ಪುತ್ತೂರು: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಮುರ ಸಮೀಪ ಫೆ.4ರಂದು ರಾತ್ರಿ ಬೈಕ್ ಮತ್ತು ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿ ಗಂಭೀರ ಗಾಯಗೊಂಡ ಬೈಕ್ ಸವಾರ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂಧಿಸದೆ ಮೃತಪಟ್ಟಿದ್ದಾರೆ.ಕೆಮ್ಮಿಂಜೆ ಬೈಲು ದಿ.ಪುರುಷೋತ್ತಮ ಎಂಬವರ ಪುತ್ರ ಚೇತನ್(46ವ)ರವರು ಮೃತಪಟ್ಟವರು. ಘಟನೆಯಿಂದ ಬೈಕ್ನಲ್ಲಿ ಸಹಸವಾರ ಮನೀಷ್(10ವ)ರವರು
ಉದ್ಯಾವರ ಗುಡ್ಡೆ ಅಂಗಡಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ನಸುಕಿನ ವೇಳೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಈಚರ್ ಲಾರಿ ಹೊತ್ತಿ ಉರಿದಿದ್ದು ಬೈಕ್ ಸವಾರ ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತರನ್ನು ಬೈಕ್ ಸವಾರ ಕೊರಂಗ್ರಪಾಡಿ ನಿವಾಸಿ ಅವಿನಾಶ್ ಆಚಾರ್ಯ( 19 ) ಎಂದು ಗುರುತಿಸಲಾಗಿದೆ. ಗುಜರಾತ್ ಕಡೆಯಿಂದ ಕೇರಳ ಕಡೆಗೆ ಬರುತ್ತಿದ್ದ ಈಚರ್ ಲಾರಿ ಎದುರಿನಲ್ಲಿ ಹೋಗುತ್ತಿದ್ದ ಬೈಕಿಗೆ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ
ಕಾರ್ಕಳ : ಟಿಪ್ಪರ್ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕಾರ್ಕಳ ನಗರ ಠಾಣೆ ವ್ಯಾಪ್ತಿ ಪುಲ್ಕೇರಿ ಎಂಬಲ್ಲಿ ನಡೆದಿದೆ.ಮೃತ ಕಾರ್ಕಳ ತಾಲೂಕು ಸಾಣೂರು ಗ್ರಾಮದ ಹಲಕ್ಕೀಕೆರೆ ನಿವಾಸಿ ಕತ್ತರಿ ಸಾಣೆ ಇಮ್ತಿಯಾಜ್ ರವರ ಪುತ್ರ ನಿಜಾಮ್ (22)ಎಂದು ಗುರುತಿಸಲಾಗಿದೆ.ಕಾರ್ಕಳ ಸಾಣೂರು ನಿಂದ ತನ್ನ ಕೆಲಸಕ್ಕೆಂದು ಬೆಳಗ್ಗೆ 10.30ರ ಸುಮಾರಿಗೆ ಕಾರ್ಕಳ ಕಡೆಗೆ ಹೋಗುತ್ತಿದ್ದಾಗ ಪುಲ್ಕೇರಿಯ ಬಳಿ ಮುಂದಿನಿಂದ ಹೋಗುತ್ತಿದ್ದ ರಿಕ್ಷಾವನ್ನು ಓವರ್ಟೇಕ್
ಬೈಕ್ ಢಿಕ್ಕಿಯಾಗಿ ರಸ್ತೆಗೆ ಬಿದ್ದಿದ್ದ ಪಾದಚಾರಿಯೊಬ್ಬನ ಮೇಲೆ ಟ್ಯಾಂಕರ್ ಹರಿದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟ ಘಟನೆ ನಗರ ಹೊರವಲಯದ ಕೂಳೂರು ಬಳಿ ನಡೆದಿದೆ. ಮೃತ ವ್ಯಕ್ತಿಯನ್ನು ಉತ್ತರ ಪ್ರದೇಶ ಮೂಲದ ಕಾರ್ಮಿಕ ಗುಡ್ಡು ಯಾದವ್( 29 ) ಎಂದು ಗುರುತಿಸಲಾಗಿದೆ. ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದಾಗ ಬೈಕೊಂದು ಢಿಕ್ಕಿಯಾಗಿ ಬಿದ್ದಿದ್ದ ಈತನ ಮೇಲೆ ಅತಿವೇಗದಿಂದ ಬರುತ್ತಿದ್ದ ಟ್ಯಾಂಕರ್ ಹರಿದಿದೆ ಎನ್ನಲಾಗಿದೆ.
