Home Posts tagged #bantwala (Page 6)

ಕಾಂಗ್ರೆಸ್ ದುರಾಡಳಿತದಿಂದ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ : ವಿಧಾನ ಪರಿಷತ್ ಸದಸ್ಯ ಪ್ರತಾಪ್‍ಸಿಂಹ ನಾಯಕ್ ಹೇಳಿಕೆ

ಬಂಟ್ವಾಳ: ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರೈಸುತ್ತಿದ್ದು ಮುಂದೆ ನಡೆಯುವ ವಿಧಾನ ಪರಿಷತ್ ಚುನಾವಣೆ ಸರಕಾರದ ಬಗ್ಗೆ ಜನಾಭಿಪ್ರಾಯ ತಿಳಿಸುವ ಚುನಾವಣೆಯಾಗಲಿದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ವ್ಯಾಖ್ಯಾನಿಸಿದರು. ಅವರು ಬಿ.ಸಿ.ರೋಡಿನಲ್ಲಿರುವ ಬಿಜೆಪಿ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ ನೈರುತ್ಯ ಪದವೀಧರ

ಸೂರಿಕುಮೇರು ಚರ್ಚ್‌ಗೆ ನೂತನ ಧರ್ಮಗುರುವಾಗಿ ನವೀನ್ ಪ್ರಕಾಶ್ ಡಿಸೋಜ ಅಧಿಕಾರ ಸ್ವೀಕಾರ

ಬಂಟ್ವಾಳ ತಾಲೂಕಿನ ಮಾಣಿ ಗ್ರಾಮದ ಸೂರಿಕುಮೇರು ಬೊರಿಮಾರ್ ಸೈಂಟ್ ಜೋಸೆಫ್ ಧರ್ಮಕೇಂದ್ರಕ್ಕೆ ೨೬ ನೇ ನೂತನ ಧರ್ಮಗುರು ಆಗಿ ವಂದನೀಯ ನವೀನ್ ಪ್ರಕಾಶ್ ಡಿಸೋಜರವರು ಬಿಷಪ್ ಪ್ರತಿನಿಧಿಯಾಗಿ ಆಗಮಿಸಿದ ವಿಟ್ಲ ವಲಯದ ಶ್ರೇಷ್ಟ ಗುರು ಅತೀ ವಂದನೀಯ ಐವನ್ ಮೈಕಲ್ ರೊಡ್ರಿಗಸ್ ರವರಿಂದ ಅಧಿಕಾರ ಸ್ವೀಕರಿಸಿದರು. ಕಿನ್ನಿಗೋಳಿ ಧರ್ಮಕೇಂದ್ರದಲ್ಲಿ ಹುಟ್ಟಿ ಬೆಳೆದ ಇವರು 2005ನೇ ವರ್ಷದಲ್ಲಿ ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್

ಬೆಳ್ತಂಗಡಿ ಕಳವು ಪ್ರಕರಣ : ಕಳ್ಳರನ್ನು ಸಿನಿಮೀಯ ರೀತಿಯಲ್ಲಿ ಬಂಧಿಸಿದ ಪೊಲೀಸರು

ಕಳೆದ ನಾಲ್ಕು ವರ್ಷದ ಹಿಂದೆ ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದಲ್ಲಿ ಬಹಳ ಸಂಚಲನ ಹುಟ್ಟಿದ್ದ ವಾಸುದೇವ ಭಟ್ ಎಂಬವರ ಮನೆಯಲ್ಲಿ ಕಳ್ಳತನ ಪ್ರಕರಣದಲ್ಲಿ ಸರಿ ಸುಮಾರು 12 ಲಕ್ಷಕ್ಕೂ ಹೆಚ್ಚು ಒಡವೆ ಹಾಗೂ ಆಭರಣ ದೋಚಿದ್ದರು. ಇದನ್ನು ಬೆನ್ನಟ್ಟಿದ ಧರ್ಮಸ್ಥಳ ಪೊಲೀಸರು ಸಿನಿಮೀಯ ರೀತಿಯಲ್ಲಿ ಕಳ್ಳರನ್ನು ಪತ್ತೆ ಹಚ್ಚಿದ್ದಾರೆ. ಬಂಧಿತ ಆರೋಪಿಗಳು ಮುಂಡಾಜೆ ಗ್ರಾಮ ನಿವಾಸಿಗಳಾದ ನವಾಝ್ (38) ರಿಯಾಝ್ ಹಾಗೂ ಬೆಂಗಳೂರಿನ ಕೃಷ್ಣ ಎಂದು ತಿಳಿದುಬಂದಿದೆ. ಈ ಬಗ್ಗೆ

