೆಯಲ್ಲಿ ವಾಸಿಸುವುದೇ ಅಪಯಕಾರಿ ಎನ್ನುವ ಪರಿಸ್ಥಿತಿ ನಿರ್ಮಾಣಗೊಂಡಿದ್ದು ಪರ್ಯಾಯ ವ್ಯವಸ್ಥೆಗೆ ಮನೆಮಂದಿ ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ. ಕುಸಿಯುವ ಭೀತಿಯಲ್ಲಿರುವ ದಲಿತರ

ಬಂಟ್ವಾಳ ಪುರಸಭೆಗೆ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಬೀಗ ಜಡಿದ ಮಂಗಳೂರು ಶಾಸಕ ಯು.ಟಿ. ಖಾದರ್

ಬಂಟ್ವಾಳ: ಸಜೀಪನಡು ಗ್ರಾಮದ ಕಂಚಿನಡ್ಕ ಪದವಿನಲ್ಲಿರುವ ಬಂಟ್ವಾಳ ಪುರಸಭೆಯ ತ್ಯಾಜ್ಯ ಸಂಸ್ಕರಣ ಘಟಕದ ಗೇಟಿಗೆ ಮಂಗಳೂರು ಶಾಸಕ ಯು.ಟಿ.ಖಾದರ್ ಅವರು ಬೀಗ ಜಡಿದಿದ್ದಾರೆ. ತ್ಯಾಜ್ಯ ಸಂಸ್ಕರಣ ಘಟಕದಲ್ಲಿ ಒಣಕಸ ಮಾತ್ರ ಹಾಕಬೇಕು ಎನ್ನುವ ಸೂಚನೆಯನ್ನು ತಿರಸ್ಕರಿಸಿ ಹಸಿ ತ್ಯಾಜ್ಯಗಳನ್ನು ಹಾಕಿದ್ದ ಪರಿಣಾಮ ತ್ಯಾಜ್ಯಗಳು ಮಳೆ ನೀರಿಗೆ ಕೊಳೆತು ದುರ್ನಾತ ಬೀರಿ ಪರಿಸರವನ್ನು ಕಲುಷಿತಗೊಳಿಸಿತ್ತು. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ತಪ್ಪಿದ್ದಲ್ಲಿ ಜಿಲ್ಲಾಧಿಕಾರಿ

ಬೆಳಗಾವಿ ಅಧಿವೇಶನದಲ್ಲಿ ಸರ್ಕಾರದ ಗಮನಸೆಳೆದ ಶಾಸಕ ರಾಜೇಶ್ ನಾಯಕ್

ಬಂಟ್ವಾಳ: ಉಡುಪಿ ಜಿಲ್ಲೆಯ ಉಡುಪಿ ಪವರ್ ಕಾರ್ಪೋರೇಷನ್ ಲಿಮಿಟೆಡ್ ನಿಂದ ಕೇರಳದ ಕಾಸರಗೋಡಿಗೆ ವಿದ್ಯುತ್ ವಿತರಣಾ ಲೈನ್ ಮತ್ತು ಟವರ್ ನಿರ್ಮಾಣದ ಬಗ್ಗೆ ಸ್ಥಳೀಯ ಜನಪ್ರತಿನಿಧಿಗಳನ್ನು ಹಾಗೂ ಭೂಮಿ ಕಳೆದುಕೊಳ್ಳಲಿರುವ ರೈತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿರುವ ಹಾಗೂ ಪರಿಹಾರದ ಬಗ್ಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ರವರು ಬೆಳಗಾವಿ ಅಧಿವೇಶನದಲ್ಲಿ ಸರಕಾರದ ಗಮನ ಸೆಳೆದರು. ಈ ಯೋಜನೆಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ , ಮಂಗಳೂರು, ಮೂಡಬಿದ್ರೆ, ಮುಲ್ಕಿ

ಬಂಟ್ವಾಳದ ಹೆಗಡೆಗುಳಿಯಲ್ಲಿ ಉರುಳಿಗೆ ಸಿಲುಕಿದ್ದ ಚಿರತೆಯ ರಕ್ಷಣೆ

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಹೆಗಡೆಗುಳಿ ಎಂಬಲ್ಲಿ ಉರುಳಿಗೆ ಸಿಲುಕಿದ್ದ ಚಿರತೆಯೊಂದನ್ನು ಬಂಟ್ವಾಳದ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳೀಯರ ಸಹಕಾರದೊಂದಿಗೆ ರಕ್ಷಿಸಲು ಯಶಸ್ವಿಯಾಗಿದೆ. ಶುಕ್ರವಾರ ತಡರಾತ್ರಿವರೆಗೂ ಈ ಕಾರ್ಯಾಚರಣೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುಬ್ರಹ್ಮಣ್ಯ ರಾವ್, ಉಪಅರಣ್ಯ ಸಂರಕ್ಷಣಾಧಿಕಾರಿ ದಿನೇಶ್, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್ ನಟಾಲ್ಕರ್ ಮಾರ್ಗದರ್ಶನದಲ್ಲಿ ನಡೆದಿದ್ದು. ಅವರ ಮಾರ್ಗದರ್ಶನದಂತೆ ಮುಂದಿನ ಕ್ರಮ

