ಆಲಂಕಾರು :ಶ್ರೀ ಭಾರತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿ, ಪುತ್ತೂರು ಇದರ ಸಹಯೋಗದಲ್ಲಿ, ವಿದ್ಯಾರ್ಥಿಗಳಿಗೆ ಕೃತಕ ಬುದ್ಧಿ ಮತ್ತೆ ಮತ್ತು ಡಾಟಾ ಸೈನ್ಸ್ ನ ಕುರಿತಾದ ಕಾರ್ಯಾಗಾರ ನಡೆಯಿತು. ವಿವೇಕಾನಂದ ಇಂಜಿನಿಯರಿಂಗ್ ಕಾಲೇಜ್ ನ ತೃತೀಯ ವರ್ಷದ ವಿದ್ಯಾರ್ಥಿಗಳಾದ ಜೀವಿತ್, ಆಕಾಶ್ ಪಿ, ಧನುಷ್ ಕುಮಾರ್, ಗಗನ್
ಬೆಳ್ತಂಗಡಿಯ ದಿಡುಪೆಯಿಂದ ಸಂಸೆ ರಸ್ತೆಯನ್ನು ಮಾಡಲು ಶೀಘ್ರದಲ್ಲಿ ಅಧಿಕಾರಿಗಳನ್ನು ಕರೆದು ಮಾತನಾಡುತ್ತೇನೆ ಎಂದು ಮೂಡಿಗೆರೆ ಶಾಸಕಿ ನಯನ ಮೋಟಮ್ಮ ಹೇಳಿದರು. ಅವರು, ಬೆಳ್ತಂಗಡಿ ತಾಲೂಕಿನ ಎಳನೀರು ಪ್ರದೇಶದಲ್ಲಿ ರಸ್ತೆ ವೀಕ್ಷಿಸಿ ಅವರು ಮಾತನಾಡಿದರು. ಕಲಸ ಹೊರನಾಡು ಈ ಪ್ರದೇಶದ ಜನರಿಗೆ ಹಾಸ್ಪಿಟಲ್, ವಿದ್ಯಾಭ್ಯಾಸ ಹಾಗೂ ವಿವಿಧ ಕ್ಷೇತ್ರಕ್ಕೆ ಸುಬ್ರಹ್ಮಣ್ಯ ಧರ್ಮಸ್ಥಳಕ್ಕೆ ಹೋಗಲು ಇದು ಬಹಳ ಹತ್ತಿರ ಇರುವುದರಿಂದ ಈ ರಸ್ತೆಯನ್ನು ಸರಿಪಡಿಸಲು ಸಂಬಂಧಪಟ್ಟ ಅರಣ್ಯ
ನೆಲ್ಯಾಡಿ: ಶ್ರೀರಾಮ ವಿದ್ಯಾಲಯ ಸೂರ್ಯ ನಗರದಲ್ಲಿ ಜ.22ರಂದು ಅಯೋಧ್ಯೆಯಲ್ಲಿ ನಡೆದ ಪ್ರಭು ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠೆ ಮಹೋತ್ಸವದ ಪ್ರಯುಕ್ತ ಪ್ರಾರ್ಥನೆ, ಭಜನೆ, ಶ್ರೀರಾಮ ರಕ್ಷಾಸ್ತೋತ್ರ, ಹನುಮಾನ್ ಚಾಲೀಸ್, ರಾಮಾಯಣ ಆಧಾರಿತ ರಸಪ್ರಶ್ನೆಗಳು, 108 ಬಾರಿ ರಾಮ ತಾರಕ ಮಂತ್ರ, ಶ್ರೀ ರಾಮೋತ್ಸವವು ನಡೆಯಿತು. ಅಯೋಧ್ಯೆಯಲ್ಲಿ ನಡೆಯುವ ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಣೆ ಜೊತೆಗೆ ಅಯೋಧ್ಯೆಯ ಕರಸೇವೆಯಲ್ಲಿ ಪಾಲ್ಗೊಂಡ ಕರ ಸೇವಕರಾದ ಕೃಷ್ಣಪ್ಪ ಕಟ್ಟೆಮಜಲು,
ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿ 75ರ ಬೆಂಗಳೂರು-ಮಂಗಳೂರು ಮಧ್ಯೆ ಉದನೆ ಸಮೀಪ ಗಣಪತಿ ಕಟ್ಟೆಯ ಬಳಿ ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಇನೋವಾ ಕಾರು ರಸ್ತೆಯ ಮಧ್ಯದ ಡಿವೈಡರ್ ಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಕಾರಿನಲ್ಲಿ ಮೂರು ಮಂದಿ ಪ್ರಯಾಣಿಸುತ್ತಿದ್ದು ಇವರ ಪೈಕಿ ವಾಸನಿ ಹಾಗೂ ಅವರ ಪತ್ನಿ ವೀಣಾ ಗಾಯಗೊಂಡು ಅವರನ್ನು ಶಿರಾಡಿ 108 ಆಂಬುಲೆನ್ಸ್ ನಲ್ಲಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.
