ಬಂಟ್ವಾಳ: ನಾವೂರು ಗ್ರಾಮ ಪಂಚಾಯತಿಯಲ್ಲಿ ಆಗುತ್ತಿರುವ ಅವ್ಯವಸ್ಥೆಯ ವಿರುದ್ಧ ಬಿಜೆಪಿ ವತಿಯಿಂದ ಗುರುವಾರ ಬೆಳಿಗ್ಗೆ ಪ್ರತಿಭಟನೆ ನಡೆಯಿಯಿತು.9/11, ಕಟ್ಟಡ ಪರವಾನಿಗೆ , ನಿರಾಕ್ಷೇಪಣಾ ಪತ್ರ, ಕಾಲುದಾರಿ ಸಮಸ್ಯೆ , ಪಂಚಾಯತಿ ರಸ್ತೆ ಸಮಸ್ಯೆ, ಕುಡಿಯುವ ನೀರಿನ ಸಮಸ್ಯೆಗಳ ಬಗ್ಗೆ ಗ್ರಾಮಸ್ಥರಿಗೆ ತೊಂದರೆಯಾಗುತ್ತಿದ್ದು ಈ ಬಗ್ಗೆ ಗ್ರಾಮ ಪಂಚಾಯತಿ ಆಡಳಿತ ಮಂಡಳಿ
ಉಳ್ಳಾಲ: ಉಳ್ಳಾಲ ನಗರಸಭೆಯ 2023-24 ನೇ ಸಾಲಿನ ಬಜೆಟ್ ಮಂಡನೆಯಾಗಿದ್ದು ಬಜೆಟ್ನ್ನು ವಿರೋಧಿಸಿದ ಜೆಡಿಎಸ್ ಕೌನ್ಸಿಲರ್ಗಳು ಕಿವಿಗೆ ಹೂವಿಟ್ಟು ಆಡಳಿತ ರೂಢ ಕಾಂಗ್ರೆಸನ್ನು ಅಣಕಿಸಿದ್ದಾರೆ. ಕಳೆದ ರಾಜ್ಯ ಬಜೆಟ್ ಮಂಡನೆ ವೇಳೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಅವರು ಸದನದಲ್ಲಿ ಕಿವಿಗೆ ಹೂ ಇಟ್ಟು ಬಿಜೆಪಿ ಸರಕಾರವನ್ನ ಅಣಕಿಸಿ ಗಮನ ಸೆಳೆದಿದ್ದರು.ಕಾಂಗ್ರೆಸ್ ಅಸ್ತ್ರವನ್ನೇ ಇದೀಗ ಜೆಡಿಎಸ್ ನ ಉಳ್ಳಾಲ ನಗರ ಸದಸ್ಯರು ಬಳಸಿ ಆಡಳಿತರೂಢ ಕಾಂಗ್ರೆಸ್
ಉಡುಪಿ ಜಿಲ್ಲಾ ಪ್ರವಾಸದ ನಿಮಿತ್ತ ಮಂಗಳೂರು ಏರ್ ಪೋರ್ಟ್ ಗೆ ಆಗಮಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಇವರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರು ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಎಂ. , ಜಿಲ್ಲಾ ಉಸ್ತುವಾರಿ ಸಚಿವರಾದ ಸುನಿಲ್ ಕುಮಾರ್, ಶಾಸಕ ರಾಜೇಶ್ ನಾಯ್ಕ್, ಭರತ್ ಶೆಟ್ಟಿ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಇಂದು ಬೆಳಗ್ಗೆ ಉಡುಪಿಗೆ ಆಗಮಿಸಿದ್ದು, ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಮಠಕ್ಕೆ ಆಗಮಿಸಿದ ನಡ್ದಾರನ್ನು ಮಠದ ದಿವಾನ ವರದರಾಜ ಆಚಾರ್ಯ ಮಾಲಾರ್ಪಣೆಗೈದು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವ ಸುನಿಲ್ ಕುಮಾರ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಉಡುಪಿ ಶಾಸಕ ರಘುಪತಿ ಭಟ್, ಮುಖಂಡರಾದ
