ಬೆಳ್ತಂಗಡಿ ತಾಲೂಕಿನ ಶಾಸಕರಾದ ಹರೀಶ್ ಪೂಂಜಾ ನೆರಿಯ ಗ್ರಾಮದ ಅರ್ಹ ಫಲಾನುಭವಿಗಳಿಗೆ ಕೆಲವು ಅಶಕ್ತರ ಮನೆಗೆ ಮನೆಯ ಹಕ್ಕು ಪತ್ರ ತಂದು ನೀಡಿದರು. ಹಕ್ಕು ಪತ್ರ ವಿತರಣಾ ಸಮಾರಂಭ ಹಾಗೂ ಶಿಲಾನ್ಯಾಸ ಕಾರ್ಯಕ್ರಮ ಕಾಳಿಕಾಂಬ ದೇವಸ್ಥಾನದಲ್ಲಿ ನಡೆಯಿತು.ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಬೆಳ್ತಂಗಡಿ ತಾಲೂಕಿನ ಶಾಸಕರಾದ ಹರೀಶ್ ಪೂಂಜಾ ನೆರಿಯ ಗ್ರಾಮದ ಹಲವಾರು
ಗುಂಡಿ ಬಿದ್ದ ರಸ್ತೆಗಳನ್ನು ದುರಸ್ತಿ ಮಾಡದ ಸರ್ಕಾರ , ಜನಪ್ರತಿನಿಧಿಗಳ ಕಾರ್ಯವೈಖರಿಯನ್ನು ಖಂಡಿಸಿ ದೀಪಾವಳಿ ಬಲಿಪಾಡ್ಯದ ಸಂಭ್ರಮದ ನಡುವೆಯೂ ಸಮಾನಮನಸ್ಕರ ಯುವಕರ ತಂಡ ರಸ್ತೆ ಗುಂಡಿಗಳಲ್ಲಿ ದೀಪ ಹಚ್ಚಿ ದೀಪಾವಳಿ ಆಚರಣೆ ಆಚರಣೆ ಮಾಡಿದ ಘಟನೆ ಬೆಳ್ತಂಗಡಿಯಲ್ಲಿ ನಡೆಯಿತು. ಬುಧವಾರ ಸಂಜೆ ಬೆಳ್ತಂಗಡಿ ಸಮೀಪದ ಲಾಯಿಲ ಗ್ರಾಮದ ರಾಘವೇಂದ್ರ ಮಠದ ಹತ್ತಿರ ರಾಷ್ಟ್ರೀಯ ಹೆದ್ದಾರಿಯ ರಸ್ತೆ ಗುಂಡಿಗಳಲ್ಲಿ ದೀಪ ಹಚ್ಚಿ ದೀಪಾವಳಿ ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ
ದುಷ್ಕರ್ಮಿಗಳ ಗುಂಪೊಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಕಾರಿಗೆ ಅಡ್ಡಗಟ್ಟಿ ತಲವಾರು ಝಳಪಿಸಿದ ಘಟನೆ ಮಂಗಳೂರು ನಗರ ಹೊರವಲಯದ ಫರಂಗಿಪೇಟೆ ಎಂಬಲ್ಲಿ ಗುರುವಾರ ರಾತ್ರಿ ನಡೆದಿದೆ.ಗುರುವಾರ ರಾತ್ರಿ 11.30ರ ವೇಳೆಗೆ ಘಟನೆ ನಡೆದಿದ್ದು, ಶಾಸಕರು ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸಿ ಬೆಳ್ತಂಗಡಿಗೆ ತೆರಳುತ್ತಿದ್ದರು. ತನ್ನ ಕಾರು ಬದಲಾಗಿ ಶಾಸಕರು ತಮ್ಮ ಸಂಬಂಧಿಯೋರ್ವರ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಪಡೀಲ್ನಿಂದ ಫರಂಗಿಪೇಟೆಯವರೆಗೆ ದುಷ್ಕರ್ಮಿಗಳು
