ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆಶಾ ತಿಮ್ಮಪ್ಪ ಏ.20 ಗುರುವಾರ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಬಿಜೆಪಿ ಮಾಧ್ಯಮ ಪ್ರಮುಖ್ ಚಂದ್ರಶೇಖರ ರಾವ್ ಬಪ್ಪಳಿಗೆ ತಿಳಿಸಿದ್ದಾರೆ. ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ನಾಮಪತ್ರ ಸಲ್ಲಿಕೆ ಕಾರ್ಯಕ್ರಮ ಒಂದು ಅಭೂತಪೂರ್ವ ಕಾರ್ಯಕ್ರಮವಾಗಲಿದ್ದು, ಗ್ರಾಮ ಮಟ್ಟದಿಂದ ಸುಮಾರು
ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀ ಡಿ. ವೇದವ್ಯಾಸ್ ಕಾಮತ್ ಅವರು ಶಿವಭಾಗ್ ವಾರ್ಡಿನ ಪದವು ಮೇಗಿನಮನೆ ಹಾಗೂ ಬಿಕರ್ನಕಟ್ಟೆ ಪರಿಸರದಲ್ಲಿ ಮತಯಾಚನೆ ನಡೆಸಿದರು. ಸಂದರ್ಭದಲ್ಲಿ ಮಾತನಾಡಿದ ವೇದವ್ಯಾಸ್ ಕಾಮತ್, ರಾಜ್ಯ ಸರಕಾರದ ಜನಪರ ಯೋಜನೆಗಳನ್ನು, ನಗರದ ಅಭಿವೃದ್ಧಿಗಾಗಿ ಕೈಗೊಂಡ ಯೋಜನೆಗಳನ್ನು ತಿಳಿಸಿ ಮತ ನೀಡುವಂತೆ ಕೋರಿದರು. ಈ ಸಂದರ್ಭದಲ್ಲಿ ಬಿಜೆಪಿ ಸುಜನ್ ದಾಸ್ ಕುಡುಪು, ಕಾವ್ಯ ನಟರಾಜ್, ರಾಮಚಂದ್ರ ಚೌಟ, ಯೋಗಿಶ್ ಶೆಣೈ,
ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಿ. ವೇದವ್ಯಾಸ್ ಕಾಮತ್ ಅವರು ದೇರೆಬೈಲ್ ದಕ್ಷಿಣ ವಾರ್ಡಿನ ಮನೆ ಮನೆಗೆ ತೆರಳಿ ಮತಯಾಚನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಳೆದ ಐದು ವರ್ನವಗಳಿಂದ ಮಂಗಳೂರು ನಗರ ದಕ್ಷಿಣದಲ್ಲಿ ಅಭಿವೃದ್ಧಿ, ಜನಪರ ಕಾರ್ಯಗಳು ಹಾಗೂ ನಿರಂತರವಾಗಿ ಕ್ಷೇತ್ರದ ಜನರೊಂದಿಗೆ ಬೆರೆತಿದ್ದೇನೆ ಎಂದು ಹೇಳಿದರು. ರಾಜ್ಯ ಸರಕಾರದ ಜನಪರ ಯೋಜನೆಗಳನ್ನು, ನಗರದಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳ ಮಾಹಿತಿ ಮನೆ ಮನೆಗೆ
ಮೂಡುಬಿದಿರೆ: ಮುಲ್ಕಿ – ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮಾನಾಥ್ ಎ. ಕೋಟ್ಯಾನ್ ಅವರು ಸಹಸ್ರಾರು ಸಂಖ್ಯೆಯ ಕೇಸರಿಪಡೆಯೊಂದಿಗೆ ಮೆರವಣಿಗೆಯಲ್ಲಿ ಆಡಳಿತ ಸೌಧಕ್ಕೆ ಆಗಮಿ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು. ನಂತರ ಮಾತನಾಡಿದ ಕೋಟ್ಯಾನ್ ಅವರು ಕಳೆದ ಐದು ವರ್ಷಗಳಲ್ಲಿ ಎರಡು ವರ್ಷ ಕೊರೋನಾದಿಂದಾಗಿ ಸಮಸ್ಯೆಯಾಗಿತ್ತು. ಆದರೆ ಮೂರು ವರ್ಷಗಳಲ್ಲಿ ಕ್ಷೇತ್ರಕ್ಕೆ ಹಲವಾರು ಯೋಜನೆಗಳನ್ನು ತರುವ ಮೂಲಕ ಅಭಿವೃದ್ಧಿ ಪಡಿಸಲಾಗಿದೆ.
