Home Posts tagged #bantwala (Page 5)

ಬಂಟ್ವಾಳ: ಲಯನ್ಸ್ ಪ್ರಾಂತೀಯ ಸಮ್ಮಿಲನ ಆಮಂತ್ರಣ ಪತ್ರ ಬಿಡುಗಡೆ

ಬಂಟ್ವಾಳ: ಲಯನ್ಸ್ ಇಂಟರ್ ನ್ಯಾಶನಲ್ ಜಿಲ್ಲೆ 317 ಡಿ ಪ್ರಾಂತ್ಯ 5 ಇದರ ಪ್ರಾಂತೀಯ ಸಮ್ಮಿಲನ “ಸಂಧ್ಯಾ” ಫೆ. 11 ರಂದು ಇರಾ ಬಂಟರ ಭವನದಲ್ಲಿ ನಡೆಯಲಿದ್ದು ಇದರ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ನಂದಾವರ ಶ್ರೀ ವಿನಾಯಕ ಶಂಕರ ನಾರಾಯಣ ದುರ್ಗಾಂಬಾ ಕ್ಷೇತ್ರದಲ್ಲಿ ನಡೆಯಿತು. ಪ್ರಾಂತಿಯ ಸಮ್ಮಿಲನ ಸಮಿತಿ ಅಧ್ಯಕ್ಷ ದಾಮೋದರ ಬಿ.ಎಂ. ಹಾಗೂ ಪ್ರಾಂತೀಯ

ಬಂಟ್ವಾಳ: ಸಂಗಬೆಟ್ಟು ಬಾಕಿಮಾರು ಅಂಗನವಾಡಿ ಕಟ್ಟಡಕ್ಕೆ ಶಿಲಾನ್ಯಾಸ

ಬಂಟ್ವಾಳ ತಾಲೂಕು ಸಂಗಬೆಟ್ಟು ಗ್ರಾಮದ ಬಾಕಿಮಾರು ಅಂಗನವಾಡಿ ಕಟ್ಟದ ಶಿಲಾನ್ಯಾಸ ಕಾರ್ಯಕ್ರಮವು ಸಂಗಬೆಟ್ಟು ಶ್ರೀ ವೀರಭದ್ರ ಮಹಮ್ಮಾಯಿ ದೇವಸ್ಥಾನದ ಪ್ರಧಾನ ಅರ್ಚಕರಾದ ಪ್ರಭಾಕರ ಐಗಳ್ ರವರ ಉಪಸ್ಥಿತಿಯಲ್ಲಿ ಇತ್ತೀಚಿಗೆ ಜರಗಿತು. ಶಿಲಾನ್ಯಾಸವನ್ನು ನಿವೃತ್ತ ಶಿಕ್ಷಕರಾದ ದಾಮೋದರ್ ರಾವ್ ಸಂಗಬೆಟ್ಟು ನೆರೆವೇರಿಸಿದರು.ಕಾರ್ಯಕ್ರಮದಲ್ಲಿ ಸಂಗಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ರಾಜೀವಿ ಪೂಜಾರಿ, ಉಪಾಧ್ಯಕ್ಷ ಸುರೇಶ್ ಕುಲಾಲ್, ಸಿದ್ದಕಟ್ಟೆಹಾಲು ಉತ್ಪಾದಕ ಸಹಕಾರಿ

ಬಂಟ್ವಾಳ: ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಕಲ್ಲಡ್ಕ ವಲಯ ಬಂಟರ ಸಂಘಕ್ಕೆ ಸಮಗ್ರ ಪ್ರಶಸ್ತಿ

ಬಂಟ್ವಾಳ: ಬಂಟರ ಸಂಘದ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಬಂಟರ ಸಂಘ ಕಲ್ಲಡ್ಕ ವಲಯ ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.ಕಲ್ಲಡ್ಕ ವಲಯವು ಸತತ ಮೂರು ವರ್ಷಗಳಿಂದಲೂ ಸಮಗ್ರ ಪ್ರಶಸ್ತಿಯನ್ನು ತಮ್ಮದಾಗಿಸಿಕೊಳ್ಳುವುದು ಹೆಮ್ಮೆಯ ವಿಷಯವಾಗಿದೆ.ಸಮಗ್ರ ಪ್ರಶಸ್ತಿಯನ್ನು ವಲಯ ಬಂಟರ ಸಂಘದ ಅಧ್ಯಕ್ಷ ಕೆ.ಪದ್ಮನಾಭ ರೈ, ಕಾರ್ಯದರ್ಶಿ ಗಣೇಶ್ ಶೆಟ್ಟಿ ಗೋಳ್ತಮಜಲು, ಪದಾಧಿಕಾರಿಗಳು, ಕ್ರೀಡಾಪಟುಗಳು ಉಪಸ್ಥಿತರಿದ್ದು ಸ್ವೀಕರಿಸಿದರು. ತಾಲೂಕು ಬಂಟರ

