ಬಿರುವೆರ್ ಕಡೇಶಿವಾಲಯ ಸೇವಾ ಟ್ರಸ್ಟ್ (ರಿ) ಇದರ ವಾರ್ಷಿಕ ಕಾರ್ಯಕ್ರಮ ಹಾಗೂ ಪದಗ್ರಹಣ ಸಮಾರಂಭವು ಪೆರ್ಲಾಪು ಪ್ರಾಥಾಮಿಕ ಶಾಲಾ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಪ್ರಧಾನ ಭಾಷಣಕಾರರಾಗಿ ನಿವೃತ್ತ ಪ್ರಾಂಶುಪಾಲರಾದ ಎ ಕೃಷ್ಣಪ್ಪ ಪೂಜಾರಿ ಮಾತನಾಡಿ, ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಿ, ಅವರಲ್ಲಿ ನೈತಿಕ ಗುಣಮಟ್ಟವನ್ನು ಬೆಳೆಸಿ,ಬೇರೆ ಯಾವುದೇ ಆಸ್ತಿಮಾಡಿ
ಬಂಟ್ವಾಳ: ತಾಲೂಕು ಅಜ್ಜಿಬೆಟ್ಟು ಗ್ರಾಮದ ಪಾಂಗಲ್ಪಾಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಪ್ರತಿಷ್ಠಾವರ್ಧಂತಿ ಹಾಗೂ ವರ್ಷಾವಧಿ ಜಾತ್ರೆ ಪ್ರಯುಕ್ತ ನಡೆದ ಧಾರ್ಮಿಕ ಸಭೆಯಲ್ಲಿ ಕ್ಷೇತ್ರದ ವತಿಯಿಂದ ಕೊಡ ಮಾಡುವ ವಿಷ್ಣು ಪ್ರಸಾದ ಪ್ರಶಸ್ತಿಯನ್ನು ಫರಂಗಿಪೇಟೆ ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೆ.ಕೃಷ್ಣ ಕುಮಾರ್ ಪೂಂಜ ಅವರಿಗೆ ಪ್ರದಾನ ಮಾಡಲಾಯಿತು.ಮಾಜಿ ಸಚಿವ ಬಿ.ರಮಾನಾಥ ರೈ ಅವರು ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿ, ಸೇವೆಯಿಂದ ಸಾರ್ಥಕತೆ ಎಂಬ ಧ್ಯೇಯ
ಬಂಟ್ವಾಳ: ಫೆ. 10ರಿಂದ 13ರ ವರೆಗೆ ಕೊರಂಟಬೆಟ್ಟುಗುತ್ತು ಶ್ರೀ ವಿಷ್ಣುಮೂರ್ತಿ, ಕೊಡಮಣಿತ್ತಾಯ, ಬ್ರಹ್ಮಬೈದರ್ಕಳ ಕ್ಷೇತ್ರದಲ್ಲಿ ಬ್ರಹ್ಮ ಬೈದರ್ಕಳ ಜಾತ್ರೆ ವಿಜೃಂಭಣೆಯಿಂದ ನಡೆಯಲಿದೆ.ಫೆಬ್ರವರಿ 10ರಂದು ಸಂಜೆ ಮಹಮ್ಮಾಯಿ ದೇವರ ರಾಶಿ ಪೂಜೆ, ನರ್ತನ ಸೇವೆ, ವಿಷ್ಣುಮೂರ್ತಿ ದೈವದ ನೇಮ, ಫೆಬ್ರವರಿ 11ರಂದು ಬೆಳಿಗ್ಗೆ ನಾಗದೇವರಿಗೆ ತಂಬಿಲ ಸೇವೆ, ಆಶ್ಲೇಷ ಬಲಿ, ಕ್ಷೇತ್ರದ ಎಲ್ಲಾ ದೈವಗಳಿಗೆ ಕಲಶ ಪರ್ವ, ಸಾರ್ವಜನಿಕ ಅನ್ನಸಂತರ್ಪಣೆ, ರಾತ್ರಿ 8 ಕ್ಕೆ ಶ್ರೀ