ಉಳ್ಳಾಲ : ಬಿಜೆಪಿ ಗೆಲುವು ಸಾಧಿಸಿದಲ್ಲಿ ಶಾಸಕರಿಂದ ಆಗಿರುವ ತೊಂದರೆ, ತಾರತಮ್ಯವನ್ನು ದೂರವಾಗಿಸುವ ಪ್ರಾಮಾಣಿಕ ಪ್ರಯತ್ನ. ಪ್ರತಿಯೊಬ್ಬರನ್ನು ಮುಟ್ಟುವ ಕೆಲಸವನ್ನು ಪ್ರಯತ್ನಿಸುತ್ತೇನೆ, ಸೀಮಿತ ದಿನಗಳಿರುವುದರಿಂದ ಕಾರ್ಯಕರ್ತರು ಮನೆ ಬಾಗಿಲಿಗೆ ಬಂದರೂ ಕ್ಷೇತ್ರದಲ್ಲಿ ಬಿಜೆಪಿಯನ್ನು ಗೆಲ್ಲಿಸಿರಿ ಎಂದು ಮಂಗಳೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸತೀಶ್ ಕುಂಪಲ ಹೇಳಿದ್ದಾರೆ. ಅವರು ಪಂಡಿತ್ ಹೌಸ್ ನಲ್ಲಿ ಮಂಗಳೂರು ವಿಧಾನಸಭಾ ಕ್ಷೇತ್ರದ ಬಿಜೆಪಿ
ಬೈಂದೂರು: ಈಗಾಗಲೇ ಬೈಂದೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದು ಏಪ್ರಿಲ್ 20 ರಂದು ಗುರುವಾರ ಬಿಜೆಪಿ ಕಾರ್ಯಕರ್ತರ ಬ್ರಹತ್ ಸಮಾವೇಶದ ಮೂಲಕ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೈಂದೂರು ಕ್ಷೇತ್ರಕ್ಕೆ ಆಗಮಿಸಲಿದ್ದಾರೆ ಎಂದು ಬೈಂದೂರು ಬಿಜೆಪಿ ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಹೇಳಿದರು. ಅವರು ಸೋಮವಾರ ಬಿಜೆಪಿ ಕಛೇರಿಯಲ್ಲಿ ನಡೆದ
ಬಿಜೆಪಿ ಆಭ್ಯರ್ಥಿ ಕುಮಾರಿ ಭಾಗೀರತಿ ಮುರುಳ್ಯರಿಂದ ಬಿರುಸಿನ ಪ್ರಚಾರ ಅಜ್ಜಾರವರ ಗ್ರಾಮದಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆ-2023ಗೆ ಭಾಜಪಾ ಸುಳ್ಯ ವತಿಯಿಂದ ಮತಪ್ರಚಾರ ನಡೆಸಲಾಯಿತು.ಕಾರ್ಯಕರ್ತರನ್ನು ಉದ್ದೇಶಿಸಿ ಕ್ಷೇತ್ರ ಚುನಾವಣಾ ಮಾದ್ಯಮ ವಕ್ತಾರ ವೆಂಕಟ್ ದಂಬೆಕೊಡಿ ಭಾರತವನ್ನು ಪರಮ ವೈಭವದಲ್ಲಿ ಕಾಣುವುದಕ್ಕಾಗಿ ಸುಳ್ಯದ ಮೆನಾಲದಿಂದ ಪ್ರಾರಂಭವಾಗಲಿ, ನಮ್ಮದು ಕಾರ್ಯಕರ್ತರ ಪಕ್ಷ ನಮ್ಮ ಕಾರ್ಯಕರ್ತರಿಗೆ ಪಕ್ಷ ಮುಖ್ಯ ವ್ಯಕ್ತಿ ಅಲ್ಲಾ ಎಂದು ತೋರಿಸಿಕೊಟ್ಟ
ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಿ. ವೇದವ್ಯಾಸ ಕಾಮತ್ ಅವರು ಬೃಹತ್ ಪಾದಯಾತ್ರೆ ಮೂಲಕ ಇಂದು ನಾಮಪತ್ರ ಸಲ್ಲಿಸಿದರು. ಮೊದಲಿಗೆ ಕುದ್ರೋಳಿಯ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಬೃಹತ್ ಕಾರ್ಯಕರ್ತರ ಮೆರವಣಿಗೆ ಮೂಲಕ ಸಾಗಿ ಮಂಗಳೂರಿನ ಪಾಲಿಕೆ ಕಚೇರಿಯಲ್ಲಿ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು. ಡಿ ವೇದವ್ಯಾಸ ಕಾಮತ್ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಾಥ್ ನೀಡಿದರು.
ಬಿಜೆಪಿಯ ಮೂರು ದಶಕಗಳ ನಂಟನ್ನು ಕಡಿದು ಕಾಂಗ್ರೆಸ್ ಸೇರ್ಪಡೆಯಾಗಿರುವ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ಕೈ ಪಾಳಯದಲ್ಲಿ ತಮ್ಮ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಸೋಮವಾರ ಬೆಳಗ್ಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿ ಹಿರಿಯ ಮುಖಂಡರ ಸಮ್ಮುಖದಲ್ಲಿ ಜಗದೀಶ್ ಶೆಟ್ಟರ್ ಅವರು ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾದರು. ಜಗದೀಶ್ ಶೆಟ್ಟರ್ ಅವರು ತಾನು ಬಿಜೆಪಿಯಿಂದ
ಬಂಟ್ವಾಳ: ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಶಾಸಕ ರಾಜೇಶ್ ನಾಯ್ಕ್ ಅವರು ನಾಮಪತ್ರ ಸಲ್ಲಿಸಲು ಪೆÇಳಲಿ ಕ್ಷೇತ್ರದಿಂದ ಪಾದಾಯಾತ್ರೆಯ ಮೂಲಕ ಆಗಮಿಸುವ ಸುದ್ದಿ ತಿಳಿದ ದಂಪತಿ ತಮ್ಮ ಮನೆಯಿಂದ ಸುಮಾರು 35 ಕಿ.ಮಿ.ದೂರದವರೆಗೆ ಕಾಲ್ನಡಿಗೆಯಲ್ಲಿ ಆಗಮಿಸಿ ಪಕ್ಷದ ಅಭ್ಯರ್ಥಿಗೆ ಶುಭಾಶಯ ಕೋರಿದ ಘಟನೆ ಬಂಟ್ವಾಳದಲ್ಲಿ ನಡೆಯಿತು. ಬಡಗಕಜೆಕಾರು ಗ್ರಾ.ಪಂ.ಮಾಜಿ ಸದಸ್ಯ ಗಂಗಾಧರ ಪೂಜಾರಿ ತನ್ನ ಪತ್ನಿ ಚಂದ್ರಾವತಿ ಅವರ ಜೊತೆಗೂಡಿ ಕಜೆಕಾರಿನ ಮಹಾದೇಶ್ವರ ದೇವಸ್ಥಾನದಿಂದ




