ಬಂಟ್ವಾಳ: ಮನೆಯೊಂದಕ್ಕೆ ನುಗ್ಗಿ ನಗ, ನಗದು ದರೋಡೆ

ಬಂಟ್ವಾಳ: ನಾಲ್ವರು ಮುಸುಕುಧಾರಿಗಳು ಮನೆಯೊಂದಕ್ಕೆ ನುಗ್ಗಿ ತಾಯಿ ಮಗಳಿಗೆ ಚೂರಿ ತೋರಿಸಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ದರೋಡೆಗೈದ ಘಟನೆ ಶುಕ್ರವಾರ ಮುಂಜಾನೆ ವಗ್ಗದಲ್ಲಿ ನಡೆದಿದೆ. ವಗ್ಗ ಸಮೀಪದ ಅಂಚಿಕಟ್ಟೆ ಸಾಲುಮರ ತಿಮ್ಮಕ್ಕ ಟ್ರೀ ಪಾರ್ಕ್ ಮುಂಭಾಗದಲ್ಲಿರುವ ಪ್ಲೋರಿನ್ ಪಿಂಟೋ ಅವರ ಮನೆಯಲ್ಲಿ ಈ ಘಟನೆ ನಡೆದಿದೆ. ಮನೆಯಲ್ಲಿ ತಾಯಿ ಪ್ಲೋರಿನಾ ಪಿಂಟೊ ಮಗಳು ಮರಿನಾ ಪಿಂಟೋ ಮಾತ್ರ ಇದ್ದು ಇದ್ದು, ಕಪಾಟಿನಲ್ಲಿರಿಸಲಾಗಿದ್ದ ಸುಮಾರು 2.90 ಲಕ್ಷ

ವಿಟ್ಲ: ಜ.13ರಂದು ಕನ್ಯಾನ ದೇಲಂತಬೆಟ್ಟು ಶಾಲೆಯ ಅಮೃತ ಮಹೋತ್ಸವ

ಕನ್ಯಾನ ಗ್ರಾಮದ ದೇಲಂತಬೆಟ್ಟು ದ.ಕ.ಜಿ.ಪಂ.ಉನ್ನತ ಹಿ.ಪ್ರಾ.ಶಾಲೆಯ ಅಮೃತ ಮಹೋತ್ಸವ ಸಮಾರಂಭ ಅಮೃತ ಸಿಂಚನ ಕಾರ್ಯಕ್ರಮ ಜ.13ರಂದು ನಡೆಯಲಿದೆ. 1948 ಜೂ.1ರಂದು ಆರಂಭವಾದ ಈ ಶಾಲೆಗೆ 75 ವರ್ಷ ತುಂಬಿದ್ದು, ಹಳೆ ವಿದ್ಯಾರ್ಥಿಗಳು, ಅಮೃತ ಮಹೋತ್ಸವ ಸಮಿತಿ ಮತ್ತು ಶಾಲಾಭಿವೃದ್ಧಿ ಸಮಿತಿ ಜತೆಗೂಡಿ ಅಮೃತ ಮಹೋತ್ಸವವವನ್ನು ಆಚರಿಸಲಿದೆ ಎಂದು ಅಧ್ಯಕ್ಷ ಡಿ.ಶ್ರೀನಿವಾಸ್ ಹೇಳಿದರು.ಅವರು ವಿಟ್ಲದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜ.13ರಂದು ಬೆಳಗ್ಗೆ 9 ಗಂಟೆಗೆ