ಬಾಲಕಿಯ ಮೇಲೆ ವ್ಯಕ್ತಿಯೊಬ್ಬರು ಲೈಂಗಿಕ ಕಿರುಕುಳ ನೀಡಿರುವ ಆರೋಪದಲ್ಲಿ ಯುವಕರ ತಂಡವೊಂದು ಹಲ್ಲೆ ನಡೆಸಿದ್ದು, ಈ ವೇಳೆ ಜಗಳ ತಡೆಯಲು ಬಂದ ವ್ಯಕ್ತಿಗೂ ಹಲ್ಲೆ ಮಾಡಿದ್ದು, ಗಂಭೀರ ಗಾಯಗೊಂಡ ಅವರು ಆಸ್ಪತ್ರೆಗೆ ದಾಖಲಿಸುವ ವೇಳೆ ಮೃತಪಟ್ಟ ಘಟನೆ ಬೆಳ್ತಂಗಡಿಯ ಪರಾರಿ ಶಾಂತಿನಗರದಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಪರಾರಿ ಶಾಂತಿನಗರದ ನಿವಾಸಿ ಜಾರಪ್ಪ ನಾಯ್ಕ್ (55) ಅವರು ಯುವಕರ ತಂಡದಿಂದ ಹಲ್ಲೆಗೊಳಗಾಗಿ ಮೃತಪಟ್ಟವರು. ಜಾರಪ್ಪ ನಾಯ್ಕ್ ಅವರ
ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಿಂದ ಕೊಕ್ಕಡ ರಾಜ್ಯ ಹೆದ್ದಾರಿಯ ಬದಿಯಲ್ಲಿ ಬೀದಿ ಬದಿ ವ್ಯಾಪಾರದಿಂದ ರಸ್ತೆಯಲ್ಲಿ ಸಂಚರಿಸುವ ವಾಹನಗಳಿಗೆ ತೊಂದರೆಯಾಗುತ್ತದೆ ಎಂಬ ಕಾರಣಕ್ಕೆ ಅಂಗಡಿಯನ್ನು ದ್ವಂಸ ಮಾಡಿದ್ದನ್ನು ವಿರೋಧಿಸಿ ಅಲ್ಲಿನ ವ್ಯಾಪಾರಸ್ಥರು ಹಾಗೂ ಕಮ್ಯುನಿಸ್ಟ್ ಪಾರ್ಟಿಯ ವತಿಯಿಂದ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ನ್ಯಾಯವಾದಿಗಳಾದ ಬಿ. ಎಂ.ಭಟ್ ಮಾತನಾಡಿ ಕಾನೂನು ಹಾಗೂ ಸಂವಿಧಾನ ವಿರೋಧಿಸಿ ಸುಪ್ರೀಂ ಕೋರ್ಟಿನ ಆದೇಶವನ್ನು ಉಲ್ಲಂಘಿಸಿ pwd ಇಲಾಖೆ
ಕೇಂದ್ರ ಸರಕಾರ ಮೂರು ಕೃಷಿ ಕಾಯಿದೆ ಹಿಂಪಡೆದ ಪರಿಣಾಮ ಬೆಳ್ತಂಗಡಿಯಲ್ಲಿ ವಿಜಯೋತ್ಸವ ಆಚರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಬೆಳ್ತಂಗಡಿ ಮಾಜಿ ಶಾಸಕರಾದ ವಸಂತ ಬಂಗೇರಾ ಮಾತನಾಡಿ ಕೇಂದ್ರ ಸರಕಾರ ಮೂರು ಕೃಷಿ ಮಸೂದೆಗಳನ್ನು ವಾಪಸ್ ಪಡೆದು ಕೊಂಡಿದೆ ಈ ದೇಶದ ರೈತರ ಒಗ್ಗಟ್ಟಿನ ಹೋರಾಟ ಇದಕ್ಕೆ ಕಾರಣ,ಒಂದು ವರ್ಷದಿಂದ ಹೋರಾಟ ಮಾಡುತಿದ್ದ ರೈತರು ಈ ಹಂತಕ್ಕೆ ತಲುಪುವ ಸಂದರ್ಭದಲ್ಲಿ ಕೇಂದ್ರ ಸರ್ಕಾರದವರು ಮಸೂದೆ ವಾಪಸ್ ಪಡೆದಿದ್ದಾರೆ, ನಾವು ಈ ವಿಚಾರವಾಗಿ
ಉಜಿರೆ : ಡಿಜಿಟಲ್ ತಂತ್ರಜ್ಞಾನದ ಕ್ರಿಯಾಶೀಲ ನೈಪುಣ್ಯತೆಯೊಂದಿಗಿನ ತಂತ್ರಗಳನ್ನುರೂಢಿಸಿಕೊಳ್ಳುವ ಮೂಲಕ ಯುವಕರು ಜಾಗತಿಕ ವೃತ್ತಿಪರ ಅವಕಾಶಗಳನ್ನು ಪಡೆಯಬಹುದಾಗಿದೆ ಎಂದುಓಮನ್ ನ ಹಿರಿಯ ಕಲಾ ನಿರ್ದೇಶಕ ಲಕ್ಷ್ಮಿಕಾಂತ್ ಕಾನಂಗಿ ಹೇಳಿದರು. ಉಜಿರೆಯ ಎಸ್ ಡಿ ಎಂ ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಸಂಘ, ವೃತ್ತಿ ಮಾರ್ಗದರ್ಶನ ಮತ್ತು ಮಾನವ ಸಂಪನ್ನೂಲ ಕೇಂದ್ರ ಮತ್ತು ಪ್ಲೇಸ್ಮೆಂಟ್ ಸೆಲ್ ನ ಜಂಟಿ ಆಶ್ರಯದಲ್ಲಿ ಆನ್ಲೈನ್ ವೇದಿಕೆಯಲ್ಲಿ ಆಯೋಜಿಸಿದ್ದ ಹಿರಿಯ