ಉಳ್ಳಾಲ: ಮಂಜನಾಡಿ ನಾಟೆಕಲ್ ಸಮೀಪ ನಿನ್ನೆ ಸಂಜೆ ಸಂಭವಿಸಿದ ಭೀಕರ ಅಪಘಾತದಲ್ಲಿ ಹಿಂಬದಿ ಸವಾರಳಾಗಿದ್ದ ಹಳೆಯಂಗಡಿ ತೋಕೂರು ಬಳಿಯ ನಿವಾಸಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಬೈಕ್ ಚಲಾಯಿಸುತ್ತಿದ್ದ ಯುವಕ ಗಂಭೀರ ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಇಂದು ಮಧ್ಯಾಹ್ನ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.ಬೋಂದೇಲ್ ನಿವಾಸಿ ದೀಕ್ಷಿತ್ ಎಂಬವರ ಪತ್ನಿ ಹಳೆಯಂಗಡಿ ತೋಕೂರು ಬಸ್ ನಿಲ್ದಾಣ ಬಳಿಯ ನಿವಾಸಿ ಶ್ರೀ ನಿಧಿ (29) ನಿನ್ನೆ ಸಾವನ್ನಪ್ಪಿದ್ದು
ಉಳ್ಳಾಲ: ಪಾದಚಾರಿಗೆ ಬೈಕ್ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ತಲಪಾಡಿಯಲ್ಲಿ ನಡೆದಿದೆ. ತಲಪಾಡಿ ಹಳೆಯ ಬಸ್ಸು ತಂಗುದಾಣ ಬಳಿಯ ನಿವಾಸಿ ರಾಜೇಶ್ ಶೆಟ್ಟಿ(49)ಮೃತರು. ರಾಜೇಶ್ ಅವರಿಗೆ ತಲಪಾಡಿ ಹಳೆ ಬಸ್ಸು ತಂಗುದಾಣದ ಬಳಿ ಬೇಕರಿ ಇದ್ದು, ಎದುರಿನ ಹೆದ್ದಾರಿ ಬದಿಯಲ್ಲೇ ಮನೆಯಿದೆ. ಭಾನುವಾರದಂದು ತಲಪಾಡಿ ದೇವಿಪುರದ ರಥೋತ್ಸವ ಇದ್ದ ಹಿನ್ನಲೆ ರಾಜೇಶ್ ಅವರು ಮನೆಗೆ ಬಂದಿದ್ದ ನೆಂಟರನ್ನು ಉಪಚರಿಸಿ
ಉಳ್ಳಾಲ: ಒಂದೇ ಧಿಕ್ಕಿನಲ್ಲಿ ಚಲಿಸುತ್ತಿದ್ದ ಕಾರಿನ ಹಿಂಬದಿಗೆ ಅತಿ ವೇಗ ಹಾಗೂ ಅಜಾಗರೂಕತೆಯಿಂದ ಚಲಿಸುತ್ತಿದ್ದ ಥಾರ್ ಜೀಪ್ ಢಿಕ್ಕಿ ಹೊಡೆದ ಪರಿಣಾಮ ಕಾರಿನ ಚಕ್ರ ಸಿಡಿದು ಮುಂಬದಿ ಚಲಿಸುತ್ತಿದ್ದ ಬೈಕಿಗೆ ಢಿಕ್ಕಿ ಹೊಡೆದು, ಸವಾರ ಡಿವೈಡರ್ ಗೆ ಬಡಿದು ಸಾವನ್ನಪ್ಪಿದ ಘಟನೆ ರಾ.ಹೆ66 ರ ಕೊಲ್ಯ ಬ್ರಹ್ಮಶ್ರೀ ಮಂದಿರ ಎದುರುಗಡೆ ಇಂದು ಮಧ್ಯಾಹ್ನ ಸಂಭವಿಸಿದೆ. ಜೀಪಿನಲ್ಲಿದ್ದ ಯುವಕರು ಗಾಂಜಾ ನಶೆಯಲ್ಲಿದ್ದು, ಅವರ ಅಜಾಗರೂಕತೆಯಿಂದ ಘಟನೆ ಸಂಭವಿಸಿದೆ ಎಂದು ಆರೋಪಿಸಿ
