Home Posts tagged #bharathshetty

ನಾಗರಿಕರಿಗಾಗಿ ಸರಕಾರಿ ಸೇವಾ ಸೌಲಭ್ಯಗಳ ಜನಸ್ಪಂದನಾ ಕಾರ್ಯಕ್ರಮ

ಪಚ್ಚನಾಡಿ, ಕಾವೂರು, ಕದ್ರಿಪದವು, ದೇರೆಬೈಲು, ತಿರುವೈಲ್, ಕುಡುಪು ಸೇರಿಸಿ 6 ವಾರ್ಡ್ ಗಳ ನಾಗರಿಕರಿಗಾಗಿ ಸರಕಾರಿ ಸೇವಾ ಸೌಲಭ್ಯಗಳ ಜನಸ್ಪಂದನಾ ಕಾರ್ಯಕ್ರಮಕ್ಕೆ ಶಾಸಕರಾದ ಡಾ.ಭರತ್ ಶೆಟ್ಟಿ ಚಾಲನೆ ನೀಡಿದರು. 1200 ರಷ್ಟು ನಾಗರಿಕರು ಭಾಗವಹಿಸಿದ, 30 ಕ್ಕೂ ಹೆಚ್ಚು ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದ ಜನಸ್ಪಂದನಾ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಸಮಾಜ

ಪಚ್ಚನಾಡಿ ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿ ಪೂರ್ಣ ಹಿನ್ನೆಲೆ ಶಾಸಕ ಡಾ. ಭರತ್ ಶೆಟ್ಟಿ ಭೇಟಿ, ಪರಿಶೀಲನೆ

ಪಚ್ಚನಾಡಿ ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿ ಹಾಗೂ ಬೊಂದೇಲ್ – ಮಂಗಳ ಜ್ಯೋತಿ ಸಂಪರ್ಕಿಸುವ ಪಚ್ಚನಾಡಿ ಮುಖ್ಯ ರಸ್ತೆ, ಎರಡೂ ಬದಿ ರಸ್ತೆ ಕಾಂಕ್ರಿಟೀಕರಣ ಕಾಮಗಾರಿ ವೇಗ ಪಡೆದು ಪೂರ್ಣ ಗೊಂಡ ಹಿನ್ನೆಲೆಯಲ್ಲಿ ಲೋಕಾರ್ಪಣೆಗೊಳಿಸುವ ಮುನ್ನ ಸಂಸದರಾದ ನಳೀನ್ ಕುಮಾರ್ ಕಟೀಲ್ ಅವರ ಸೂಚನೆ ಮೇರೆಗೆ ಪರಿಶೀಲನೆ ನಡೆಸಲು ಪಚ್ಚನಾಡಿ ರೈಲ್ವೇ ಬ್ರಿಡ್ಜ್ ಕಾಮಗಾರಿ ಪ್ರದೇಶಕ್ಕೆ ಮಂಗಳೂರು ಉತ್ತರ ಶಾಸಕರಾದ ಡಾ. ಭರತ್ ಶೆಟ್ಟಿ ವೈರವರು ಭೇಟಿ ನೀಡಿದರು.   ಇವರಿಗೆ

ಬಿಂದಿಯಾ ಎಲ್ ಶೆಟ್ಟಿಗೆ ಸಾರ್ವಜನಿಕ ಅಭಿನಂದನಾ ಸಮಾರಂಭ

ರಾಷ್ಟ್ರೀಯ ಸೇವಾ ಯೋಜನೆ 2019-20ನೇ ಸಾಲಿನ ಅತ್ಯುತ್ತಮ ಸ್ವಯಂಸೇವಕ ರಾಷ್ಟ್ರೀಯ ಪ್ರಶಸ್ತಿ ಪುರಸ್ಕøತ ಗೋವಿಂದ ದಾಸ ಕಾಲೇಜಿನ ವಿದ್ಯಾರ್ಥಿನಿ ಬಿಂದಿಯಾ ಎಲ್ ಶೆಟ್ಟಿ ಅವರಿಗೆ ಸಾರ್ವಜನಿಕ ಅಭಿನಂದನಾ ಸಮಾರಂಭ ನಡೆಯಿತು. ಸುರತ್ಕಲ್‍ನ ಗೋವಿಂದ ದಾಸ ಕಾಲೇಜಿನ ರಂಗ ಮಂದಿರದಲ್ಲಿ ಸಾರ್ವಜನಿಕ ಅಭಿನಂದನಾ ಸಮಾರಂಭ ನಡೆಯಿತು. ಮೊದಲಿಗೆ ಸುರತ್ಕಲ್ ಜಂಕ್ಷನ್‍ನಿಂದ ಗೊವಿಂದದಾಸ ಕಾಲೇಜಿನ ವರೆಗೆ ಮೆರವಣಿಗೆ ನಡೆಯಿತು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಬಿಂದಿಯಾ ಎಲ್

ಮಳೆ ನೀರಿಗೆ ಸಮರ್ಪಕ ವ್ಯವಸ್ಥೆವಿಲ್ಲದೇ ಕೃಷಿಗೆ ತೊಂದರೆ: ಶಾಸಕ ಡಾ.ವೈ.ಭರತ್ ಶೆಟ್ಟಿ ಭೇಟಿ

ರಾಷ್ಟ್ರೀಯ ಹೆದ್ದಾರಿ ಅಗಲೀಕರಣದ ಸಮಯದಲ್ಲಿ ಅರ್ಕುಳಬೈಲ್‌ನಿಂದ ಹರಿದು ಹೋಗುವ ನೀರಿಗೆ ಸಮರ್ಪಕ ವ್ಯವಸ್ಥೆ ಕಲ್ಪಿಸದೇ ಇರುವುದರಿಂದ ಸ್ಥಳೀಯ ನಿವಾಸಿಗಳಿಗೆ ತೊಂದರೆ ಆಗುವುದನ್ನ ಮನಗಂಡ ಶಾಸಕ ಡಾ.ವೈ.ಭರತ್ ಶೆಟ್ಟಿ ಅವರು ಸ್ಥಳಕ್ಕೆ ಭೇಟಿ ಕೊಟ್ಟಿದ್ದಾರೆ. ನೀರು ಹರಿದು ಹೋಗುವ ಮೋರಿಗಳು ಮಣ್ಣಿನಿಂದ ತುಂಬಿದ ಕಾರಣ ಕೃಷಿ ಭೂಮಿಯಲ್ಲಿ ನೀರು ತುಂಬಿ ಕೃಷಿಗೆ ತೊಂದರೆ ಆಗಿರುವುದರಿಂದ ಅಧಿಕಾರಿಗಳೊಂದಿಗೆ ಭೇಟಿ ಕೊಟ್ಟರು. ಇನ್ನು ರಾಷ್ಟ್ರೀಯ ಹೆದ್ದಾರಿ ಮತ್ತು ರೈಲ್ವೆ