Home Posts tagged #billava sangha

ಬಾಳೆಹೊನ್ನೂರು : ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸಂಘ ಬಾಳೆಹೊನ್ನೂರು ಸಂಘದ ನೂತನ ಅಧ್ಯಕ್ಷರಾಗಿ ಎನ್.ಎ ಸಂಜೀವ ಪೂಜಾರಿ ಆಯ್ಕೆ

ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸಂಘ ಬಾಳೆಹೊನ್ನೂರು ಸಂಘದ ಗೌರವಯುತ ಸತೀಶ್ ಪೂಜಾರಿಯವರ ನೇತೃತ್ವದಲ್ಲಿ ನೂತನ ಅಧ್ಯಕ್ಷರ ಆಯ್ಕೆಯನ್ನು ಚೀಟಿ ಎತ್ತುವ ಮೂಲಕ ನಡೆಸಲಾಯಿತು. ಈ ಪ್ರಕ್ರಿಯೆಯಲ್ಲಿ ಎನ್ ಎ ಸಂಜೀವ ಪೂಜಾರಿಯವರು ಆಯ್ಕೆಗೊಂಡರು. ನೂತನ ಅಧ್ಯಕ್ಷರನ್ನು ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸಂಘ ಬಾಳೆಹೊನ್ನೂರು ಸಂಘದ ಎಲ್ಲಾ ಸದಸ್ಯರುಗಳು ಒಮ್ಮತದ

ಬಜ್ಪೆ ನಾರಾಯಣ ಗುರು ಸಮಾಜ ಸೇವಾ ಸಂಘದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆ

ಮಾರ್ಚ್ 10ರಂದು ನಡೆಯುವ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆಯು ಮಂಗಳೂರು ತಾಲೂಕಿನ ಬಜ್ಪೆ ನಾರಾಯಣ ಗುರು ಸಮಾಜ ಸೇವಾ ಸಂಘದಲ್ಲಿ ಅಧ್ಯಕ್ಷರಾದ ಶಿವರಾಮ್ ಪೂಜಾರಿಯವರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಡಾ। ರಾಜಶೇಖರ್ ಕೋಟ್ಯಾನ್,ಪ್ರಧಾನ ಕಾರ್ಯದರ್ಶಿ ಬಾಳ ಗಂಗಾಧರ ಪೂಜಾರಿ,ಜೊತೆ ಕಾರ್ಯದರ್ಶಿ ಗಣೇಶ್ ಪೂಜಾರಿ,ಶೇಖರ್ ಪೂಜಾರಿ,ಗಂಗಾಧರ ಪೂಜಾರಿ,ಬಜ್ಪೆ ಯುವವಾಹಿನಿ ಘಟಕದ

ಬೈಲೂರು : ಬಿಲ್ಲವ ಸಮಾಜ ಸೇವಾ ಸಂಘದ 5ನೇ ವರ್ಷದ ವರ್ಧಂತಿ ಮಹೋತ್ಸವ

ಕಾರ್ಕಳ ತಾಲೂಕಿನ ಬೈಲೂರು ಬಿಲ್ಲವ ಸಮಾಜ ಸೇವಾ ಸಂಘದ 5ನೇ ವರ್ಷದ ವರ್ಧಂತಿ ಮಹೋತ್ಸವ ಕಾರ್ಯಕ್ರಮ ಅಧ್ಯಕ್ಷರಾದ ಸುರೇಂದ್ರ ಪೂಜಾರಿಯವರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಡಾ। ರಾಜಶೇಖರ್ ಕೋಟ್ಯಾನ್,ತುಳು ರಂಗಭೂಮಿ ಕಲಾವಿದ ಭೋಜರಾಜ್ ವಾಮಂಜೂರ್,ಮಹಾಮಂಡಲದ ಕೋಶಾಧಿಕಾರಿ ಗಣೇಶ್ ಪೂಜಾರಿ,ಸತೀಶ್ ಪೂಜಾರಿ ಹಾಗೂ ಬೈಲೂರಿನ ಸಮಾಜ ಬಂದವರು ಪಾಲ್ಗೊಂಡಿದ್ದರು.ಕಾರ್ಯಕ್ರಮದಲ್ಲಿ ಮಾರ್ಚ್ 10ರಂದು ಮುಲ್ಕಿಯಲ್ಲಿ

ಮುಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅರ್ಧ ವಾರ್ಷಿಕ ಪ್ರಾದೇಶಿಕ ಮಹಾಸಭೆ

ರಾಷ್ಟ್ರೀಯ ಬಿಲ್ಲವರ ಮಹಾಮಂಡಲ (ರಿ.) ಮುಲ್ಕಿ ಇದರ ಅರ್ಧ ವಾರ್ಷಿಕ ಪ್ರಾದೇಶಿಕ ಮಹಾಸಭೆಯು ಮೂಡಬಿದ್ರೆ ತಾಲೂಕಿನ ಇರುವೈಲಿನ ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಂಘದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಡಾ। ರಾಜಶೇಖರ್ ಕೋಟ್ಯಾನ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಇರುವೈಲು ಸಂಘದ ಅಧ್ಯಕ್ಷರಾದ ಕುಮಾರ್ ಪೂಜಾರಿ,ಕರ್ನಾಟಕ ಉಚ್ಚ ನ್ಯಾಯಾಲಯದ ನಿರ್ದೇಶಿತ ಹಿರಿಯ ನ್ಯಾಯಾವಾದಿ ತಾರಾನಾಥ ಪೂಜಾರಿ, ಮಹಾಮಂಡಲದ ಕಾರ್ಯದರ್ಶಿ ಗಂಗಾಧರ ಪೂಜಾರಿ

ಪ್ರವೀಣ್ ನೆಟ್ಟಾರ್ ಸ್ಮರಣಾರ್ಥ ಬಿಲ್ಲವ ಸಂಘದಿಂದ 14 ಬಡ ಕುಟುಂಬಗಳಿಗೆ ಸೂರು

ಪುತ್ತೂರು:- ದುಷ್ಕರ್ಮಿಗಳಿಂದ ಹತ್ಯೆಗೀಡಾದ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರ್ ಅವರ ಕುಟುಂಬದವರಿಗೆ ದ.ಕ ಹಾಗೂ ಉಡುಪಿ ಬಿಲ್ಲವ ಪ್ರಮುಖರು 45 ಲಕ್ಷ ವೆಚ್ಚದಲ್ಲಿ ಮನೆ ನಿರ್ಮಾಣ ಮಾಡಿಕೊಡುವುದಾಗಿ ಹೇಳಿದ್ದು ಇದೀಗ ಇದಕ್ಕೆ ಅವಕಾಶ ಇಲ್ಲದ ನಿಟ್ಟಿನಲ್ಲಿ ಇದೇ ಹಣದಿಂದ ಪ್ರವೀಣ್ ನೆಟ್ಟಾರ್ ಸ್ಮರಣಾರ್ಥ ದ.ಕ ಉಡುಪಿ ವಿಧಾನಸಭಾ ಕ್ಷೇತ್ರದ 14 ಮಂದಿ ಹಿಂದುಳಿದ ವರ್ಗಗಳ ಕುಟುಂಬಗಳಿಗೆ ಮನೆ ನಿರ್ಮಿಸಿಕೊಡುವ ಯೋಜನೆ ಹಾಕಿಕೊಳ್ಳಲಾಗಿದೆ ಎಂದು