Home Posts tagged #bantwalaagriculture

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಆಟಿದ ಕೂಟ ಸಮಿತಿಯಿಂದ ಆಟಿಡ್ ಕೆಸರ್ಡ್ ಒಂಜಿ ದಿನ ಕಾರ್ಯಕ್ರಮ

ಬಂಟ್ವಾಳ: ಮಾಜಿ ಸಚಿವ ಬಿ.ರಮಾನಾಥ ರೈ ಗೌರವಾಧ್ಯಕ್ಷತೆ, ಪಿಯೂಸ್ ಎಲ್. ರೋಡ್ರಿಗಸ್ ಅಧ್ಯಕ್ಷತೆಯ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಆಟಿದ ಕೂಟ ಸಮಿತಿ ವತಿಯಿಂದ ಪಂಜಿಕಲ್ಲು ಬಾಲೇಶ್ವರ ಗರಡಿ ಗದ್ದೆಯಲ್ಲಿ ಭಾನುವಾರ ಆಟಿಡ್ ಕೆಸರ್ಡ್ ಒಂಜಿ ದಿನ ಎಂಬ ಕಾರ್ಯಕ್ರಮ ನಡೆಯಿತು. ಬಾಲೇಶ್ವರ ಬಸದಿಯಲ್ಲಿ ಪೂಜೆ ಸಲ್ಲಿಸಿ, ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಪ್ರಾರ್ಥನೆ ಸಲ್ಲಿಸಿದ

ಹಡೀಲು ಭೂಮಿಯಲ್ಲಿ ಕೃಷಿಕ್ರಾಂತಿ:ಅಮ್ಮುಂಜೆಯಲ್ಲಿ ಶಾಸಕ ರಾಜೇಶ್ ನಾಯಕ್‌ ರಿಂದ ಚಾಲನೆ

ಬಂಟ್ವಾಳ: ಹಡಿಲು ಭೂಮಿಯಲ್ಲಿ ಕೃಷಿಕ್ರಾಂತಿ ಎಂಬ ಬಂಟ್ವಾಳ ಶಾಸಕರ ಯೋಜನೆಯಂತೆ ಬಿಜೆಪಿ ಯುವಮೋರ್ಚಾ ತಂಡದ ವತಿಯಿಂದ ಬಿಜೆಪಿ ಕ್ಷೇತ್ರ ಸಮಿತಿ ಅಧ್ಯಕ್ಷ ದೇವಪ್ಪ ಪೂಜಾರಿಯವರ ಮುಂದಾಳತ್ವದಲ್ಲಿ ಅಮ್ಮುಂಜೆ ಪರಿಸರದ ಸುಮಾರು 5 ಎಕರೆ ಹಡಿಲು ಭೂಮಿಯಲ್ಲಿ ಕೃಷಿ ಚಟುವಟಿಕೆಗೆ ಬಂಟ್ವಾಳ ಶಾಸಕ ರಾಜೇಶ್ ನಾಕ್ ಭಾನುವಾರ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಯುವ ಸಮುದಾಯ ಕೃಷಿಯತ್ತ ಒಲವು ತೋರಿದರೆ ಈ ದೇಶದಲ್ಲಿ ಕೃಷಿಯಲ್ಲಿ ಮಹತ್ತರವಾದ ಬದಲಾವಣೆ ಸಾಧ್ಯ ಎಂದು