ಪುತ್ತೂರು:ಭಾರತರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮಶತಾಬಿ ಪ್ರಯುಕ್ತ ದೇಶದ್ಯಾಂತ ಬಿ.ಜೆ.ಪಿ ವತಿಯಿಂದ ಅಟಲ್ ವಿರಾಸತ್ ವಿಶೇಷ ಕಾರ್ಯಕ್ರಮವನ್ನು ಪಕ್ಷ ಆಯೋಜಿಸಿದ್ದು, ದ.ಕ ಜಿಲ್ಲಾ ಬಿ.ಜೆ.ಪಿ ವತಿಯಿಂದ ಪುತ್ತೂರು ವೆಂಕಟರಮಣ ದೇವಸ್ಥಾನದ ಮೈದಾನದಲ್ಲಿ ನಡೆಯುವ ಅಟಲ್ ವಿರಾಸತ್ ಕಾರ್ಯಕ್ರಮಕ್ಕೆ ಪಾಲ್ಗೊಳ್ಳಲು ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ
ಮಳೆಯಿಂದಾಗಿ ಕೆಟ್ಟು ಹೋಗಿರುವ ರಾಜ್ಯದ ರಸ್ತೆಗಳ ಗುಂಡಿ ಮುಚ್ಚಲು ಕೂಡ ಅನುದಾನ ನೀಡದ ರಾಜ್ಯದ ಕಾಂಗ್ರೆಸ್ ಸರಕಾರದ ವಿರುದ್ಧ ಇಂದು ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ವತಿಯಿಂದ ಸುಬ್ರಹ್ಮಣ್ಯ ಮಂಜೇಶ್ವರ ರಾಜ್ಯ ಹೆದ್ದಾರಿಯ ಕಾಣಿಯೂರಿನಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸುಳ್ಯ ಶಾಸಕಿ ಕುಮಾರಿ ಭಾಗಿರತಿ ಮುರುಳ್ಯ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಶ್ರೀ ರಾಕೇಶ್ ರೈ ಕೆಡಂಜಿ, ಮಂಡಲ ಪ್ರಧಾನ ಕಾರ್ಯದರ್ಶಿ ಶ್ರೀ ವಿನಯ್ ಕುಮಾರ್
ಮೂಡುಬಿದಿರೆ : ವಿವಿಧ ಪೂಜಾ ಸಾಮಗ್ರಿಗಳ ಬೆಲೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಕಟೀಲು ದೇವಳದ ಆಡಳಿತ ಮಂಡಳಿಯವರು ವಿವಿಧ ಸೇವೆಗಳ ಮೌಲ್ಯವನ್ನು ಏರಿಸಿದ್ದರೂ ಅದು ಕಾಂಗ್ರೆಸ್ ಸರಕಾರವೇ ಏರಿಸಿದ್ದು ಎಂದು ಜನಸಾಮಾನ್ಯರಲ್ಲಿ ತಪ್ಪು ತಿಳುವಳಿಕೆ ಮೂಡುವಂತೆ ಅಪಪ್ರಚಾರ ಮಾಡುತ್ತಿರುವ ಬಿಜೆಪಿಯ ವಿರುದ್ಧ ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದೆ.ಬಿಜೆಪಿಯ ಐಟಿ ಸೆಲ್,ವಾಟ್ಸಾಪ್ ಮತ್ತು ಫೇಸ್ ಬುಕ್ ಗಳಂತಹ ಸಾಮಾಜಿಕ
