Home Posts tagged #basavaraj bommai (Page 2)

ಪತ್ರಕರ್ತರ ರಾಜ್ಯ ಸಮ್ಮೇಳನ ಉದ್ಘಾಟನೆಗೆ  ಸಿಎಂಗೆ ಆಹ್ವಾನ

ಬೆಂಗಳೂರು: ಮುಂದಿನ ತಿಂಗಳು ಕಲಬುರಗಿಯಲ್ಲಿ ನಡೆಸಲು ಉದ್ದೇಶಿಸಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ 36ನೇ ರಾಜ್ಯ ಸಮ್ಮೇಳನ ಉದ್ಘಾಟನೆಗೆ ನೆರವೇರಿಸಲು ಆಗಮಿಸುವಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಮಾಡಲಾಯಿತು. ವಿಧಾನಸೌಧದಲ್ಲಿಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ನೇತೃತ್ವ ಹಾಗೂ ಕಾರ್ಯನಿರತ ಪತ್ರಕರ್ತರ ಸಂಘದ

ಕೇರಳದಲ್ಲಿ ನಿಫಾ ವೈರಸ್ ಹಾವಳಿ – ರಾಜ್ಯದಲ್ಲೂ ಬಿಗಿ ಕ್ರಮ : ಸಿಎಂ ಬಸವರಾಜ ಬೊಮ್ಮಾಯಿ

ಕೇರಳದಲ್ಲಿ ಮತ್ತೆ ನಿಫಾ ವೈರಸ್ ಸೋಂಕು ಕಾಣಿಸಿಕೊಂಡಿರುವುದರಿಂದ ರಾಜ್ಯದಲ್ಲೂ ಬಿಗಿ ಕ್ರಮ ಕೈಗೊಳ್ಳಲಾಗವುದು. ಅಗತ್ಯ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಕೋವಿಡ್ ಹಿನ್ನೆಲೆಯಲ್ಲಿ ಕೇರಳ ಗಡಿ ಜಿಲ್ಲೆಗಳಲ್ಲಿ ಈಗಾಗಲೇ ಕೆಲವು ನಿರ್ಬಂಧಗಳನ್ನು ಹೇರಲಾಗಿದ್ದು, ಅದನ್ನು ಇನ್ನಷ್ಟು ಬಿಗಿ ಕ್ರಮ ತೆಗೆದುಕೊಳ್ಳಲಾಗುವುದು ಎಂದ ಹೇಳಿದರು. ನಿಫಾ

ಮಂಗಳೂರಿನಲ್ಲಿ ಎನ್‍ಐಎ ಕಚೇರಿ ಆರಂಭ ವಿಚಾರ : ಸಿಎಂ ಬಸವರಾಜ್ ಬೊಮ್ಮಾಯಿ

ಮಂಗಳೂರು: ಕರಾವಳಿಯಲ್ಲಿ ಉಗ್ರರ ನಂಟಿನ ಬಗ್ಗೆ ಎನ್‍ಐಎ ಅಧಿಕಾರಿಗಳು ಇತ್ತೀಚೆಗೆ ದಾಳಿ ನಡೆಸಿದ ಬಳಿಕ ಮಂಗಳೂರಿನಲ್ಲಿ ಎನ್‍ಐಎ ಕಚೇರಿ ಆರಂಭಿಸಲು ಆಗ್ರಹ ಕೇಳಿ ಬಂದಿತ್ತು. ಇದೀಗ ಮಂಗಳೂರಿನಲ್ಲಿ ಎನ್‍ಐಎ ಕಚೇರಿ ಆರಂಭಿಸುವ ಕುರಿತಂತೆ ಸಭೆಗಳು ನಡೆದಿವೆ ಎಂದು ಎನ್‍ಐಎ ಕಚೇರಿ ಆರಂಭಿಸುವ ಸಾಧ್ಯತೆ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು ಈಗಾಗಲೇ ಒಬ್ಬ ದಕ್ಷ ಗೃಹ ಸಚಿವರನ್ನು ಮಾಡಲಾಗಿದೆ. ಎನ್‍ಐಎ ಕುರಿತಂತೆ ಅವರು

