Home Posts tagged #bharatharathna

ಮತ ಯತ್ನದ ಭಾರತ ರತ್ನ 

ಭಾರತ ರತ್ನ ಪ್ರಶಸ್ತಿಯ ಬಗೆಗೆ ಪ್ರಧಾನಿಯವರು ರಾಷ್ಟ್ರಪತಿಗಳಿಗೆ ಹೆಸರು ಸೂಚಿಸುತ್ತಾರೆ. ಅದಕ್ಕೆ ರಾಷ್ಟ್ರಪತಿ ಅವರು ಅಂಗೀಕಾರ ಮುದ್ರೆ ಒತ್ತುತ್ತಾರೆ. ಹಿಂದೆಲ್ಲ ಸಮಿತಿ ರಚನೆ, ಅಭಿಪ್ರಾಯ, ಮಂತ್ರಿ ಮಂಡಲದಲ್ಲಿ ಚರ್ಚೆ ಮೂಲಕ ಹೆಸರನ್ನು ಪ್ರಧಾನಿಯವರು ರಾಷ್ಟ್ರಪತಿಗಳಿಗೆ ಶಿಫಾರಸು ಮಾಡುತ್ತಿದ್ದರು. ಈಗ ಪ್ರಧಾನಿ ಮೋದಿಯವರು ಕಿಸೆಯಿಂದ ತೆಗೆದುಕೊಟ್ಟಂತೆ ಭಾರತ

ಬಿಜೆಪಿಯನ್ನು ರಾಷ್ಟ್ರಮಟ್ಟಕ್ಕೇರಿಸಿದ ನಾಯಕ ಎಲ್. ಕೆ. ಅಡ್ವಾಣಿಯವರಿಗೆ ಭಾರತ ರತ್ನ

ರಥ ಯಾತ್ರೆಯ ಮೂಲಕ ಬಿಜೆಪಿಯನ್ನು ರಾಷ್ಟ್ರ ಮಟ್ಟಕ್ಕೆ ಏರಿಸಿದ ನಾಯಕರಾದ ಲಾಲ್ ಕೃಷ್ಣ ಅಡ್ವಾಣಿಯವರಿಗೆ ಭಾರತ ರತ್ನ ಗೌರವ ಸಲ್ಲುತ್ತಿರುವುದಾಗಿ ಇಂದು ಪ್ರಧಾನಿ ಮೋದಿಯವರು ಅಡ್ವಾಣಿಯವರನ್ನು ಅವರ ಮನೆಯಲ್ಲಿ ಭೇಟಿ ಮಾಡಿ ತಿಳಿಸಿದರು.ರಾಮ ಮಂದಿರ ಹೋರಾಟದ ಮುಖ್ಯ ರೂವಾರಿಯಾಗಿದ್ದರು ಅಡ್ವಾಣಿ. 1977ರ ಜನತಾ ಸರಕಾರದಲ್ಲಿ ಮತ್ತು ವಾಜಪೇಯಿಯವರ ಸಂಪುಟದಲ್ಲಿ ಅಡ್ವಾಣಿಯವರು ಸಚಿವರಾಗಿದ್ದರು; ಉಪ ಪ್ರಧಾನಿ ಆಗಿದ್ದರು. ಆಗ ಮುಂದಿನ ಪ್ರಧಾನಿ ಅಡ್ವಾಣಿಯವರು ಎಂದು