ದಡ್ಡಲಕಾಡು ಶಾಲೆಯ ನೂತನ ವಿದ್ಯಾರ್ಥಿ ಮಂಡಲ ರಚನೆ

ಬಂಟ್ವಾಳ: ದಡ್ಡಲಕಾಡು ಸರಕಾರಿ ಆಂಗ್ಲಮಾಧ್ಯಮ ಪ್ರೌಢಶಾಲೆ ಹಾಗೂ ಪ್ರಾಥಮಿಕ ಶಾಲೆಯ ನೂತನ ವಿದ್ಯಾರ್ಥಿ ಮಂತ್ರಿ ಮಂಡಲ ರಚಿಸಲಾಯಿತು. ನೂತನ ವಿದ್ಯಾರ್ಥಿ ನಾಯಕರು, ವಿರೋಧ ಪಕ್ಷ ನಾಯಕರು ಹಾಗೂ ಮಂತ್ರಿಮಂಡಲದ ಸಚಿವರಿಗೆ ಶಾಲಾ ಮುಖ್ಯೋಪಾಧ್ಯಾಯ ಮೌರೀಸ್ ಡಿಸೋಜಾ ಪ್ರಮಾಣ ವಚನ ಭೋದಿಸಿದರು. ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಪ್ರಕಾಶ್ ಅಂಚನ್ ಮಂತ್ರಿ ಮಂಡಲದ ಸಚಿವರಿಗೆ ಶುಭ ಕೋರಿ ಮಾತನಾಡಿ ಶಾಲೆಯ ಆಗು ಹೋಗುಗಳ ಬಗ್ಗೆ ಮಂತ್ರಿಮಂಡಲದ ಸಚಿವರು ಗಮನ ಹರಿಸುವಂತೆ

ಕ್ಯಾಟರಿಂಗ್ ಪಿಕ್‍ಅಪ್ ವಾಹನ ಅಪಘಾತ: ಇಬ್ಬರು ಸಾವು, ಮತ್ತಿಬ್ಬರಿಗೆ ಗಾಯ

ಬಂಟ್ವಾಳ: ಕ್ಯಾಟರಿಂಗ್ ಆಹಾರ ಸಾಗಾಟದ ಪಿಕ್ ಅಪ್ ವಾಹನವೊಂದರ ವೀಲ್ ಎಂಡ್ ತುಂಡಾದ ಪರಿಣಾಮ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟು ಮತ್ತಿಬ್ಬರು ಗಾಯಗೊಂಡಿರುವ ಘಟನೆ ತುಂಬೆ ಸಮೀಪದ ರಾಮಲಕಟ್ಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ರವಿವಾರ ಸಂಜೆ ನಡೆದಿದೆ. ಅಪಘಾತದಲ್ಲಿ ಉಪ್ಪಿನಂಗಡಿ ನಿವಾಸಿಗಳಾದ ಚೇತನ್ (25) ಮತ್ತು ಆಶಿತ್ (21) ಮೃತಪಟ್ಟಿದ್ದಾರೆ. ಸಿಂಚನ್ ಮತ್ತು ಸುದೀಪ್ ಗಾಯಗೊಂಡಿದ್ದಾರೆ. ಇವರ ಪೈಕಿ ಓರ್ವ ಗಂಭೀರ ಗಾಯಗೊಂಡಿದ್ದು ಮಂಗಳೂರು ಖಾಸಗಿ