ಬಂಟ್ವಾಳ: ಬಿ.ವಿ.ಕಾರಂತ ನೆನೆಪಿನ ಮಂಚಿ ನಾಟಕೋತ್ಸವಕ್ಕೆ ಚಾಲನೆ

ಬಂಟ್ವಾಳ: ಬಿ.ವಿ.ಕಾರಂತ್, ಜಿ.ವಿ. ಅಯ್ಯರ್ ಅವರಂತಹ ಶ್ರೇಷ್ಠ ಸಾಧಕರೊಂದಿಗಿನ ಒಡನಾಟ ನನ್ನ ಬದುಕಿಗೆ ಧನ್ಯತೆ ನೀಡಿದೆ ಎಂದು ಅಂತರಾಷ್ಟೀಯ ಜಾದೂಗಾರ್ ಪ್ರೊ. ಶಂಕರ್ ಹೇಳಿದರು. ಅವರು ಬಿ.ವಿ.ಕಾರಂತ ರಂಗಭೂಮಿಕಾ ಟ್ರಸ್ಟ್ ಮಂಚಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಂಗಳೂರುಇದರ ಸಹಯೋಗದಲ್ಲಿ ಕುಕ್ಕಾಜೆಯ ಶ್ರೀ ಸಿದ್ದಿವಿನಾಯಕ ಭಜನಾ ಮಂದಿರದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಮಂಚಿ ಬಿ.ವಿ.ಕಾರಂತ ನೆನೆಪಿನ ಮಂಚಿ ನಾಟಕೋತ್ಸವವನ್ನು ಉದ್ಘಾಟಿಸಿ ಬಳಿಕ

ಬಂಟ್ವಾಳ: ಬಾವಿಗೆ ಬಿದ್ದ ಮಗುವನ್ನು ರಕ್ಷಿಸಿದ ಉಮೇಶ್ ಮಠದಬೆಟ್ಟು

ಬಂಟ್ವಾಳ: ಸರಪಾಡಿಯ ಹಂಚಿಕಟ್ಟೆಯಲ್ಲಿ ಬಾವಿಗೆ ಬಿದ್ದ ಮಗುವೊಂದನ್ನು ತನ್ನ ಪ್ರಾಣದ ಹಂಗನ್ನು ತೊರೆದು ತುಂಡಾಗುವ ಸ್ಥಿತಿಯಲ್ಲಿದ್ದ ಹಳೆಯ ಹಗ್ಗವನ್ನು ಬಳಸಿ ಮೇಲಕ್ಕೆತ್ತಿದ ಯುವಕನ ಕುರಿತು ಸಾಕಷ್ಟು ಪ್ರಶಂಸೆ ವ್ಯಕ್ತವಾಗಿದೆ.ಹಂಚಿಕಟ್ಟೆಯ ನೋಣಯ್ಯ ನಾಯ್ಕ ಅವರ ಮನೆಯ ಅಂಗಳದಲ್ಲಿ ಬಾವಿಯೊಂದಿದ್ದು, ಅದಕ್ಕೆ ಕಸ ಬೀಳದಂತೆ ಹಸಿರು ಬಣ್ಣದ ನರ್ಸರಿ ಕಟ್ಟಿದ್ದರು. ಮೇ 14ರಂದು ಸಂಜೆ 6ರ ಸುಮಾರಿಗೆ ಅವರ ಪುತ್ರ ಅಭಿಷೇಕ್ (3) ಮನೆಯ ಅಂಗಳದಲ್ಲಿ ಆಟ ಆಡುತ್ತಿದ್ದನು. ತಾಯಿ