ಮೂಡುಬಿದಿರೆ: ಸ್ವಯಂಸೇವಕ ಸಂಘದ ಸ್ವಯಂಸೇವಕರಾಗಿ ತಮ್ಮ ಜೀವನವನ್ನು ರಾಷ್ಟ್ರ ನಿರ್ಮಾಣಕ್ಕೆ ಸಮರ್ಪಿಸಿ ದೇಶದ ಯುವಜನತೆಗೆ ಮಾರ್ಗದರ್ಶಿಯಾದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ಪುಣ್ಯತಿಥಿಯ “ಸಮರ್ಪಣಾ ದಿನವನ್ನು” ಭಾರತೀಯ ಜನತಾ ಪಾರ್ಟಿ ಮುಲ್ಕಿ-ಮೂಡುಬಿದಿರೆ ಮಂಡಲ ಹಾಗೂ ಮೂಡುಬಿದಿರೆ ಮಹಾಶಕ್ತಿಕೇಂದ್ರದ ವತಿಯಿಂದ ಬಿಜೆಪಿ ಕಚೇರಿಯಲ್ಲಿ ಆಚರಿಸಲಾಯಿತು. ಈ ಸಂಧರ್ಭದಲ್ಲಿ ಮೂಡುಬಿದಿರೆ ಮಹಾಶಕ್ತಿಕೇಂದ್ರ ಅಧ್ಯಕ್ಷ ಲಕ್ಷ್ಮಣ್ ಪೂಜಾರಿ, ಮಂಡಲ ಪ್ರಧಾನ
ಭ್ರಷ್ಟರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ,ಕಾರ್ಕಳ ತಾಲೂಕು ಕಚೇರಿ ಮುಂಭಾಗದಲ್ಲಿ ಕಾರ್ಕಳ ಬಿಜೆಪಿ ನೇತೃತ್ವದಲ್ಲಿ ಫೆ.6ರಂದು ಬೃಹತ್ ಪ್ರತಿಭಟನೆ ನಡೆಯಲಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ನಂತರ ನಿರಂತರವಾಗಿ ಎಲ್ಲಾ ವಿಭಾಗಗಳಲ್ಲೂ ಬೆಲೆ ಏರಿಕೆಯನ್ನು ನಡೆಸುತ್ತಲೇ ಇದೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಆಡಳಿತಕ್ಕೆ ಬಂದ ದಿನದಿಂದ ರಸ್ತೆ, ನೀರು, ಶಾಲಾ ಕಟ್ಟಡ ಹಾಗೂ ಇತರ ಅಭಿವೃದ್ಧಿ ಯಾವುದೇ ಅನುದಾನವನ್ನು ಬಿಡುಗಡೆ
ಕಾರ್ಕಳ, ಅಭಿವೃದ್ಧಿ ಶೂನ್ಯ ಕಾಂಗ್ರೆಸ್ ಸರಕಾರದ ಭ್ರಷ್ಟಾಚಾರ ಜನವಿರೋಧಿ ನೀತಿ ಖಂಡಿಸಿ ಫೆಬ್ರವರಿ 6 ರಂದು ತಾಲೂಕು ಕಚೇರಿ ಮುಂಭಾಗ ಬೆಳಿಗ್ಗೆ 10 ಗಂಟೆಯಿಂದ ಪ್ರತಿಭಟನೆ ಸಭೆ ನಡೆಯಲಿದೆ ಎಂದು ಬಿಜೆಪಿ ಕ್ಷೇತ್ರ ಅಧ್ಯಕ್ಷ ನವೀನ್ ನಾಯಕ್ ಮಾಹಿತಿ ನೀಡಿದರು. ಕಳೆದ ಎರಡು ವರ್ಷಗಳಲ್ಲಿ ಆಡಳಿತ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರಕಾರ ಗ್ರಾಮೀಣ ಭಾಗದ ಜನರ ನಿತ್ಯ ಜೀವನಕ್ಕೆ ತೊಂದರೆ ಕೊಡುವ ಕೆಲಸ ಮಾಡುತ್ತಿದೆ. ಹಿಂದೂ ಕಾರ್ಯಕರ್ತರಿಗೆ
ಪುತ್ತೂರು : ಪುತ್ತೂರು ತಾಲ್ಲೂಕು ಅರಿಯಡ್ಕ ಗ್ರಾಮ ಪಂಚಾಯತ್ ನ ಮಾಡೂರು 2 ನೇ ವಾರ್ಡ್ ನಲ್ಲಿ ಪ.ಜಾತಿಗೆ ಮೀಸಲಿರಿಸಿದ ಸ್ಥಾನದಿಂದ ಕಾಂಗ್ರೆಸ್ ಬೆಂಬಲಿತ ಸದಸ್ಯರಾಗಿ ಚುನಾಯಿತರಾಗಿದ್ದ ಶಂಕರ ಮಾಡಂದೂರು ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಉಪಚುನಾವಣೆ ನಡೆಯಲಿದ್ದು, ನ.11ರಂದು ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಹರೀಶ್ ಎ.ಕೆ ಮಾಡ್ಯೂರು ನಾಮಪತ್ರ ಚುನಾವಣಾ ಅಧಿಕಾರಿಗಳಿಗೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಉಪಾಧ್ಯಕ್ಷ ಪ್ರಸನ್ನ ಮಾರ್ತಾ, ಜಿಲ್ಲಾ