ಬಡ ದಲಿತ ಕುಟುಂಬಕ್ಕೆ ಮನೆ ನಿರ್ಮಿಸಿ‌ ಕೊಡುವಂತೆ ಒತ್ತಾಯಿಸಿ ಮನವಿ

ಬಂಟ್ವಾಳ : ಬುಡೋಳಿ ಗ್ರಾಮದ ಪಂಜಿಕಲ್ಲು ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಟ್ಟ ಕೇಶವ ಎಂಬವರ ಆದಿ ದ್ರಾವಿಡ ದಲಿತ ಜನಾಂಗಕ್ಕೆ ಸೇರಿದ ಕುಟುಂಬವು ಮನೆ ಕಳೆದುಕೊಂಡು ಗುಡಿಸಲಿನಲ್ಲಿ‌ ವಾಸ ಮಾಡುತ್ತಿದ್ದು ಗ್ರಾಮ ಪಂಚಾಯತ್ ನಿಂದ ವಸತಿ ಯೋಜನೆಯಡಿಯಲ್ಲಿ ಮನೆ ಸಿಗುವ ಭರವಸೆ ನೀಡಿ ಹಳೆಯ ಮನೆಯನ್ನು ಕೆಡವಲಾಗಿದ್ದು ಈಗ ಯಾವುದೇ ಯೋಜನೆ ಕೂಡಾ ಸಿಗದೆ ಗುಡಿಸಲಿನಲ್ಲಿ ಈ ಕುಟುಂಬ ಜೀವನ ನಡೆಸುತ್ತಿದ್ದು ಭಾಗ್ಯಜ್ಯೋತಿ ಯೋಜನೆಯಡಿ ಇದ್ದ ವಿದ್ಯುತ್ ಸಂಪರ್ಕ ಕೂಡಾ ಈಗ ಕಡಿತ

ಸಿಲಂಬಂ ಸ್ಪರ್ಧೆಯಲ್ಲಿ ವೆನಿಲ್ಲಾ ಮಣಿಕಂಠರವರಿಗೆ ಚಿನ್ನದ ಪದಕ

ಬಂಟ್ವಾಳ: ವಿಶಾಖಪಟ್ಟಂನಲ್ಲಿ ಅ.21 ಮತ್ತು 22 ರಂದು ನಡೆದ ರಾಷ್ಟ್ರೀಯ ಮಟ್ಟದ ಪ್ರಾಚೀನ ಯುದ್ಧ ವಿದ್ಯೆ ಸಿಲಂಬಂ ಸ್ಪರ್ಧೆಯಲ್ಲಿ ವೆನಿಲ್ಲಾ ಮಣಿಕಂಠ ಅವರು ಭಾಗವಹಿಸಿ ಡಬಲ್ ಸ್ಟಿಕ್ ಹಾಗೂ ವಾಲ್ ವೀಚು ವಿಭಾಗದಲ್ಲಿ 2 ಚಿನ್ನದ ಪದಕವನ್ನು ಗೆದ್ದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ ಅಲ್ಲದೆ ಮುಂದಿನ ಅಂತರಾಷ್ಟೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ವೆನಿಲ್ಲಾ ಮಣಿಕಂಠ ಅವರು ಪ್ರಸಕ್ತ ಮಂಗಳೂರಿನ ಎನ್‌ಐಟಿಕೆಯಲ್ಲಿ ಎಂಟೆಕ್ ವ್ಯಾಸಂಗ ಮಾಡಿತ್ತಿದ್ದು ರಾಜೇಶ್

ವ್ಯಕ್ತಿ ಕಾನೂನಿನ ಬಗ್ಗೆ ಸಾಮಾನ್ಯ ತಿಳುವಳಿಕೆ ಹೊಂದಿರಬೇಕು: ಹಿರಿಯ ಸಿವಿಲ್ ನ್ಯಾಯಾಧೀಶೆ ಶಿಲ್ಪ ಜಿ ತಿಮ್ಮಾಪುರ ಹೇಳಿಕೆ

ಬಂಟ್ವಾಳ: ಕಾನೂನಿನ ಅರಿವಿಲ್ಲದೆ ಮಾಡಿದ ತಪ್ಪುಗಳಿಗೆ ಶಿಕ್ಷೆಯಿಂದ ವಿನಾಯಿತಿ ಇರುವುದಿಲ್ಲ. ಆದ್ದರಿಂದ ಪ್ರತಿಯೊಬ್ಬ ವ್ಯಕ್ತಿಯೂ ಕಾನೂನಿನ ಬಗ್ಗೆ ಸಾಮಾನ್ಯ ತಿಳುವಳಿಕೆಯನ್ನು ಹೊಂದಿರಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಶಿಲ್ಪ ಜಿ ತಿಮ್ಮಾಪುರ ಹೇಳಿದರು. ಅವರು ತುಂಬೆ ಗ್ರಾಮ ಪಂಚಾಯತಿ, ತಾಲೂಕು ಕಾನೂನುಗಳ ಸೇವಾ ಸಮಿತಿ ಬಂಟ್ವಾಳ, ಶಿಶು ಅಭಿವೃದ್ಧಿ ಯೋಜನೆ ಬಂಟ್ವಾಳ ಇದರ ಸಂಯುಕ್ತ ಆಶ್ರಯದಲ್ಲಿ ಭಾರತ ಸ್ವಾತಂತ್ರ್ಯ ಅಮೃತಮಹೋತ್ಸವದ ಅಂಗವಾಗಿ ತುಂಬೆ ಗ್ರಾಮ