ಪುತ್ತೂರು : ವೈದ್ಯರ ಎಡವಟ್ಟಿನಿಂದ ವ್ಯಕ್ತಿ ಸಾವು

ಪುತ್ತೂರು : ವೈದ್ಯರ ಎಡವಟ್ಟಿಗೆ ರೋಗಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿ ರಾತ್ರೋರಾತ್ರಿ ರೋಗಿಯ ಸಂಬಂಧಿಕರು ಮತ್ತು ಸಾರ್ವಜನಿಕರು ಆಸ್ಪತ್ರೆಯ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಬಂಟ್ವಾಳ ತಾಲೂಕಿನ ಕಕ್ಕೆಪದವಿನ ಪಿಲಿಬೈಲ್ ನಿವಾಸಿ ಕೃಷ್ಣಪ್ಪ ಗೌಡ ಎಂಬವರು ಜ್ವರದ ಕಾರಣ ಪುತ್ತೂರಿನ ಆಸ್ಪತ್ರೆಗೆ ದಾಖಲಾಗಿದ್ದರು. ಈ ಬಗ್ಗೆ ಪರೀಕ್ಷಿಸಿದ ವೈದ್ಯರು ನಾಲಿಗೆಯ ಕೆಳ ಭಾಗದಲ್ಲಿ ಗೆಡ್ಡೆಯ ಬಗ್ಗೆ ಸೂಚನೆ ನೀಡಿದ್ದರು. ಬಳಿಕ ಗೆಡ್ಡೆಯನ್ನ

ಬಂಟ್ವಾಳ: ರಸ್ತೆ ಬದಿಯೇ ಡಂಪಿಂಗ್ ಯಾರ್ಡ್: ಸಾರ್ವಜನಿಕ ಸ್ಥಳದಲ್ಲಿ ಕಸ ಎಸೆದು ಅನಾಗರಿಕ ಪ್ರವೃತ್ತಿ

ಬಂಟ್ವಾಳ ತಾಲೂಕಿನ ಬಹುತೇಕ ಭಾಗಗಳಲ್ಲಿ ರಸ್ತೆ ಇಕ್ಕೆಲಗಳು, ಇಳಿಜಾರು ಗುಂಡಿಗಳು ಕಸ ಎಸೆಯುವ ತಾಣಗಳಾಗುತ್ತಿದೆ. ಕೊಳೆಯುವ ವಸ್ತುಗಳನ್ನು ಪ್ಲಾಸ್ಟಿಕ್ ಚೀಲದಲ್ಲಿ ತುಂಬಿ ವಾಹನಗಳಲ್ಲಿ ಬಂದು ಸಾರ್ವಜನಿಕ ಸ್ಥಳದಲ್ಲಿ ಎಸೆದು ಹೋಗುವ ಅನಾಗರಿಕ ಪ್ರವೃತ್ತಿ ಹೆಚ್ಚಾಗುತ್ತಿದೆ. ಮನೆ, ಅಂಗಡಿಗಳ ತ್ಯಾಜ್ಯಗಳು ರಸ್ತೆ ಬದಿಗಳಲ್ಲಿ ಎಸೆಯುತ್ತಿರುವ ಪರಿಣಾಮ ಸುತ್ತಮುತ್ತಲ ಪ್ರದೇಶ ದುರ್ವಾಸನೆ ಬೀರುತ್ತಿದೆ. ಜನರಲ್ಲಿ ಸ್ವಚ್ಚತೆಯ ಪರಿಕಲ್ಪನೆ ಕೇವಲ ಅಕ್ಟೋಬರ್ 2ರ ಸ್ವಚ್ಛತಾ

ಬಂಟ್ವಾಳ: ಕಾಮಾಜೆ ಸರ್ಕಾರಿ ಕಾಲೇಜಿನತ್ತ ವಿದ್ಯಾರ್ಥಿಗಳನ್ನು ಸೆಳೆಯಲು ಕಾರಿನಲ್ಲಿ ಸ್ಟಿಕ್ಕರ್ ಬರಹ

