‘ಉದ್ಯಮ ವಲಯ ಚೇತರಿಸುತ್ತಿದ್ದರೂ ಲಾರಿ ಮಾಲಕರು ಇನ್ನೂ ಸಂಕಷ್ಟದಲ್ಲಿಯೇ ಇರುವುದು ವಿಪರ್ಯಾಸ. ಲಾರಿ ವ್ಯವಹಾರ ನಷ್ಟದಲ್ಲಿಯೇ ಮುಂದುವರಿಯಬಾರದು. ಸರಕಾರ ಲಾರಿ ಮಾಲಕರ ಸಂಕಷ್ಟಗಳಿಗೆ ಸ್ಪಂದಿಸಬೇಕಿದೆ’ ಎಂದು ಶಾಸಕ ಡಾ| ವೈ. ಭರತ್ ಶೆಟ್ಟಿ ಹೇಳಿದರು. ಅವರು ಕುಳಾಯಿಯಲ್ಲಿ ದಕ್ಷಿಣ ಕನ್ನಡ ಟ್ರಕ್ ಓನರ್ಸ್ ಅಸೋಸಿಯೇಷನ್ (ರಿ.) ಇದರ ನೂತನ ಕಚೇರಿ
ಸುರತ್ಕಲ್: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆಯ 2022-23ನೇ ಸಾಲಿನ ಜಿಲ್ಲಾ ಪಂಚಾಯತ್ ವತಿಯಿಂದ ಭಾರತ ಸರ್ಕಾರ ಪೂರೈಸಿದ ಕ್ರೀಡಾ ಸಾಮಗ್ರಿ ಮತ್ತು ಸಲಕರಣೆಯನ್ನು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಸುರತ್ಕಲ್ ನಲ್ಲಿ ವಿತರಿಸಿದರು. ಈ ಸಂದರ್ಭ ಮಾತನಾಡಿದ ಅವರು ಯುವ ಕ್ರೀಡಾಳುಗಳಿಗೆ ಪ್ರೋತ್ಸಾಹ ನೀಡುವ ಸಲುವಾಗಿ ಸರಕಾರ ಸಲಕರಣೆ ವಿತರಿಸುತ್ತಿದೆ. ಕ್ರೀಡಾ ಕ್ಷೇತ್ರದಲ್ಲಿ ನಮ್ಮ ಜಿಲ್ಲೆಯ ಯುವ ಜನತೆ ಬೆಳೆದು ಬರಬೇಕಿದೆ. ಈಗಾಗಲೇ
ಕಮೀಷನರ್ ವರ್ಗಾವಣೆ : ಡ್ರಗ್ಸ್ ವಿರುದ್ದದ ಹೋರಾಟದಲ್ಲಿ ಪೊಲೀಸರ ನೈತಿಕ ಸ್ಥೈರ್ಯ ಕ್ಕೆ ಹೊಡೆತ : ಶಾಸಕ ಡಾ.ಭರತ್ ಶೆಟ್ಟಿ
ಮಂಗಳೂರು: ನಗರದಲ್ಲಿ ವ್ಯಾಪಕವಾಗಿ ಜಾಲಹರಡಿದ್ದ ಮಾದಕ ವಸ್ತುಗಳ ಮಾರಾಟ,ಸೇವನೆ,ಡ್ರಗ್ಸ್ ಪೆಡ್ಲರ್ ಗಳ ಅಟ್ಟಹಾಸವನ್ನು ಸಮಪರ್ಕವಾಗಿ ನಿಗ್ರಹಿಸಿ ನಗರವನ್ನು ಕಾನೂನು ಅಸ್ತ್ರ ಸ್ವಚ್ಚಮಾಡುತ್ತಿದ್ದ ಪೊಲೀಸ್ ಕಮೀಷನರ್ ಕುಲ ದೀಪ್ ಜೈನ್ ಅವರ ವರ್ಗಾವಣೆಯಿಂದ ಪೊಲೀಸ್ ಇಲಾಖೆಯ ನೈತಿಕ ಸ್ಥೈರ್ಯ ಕ್ಕೆ ಹೊಡೆತ ನೀಡಲಾಗಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಕಿಡಿ ಕಾರಿದ್ದಾರೆ. ನಮ್ಮ ಜಿಲ್ಲೆಯ ಮಕ್ಕಳು ದುಶ್ಚಟಗಳಿಗೆ ಬಲಿಯಾಗಬಾರದು ಎನ್ನುವ ಸಂಕಲ್ಪದೊಂದಿಗೆ