ಬಂಟ್ವಾಳ: ಲಯನ್ಸ್ ಇಂಟರ್ನ್ಯಾಷನಲ್ ಜಿಲ್ಲೆ 317 ಡಿ ಲಯನ್ಸ್ ಪ್ರಾಂತ್ಯ 5ರ ಪ್ರಾಂತೀಯ ಸಮ್ಮಿಲನ ‘ಸಂಧ್ಯಾ’ ಪ್ರಾಂತೀಯ ಅಧ್ಯಕ್ಷ ರಮಾನಂದ ನೂಜಿಪ್ಪಾಡಿಯವರ ನೇತೃತ್ವದಲ್ಲಿ, ಸಮ್ಮಿಲನ ಸಮಿತಿ ಅಧ್ಯಕ್ಷ ದಾಮೋದರ ಬಿ. ಎಂ. ಇವರ ಸಾರಥ್ಯದಲ್ಲಿ ಲಯನ್ಸ್ ಕ್ಲಬ್ ಕೊಳ್ಳಾಡು ಸಾಲೆತ್ತೂರು ಇದರ ಆತಿಥ್ಯದಲ್ಲಿ ಫೆಬ್ರವರಿ 11ರಂದು ಇರಾ ಬಂಟರ ಭವನದ ಬಿ. ವಿ. ಕಾರಂತ ವೇದಿಕೆಯಲ್ಲಿ ನಡೆಯಲಿದೆ.ಪ್ರಾಂತ್ಯ 5ರ ಕ್ಲಬ್ಗಳಾದ ಕೊಳ್ಳಾಡು ಸಾಲೆತ್ತೂರು, ಬಂಟ್ವಾಳ,
ಬಂಟ್ವಾಳ: ಬ್ರಹ್ಮಶ್ರೀ ನಾರಾಯಣ ಸ್ವಾಮಿ ಗುರು ಸಮಾಜ ಸೇವಾ ಸಂಘ, ವಾಮದಪದವು-ಆಲದಪದವು ಆಶ್ರಯದಲ್ಲಿ ಬೈದಶ್ರೀ ಸೌಹಾರ್ದ ಕ್ರೀಡಾಕೂಟವು ಆಲದಪದವು ಮೈದಾನದಲ್ಲಿ ವೈಭವಯುತವಾಗಿ ಸಂಪನ್ನಗೊಂಡಿತು.ಮಕ್ಕಳಿಗೆ, ಮಹಿಳೆಯರಿಗೆ, ಪುರುಷರಿಗೆ ವಿವಿಧ ಕ್ರೀಡಾ ಸ್ಪರ್ಧೆಗಳು ನಡೆದಿದ್ದು ಉತ್ಸಾಹದಿಂದ ಪಾಲ್ಗೊಂಡರು.ಸಂಘದ ಗೌರವಾಧ್ಯಕ್ಷ ಮೋನಪ್ಪ ಪೂಜಾರಿ ಪಾಲೆದಡಿ ಸಭಾ ಕಾರ್ಯಕ್ರಮ ಉದ್ಘಾಟಿಸಿದರು.ದ.ಕ ಜಿಲ್ಲಾ ಮೂರ್ತೆದಾರರ ಸಂಘದ ಅಧ್ಯಕ್ಷ ಕೆ. ಸಂಜೀವ ಪೂಜಾರಿ ಬಿರ್ವ
ಬಂಟ್ವಾಳ: ದಕ್ಷಿಣಕನ್ನಡ ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ತಾಲೂಕು ಘಟಕದ ಬಂಟ್ವಾಳ ಹೋಬಳಿ ಅಧ್ಯಕ್ಷರಾಗಿ ಪತ್ರಕರ್ತ ಗೋಪಾಲ ಅಂಚನ್ ಆಯ್ಕೆಯಾಗಿದ್ದಾರೆ.ಸಾಹಿತ್ಯ ಪರಿಷತ್ತಿನ ಕೇಂದ್ರ ಸಮಿತಿ ಅಧ್ಯಕ್ಷರ ಅನುಮತಿಯಂತೆ ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಘಟಕದ ಅಧ್ಯಕ್ಷ ವಿಶ್ವನಾಥ ಬಂಟ್ವಾಳ ಅವರ ಶಿಫಾರಸ್ಸಿನಂತೆ ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ.ಎಂ.ಪಿ.ಶ್ರೀನಾಥ ಅವರು ಈ ನೇಮಕಾತಿ ಮಾಡಿದ್ದಾರೆ.ಕರ್ನಾಟಕ ತುಳು
ಬೈಂದೂರು ತಾಲೂಕುಗುಡ್ಡೆ ಹೋಟೆಲ್ ಅಯ್ಯಪ್ಪ ಸ್ವಾಮಿ ಮಂದಿರದ ಗುರು ಸ್ವಾಮಿ ಕಾಮೇಶ್ ಹಾಗೂ ಭಕ್ತವೃಂದದವರು ಹೆಮ್ಮುಂಜೆಯಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಸಿಹಿ ತಿಂಡಿ ಹಂಚಿ ರೂಪಾಯಿ ಹತ್ತು ಸಾವಿರದ ನೂರನ್ನು ಶಾಲೆಯ ಕಂಪ್ಯೂಟರ್ ಕ್ಯಾಬಿನ್ ರಚನೆಗೆ ದೇಣಿಗೆಯಾಗಿ ನೀಡಿದರು. ಶಾಲೆಯ ಬಗ್ಗೆ ಇರುವ ಕಾಳಜಿ, ಅಭಿಮಾನ ಹಾಗೂ ಪ್ರೋತ್ಸಾಹವನ್ನು ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ,ಎಸ್.ಎಮ್. ಡಿ .ಸಿ.ಯ ಅಧ್ಯಕ್ಷರು ಹಾಗೂ ಸದಸ್ಯರು ಮತ್ತು ಊರಿನ ಜನತೆ ತಮ್ಮ