ತಲಪಾಡಿ ಗಡಿಯಲ್ಲಿ ಮುಂದುವರಿದ ಪ್ರತಿಭಟನೆ: ಸಿಎಂ ಬಸವರಾಜ ಬೊಮ್ಮಾಯಿ ಕಾರ್ಯಕ್ರಮ ರದ್ದು

ಕೇರಳದಿಂದ ಕರ್ನಾಟಕಕ್ಕೆ ಪ್ರವೇಶಿಸುವವರಿಗೆ ಆರ್‌ಟಿಪಿಸಿಆರ್ ಟೆಸ್ಟ್ ಕಡ್ಡಾಯಗೊಳಿಸಿದ ಕರ್ನಾಟಕ ಸರ್ಕಾರದ ಆದೇಶದ ವಿರುದ್ಧ ತಲಪಾಡಿ ಗಡಿಯಲ್ಲಿ ಪ್ರತಿಭಟನೆಗಳು ಮುಂದುವರಿದಿದ್ದು ಇಂದು ಕೂಡ ಮಂಜೇಶ್ವರ ಪಂಚಾಯತ್ ಯುಡಿವೈಎಫ್ ಈ ಸಮಿತಿಯ ನೇತೃತ್ವದಲ್ಲಿ ಕಪ್ಪು ಮಾಸ್ಕ್ ಧರಿಸಿ ಪ್ರತಿಭಟನೆ ನಡೆಯಿತು. ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ತಲಪಾಡಿ ಗಡಿ ಪ್ರದೇಶಕ್ಕೆ ಭೇಟಿ ನೀಡುವ ಮಾಹಿತಿಯಂತೆ ಕೇರಳ ಭಾಗದಲ್ಲಿ ಪ್ರತಿಭಟನೆ ಸಜ್ಜುಗೊಂಡಿತ್ತು.

ತರಾತುರಿಯಲ್ಲಿ ಜಿಲ್ಲಾ ಮಟ್ಟದ ಅಂಬೇಡ್ಕರ್ ಭವನ ಉದ್ಘಾಟನೆ : ದಲಿತ ಸಂಘಟನೆಗಳ ಸಮನ್ವಯ ಸಮಿತಿಯಿಂದ ಪ್ರತಿಭಟನೆ

ತರಾತುರಿಯಲ್ಲಿ ಜಿಲ್ಲಾ ಅಂಬೇಡ್ಕರ್ ಭವನ ಉದ್ಘಾಟನೆ ಹಾಗೂ ದಲಿತ ಸಂಘಟನಾ ಮುಖಂಡರಿಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ಜಿಲ್ಲಾ ದಲಿತ ಸಂಘಟನೆಗಳ ಸಮನ್ವಯ ಸಮಿತಿ ನೇತೃತ್ವದಲ್ಲಿ ಪ್ರತಿಭಟನಾ ನಡೆಸಿದ್ರು. ಇಂದು ಮಂಗಳೂರಿನ ಉರ್ವಸ್ಟೋರ್‍ನಲ್ಲಿ ಜಿಲ್ಲಾ ಮಟ್ಟದ ಅಂಬೇಡ್ಕರ್ ಭವನ ಉದ್ಘಾಟನೆಯನ್ನ ಸಿಎಂ ಬೊಮ್ಮಾಯಿ ಅವರು ನೆರವೇರಿಸಿದರು. ಅದ್ರೆ ಹೋರಾಟ ಮಾಡಿದರನ್ನ ಕಾರ್ಯಕ್ರಮಕ್ಕೆ ಆಹ್ವಾನ ಮಾಡಿಲ್ಲ, ಜೊತೆಗೆ ಅವರನ್ನ ಗುರುತಿಸುವ ಕೆಲಸವನ್ನ ಕೂಡ ಅಧಿಕಾರಿಗಳು

ಆ.23ರಿಂದ 9ರಿಂದ 12ನೇತರಗತಿ ವರೆಗೆ ಶಾಲಾರಂಭಕ್ಕೆ ನಿರ್ಧಾರ : ಸಿಎಂ ಬಸವರಾಜ ಬೊಮ್ಮಾಯಿ

ರಾಜ್ಯದಲ್ಲಿ ಆಗಸ್ಟ 23ರಿಂದ 9ರಿಂದ 12ನೇತರಗತಿ ವರೆಗೆ ಶಾಲಾ-ಕಾಲೇಜುಗಳನ್ನು ಆರಂಭಿಸಲು ನಿರ್ಧಾರಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಂಗಳೂರಲ್ಲಿ ಸುದ್ದಿಗಾರದೊಂದಿಗೆ ಮಾತನಾಡಿದ ಅವರು, ಆಗಸ್ಟ 23ರಿಂದ 9ರಿಂದ 12ನೇತರಗತಿ ವರೆಗೆ ಶಾಲಾ-ಕಾಲೇಜುಗಳನ್ನು ಆರಂಭಿಸಲಾಗುವುದು, ಮೊದಲು ಬ್ಯಾಚ್ ವೈಸ್ ತರಗತಿ ಆರಂಭಕ್ಕೆ ನಿರ್ಧರಿಸಲಾಗಿದ್ದು, ಇದನ್ನ ನೋಡಿಕೊಂಡು ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು. ಇನ್ನು ಶಾಸಕ ಸತೀಶ್

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ಉರ್ವಸ್ಟೋರ್ ನಲ್ಲಿರುವ ಅಂಬೇಡ್ಕರ್ ಭವನ ಉದ್ಘಾಟನೆ

