ಅದ್ಯಪಾಡಿ ಬೈಲು ಮಾಗಣೆಯ ಬೀಬಿಲಚ್ಚಿಲ್ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಫೆ.23ರಿಂದ ಫೆ.25ರ ವರೆಗೆ ಬ್ರಹ್ಮಶ್ರೀ ಶಿಬರೂರು ಶ್ರೀ ವೇದವ್ಯಾಸ ತಂತ್ರಿಗಳ ನೇತೃತ್ವದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವವು ನಡೆಯಲಿದೆ. ಫೆ.23 ರಂದು ಬೆಳಿಗ್ಗೆ ಗಣಪತಿ ಹೋಮ, ಸಾಮೂಹಿಕ ಪ್ರಾರ್ಥನೆ, ತೋರಣ ಮುಹೂರ್ತ, ನಾಗತಂಬಿಲ, ರುದ್ರಯಾಗ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ,
ಮಂಗಳೂರಿನ ಅದ್ಯಪಾಡಿ ಬೀಬಿಲಚ್ಚಿಲ್ನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದದ ಜೀರ್ಣೋದ್ಧಾರ ಕಾಮಗಾರಿ ಹಾಗೂ ಮುಂದಿನ ಫೆಬ್ರವರಿ 2ರಿಂದ 6ರ ವರೆಗೆ ಬ್ರಹ್ಮ ಕಲಶೋತ್ಸವ ಹಾಗೂ ನಾಗಬ್ರಹ್ಮಮಂಡಲೋತ್ಸವದ ಸಮಾಲೋಚನಾ ಸಭೆಯು ನಡೆಯಿತು. ಶ್ರೀ ಕ್ಷೇತ್ರದಲ್ಲಿ ಸಾಮೂಹಿಕ ಪ್ರಾರ್ಥನೆ, ದೀಪಪ್ರಜ್ವಲನೆ, ಬ್ರಹ್ಮ ಕಲಶ ಬ್ರಹ್ಮ ನಾಗಮಂಡಲ ಆಮಂತ್ರಣ ಪತ್ರಿಕೆ ಅನಾವರಣ ನಿಧಿ ಸಂಗ್ರಹ ಮುಂದಿನ ಕಾರ್ಯಕ್ರಮದ ಬಗ್ಗೆ ಸಮಾಲೋಚನೆ ಸಭೆ ಶ್ರೀ ಮಂಜುನಾಥ ಭಂಡಾರಿ ಮೂಡುಶೆಡ್ಡೆಯವರ