ನೆಲ್ಯಾಡಿ: ಶಿರಾಡಿ ಘಾಟ್ ನ ಗುಂಡ್ಯ ಗಡಿ ದೇವಸ್ಥಾನಕ್ಕಿಂತ ಮೇಲೆ ಕೆಂಪು ಹೊಳೆ ಸಮೀಪ ಮಿನಿ ಲಾರಿಯೊಂದಕ್ಕೆ ಯಾವುದೋ ವಾಹನವೊಂದು ಡಿಕ್ಕಿ ಯಾಗಿ ಪರಾರಿಯಾಗಿದ್ದು ಈ ಅಪಘಾತದಲ್ಲಿ ಮಿನಿ ಲಾರಿಯಲ್ಲಿದ್ದ ಚಾಲಕ ಹಾಗೂ ಇನ್ನೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಡಿ.6ರ ಮುಂಜಾನೆ 3 ಗಂಟೆ ವೇಳೆಗೆ ನಡೆದಿದೆ ಎಂದು ವರದಿಯಾಗಿದೆ. ಮೃತಪಟ್ಟವರು ಹಾಸನ ನಿವಾಸಿಗಳು ಎಂದು ತಿಳಿದುಬಂದಿದೆ. ಮಿನಿ ಲಾರಿ ಹಾಸನದಿಂದ ಮಂಗಳೂರಿಗೆ ಬರುತ್ತಿತ್ತು. ಶಿರಾಡಿ ಘಾಟ್ ನ ಕೆಂಪು ಹೊಳೆ
ನೆಲ್ಯಾಡಿ: ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಕಡಬ ತಾಲೂಕಿನ ಕೊಣಾಲು ಗ್ರಾಮದ ಕೋಲ್ಪೆ ಮಸೀದಿಯ ಎದುರು ಸ್ಕೂಟರ್ ಮತ್ತು ಕಾರುಗಳ ಮಧ್ಯೆ ಅಪಘಾತ, ತೀವ್ರ ಗಾಯಗೊಂಡ ಬೈಕ್ ಸವಾರ. ಸ್ಕೂಟರ್ ಸವಾರ ಶೇಖಬ್ಬ ಎಂಬವರು KA19HL2146 ನೋಂದಣಿ ನಂಬ್ರದ ಸ್ಕೂಟರನ್ನು ಕಡಬ ತಾಲೂಕಿನ ಕೊಣಾಲು ಗ್ರಾಮದ ಕೋಲ್ಪೆ ಮಸೀದಿಯ ಎದುರು ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಹೆದ್ದಾರಿಯ ಬಲಭಾಗದ ರಸ್ತೆಯಿಂದ ಎಡಭಾಗದ ರಸ್ತೆಗೆ ಹೋಗಲು ಡಿವೈಡರ್ ನ
ಬೆಳ್ತಂಗಡಿ: ಸ್ಯಾಕ್ಸೋಫೋನ್ ವಾದನ ಕ್ಷೇತ್ರದಲ್ಲಿ ರಾಜ್ಯದ ಅತ್ಯುನ್ನತ ಕಲಾವಿದ, ಆಕಾಶವಾಣಿ ಮತ್ತು ದೂರದರ್ಶನದ ಎ ಗ್ರೇಡ್ ಕಲಾವಿದರೂ ಆಗಿರುವ ಧರ್ಮಸ್ಥಳ ಬಿ ಪ್ರಕಾಶ ದೇವಾಡಿಗರಿಗೆ ಅಮೇರಿಕಾದ ಪುತ್ತಿಗೆ ಮಠದಲ್ಲಿ “ಕೃಷ್ಣಾನುಗ್ರಹ ಪತ್ರ” ಮನ್ನಣೆ ದೊರೆತಿದೆ.ಅಮೇರಿಕಾದ ಫಿನಿಕ್ಸ್ನ ಪುತ್ತಿಗೆ ಮಠದ ಪೀಠಾದಿಪತಿಗಳಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಅವರ ಮೂರನೇ ಬಾರಿಯ ಅಮೇರಿಕಾ ಕಲಾ ಪ್ರವಾಸದ ವೇಳೆ ನೀಡಿದ ಕಲಾ ಸೇವೆಯನ್ನು ಗೌರವಿಸಿ ಈ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು 18ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವ ತಯಾರಿ ಸಭೆಯು ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಅಧ್ಯಕ್ಷರಾದ ಡಿ. ಯದುಪತಿ ಗೌಡರ ಅಧ್ಯಕ್ಷತೆಯಲ್ಲಿ ವಾಣಿ ಕಾಲೇಜಿನಲ್ಲಿ ಜರಗಿತು. ಸಭೆಯ ತೀರ್ಮಾನದಂತೆ ದಶಂಬರ 17 ಆದಿತ್ಯವಾರದಂದು ವಾಣಿ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಸಮ್ಮೇಳನ ಜರಗಲಿದೆ. ಸುವರ್ಣ ಕರ್ನಾಟಕ ವರ್ಷವಾದದ್ದರಿಂದ ಸಮಗ್ರ ಸಮ್ಮೇಳನವು ಸುವರ್ಣ ಕರ್ನಾಟಕದ ಆಶಯವನ್ನು ಬಿಂಬಿಸುವಂತೆ ಕಾರ್ಯಕ್ರಮಗಳನ್ನು ಆಯೋಜಿಸುವ ಬಗ್ಗೆ
ನೆಲ್ಯಾಡಿ: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಕೊಣಾಲು ಗ್ರಾಮದ ಕೋಲ್ಪೆ ಮಸೀದಿ ಮುಂಭಾಗದಲ್ಲಿ ನಿಲ್ಲಿಸಿದ್ದ ಲಾರಿಗೆ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ತೀವ್ರ ಗಾಯಗೊಂಡಿರುವ ಘಟನೆ ನಡೆದಿದೆ.ಬಂಟ್ವಾಳ ತಾಲೂಕು ಕರೋಪಾಡಿ ನಿವಾಸಿ ದೀಕ್ಷಿತ್(23ವ.) ಗಾಯಗೊಂಡವರಾಗಿದ್ದಾರೆ. ಉಪ್ಪಿನಂಗಡಿ ಕಡೆಯಿಂದ ನೆಲ್ಯಾಡಿ ಕಡೆಗೆ ಬೈಕ್ ಚಲಾಯಿಸಿಕೊಂಡು ಬರುತ್ತಿದ್ದ ವೇಳೆ ಕೋಲ್ಪೆ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ ಬದಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿಯಾಗಿದೆ.
ನೆಲ್ಯಾಡಿ ಪೇಟೆಯ ಎರಡೂ ಬದಿ ತಡೆಗೋಡೆಯೊಂದಿಗೆ ನಿರ್ಮಾಣವಾಗುತ್ತಿರುವ ಅಂಡರ್ ಪಾಸ್ ರಸ್ತೆ ಕೈಬಿಟ್ಟು ಕಲ್ಲಡ್ಕದಲ್ಲಿ ನಿರ್ಮಾಣವಾಗುತ್ತಿರುವ ಮಾದರಿಯಲ್ಲಿಯೇ ಫ್ಲೈಓವರ್ ಮಾಡಬೇಕೆಂದು ಒತ್ತಾಯಿಸಿ ಹೋರಾಟ ನಡೆಸಲು ನೆಲ್ಯಾಡಿ ಸರಕಾರಿ ಉ.ಹಿ.ಪ್ರಾ.ಶಾಲೆಯ ವಠಾರದಲ್ಲಿ ನಡೆದ ಸಮಾಲೋಚನಾ ಸಭೆಯಲ್ಲಿ ನಿರ್ಧರಿಸಲಾಗಿದೆ. ನೆಲ್ಯಾಡಿ ಭಾರತ್ ಪೆಟ್ರೋಲ್ ಪಂಪ್ನ ಬಳಿಯಿಂದ ಕೆಎಸ್ಆರ್ಟಿಸಿ ಬಸ್ನಿಲ್ದಾಣದ ತನಕ ಸುಮಾರು 1 ಕಿ.ಮೀ.ದೂರಕ್ಕೆ