ಬಂಟ್ವಾಳ: ಸಾರ್ವಜನಿಕ ಕುಂದು ಕೊರತೆಗಳಿಗೆ ಸ್ಪಂದಿಸುವಲ್ಲಿ ಜಿಲ್ಲಾಡಳಿತ ವಿಫಲ: ಪ್ರಭಾಕರ ಪ್ರಭು ಆರೋಪ

ಬಂಟ್ವಾಳ: ಸಾರ್ವಜನಿಕರಿಗೆ ಅತ್ಯಾವಶ್ಯಕವಾಗುವ ಕಂದಾಯ ಇಲಾಖೆಯ ಕೆಲಸ ಕಾರ್ಯಗಳು ತುಂಬಾ ವಿಳಂಬವಾಗುತ್ತಿದ್ದು, ಜನಸಾಮಾನ್ಯರು ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತದ ಮೇಲೆ ವಿಶ್ವಾಸವನ್ನು ಸಂಪೂರ್ಣವಾಗಿ ಕಳೆದುಕೊಂಡಿದ್ದು, ನೊಂದವರು ಜಿಲ್ಲಾಡಳಿತ ವಿರುದ್ದ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಎಂದು ತಾ.ಪಂ. ಮಾಜಿ ಸದಸ್ಯ ಪ್ರಭಾರಕ ಪ್ರಭು ಆರೋಪಿಸಿದರು.ಅವರು ಬಿ.ಸಿ.ರೋಡಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಸಾರ್ವಜನಿಕರ ಕುಂದು ಕೊರತೆ ನಿವಾರಿಸುವಲ್ಲಿ ಕಂದಾಯ

ಬಂಟ್ವಾಳ :- ಅಗ್ರಾರ್ ದರ್ಬೆಯಲ್ಲೊಂದು ಅಪರೂಪದ ದೈವೀ ತಾಣ

ಮಂಗಳೂರು: ಆಗಸ್ತ್ಯ ಮುನಿಗಳಿಂದ ಸ್ಥಾಪಿಸಲ್ಪಟ್ಟ ಏಕೈಕ ಕ್ಷೇತ್ರವೊಂದು ಬಂಟ್ವಾಳ ತಾಲೂಕಿನ ಅಗ್ರಾರ್ ಸಮೀಪದ ದರ್ಬೆಯಲ್ಲಿ ಪತ್ತೆಯಾಗಿದ್ದು ಇದೀಗ ಪುನರುತ್ಥಾನಕ್ಕೆ ಸಜ್ಜಾಗುತ್ತಿದೆ. ದರ್ಬೆ ದೇವಿ ಪುರ ಎಂಬಲ್ಲಿನ ಪ್ರಕೃತಿ ರಮಣೀಯ ಸುಂದರ ಪರಿಸರದಲ್ಲಿ ದೈವೀ ಸಾನಿಧ್ಯಗಳಿರುವ ಅಂಶಗಳು ಪ್ರಶ್ನಾಚಿಂತನೆಯಲ್ಲಿ ಬೆಳಕಿಗೆ ಬಂದಿದ್ದು ಇದೀಗ ಸಾನಿಧ್ಯವನ್ನು 2 ಕೋಟಿ ರೂಪಾಯಿ ವೆಚ್ಚದಲ್ಲಿ ಶ್ರೀ ಆದಿಶಕ್ತಿ ರಾಜ ಚಾಮುಂಡೇಶ್ವರೀ ಕ್ಷೇತ್ರವಾಗಿ ಪುನರ್ ನಿರ್ಮಿಸಲು ಯೋಜನೆ

