Home Posts tagged #Bharathanatya

ಮಂಗಳೂರು : ಖ್ಯಾತ ನಟ, ನಾಟಕ ಕಲಾವಿದ, ಹಾಡುಗಾರ ಪ್ರಸಾಧನಕಾರ ಎಸ್. ರಾಮದಾಸ್ ನಿಧನ

ಖ್ಯಾತ ನಟ, ನಾಟಕ ಕಲಾವಿದ, ಹಾಡುಗಾರ ಪ್ರಸಾಧನಕಾರ ಎಸ್. ರಾಮದಾಸ್ (86) ಇಲ್ಲಿನ ಟಿ. ಟಿ. ರಸ್ತೆ ನಿವಾಸಿ ಅಲ್ಪ ಕಾಲದ ಅಸೌಖ್ಯದಿಂದಾಗಿ 27.03.2024 ರಂದು ಮಧ್ಯಾಹ್ನ ನಗರದ ಸ್ವಗ್ರಹದಲ್ಲಿ ನಿಧನ ಹೊಂದಿದರು. ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಇಲಾಖೆ ಯಲ್ಲಿ 32 ವರ್ಷ ಸೇವೆ ಸಲ್ಲಿಸಿದ ಇವರು ಕಲ್ಕೂರ ಜಾಹಿರಾತು ಸಂಸ್ಥೆಯಲ್ಲಿ ಕೆಲವು ವರ್ಷ ಕೆಲಸ ಮಾಡಿದ್ದರು

ಪುತ್ತೂರಿನ ಬಹುಮುಖ ಸಾಧಕ ವಿದ್ವಾನ್ ಮಂಜುನಾಥ್‌ಗೆ ಇಂಡಿಯಾ ಮತ್ತು ಏಷ್ಯಾ ಬುಕ್ ಆಫ್ ರೆಕಾರ್ಡ್ ಪ್ರಮಾಣಪತ್ರ

ಪುತ್ತೂರು: ಸಂಗೀತ, ನೃತ್ಯ, ಬರೆಹ, ಹಾಡುಗಾರಿಕೆ, ಕಥೆ, ಕವನ, ಯಕ್ಷಗಾನ ಹೀಗೆ ಬಹುಮುಖ ಪ್ರತಿಭೆಯಾಗಿರುವ ವಿದ್ವಾನ್ ಮಂಜುನಾಥ ಎನ್ ಪುತ್ತೂರು ಅವರ ಪ್ರತಿಭೆಯನ್ನು ಇಂಡಿಯಾ ಬುಕ್ ಆಫ್ ರೆಕಾರ್ಡ್ ಮತ್ತು ಏಷ್ಯಾ ಬುಕ್ ಆಫ್ ರೆಕಾರ್ಡ್ ದಾಖಲಿಸಿಕೊಂಡಿದೆ. ಭರತನಾಟ್ಯದಲ್ಲಿ ವಿಶಿಷ್ಟ ಆಸಕ್ತಿಯನ್ನು ಹೊಂದಿರುವ ಅವರು 23 ನಿಮಿಷದಲ್ಲಿ 20 ವಿಭಿನ್ನ ತಾಳ ಭರತನಾಟ್ಯದಲ್ಲಿ ಹಲವು ಪರಿಕಲ್ಪನೆಗಳನ್ನು ಇಟ್ಟುಕೊಂಡು ಮುನ್ನಡೆಯುತ್ತಿರುವ ಮಂಜುನಾಥ ಅವರು ಎರಡು ಕೈಗಳಿಂದ