ಇಡೀ ರಾಜ್ಯವನ್ನೇ ಬಿಚ್ಚಿಬಿಳಿಸಿದ್ದ ಕೆ ಜೆ ಹಳ್ಳಿ ಡಿಜೆ ಹಳ್ಳಿಯಲ್ಲಿ ನಡೆದ ವಿದ್ವಾಂಸಕ ಕೃತ್ಯ ದಲ್ಲಿ ಭಾಗಿಯಾದ ಆರೋಪಿಗಳ ಮೊಕದ್ದಮ್ಮೆ ವಾಪಾಸ್ ಪಡೆಯಲು ಶಾಸಕ ತನ್ವೀರ್ ಸೇಠ್ ರಾಜ್ಯ ಗೃಹ ಸಚಿವರಿಗೆ ಪತ್ರ ಬರೆದಿದ್ದು ಒಂದು ವೇಳೆ ಕೇಸ್ ಹಿಂಪಡೆದರೆ ರಾಜ್ಯ ಕಾಂಗ್ರೆಸ್ ಸರ್ಕಾರ ಭಯೋತ್ಪಾದಕ ಚಟುವಟಿಕೆಗೆ ಮತ್ತು ವಿದ್ವಾಂಸಕ ಕೃತ್ಯಗಳಿಗೆ ಪ್ರೇರಣೆ ನೀಡಿದಂತಾಗುತ್ತದೆ ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ, ಗಂಭೀರ
ಶೌಚಾಲಯದಲ್ಲಿ ಮೊಬೈಲ್ ಇಟ್ಟವರನ್ನು ಪತ್ತೆ ಮಾಡುವುದನ್ನು ಬಿಟ್ಟು ಪೊಲೀಸ್ ಇಲಾಖೆ ಟ್ವೀಟ್ ಮಾಡಿದ ಬಡಪಾಯಿಯ ಮನೆಯ ಮೇಲೆ ತನಿಖೆಯ ನೆಪದಲ್ಲಿ ದಾಳಿ ಮಾಡಿರುವುದು ಅತಿರೇಕದ ವರ್ತನೆಯಾಗಿದೆ . ಕಾಂಗ್ರೆಸ್ ಸರ್ಕಾರ ಹಿಂದೂ ಸಮುದಾಯದ ಮೇಲೆ ದಾಳಿ ನಡೆಸಲು ರಾಜ್ಯದ ಪೊಲೀಸ್ ಪಡೆಯನ್ನ ಬಳಸಲು ಸಜ್ಜಾಗಿರುವಂತಿದೆ ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ವೈ.ಟೀಕಾ ಪ್ರಹಾರ ನಡೆಸಿದ್ದಾರೆ. ಉಡುಪಿಯ ಕಾಲೇಜು ಒಂದರ ಶೌಚಾಲಯದಲ್ಲಿ ಗುಪ್ತವಾಗಿ
ಸಾಮಾಜಿಕ ಜಾಲತಾಣಗಳಲ್ಲಿ ಹಿಂದೂಗಳ ಭಾವನೆಗೆ ದಕ್ಕೆ ತರುವ, ಕೋಮು ಗಲಭೆ ಪ್ರಚೋದಿಸುವ ಪೋಸ್ಟ್ ಗಳನ್ನು ಹರಿಯಬಿಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಮಂಗಳೂರು ನಗರ ಉತ್ತರ ಶಾಸಕರಾದ ಡಾ. ಭರತ್ ಶೆಟ್ಟಿಯವರು ಮಂಗಳೂರು ಪೊಲೀಸ್ ಕಮೀಷನರ್ ಕುಲದೀಪ್ ಜೈನ್ ಅವರಿಗೆ ಮನವಿ ಮಾಡಿದ್ದಾರೆ. ಪೊಲೀಸ್ ಕಮೀಷನರ್ ಅವರನ್ನು ಕಚೇರಿಯಲ್ಲಿ ಭೇಟಿ ಮಾಡಿದ ಶಾಸಕರು ಸಾಮರಸ್ಯ, ಸಹಬಾಳ್ವೆ ಮತ್ತು ಶಾಂತಿ ಸುವ್ಯವಸ್ಥೆ ತುಂಬಿರುವ ಜಿಲ್ಲೆಯಲ್ಲಿ ಅವಹೇಳನಕಾರಿ ಪೋಸ್ಟ್ ಮೂಲಕ
ರಾಜ್ಯದ ಸಿದ್ದರಾಮಯ್ಯ ಸರ್ಕಾರ ಮತಾಂತರ ನಿಷೇಧ ಕಾಯ್ದೆಯನ್ನ ರದ್ದು ಮಾಡಲು ಉದ್ದೇಶಿಸುವ ಮೂಲಕ ಪರೋಕ್ಷ ಸಮರ ಸಾರಿದ್ದಾರೆ. ಇದಕ್ಕೆ ಬಿಜೆಪಿ ರಾಜ್ಯದ ಪ್ರತೀ ಜಿಲ್ಲೆಯಲ್ಲಿ ಆಂದೋಲನದ ಮಾದರಿ ಹೋರಾಟ ನಡೆಸಿ, ಹಿಂದುತ್ವದ ಉಳಿವಿಗಾಗಿ ಟಕ್ಕರ್ ನೀಡಲಿದೆ ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಭಾರತ್ ಶೆಟ್ಟಿ ವೈ ಹೇಳಿದ್ದಾರೆ. ಬಿಜೆಪಿ ಸರ್ಕಾರ ಮತಾಂತರ ಹಾವಳಿಯನ್ನು ತಡೆಗಟ್ಟಲು ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತಂದಿತ್ತು. ಬಹಳಷ್ಟು
ಮಂಗಳೂರು: ಚುನಾವಣೆ ಮುಗಿದು ರಿಲ್ಯಾಕ್ಸ್ ಮೂಡಿನಲ್ಲಿದ್ದ ಶಾಸಕ ಡಾ. ಭರತ್ ಶೆಟ್ಟಿ ವೈ ಅವರು ಗುರುವಾರ ಮಂಗಳೂರಿನ ಲಾಲ್ ಬಾಗಿನಲ್ಲಿರುವ ಭಾರತ್ ಸಿನಿಮಾದಲ್ಲಿ ಕೇರಳ ಸ್ಟೋರಿ ಸಿನಿಮಾವನ್ನು ವೀಕ್ಷಿಸಿದರು. ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಹಿಂದೂ ಸಮಾಜ ಜಾಗೃತ ವಾಗಿರಲು ಕೇರಳ ಸ್ಟೋರಿ ಒಂದು ಉತ್ತಮ ಸಿನಿಮವಾಗಿದೆ.ನಮ್ಮ ಹಿಂದೂ ಸಂಪ್ರದಾಯ ಧಾರ್ಮಿಕ ನಂಬಿಕೆಗಳ ಮೇಲೆ ಯಾವ ರೀತಿ ಮುಸ್ಲಿಂ ಭಯೋತ್ಪಾದಕರು,ಮುಸ್ಲಿಂ ವತಿಯವಾದಿ ಸಂಘಟನೆಗಳು, ಮುಸ್ಲಿಂ ಮತಾಂದರು
ಹಿಂದೂ ಸಮಾಜದ ಶಕ್ತಿಯಾಗಿರುವ ಬಜರಂಗದಳವನ್ನು ಕನಸಿನಲ್ಲೂ ನಿಷೇಧಿಸುವ ಬಗ್ಗೆ ಯೋಚಿಸಬೇಡಿ, ರಾವಣನ ಲಂಕೆಯು ದಹನವಾದಂತೆ ಕಾಂಗ್ರೆಸ್ ದಹನವಾಗಲಿದೆ. ಮಾತ್ರವಲ್ಲ ಈಗಿನ ಅಳಿದುಳಿದ ನಿಮ್ಮ ಕಾಂಗ್ರೆಸ್ ಪಕ್ಷದ ಕುರುಹನ್ನು ಜನರೇ ಸಮೀಪದ ಅರಬೀ ಸಮುದ್ರದಲ್ಲಿ ವಿಸರ್ಜಿಸಲಿದ್ದಾರೆ. ಎಂದು ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ,ಹಾಲಿ ಶಾಸಕ ಡಾ.ಭರತ್ ಶೆಟ್ಟಿ ವೈ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ದೇಶ ಭಕ್ತ ,ಹಿಂದೂ ಸಮಾಜದ ಒಳಿತಿಗಾಗಿ ಹಾಗೂ ಸಾಮಾಜಿಕವಾಗಿ
ಸುರತ್ಕಲ್: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಭರತ್ ವೈ. ಶೆಟ್ಟಿ ಅವರು ಬೆಂಬಲಿಗರು, ಕಾರ್ಯಕರ್ತರು ಮತ್ತು ಪಕ್ಷದ ಮುಖಂಡರ ಜೊತೆ ಮಂಗಳವಾರ ಸಂಜೆ ಸುರತ್ಕಲ್ ಇಡ್ಯಾ ಮಹಾಲಿಂಗೇಶ್ವರ ದೇವಸ್ಥಾನದ ಬಳಿಯಿಂದ ಜಂಕ್ಷನ್ ವರೆಗೆ ರೋಡ್ ಶೋ ನಡೆಸಿದರು.ಬಳಿಕ ನಡೆದ ಬಹಿರಂಗ ಸಭೆಯಲ್ಲಿ ಪ್ರಾಸ್ತಾವಿಕ ಮಾತನ್ನಾಡಿದ ಉತ್ತರ ಮಂಡಲ ಅಧ್ಯಕ್ಷ ತಿಲಕ್ ರಾಜ್ ಕೃಷ್ಣಾಪುರ ಅವರು, “ಅಭಿವೃದ್ಧಿ ಮತ್ತು ಹಿಂದುತ್ವ ಎರಡನ್ನೂ ಜೊತೆಯಲ್ಲಿ ಕೊಂಡೊಯ್ಯುವ