ತುಂಬೆ ಡ್ಯಾಂ ನೀರು ಹರಿದು ಕೊಚ್ಚಿ ಹೋದ ಕೃಷಿ ಭೂಮಿ ; ಡ್ಯಾಂ ಗೆ ರೈತರ ಮುತ್ತಿಗೆ

ಬಂಟ್ವಾಳ: ತುಂಬೆ ವೆಂಟೆಡ್ ಡ್ಯಾಂ ನಿಂದ ನೀರು ಹರಿದು ಬರುವ ರಭಸಕ್ಕೆ ಕೆಳಭಾಗದ ಬಲ ಪಾರ್ಶ್ವ ದಲ್ಲಿರುವ ಕೃಷಿ ಭೂಮಿ ಕೊಚ್ಚಿ ಹೋಗಿ ರೈತರು ನಷ್ಟ ಅನುಭವಿಸಿದ್ದು ಸೂಕ್ತ ಪರಿಹಾರ ಹಾಗೂ ಪರ್ಯಾಯ ವ್ಯವಸ್ಥೆ ಒದಗಿಸಿಕೊಡಿ ಎಂದು ಆಗ್ರಹಿಸಿ ರೈತ ಸಂಘ ಹಸಿರು ಸೇನೆಯ ನೇತೃತ್ವದಲ್ಲಿ ರೈತರು ತುಂಬೆ ವೆಂಟೆಡ್ ಡ್ಯಾಂಗೆ ಮುತ್ತಿಗೆ ಹಾಕಿದರು. ಡ್ಯಾಂನ ಪ್ರವೇಶ ಗೇಟ್ ಗೆ ಬೀಗ ಜಡಿದು ಪ್ರತಿಭಟನೆ ನಡೆಸಿ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರು ಸ್ಥಳಕ್ಕೆ ಬಾರದೆ ಇಲ್ಲಿಂದ

ಬಂಟ್ವಾಳ: ಫಲ್ಗುಣಿ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಬಂಟ್ವಾಳ: ಮಹಿಳೆಯೊಬ್ಬರು ಸಂಗಬೆಟ್ಟು ಸಮೀಪದ ಪುಚ್ಚಮೊಗರು ಎಂಬಲ್ಲಿ ಫಲ್ಗುಣಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಹಣ ದ್ವಿಗುಣಗೊಳಿಸುವ ಆಪ್ ನಲ್ಲಿ ರೂ. 21 ಲಕ್ಷ ಹೂಡಿಕೆ ಮಾಡಿ, ಹಣ ಕಳೆದುಕೊಂಡಿದ್ದರು. ಈ ಬಗ್ಗೆ ಪೊಲೀಸ್ ಠಾಣೆಗೂ ದೂರು ನೀಡಿದ್ದರು. ಕುಕ್ಕಿಪಾಡಿ ಗ್ರಾಮದ ಏರೋಡಿಯ ಜಾನ್ ಸಂತೋಷ್ ಡಿಸೋಜ ಅವರ ಪತ್ನಿ ವೀಟಾ ಮರಿನಾ ಡಿಸೋಜ (32) ಮೃತ ಮಹಿಳೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮಕ್ಕಳು ಇಲ್ಲ ಎಂಬ ಕೊರಗು ಜೊತೆಗೆ ಆರ್ಥಿಕ

ಬಂಟ್ವಾಳ: ಡಿ.26ರಂದು ರೈತ ಸಂಘದಿಂದ ತುಂಬೆ ಡ್ಯಾಂ ಬಳಿ ಆಹೋರಾತ್ರಿ ಪ್ರತಿಭಟನೆ

ಬಂಟ್ವಾಳ: ತುಂಬೆ ವೆಂಟೆಡ್ ಡ್ಯಾಂನ ಕೆಳಭಾಗದ ಬಲಪಾರ್ಶ್ವದಲ್ಲಿ ಡ್ಯಾಂನಿಂದ ಹರಿದು ಹೋಗುವ  ನೀರಿನ ರಭಸಕ್ಕೆ  ಸುಮಾರು 10 ಎಕರೆ ಯಷ್ಟು ವಿಸ್ತೀರ್ಣದ ಅಡಿಕೆ ತೋಟ, ತೆಂಗಿನ ತೋಟ, ಗದ್ದೆಗಳು ಕೊಚ್ಚಿಕೊಂಡು ಹೋಗಿ ಸ್ಥಳೀಯ ರೈತರಿಗೆ ನಷ್ಟ ಉಂಟಾದರೂ, ಜಿಲ್ಲಾಡಳಿತವಾಗಲಿ, ಮಹಾನಗರ ಪಾಲಿಕೆಯಾಗಲಿ, ಸ್ಥಳೀಯ ಜನಪ್ರತಿನಿಧಿಗಳಾಗಲಿ ಈ ಸಮಸ್ಯೆಗೆ ಯಾವುದೇ ಪರಿಹಾರ ಕಂಡುಕೊಳ್ಳದೆ ಭೂಮಿ ನದಿ ಪಾಲಾಗಲು ಸಹಕರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಸಮಿತಿಯ