Home Posts tagged #bharath shetty (Page 3)

ಸುರತ್ಕಲ್ ಆರೋಗ್ಯ ಕೇಂದ್ರ ಮೇಲ್ದರ್ಜೆಗೇರಿಸಲು ವಿಧಾನಸಭೆಯಲ್ಲಿ ಶಾಸಕ ಡಾ. ಭರತ್ ಶೆಟ್ಟಿ ಒತ್ತಾಯ

ಸುರತ್ಕಲ್ ಸುತ್ತ ಮುತ್ತ ಬೃಹತ್ ಕಂಪನಿಗಳು ಇದ್ದು ಸಾವಿರಾರು ಮಂದಿ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ.ತುರ್ತು ಅವಘಡವಾದರೆ ಸುರತ್ಕಲ್ ಆರೋಗ್ಯ ಕೇಂದ್ರ ಹತ್ತಿರವಿರುವ ಕೇಂದ್ರವಾಗಿದ್ದು ಮೇಲ್ದರ್ಜೆಗೆ ಏರಿಸುವ ಅವಶ್ಯಕತೆಯಿದೆ. ಸರಕಾರ ಈ ಬಗ್ಗೆ ಒತ್ತು ನೀಡಬೇಕುವಎಂದು ಶಾಸಕ ಡಾ.ಭರತ್ ಶೆಟ್ಟಿ ವಿಧಾನ ಸಭೆಯಲ್ಲಿ ಒತ್ತಾಯಿಸಿದರು. ಮಂಗಳೂರು ಮತ್ತು ಮುಲ್ಕಿ ನಡುವೆ

ಪಂಜಿಮೊಗರುವಿನಲ್ಲಿ ಕೋವಿಡ್ ಲಸಿಕೆ ಶಿಬಿರಕ್ಕೆ ಶಾಸಕ ಡಾ. ವೈ ಭರತ್ ಶೆಟ್ಟಿ ಚಾಲನೆ

ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಕೂಳೂರು ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ನಾಗರಿಕರಿಗೆ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರ ನೇತೃತ್ವದಲ್ಲಿ  ಪ್ರಧಾನ ಮಂತ್ರಿಯವರ ಉಚಿತ ಕೋವಿಡ್ ಲಸಿಕಾ ಯೋಜನೆಯಡಿ ಉಚಿತ ಕೋವಿಡ್ ಲಸಿಕಾ ಶಿಬಿರ ನಡೆಯಿತು. ಪಂಜಿಮೊಗರುವಿನ ಕೂಳೂರು ಮೊಹಿದ್ದೀನ್ ಜುಮಾ ಮಸೀದಿ ಆವರಣದಲ್ಲಿ ಸೋಮವಾರ ಶಿಬಿರಕ್ಕೆ ಶಾಸಕರು ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯರಾದ ಕಿರಣ್ ಕುಮಾರ್ ಕೋಡಿಕಲ್,ಶಾನ್ವಾಜ್ ಹುಸೇನ್ ಅಧ್ಯಕ್ಷರು

ಬೆಳೆ ಸಮೀಕ್ಷೆ ವಿನೂತನ ಕೃಷಿ ಆ್ಯಪ್ ಬಿಡುಗಡೆಗೊಳಿಸಿದ ಡಾ.ಭರತ್ ಶೆಟ್ಟಿ ವೈ

ಸುರತ್ಕಲ್: ರೈತರಿಗೆ ಮಾಹಿತಿ ನೀಡುವ ಸಲುವಾಗಿ, ಬೆಳೆ ಸಮೀಕ್ಷೆ, ಹಾನಿಯಾದಲ್ಲಿ ಪರಿಹಾರ ಪಡೆಯಲು ಅನುಕೂಲವಾಗುವಂತೆ ದಾಖಲೀಕರಣಕ್ಕೆ ಸರಕಾರ ಹೊಸ ತಂತ್ರಜ್ಞಾನ ಬಳಸಿ ಕೃಷಿ ಆಪ್ ಹೊರ ತಂದಿದ್ದು ಕೃಷಿ ಇಲಾಖೆಯ ಅಧಿಕಾರಿಗಳು ಗ್ರಾಮ ಮಟ್ಟದಲ್ಲಿ ಮಾಹಿತಿ ನೀಡುವ ಮೂಲಕ ಇದರ ಸದುಪಯೋಗ ಆಗಬೇಕಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಹೇಳಿದರು. ಅವರು ಕಾವೂರಿನಲ್ಲಿ ಕೃಷಿ ಇಲಾಖೆ ಆಯೋಜಿಸಿದ್ದ ಆಪ್ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದರು. ರೈತ ತಾನು ಬೆಳೆಯುವ ಬೆಳೆಯ

ತಾಲಿಬಾನ್ ತರ ಯೋಚಿಸಿದರೆ ಮಟ್ಟ ಹಾಕುವುದಕ್ಕೂ ಗೊತ್ತಿದೆ : ಡಾ. ವೈ ಭರತ್ ಶೆಟ್ಟಿ ಹೇಳಿಕೆ

ತಾಲಿಬಾನ್ ಮತಾಂಧ ಸಂಘಟನೆಯಿಂದ ಪ್ರೇರಿತರಾಗಿ ಆಂತರಿಕವಾಗಿ ನಮ್ಮ ದೇಶದಲ್ಲಿಯೂ ಕಾನೂನು ಮುರಿಯುವ ದುಸ್ಸಾಹಕ್ಕೆ ಕೈ ಹಾಕಿದರೆ ನಿಮ್ಮ ಮತಾಂಧ ತೆಯನ್ನು ಮಟ್ಟ ಹಾಕಲು ಸರಕಾರ ಬದ್ದವಾಗಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಎಚ್ಚರಿಸಿದ್ದಾರೆ. ಕಬಕದಲ್ಲಿ ಸ್ವಾತಂತ್ರ್ಯ ರಥವನ್ನು ತಡೆದು ವೀರ ಸಾವರ್ಕರ್ ಫೋಟೋ ತೆಗೆದು ಮತಾಂಧ ಟಿಪ್ಪು ಫೋಟೋ ಹಾಕಬೇಕೆಂಬ ಎಸ್ ಡಿ ಪಿ ಐ ಕಾರ್ಯಕರ್ತರ ಕಾನೂನು ಭಂಜಕ ಕೃತ್ಯವನ್ನು ಸಹಿಸುವುದಿಲ್ಲ.ದೇಶದಲ್ಲಿ ಕಾನೂನು,ಪಾಲಿಸಿ ಅದನ್ನು

ಶಾಸಕ ಡಾ. ವೈ ಭರತ್ ಶೆಟ್ಟಿ ಅವರಿಂದ 3.96 ಕೋಟಿ ರೂ ವೆಚ್ಚದ ಅಭಿವೃದ್ಧಿ ಕಾರ್ಯಗಳಿಗೆ ಗುದ್ದಲಿಪೂಜೆ

ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಮರಕಡ 14ನೇ ವಾರ್ಡಿನಲ್ಲಿ ವಿಮಾನ ನಿಲ್ದಾಣ ರಸ್ತೆಗೆ ತಡೆ ಗೋಡೆ ಹಾಗೂ ಫುಟ್ ಪಾತ್ ನಿರ್ಮಾಣ ಕಾಮಗಾರಿಗೆ ಚಾಲನೆ ಸಿಕ್ಕಿತು. ಮಂಗಳೂರು ಮಹಾನಗರ ಪಾಲಿಕೆಯ ಪ್ರೀಮಿಯಂ ಎಫ್. ಎ .ಆರ್ ನಿಧಿಯಿಂದ ಮತ್ತು ಸಾಮಾನ್ಯ ನಿಧಿಯಿಂದ 3.96 ಕೋಟಿ ಅನುದಾನದಲ್ಲಿ ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರು ಗುದ್ದಲಿಪೂಜೆ ನೆರವೇರಿಸಿದರು.ಈ ಸಂದರ್ಭದಲ್ಲಿ ಪಾಲಿಕೆಯ ಮೇಯರ್ ಪ್ರೇಮಾನಂದ ಶೆಟ್ಟಿ ಉಪಮೇಯರ್ ಸುಮಂಗಲ ರಾವ್ ,

ಮರಕಡದಲ್ಲಿ ಹಿರಿಯ ಚೇತನಗಳೊಂದಿಗೆ ಮಾತುಕತೆ : ತ್ಯಾಗವನ್ನು ಅಭಿನಂದಿಸಿ ಸನ್ಮಾನಿಸಿದ ಶಾಸಕ ಡಾ. ಭರತ್ ಶೆಟ್ಟಿ

ಇಂದಿರಾಗಾಂಧಿ ಹೇರಿದ ತುರ್ತು ಪರಿಸ್ಥಿತಿಯನ್ನು ವಿರೋಧಿಸಿ ವಂದೇ ಮಾತರಂ ಘೋಷಣೆ ಕೂಗುತ್ತಾ ಪ್ರತಿಭಟನೆ ಮಾಡಿದ ಕಾರಣಕ್ಕೆ ಜೈಲುವಾಸ ಶಿಕ್ಷೆ ಅನುಭವಿಸಿ ಕಳಪೆ ಆಹಾರವನ್ನು ಸೇವಿಸುವ ಪರಿಸ್ಥಿತಿ ಬಂದಾಗಲೂ ಜೈಲಿನಲ್ಲಿ ಸ್ವಾತಂತ್ರ್ಯಯೋಧರ ಕಥೆಗಳನ್ನು ವಾಚಿಸುತ್ತಾ, ಜೈಲಿನಲ್ಲಿಯೇ ಸಂಘದ ಶಾಖೆ ಮಾಡುತ್ತಾ, ಭಜನೆಗಳನ್ನು ಹಾಡುತ್ತಾ ಕಳೆದ ದಿನಗಳನ್ನು ಹಿರಿಯರು ಹೇಳುವಾಗ ರೋಮಾಂಚನವಾಗುತ್ತದೆ ಎಂದು ಶಾಸಕರಾದ ಡಾ.ಭರತ್ ಶೆಟ್ಟಿ ಹೇಳಿದರು. ಅವರು ಮರಕಡ ವಾರ್ಡಿನ ಲೀಲಾ

ಕೊರೋನಾದಿಂದ ಪತ್ರಕರ್ತರಿಗೆ ಸಂಕಷ್ಟ : ಶಾಸಕ ಡಾ.ವೈ ಭರತ್ ಶೆಟ್ಟಿ ಹೇಳಿಕೆ

ಸುರತ್ಕಲ್: “ಕೊರೋನಾ ಎರಡನೇ ಅಲೆಯ ಸಂದರ್ಭದಲ್ಲಿ ಇಡೀ ದೇಶವೇ ತಲ್ಲಣಗೊಂಡಿದ್ದು ಮಾಧ್ಯಮ ಮಿತ್ರರಿಗೆ ಹೆಚ್ಚಿನ ಸಮಸ್ಯೆ ಎದುರಾಗಿದೆ. ಹೀಗಾಗಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿ ಯುವಮೋರ್ಚಾ ವತಿಯಿಂದ ಪತ್ರಕರ್ತರ ಕ್ಷೇಮ ವಿಚಾರಿಸುವ ಕಾರ್ಯಕ್ರಮ ಕೈಗೊಂಡಿದ್ದೇವೆ. ಪ್ರತೀ ಹಂತದಲ್ಲೂ ನಿಲ್ಲುವ ಪತ್ರಕರ್ತರನ್ನು ಗುರುತಿಸುವ ಕೆಲಸ ಸಮಾಜ ಮಾಡಬೇಕು” ಎಂದು ಮಂಗಳೂರು ಉತ್ತರ ಕ್ಷೇತ್ರ ಶಾಸಕ ಡಾ.ಭರತ್ ಶೆಟ್ಟಿ ಹೇಳಿದರು. ಅವರು

ಪಚ್ಚನಾಡಿ ತ್ಯಾಜ್ಯ ಕುಸಿತ ಪುನರಾರ್ವತನೆಯಾಗದಂತೆ ನಿರ್ಣಯ :ಪಾಲನಾ ಸಭೆಯಲ್ಲಿ ಶಾಸಕ ಡಾ.ಭರತ್ ಶೆಟ್ಟಿ

ಮುಂಗಾರು ಮಳೆಯ ಅವಧಿಯಲ್ಲಿ ಪಚ್ಚನಾಡಿಯ ಘನತ್ಯಾಜ್ಯ ಲ್ಯಾಂಡ್ ಫೀಲ್ ಘಟಕದ ತ್ಯಾಜ್ಯ ಕುಸಿತ ದುರಂತ ಈ ಬಾರಿ ಪುನರಾವರ್ತನೆಗೊಳ್ಳದಂತೆ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಕಳೆದ ವಾರ ಈಗಾಗಲೇ ಸಭೆ ನಡೆದಿದ್ದು, ಆ ಸಭೆಯಲ್ಲಿ ಕೈಗೊಂಡ ನಿರ್ಣಯಗಳ ಪಾಲನೆ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಭೆ ನಡೆಯಿತು. ಮಂಗಳೂರು ನಗರ ಉತ್ತರ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರ ಉಪಸ್ಥಿತಿಯಲ್ಲಿ ಮೇಯರ್

NRIಗಳಿಗೆ ವ್ಯಾಕ್ಸಿನ್ ನೀಡುವ ಅಭಿಯಾನಕ್ಕೆ ಶಾಸಕ ಡಾ.ಭರತ್ ಶೆಟ್ಟಿ ಶ್ಲಾಘನೆ

ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಭಾರತೀಯ ರೆಡ್ ಕ್ರಾಸ್ ಸೊಸೈಟಿ, ದ.ಕ ಸೇರಿ NRI ಗಳಿಗೆ ವ್ಯಾಕ್ಸಿನ್ ನೀಡುವ ಅಭಿಯಾನ ಹಮ್ಮಿಕೊಂಡಿದ್ದು ಕೆನರಾ ಹೈಸ್ಕೂಲಿನಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮದಲ್ಲಿ ಮಂಗಳೂರು ನಗರ ಉತ್ತರ ಶಾಸಕರಾದ ಡಾ.ವೈ ಭರತ್ ಶೆಟ್ಟಿ ಭಾಗವಹಿಸಿ ಈ ಮಾದರಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ವಿದೇಶದಲ್ಲಿ ಉದ್ಯೋಗದಲ್ಲಿರುವ ಅನಿವಾಸಿ ಭಾರತೀಯರು ಮತ್ತೆ ಉದ್ಯೋಗ ನಿಮಿತ್ತ ವಿದೇಶಕ್ಕೆ ತೆರಳುವಾಗ ಅವರಿಗೆ ಲಸಿಕೆ ಪಡೆದುಕೊಳ್ಳುವುದು

ಅಡ್ಯಾರ್: ನೆನೆಗುದಿಗೆ ಬಿದ್ದಿದ್ದ ಸಮಸ್ಯೆಗೆ ಪರಿಹಾರ ಒದಗಿಸಿದ ಶಾಸಕ ಡಾ.ಭರತ್ ಶೆಟ್ಟಿ

ಅಡ್ಯಾರ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಡ್ಯಾರ್ ದೋಟ ಎಂಬಲ್ಲಿ ಹಲವಾರು ವರ್ಷಗಳಿಂದ ಮಳೆ ನೀರು ಹಲವಾರು ಮನೆಗಳಿಗೆ ನುಗ್ಗಿ ಅವಾಂತರ ಸೃಷ್ಟಿಯಾಗುತ್ತಿತ್ತು. ಇತ್ತೀಚೆಗೆ ಸುರಿದ ಭಾರಿ ಮಳೆಗೆ ಹಲವಾರು ಮನೆಗಳಿಗೆ ನೀರು ನುಗ್ಗಿದ ಪರಿಣಾಮ ಸಾರ್ವಜನಿಕರಿಗೆ ತೊಂದರೆ ಉಂಟಾಗಿರುವುದನ್ನು ಮನಗಂಡು ಸ್ಥಳಕ್ಕೆ ಭೇಟಿ ನೀಡಿ ತಕ್ಷಣ ಪಂಚಾಯತ್ ರಾಜ್ ಇಂಜಿನಿಯರ್ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳನ್ನು ಮತ್ತು