ಪತ್ರಿಕೆ ಮತ್ತು ದೃಶ್ಯ ಮಾಧ್ಯಮ ಮತ್ತು ಫೋಟೋಗ್ರಾಫರ್ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ ಮಾಡುವ ಕುರಿತು ಕಣಿಪುರ ಶ್ರೀ ಗೋಪಾಲ ಕೃಷ್ಣ ದೇವರು ಶ್ರೀ ಮಹಾಗಣಪತಿ ದೇವರು ಶ್ರೀ ವನ ಶಾಸ್ತಾರ ದೇವರ ನವೀಕರಣ ಪುನಃ ಪ್ರತಿಷ್ಟಾ ಬ್ರಹ್ಮಕಲಶೋತ್ಸವ ಪುನಃ ಪ್ರತಿಷ್ಠೆ ಮತ್ತು ವಾರ್ಷಿಕ ಜಾತ್ರೆ ತಾರೀಕು 16/02/2024 ದಿಂದ ತಾರೀಕು 29/02/2024 ಗುರುವಾರ ವರೆಗೆ ನಡೆಯಲಿದ್ದು ಈ ಸಂದರ್ಭದಲ್ಲಿ ಪತ್ರಿಕೆ ಮತ್ತು ದೃಶ್ಯ ಮಾಧ್ಯಮ ಮತ್ತು ಫೋಟೋಗ್ರಾಫರ್ ಹಾಗೂ ಸಾಮಾಜಿಕ
ಬಂಟ್ವಾಳ: ಕೇಂದ್ರ ಸರಕಾರದ ನಿಕ್ಷಯ್ ಮಿತ್ರ ಯೋಜನೆಯಡಿ ಕ್ಷಯ ರೋಗಿಗಳಿಗೆ ಪೌಷ್ಟಿಕ ಆಹಾರ ದವಸಧಾನ್ಯ ವಿತರಣ ಕಾರ್ಯಕ್ರಮ ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ ಆಶ್ರಯದಲ್ಲಿ ಬ್ಯಾಂಕ್ ಆಫ್ ಬರೋಡದ ಸಹಕಾರದೊಂದಿಗೆ ಫರಂಗಿಪೇಟೆಯ ಸೇವಾಂಜಲಿ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ಬಂಟ್ವಾಳ ಗ್ರಾಮಾಂತರ ಪೊಲೀಸ್ ನಿರೀಕ್ಷಕ ಶಿವಕುಮಾರ್ ಪಿ. ಮಾತನಾಡಿ ಕೆ. ಎಸ್.ಹೆಗ್ಡೆ ಆಸ್ಪತ್ರೆಯವರೊಂದಿಗೆ ಕೈ ಜೋಡಿಸಿಕೊಂಡು ಕೃಷ್ಣಕುಮಾರ್ ಪೂಂಜ ಅವರು ಕಳೆದ 40
ಎಂ.ಸೋಮಶೇಖರ ಭಟ್ (89) ಇಂದು ಇಹ ಲೋಕ ತ್ಯಜಿಸಿದ್ದಾರೆ. ದಿವಂಗತ ಎಂ.ಸೋಮಶೇಖರ ಭಟ್ ಸಂಘ ಪರಿವಾರದ ಹಿರಿಯ ನಾಯಕರಾದ ಇವರು ಉಡುಪಿ ಜಿಲ್ಲೆಯಲ್ಲಿ ಭಾರತೀಯ ಜನತಾ ಪಾರ್ಟಿಯನ್ನು ಕಟ್ಟುವಲ್ಲಿ ಅವಿರತವಾಗಿ ಶ್ರಮವಹಿಸಿದವರು. ಇವರು ವರುಣ್ ಪೈಪಿಂಗ್ ಸಿಸ್ಟಮ್ ನ ಸ್ಥಾಪಕರಾಗಿದ್ದು, ಇವರು ಜನಮಾನಸದಲ್ಲಿ ಸೋಮಣ್ಣ ಎಂದೇ ಪ್ರಖ್ಯಾತರಾದ ಇವರು ಮಾಜಿ ಸಚಿವ ದಿವಂಗತ ಡಾಕ್ಟರ್ ವಿ.ಎಸ್.ಆಚಾರ್ಯರ ರಾಜಕೀಯ ಗುರುಗಳಾಗಿದ್ದರು. ಇವರು ಪತ್ನಿ ಇಬ್ಬರು ಗಂಡು ಮಕ್ಕಳು ಹಾಗೂ ಮಗಳನ್ನು




























