ಸಿಎಂ ಬಸವರಾಜ ಬೊಮ್ಮಾಯಿ ಅವರ ನಿವಾಸ ಎದುರು ಇಂದು ಮಹಿಳೆಯೊಬ್ಬರು ಏಕಾಂಗಿ ಪ್ರತಿಭಟನೆ ನಡೆಸಿ ಗಮನ ಸೆಳೆದಿದ್ದಾರೆ.ಡಾ.ಗಿರಿಜಾ ಎಂಬವವರು ಪ್ರತಿಭಟನೆ ನಡೆಸಿದ್ದು, ಮಾಣಿಕ್ ಶಾ ಪರೇಡ್ ಮೈದಾನದ ನಿರೂಪಕರ ಬದಲಾವಣೆ ಮಾಡಲು ಈ ವೇಳೆ ಆಗ್ರಹಿಸಿದ್ದಾರೆ. ಪ್ರತಿ ಸರ್ಕಾರಿ ಕಾರ್ಯಕ್ರಮಕ್ಕೆ ಇಬ್ಬರೇ ನಿರೂಪಕರಿಗೆ ಅವಕಾಶ ನೀಡಲಾಗುತ್ತಿದೆ. ಆದರೆ ಕನ್ನಡದಲ್ಲಿ ಸಾಕಷ್ಟು
ಇಂದು ಪ್ರಮಾಣವಚನ ಸ್ವೀಕರಿಸಲಿರುವ ನೂತನ 29 ಮಂದಿ ಶಾಸಕರ ಅಧಿಕೃತ ಪಟ್ಟಿ ಬಿಡುಗಡೆಗೊಂಡಿದೆ. 1.ಕೆ.ಎಸ್.ಈಶ್ವರಪ್ಪ -ಶಿವಮೊಗ್ಗ 2.ಆರ್.ಅಶೋಕ್- ಪದ್ಮನಾಭ ನಗರ 3.ಬಿ.ಸಿ ಪಾಟೀಲ್ – ಹಿರೇಕೇರೂರು 4.ಡಾ.ಸಿ.ಎನ್.ಅಶ್ವತ್ಥ ನಾರಾಯಣ – ಮಲ್ಲೇಶ್ವರ 5.ಬಿ.ಶ್ರೀ ರಾಮುಲು- ಮೊಳಕಾಲುಮ್ಮೂರು 6.ಉಮೇಶ್ ಕತ್ತಿ- ಹುಕ್ಕೇರಿ 7.ಎಸ್.ಟಿ.ಸೋಮಶೇಖರ್- ಯಶವಂತಪುರ 8.ಡಾ.ಕೆ.ಸುಧಾಕರ್ – ಚಿಕ್ಕಬಳ್ಳಾಪುರ 9.ಬೈರತಿ ಬಸವರಾಜ – ಕೆ ಆರ್ ಪುರಂ
ಅಗ್ನಿ ಶಾಮಕ ದಳ ಹಾಗೂ ತುರ್ತು ಸೇವಾ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಉಡುಪಿ ಜಿಲ್ಲೆಯ ಮೂವರು ಸಿಬ್ಬಂದಿಗಳಿಗೆ ಕರ್ನಾಟಕ ಸರಕಾರದಿಂದ ನೀಡುವ ಚಿನ್ನದ ಪದಕವನ್ನು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ನೀಡಿ ಗೌರವಿಸಿದ್ದಾರೆ. ಇಂದು ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಪದಕ ಪ್ರಧಾನ ಕಾರ್ಯಕ್ರಮದಲ್ಲಿ ಅಗ್ನಿ ಶಾಮಕ ದಳ ಜಿಲ್ಲಾ ಮುಖ್ಯ ಅಧಿಕಾರಿ ಹೆಚ್ ಎಂ ವಸಂತ್ ಕುಮಾರ್, ಅಶ್ವಿನ್ ಸನಿಲ್ ಹಾಗೂ ಎಂ. ಕೇಶವ್ ಇವರಿಗೆ ಮುಖ್ಯಮಂತ್ರಿಗಳಿಂದ