ಪುತ್ತೂರು: ರಾಜ್ಯದಲ್ಲಿ 12ಲಕ್ಷ ಬಿಪಿಎಲ್ ಕಾರ್ಡ್ಗಳನ್ನು ಅನಧಿಕೃತ ಬಿಪಿಎಲ್ ಕಾರ್ಡ್ಗಳೆಂದು ಗುರುತಿಸಲಾಗಿದ್ದು, ಇವುಗಳನ್ನು ರದ್ದು ಮಾಡಲು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಸಿದ್ಧತೆ ನಡೆಸುತ್ತಿದೆ ಎಂದು ಗೊತ್ತಾಗಿದೆ. ಇದರ ವಿರುದ್ಧ ಬಿಜೆಪಿ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಸಲಿದೆ ಎಂದು ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಎಚ್ಚರಿಸಿದರು. ವಿಧಾನ ಪರಿಷತ್ ಉಪ ಚುನಾವಣೆ ಹಿನ್ನೆಲೆಯಲ್ಲಿ ಪುತ್ತೂರಿಗೆ ಬಂದಿದ್ದ
ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಪಿವಿಎಸ್ ಸರ್ಕಲ್ ಬಳಿಯ ವೈಶ್ಯ ಎಜುಕೇಶನ್ ಸೊಸೈಟಿ ಸಭಾಂಗಣದಲ್ಲಿ ನಡೆದ ಯೋಗಾಭ್ಯಾಸದಲ್ಲಿ ಶಾಸಕ ವೇದವ್ಯಾಸ ಕಾಮತ್ ಅವರು ಭಾಗವಹಿಸಿದರು. ಈ ವೇಳೆ ಮಾತನಾಡಿದ ಶಾಸಕರು, ಭಾರತದ ಸನಾತನ ಪರಂಪರೆಯನ್ನು ಇಡೀ ವಿಶ್ವವೇ ಗೌರವಿಸುವ ದಿನವೇ ಅಂತಾರಾಷ್ಟ್ರೀಯ ಯೋಗ ದಿನ. ಮನುಷ್ಯನ ದೇಹದ ಸಮತೋಲನಕ್ಕಾಗಿ ಯೋಗದ ಕೊಡುಗೆ ಅನನ್ಯವಾಗಿದ್ದು ದೇಹದ ಜೊತೆಗೆ ಮನಸ್ಸಿಗೂ
ಬೈಂದೂರು: ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರು ಬಿಜೆಪಿ ಮತಗಳನ್ನು ಟಾರ್ಗೆಟ್ ಮಾಡಿ, ಕಾಂಗ್ರೆಸ್ ಗೆಲ್ಲಿಸುವ ಮಾನಸಿಕತೆಯಲ್ಲಿದ್ದದ್ದು ಅರಿವೆ ಬಂದಿದೆ. ಹೀಗಾಗಿಯೇ ರಾಷ್ಟ್ರಭಕ್ತರಾದ ನಾವೆಲ್ಲರೂ ಪ್ರಧಾನಿ ಮೋದಿಯವರಿಗೆ ಬೆಂಬಲ ನೀಡುತ್ತೇವೆ ಮತ್ತು ಬೈಂದೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರ ಪರವಾಗಿ ಕೆಲಸ ಮಾಡಲಿದ್ದೇವೆ ಎಂದು ರಾಷ್ಟ್ರಭಕ್ತರ ಬಳಗದ ಶ್ರೀಧರ್ ಬಿಜೂರ್ ಹೇಳಿದರು. ಅವರು ಬೈಂದೂರು ಬಿಜೆಪಿ ಕಚೇರಿಯಲ್ಲಿ




