ಡಾ. ಬಿ.ಆರ್. ಅಂಬೇಡ್ಕರ್ ಭವನದ ನೂತನ ಕಟ್ಟಡವನ್ನು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಲೋಕಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಸಚಿವರಾದ ಎಸ್. ಅಂಗಾರ, ಕೋಟಾ ಶ್ರೀನಿವಾಸ ಪೂಜಾರಿ, ಸುನೀಲ್ ಕುಮಾರ್, ಡಾ. ಸುಧಾಕರ್, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್, ಉಮಾನಾಥ್ ಕೋಟ್ಯಾನ್, ಡಾ. ಭರತ್ ಶೆಟ್ಟಿ, ಹರೀಶ್ ಪೂಂಜಾ, ಸಂಜೀವ ಮಠಂದೂರು, ಜಿಲ್ಲಾಧಿಕಾರಿ ಡಾ. ರಾಜೇಂದ್ರ,ಪೊಲೀಸ್ ಆಯುಕ್ತ ಶಶಿಕುಮಾರ್, ಮಹಾನಗರ

ಮುಖ್ಯಮಂತ್ರಿಯವರಿಂದ ವೆನ್ಲಾಕ್ ಮೆಡಿಸನ್ ವಿಭಾಗದಲ್ಲಿ ನೂತನ ಐಸಿಯು ಘಟಕ ಉದ್ಘಾಟನೆ

ಮುಖ್ಯಮಂತ್ರಿಯಾದ ಬಳಿಕ ಮೊಟ್ಟ ಮೊದಲ ಬಾರಿಗೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗೆ ಬಸವರಾಜ ಬೊಮ್ಮಾಯಿ ಭೇಟಿ ಕೊಟ್ಟಿದ್ದಾರೆ. ಇಂದು ಮಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ವೇಳೆಯಲ್ಲಿ ಸಿಎಂ ಅವರಿಗೆ ಭವ್ಯ ಸ್ವಾಗತ ಕೋರಲಾಯಿತು. ಬಿಜೆಪಿ ಮಹಿಳಾ ಮೋರ್ಚಾದ ಕಾರ್ಯಕರ್ತೆಯರು ಬೊಮ್ಮಾಯಿ ಅವರಿಗೆ ಆರತಿ ಬೆಳಗಿ ಹಣೆಗೆ ತಿಲಕ ಇಟ್ಟು ಶುಭ ಕೋರಿದರು. ತದ ನಂತರ ನಗರದ ವೆನ್‍ಲಾಕ್ ಜಿಲ್ಲಾಆಸ್ಪತ್ರೆಗೆ ಭೇಟಿ ನೀಡಿದ ಅವರು ಆಸ್ಪತ್ರೆಯ ಮೆಡಿಸನ್

ಕೋವಿಡ್ ಹಿನ್ನೆಲೆ ಗಡಿ ಜಿಲ್ಲೆಯಲ್ಲಿ ಜಾಗ್ರತೆ ವಹಿಸಬೇಕು : ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ

ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗಡಿ ಪ್ರದೇಶದ ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ. ಇಂದು ಮಂಗಳೂರಿಗೆ ಆಗಮಿಸಿದ ಸಿಎಂ ಬಸವರಾಜ ಬೊಮ್ಮಾಯಿ ಅವರು ಆಗಮಿಸಿದ್ದಾರೆ. ಇದೇ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಗಡಿ ಜಿಲ್ಲೆಯಲ್ಲಿಜಾಗ್ರತೆವಹಿಸಬೇಕು, ಪಕ್ಕದ ರಾಜ್ಯದವರಿಗೆ ಟೆಸ್ಟ್ ಮಾಡಬೇಕು, ಈಗಾಗಲೇ ಎಲ್ಲಾ ಗಡಿ ಜಿಲ್ಲೆಗಳಿಗೆ ನಾನು ಭೇಟಿ ಕೊಡ್ತಾ ಇದ್ದೇನೆ, ಮೈಸೂರು

ಕರಾವಳಿ ಜಿಲ್ಲೆಗೆ ಆಗಮಿಸಿದ ಮುಖ್ಯಮಂತ್ರಿ

ಮಂಗಳೂರು, ಆ.12(ಕ.ವಾ):- ಜಿಲ್ಲೆಯಲ್ಲಿನ ಕೋವಿಡ್-19 ಸೋಂಕು ನಿರ್ವಹಣೆ ಕುರಿತ ಪ್ರಗತಿ ಪರಿಶೀಲನೆ ಹಾಗೂ ಗಡಿ ಭಾಗಗಳಲ್ಲಿ ತಪಾಸಣೆ ಮಾಡಲು ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಇದೇ ಆ.12 ಹಾಗೂ 13ರಂದು ಎರಡು ದಿನಗಳ ಕರಾವಳಿ ಜಿಲ್ಲೆಗಳ ಪ್ರವಾಸ ಕೈಗೊಂಡಿದ್ದು, ಆ.12ರ ಗುರುವಾರ ಬಜಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಅವರನ್ನು ಜಿಲ್ಲಾಡಳಿತದ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಲಾಯಿತು.ಮೀನುಗಾರಿಕೆ, ಬಂದರು ಹಾಗೂ