Home Posts tagged #belthangadi (Page 11)

ಕ್ರಿಯಾತ್ಮಕ ಚಿಂತನೆಗಳಿಂದ ಜೀವನದಲ್ಲಿ ಯಶಸ್ಸು ಸಾಧ್ಯ – ಪ್ರೊ. ಎನ್ ದಿನೇಶ್ ಚೌಟಾ

ಉಜಿರೆ: “ಕ್ರಿಯಾಶೀಲತೆ, ಧೈರ್ಯ, ಸಾಮರ್ಥ್ಯ ಮತ್ತು ಸಂವಹನ ಕೌಶಲಗಳು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಸಹಕಾರಿಯಾಗುತ್ತದೆ. ಸತತ ಪ್ರಯತ್ನ ಹಾಗೂ ಏಕಾಗ್ರತೆಯಿಂದ ಜೀವನದಲ್ಲಿ ಗೆಲುವು ಸಾಧಿಸಬಹುದು” ಎಂದು ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಎನ್ ದಿನೇಶ್ ಚೌಟಾ ಹೇಳಿದರು. ಅವರು ಉಜಿರೆಯ ಶ್ರೀ ಧರ್ಮಸ್ಥಳ

ಒಬ್ಬಂಟಿ ವೃದ್ಧೆಯ ಕೊಲೆ ದರೋಡೆ ಪ್ರಕರಣದ ಆರೋಪಿ ವೃದ್ಧೆಯ ಸಂಬಂಧಿಕ ಅಶೋಕ್ ಬಂಧನ

ಬೆಳ್ತಂಗಡಿ : ಮನೆಯಲ್ಲಿ ಒಬ್ಬಂಟಿಯಾಗಿದ್ದ ಅಜ್ಜಿಯನ್ನು ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿ ಚಿನ್ನಾಭರಣ ಹಾಗೂ ಹಣ ದರೋಡೆ ಮಾಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಕೆರೆಕೋಡಿ ಮನೆಯಲ್ಲಿ ನಡೆದಿದೆ. ಕಡಿರುದ್ಯಾವರ ಗ್ರಾಮದ ಕಾನರ್ಪ ಕುಮೇರು ನಿವಾಸಿ ಅಶೋಕ್ (28) ವೃದ್ಧೆಯನ್ನು ಕೊಲೆಗೈದ ಆರೋಪಿ. ಅಶೋಕ್ ಕೊಲೆಯಾದ ಅಕ್ಕು ಅವರ ಪುತ್ರ ಡೀಕಯ್ಯ ಅವರ ಪತ್ನಿಯ ಸಹೋದರಿಯ ಪುತ್ರನಾಗಿದ್ದ. ಈತ ಐಸ್ ಕ್ರೀಂ ವಾಹನದಲ್ಲಿ ಕೆಲಸ ಮಾಡುತ್ತಿದ್ದ.

ವಿಕಲ ಚೇತನರ ಸಾಧನ ಸಲಕರಣೆ ವಿತರಣಾ ಕಾರ್ಯಕ್ರಮ

ವಿಕಲ ಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಅಲಿಮ್ಕೊ ಸಂಸ್ತೆ ಬೆಂಗಳೂರು, ತಾಲೂಕು ಪಂಚಾಯತ್ ಬೆಳ್ತಂಗಡಿ,ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಬೆಳ್ತಂಗಡಿ ವತಿಯಿಂದ ವಿಕಲ ಚೇತನರ ಸಾಧನ ಸಲಕರಣೆ ವಿತರಣಾ ಕಾರ್ಯಕ್ರಮ ಬೆಳ್ತಂಗಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾ ಭವನದಲ್ಲಿ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಬೆಳ್ತಂಗಡಿ ತಾಲೂಕಿನ ಶಾಸಕರಾದ ಹರೀಶ್ ಪೂಂಜಾ ರವರು ವಿಕಲ ಚೇತನರ ಶ್ರೆಯಾಭಿವೃದ್ದಿ ದೃಷ್ಟಿಯಿಂದ ಅನೇಕ ಯೋಜನೆಗಳನ್ನು ಮ್ಮ