ರಾಮಕುಂಜ: ಬೈಕ್ ಹಾಗೂ ಮಿನಿ ಗೂಡ್ಸ್ ವಾಹನವೊಂದರ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ರಾಮಕುಂಜ ಗ್ರಾಮದ ಗೋಳಿತ್ತಡಿ ಸಮೀಪ ಮಾ.4ರಂದು ರಾತ್ರಿ ನಡೆದಿದೆ. ಪುತ್ತೂರು ವಿವೇಕಾನಂದ ಪದವಿ ಕಾಲೇಜಿನ ಅಂತಿಮ ಬಿ.ಎ.ವಿದ್ಯಾರ್ಥಿ, ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಅಜೀರ ನಿವಾಸಿ ಗುರುವಪ್ಪ ಅವರ ಪುತ್ರ ಶ್ರೀಜಿಸ್(20ವ.)ಮೃತಪಟ್ಟ ದುರ್ದೈವಿಯಾಗಿದ್ದಾರೆ. ಶ್ರೀಜಿಸ್ರವರು ರಾಮಕುಂಜ
ಬೈಕ್ ಹಾಗೂ ಟಿಪ್ಪರ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರರು ಗಂಭೀರ ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಮುಂಡ್ಕೂರು ಇಂದಿರಾ ನಗರ ಬಜ್ಪೆ ಅತ್ರಾಡಿ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.ಮುಂಡ್ಕೂರು ಕಡೆಯಿಂದ ಬೆಳ್ಮಣ್ ಕಡೆ ಸಾಗುತ್ತಿದ್ದ KA 1969 ನಂಬರ್ ನ ಬೈಕ್ ನಲ್ಲಿ ಅಶ್ವಿನ್ ಎಂಬವರು ಆದೇಶ್ ಎಂಬವರನ್ನು ಸಹಸವಾರನಾಗಿ ಕುಳ್ಳರಿಸಿಕೊಂಡು ಹೋಗುತ್ತಿದ್ದಾಗ ಬೆಳ್ಮಣ್ ಕಡೆಯಿಂದ ಮುಂಡ್ಕೂರು ಕಡೆ ಸಾಗುತ್ತಿದ್ದ ಕೆ ಎ 20 ಡಿ 56 66 ನಂಬರಿನ ಲಾರಿ ಮುಖಾಮುಖಿ
ಉಳ್ಳಾಲ: ಡಿವೈಡರ್ ಗೆ ಬೈಕ್ ಢಿಕ್ಕಿ ಹೊಡೆದು ಸವಾರ ಸಾವನ್ನಪ್ಪಿರುವ ಘಟನೆ ರಾ.ಹೆ. 66 ರ ನೇತ್ರಾವತಿ ಸೇತುವೆಯಲ್ಲಿ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ.ಬಾಗಲಕೋಟೆ ನಿವಾಸಿ ಸುರೇಶ್ (30) ಮೃತರು. ಕಲ್ಲಾಪು ಸಲಫಿ ಮಸೀದಿ ಸಮೀಪ ಕುಟುಂಬ ಸಮೇತರಾಗಿ ಹಲವು ವರ್ಷಗಳಿಂದ ಬಾಡಿಗೆಯಲ್ಲಿದ್ದರು. ಮಂಗಳೂರಿನ ಬುಲೆಟ್ ಷೋರೂಮಿನಲ್ಲಿ ಕೆಲಸಕ್ಕಿದ್ದ ಸುರೇಶ್, ಬಳಿಕ ಪಂಪ್ವೆಲ್ ಸಮೀಪ ಗ್ಯಾರೇಜ್ ನಡೆಸುತ್ತಿದ್ದರು. ನಿನ್ನೆ ರಾತ್ರಿ ಗ್ಯಾರೇಜ್ ಕೆಲಸ ಮುಗಿಸಿ ಮನೆಯತ್ತ