ಬೆಳ್ತಂಗಡಿ ತಾಲೂಕಿನಲ್ಲಿ ೧ರಿಂದ ೫ತರಗತಿಯವರೆಗೆ ಎಲ್ಲಾ ಮಕ್ಕಳು ಬಹಳ ಸಂತೋಷದಿಂದ ಶಾಲೆಗೆ ಆಗಮಿಸಿದರು.ತಾಲೂಕಿನ ನಿಡ್ಲೆ ಸರಕಾರಿ ಶಾಲಾ ಮಕ್ಕಳನ್ನು ತಮ್ಮ ಪೋಷಕರು ಆರತಿ ಬೆಳಗಿ ಬರಮಾಡಿ ಕೊಂಡರು.ಶಾಲಾ ಸಿಬ್ಬಂದಿಗಳು ಶಾಲೆಯನ್ನು ಹೂವುಗಳಿಂದ ಅಲಂಕರಿಸಿದರು.ಪೋಷಕರು ಮಾತನಾಡಿ ಕೊರೋಣದಿಂದ ಮಕ್ಕಳಿಗೆ ಶಾಲೆಗೆ ರಜೆ ಇತ್ತು .ಆದರೆ ಇವತ್ತಿನಿಂದ ಮಕ್ಕಳು ಬಹಳ ಸಂತೋಷದಿಂದ ಶಾಲೆಗೆ ಬಂದಿದ್ದಾರೆ,ಎಂದು ಹೇಳಿದರು.ನಂತರ ಮಾತನಾಡಿದ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ
ಸಮಾಜದಲ್ಲಿ ಅರಿವಿನ ಕೊರತೆಯಿಂದ ಅಸಮಾನತೆ ಉಂಟಾಗಿದೆ.ಇದನ್ನು ಸರಿಪಡಿಸುವ ಜವಾಬ್ದಾರಿ ಮನಶ್ಶಾಸ್ತ್ರಜ್ಞರದ್ದಾಗಿರುತ್ತದೆ ಎಂದು ಮಹಾರಾಷ್ಟ್ರದ ವಾರ್ಧಾದ ಮಹಾತ್ಮಾ ಗಾಂಧಿ ಹಿಂದಿ ವಿಶ್ವವಿದ್ಯಾಲಯದ ಕುಲಪತಿ, ವಿಜ್ಞಾನಿ ಪ್ರೊ. ಗಿರೀಶ್ ಮಿಶ್ರಾ ನುಡಿದರು. ಉಜಿರೆಯ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ 2021ರ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಅಂಗವಾಗಿ ಆಯೋಜಿಸಿದ “ಅಸಮಾನ ಜಗತ್ತಿನಲ್ಲಿ ಮಾನಸಿಕ ಆರೋಗ್ಯ” ರಾಷ್ಟ್ರೀಯ ವರ್ಚುವಲ್
ಯಾವುದೇ ಕಾರ್ಯಕ್ರಮವು ಯಶಸ್ವಿಯಾಗಬೇಕಾದರೇ ಕಾರ್ಯಕರ್ತರ ಕೈಗುಣಗಳ ಜೊತೆಗೆ ಅವರ ಉತ್ಸಾಹ ಮುಖ್ಯವಾಗಿರುತ್ತದೆ. ಅಂತಹ ಸಮಾರಂಭವು ಸದಾ ನೆನಪಿನಲ್ಲಿರುತ್ತದೆ. ಎಂದು ಎಸ್ ಡಿ ಎಂ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್ ಹೇಳಿದರು. ಉಜಿರೆಯ ಶ್ರೀ ಕೃಷ್ಣಾನುಗ್ರಹ ಸಭಾಭವನದಲ್ಲಿ ಅಖಿಲ ಭಾರತೀಯ ಸಾಹಿತ್ಯ ಪರಿಷತ್, ಕರ್ನಾಟಕದ ಮೂರನೇ ರಾಜ್ಯ ಅಧಿವೇಶನದ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದರು. ಸಮ್ಮೇಳನವನ್ನು ರೂಪಿಸುವುದು ಮಹಾ ಸಂಗತಿಯಲ್ಲ ಆದರೆ