ಬಿ.ಸಿ.ರೋಡಿನ ಕಾಮಾಜೆಯಲ್ಲಿರುವ ಸರಕಾರಿ ಪದವಿ ಕಾಲೇಜಿನ ಉಪನ್ಯಾಸಕಿ ವೇದಶ್ರೀ ನಿಡ್ಯ ಅವರು ತನ್ನ ಸ್ವಂತ ಕಾರಿನಲ್ಲಿ ಹೀಗೊಂದು ಸ್ಟಿಕ್ಕರ್ ಬರಹವನ್ನು ಹಾಕಿಸಿಕೊಂಡು ಗಮನ ಸೆಳೆದಿದ್ದಾರೆ. ಜನರು ತಮ್ಮ ಸ್ವಂತ ವಾಹನಗಳಲ್ಲಿ ತಮ್ಮ ಇಷ್ಟದ ದೇವರ ಹೆಸರು, ಮಕ್ಕಳ ಹೆಸರು ಅಥವಾ ಇಷ್ಟದ ವಾಕ್ಯಗಳನ್ನು ಸ್ಟಿಕರ್ ಮೂಲಕ ಬರೆಸುವುದು ಸಾಮಾನ್ಯ. ಆದರೆ ಉಪನ್ಯಾಸಕಿ ವೇದಶ್ರೀ ಅವರು ತನ್ನ ವೇಗನ್ ಆರ್ ಕಾರಿನ ಹಿಂಭಾಗ ಹಾಗೂ ಮುಂಭಾಗದಲ್ಲಿ ತಾನು ಕರ್ತವ್ಯ ನಿರ್ವಹಿಸುತ್ತಿರುವ

ಬಂಟ್ವಾಳ: ವ್ಯಕ್ತಿಯೋರ್ವನ ಮೃತದೇಹ ಪತ್ತೆ

ಬಂಟ್ವಾಳ: ಪ್ರತಿಷ್ಠಿತ ಮದುವೆ ಸಭಾಂಗಣದ ಅವರಣದಲ್ಲಿ ವ್ಯಕ್ತಿಯೋರ್ವನ ಮೃತದೇಹ ಮಂಗಳವಾರ ಪತ್ತೆಯಾಗಿದೆ. ತಲಪಾಡಿಯಲ್ಲಿರುವ ಬಂಟವಾಳದ ಬಂಟರ ಭವನದ ಕಂಪೌಂಡ್ ನ ಒಳಗಡೆಯಲ್ಲಿ ರಕ್ತಸಿಕ್ತವಾಗಿ ಬಿದ್ದುಕೊಂಡಿರುವ ಸ್ಥಿತಿಯಲ್ಲಿ ಮೃತದೇಹ ಕಂಡು ಬಂದಿದೆ.ಉಪ್ಪಿನಂಗಡಿ ವಳಾಲು ಮೂಲದ ನಿವಾಸಿ ಸಂತೋಷ್ ಎಂಬಾತನ ಶವ ಇದಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.ಬಂಟರ ಭವನದ ಹೊರಗಡೆಯಲ್ಲಿ ಈತನಿಗೆ ಸೇರಿದ ಬೈಕ್ ಕಂಡು ಬಂದಿದೆ.ಸಾವಿಗೆ ಸ್ಪಷ್ಟವಾದ ಕಾರಣ ಗೊತ್ತಾಗಿಲ್ಲವಾದರೂ

ಎ.21ರಂದು ನರಿಕೊಂಬು ನವಜೀವನ ವ್ಯಾಯಾಮ ಶಾಲೆಯ ಹನುಮಾನ್ ಮಂದಿರ ಲೋಕಾರ್ಪಣೆ

ಬಂಟ್ವಾಳ: ನರಿಕೊಂಬು ಗ್ರಾಮದ ನವಜೀವನ ವ್ಯಾಯಾಮ ಶಾಲೆ ವತಿಯಿಂದ ರೂ 1 ಕೋಟಿ ವೆಚ್ಚದಲ್ಲಿ ಪುನರ್ ನಿರ್ಮಾಣಗೊಂಡ ಶ್ರೀ ಹನುಮಾನ್ ಮಂದಿರ ಲೋಕಾರ್ಪಣೆ ಮತ್ತು ಶ್ರೀ ಆಂಜನೇಯ ಬಿಂಬ ಪುನರ್ ಪ್ರತಿಷ್ಠೆ ಕಾರ್ಯಕ್ರಮ ಎ. 21ರಂದು ಬೆಳಿಗ್ಗೆ ಗಂಟೆ 10.14ರ ಶುಭ ಮುಹೂರ್ತದಲ್ಲಿ ನಡೆಯಲಿದೆ ಎಂದು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಬಿ.ರಘು ಸಪಲ್ಯ ಹೇಳಿದರು.ನರಿಕೊಂಬು ಗ್ರಾಮದ ನವಜೀವನ ವ್ಯಾಯಾಮ ಶಾಲೆ ಬಳಿ ಬುಧವಾರ ಸಂಜೆ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಸುಮಾರು 108