Home Posts tagged #bharath jodo

ಭಾಜೋನ್ಯಾಯಾ ಅಸ್ಸಾಂ ಯಾತ್ರೆ ರಾಹುಲ್‍ ಗಾಂಧಿಯಿಂದ ಮತ್ತೆ ಬಿಜೆಪಿ ಖಂಡನೆ

ಸಾರ್ವಜನಿಕ ಆಸ್ತಿಗೆ ಹಾನಿ ಮಾಡಿದ್ದಾರೆ ಎಂದು ಗೌಹತಿಯಲ್ಲಿ ಪೋಲೀಸರು ರಾಹುಲ್ ಗಾಂಧಿಯವರ ವಿರುದ್ಧ ಪ್ರಕರಣ ದಾಖಲಿಸಿದ್ದರೂ, ಅದನ್ನು ಪರಿಗಣನೆಗೆ ತೆಗೆದುಕೊಳ್ಳದೆ ಭಾರತ್ ಜೋಡೋ ನ್ಯಾಯ ಯಾತ್ರೆಯು ಬುಧವಾರ ಬಾರ್‍ಪೇಟ್‍ನತ್ತ ಮುನ್ನಡೆಯಿತು. ರಾಹುಲ್ ಗಾಂಧಿ ಅವರಲ್ಲದೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ಮೊದಲಾದವರ ವಿರುದ್ಧ

ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಧ್ವಜಾರೋಹಣ ಹಾಗೂ ಮಹಾತ್ಮ ಗಾಂಧಿ ಅವರ 75ನೇ ಪುಣ್ಯಸ್ಮರಣೆ

ಅಖಿಲ ಭಾರತ ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಕನ್ಯಾಕುಮಾರಿಯಿಂದ ಆರಂಭಿಸಿದ ಭಾರತ್ ಜೋಡೋ ಯಾತ್ರೆ ಸೋಮವಾರ ಕಾಶ್ಮೀರದಲ್ಲಿ ಯಶಸ್ವಿಯಾಗಿ ಸಂಪನ್ನಗೊಂಡ ಹಿನ್ನೆಲೆಯಲ್ಲಿ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಧ್ವಜಾರೋಹಣ ಹಾಗೂ ಮಹಾತ್ಮ ಗಾಂಧಿ ಅವರ 75ನೇ ಪುಣ್ಯಸ್ಮರಣೆ ಜರಗಿತು. ಧ್ವಜಾರೋಹಣ ನೆರವೇರಿಸಿ ಬಳಿಕ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ಭಾರತ್ ಜೋಡೊ ಯಾತ್ರೆ 2ನೇ ಸ್ವಾತಂತ್ರ್ಯ ಸಂಗ್ರಾಮವಾಗಿದ್ದು, ಅಂದು

ಭಾರತ ಜೋಡೋ ಯಾತ್ರೆ ನೂರು ದಿನ ಪೂರ್ಣಗೊಂಡ ಹಿನ್ನೆಲೆ ಪುತ್ತೂರಿನಲ್ಲಿ ಸಂಭ್ರಮಾಚರಣೆ

ಪುತ್ತೂರು: ರಾಹುಲ್ ಗಾಂಧಿ ಅವರು ನಡೆಸುತ್ತಿರುವ ಭಾರತ ಜೊಡೋ ಯಾತ್ರೆಯು ನೂರು ದಿನ ಪೂರೈಸಿದ ಹಿನ್ನಲೆಯಲ್ಲಿ ಶುಕ್ರವಾರ ಸಂಜೆ ಪುತ್ತೂರಿನ ಗಾಂಧಿ ಕಟ್ಟೆಯ ಬಳಿಯಲ್ಲಿ ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಸಂಭ್ರಮಾಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ಅವರು ಅಂದು ದೇಶಕ್ಕಾಗಿ ಮಹಾತ್ಮ ಗಾಂಧಿ ಅವರು ಪಾದಯಾತ್ರೆ ನಡೆಸಿ ಜನರಿಗೆ ಜಾಗೃತಿ ಮೂಡಿಸಿದ್ದರು. ಇಂದು