ಸಿಎಂ ಬಸವರಾಜ್ ಬೊಮ್ಮಾಯಿ ಅವರು ಮಂಡಿಸಿದ ಬಜೆಟ್ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾದ ಬಜೆಟ್ ಆಗಿದೆ. ಸರ್ವವ್ಯಾಪಿ, ಸರ್ವಸ್ಪರ್ಶಿ ಬಜೆಟ್ ಇದಾಗಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು. ಅವರು ರಾಜ್ಯ ಬಜೆಟ್ ಬಗ್ಗೆ ಮಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದರು. ಆರೋಗ್ಯದಲ್ಲಿ ಪರಿವರ್ತನೆ ತರೋ ಕೆಲಸ ಸರ್ಕಾರ ಮಾಡಿದೆ. ಕೃಷಿಕರು, ಮಹಿಳೆಯರು, ಮತ್ತು ಯುವಕರ ಪರವಾದ ಬಜೆಟ್ಈಗ ಮೂರು ಲಕ್ಷ ಕೋಟಿಗೂ ಅಧಿಕ ಬಜೆಟ್ ಮಂಡನೆಯಾಗಿದೆ. ಇದು ಕೃಷಿಕನ ಕನಸಿನ ಬಜೆಟ್,
ಕರ್ನಾಟಕ ರಾಜ್ಯಾದ್ಯಂತ ನಡೆಯುತ್ತಿರುವ ವಿಜಯ ಸಂಕಲ್ಪ ಅಭಿಯಾನದ ಅಂಗವಾಗಿ ಬಿಜೆಪಿ ಯುವಮೋರ್ಚಾ ದಕ್ಷಿಣ ಮಂಡಲದ ವತಿಯಿಂದ ಹಮ್ಮಿಕೊಳ್ಳಲಾದ ಸದಸ್ಯತ್ವ ಅಭಿಯಾನದಲ್ಲಿ ಸ್ಟೇಟ್ ಬ್ಯಾಂಕ್ ಪರಿಸರದಲ್ಲಿನ ನಾಗರಿಕರು ಹಾಗೂ ಕೊಡಿಯಾಲ್ ಬೈಲ್ ಪರಿಸರದಲ್ಲಿನ ಕಾಲೇಜುಗಳ ಸುಮಾರು 500ಕ್ಕೂ ಅಧಿಕ ವಿದ್ಯಾರ್ಥಿಗಳು ಬಿಜೆಪಿ ಸದಸ್ಯತ್ವ ಪಡೆಯುವ ಮೂಲಕ ಪಾಲ್ಗೊಂಡರು. ಈ ಸಂದರ್ಭದಲ್ಲಿ ಬಿಜೆಪಿ ಯುವಮೋರ್ಚಾ ದಕ್ಷಿಣ ಮಂಡಲದ ಅಧ್ಯಕ್ಷರಾದ ಸಚಿನ್ ರಾಜ್ ರೈ, ಪ್ರಧಾನ ಕಾರ್ಯದರ್ಶಿಗಳಾದ
ಮಂಗಳೂರುಃ ಮಂಗಳೂರು ನಗರ ದಕ್ಷಿಣ ಕ್ಷೇತ್ರದಲ್ಲಿ 4750 ಕೋಟಿ ರೂ ಅಭಿವೃದ್ಧಿ ಕೆಲಸಗಳು ನಡೆದಿದೆ ಎಂದಿರುವ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಆಮ್ ಆದ್ಮಿ ಪಾರ್ಟಿ, 4750 ಕೋಟಿಯಲ್ಲಿ ಶೇ.40 ಎಷ್ಟಾಗುತ್ತದೆ ಎಂದು ಪ್ರಶ್ನಿಸಿದೆ. ಆಮ್ ಆದ್ಮಿ ಪಾರ್ಟಿ ಮುಖಂಡರಾದ ಸಂತೋಷ್ ಕಾಮತ್ ಪತ್ರಿಕಾ ಹೇಳಿಕೆ ಮೂಲಕ ಪ್ರತಿಕ್ರಿಯೆ ನೀಡಿದ್ದು, ರಾಜ್ಯದಲ್ಲಿ ನಲ್ವತ್ತು ಪರ್ಸೆಂಟ್ ಕಮೀಷನ್ ವಹಿವಾಟು ಕರ್ನಾಟಕದ ಮನೆ ಮನೆಯಲ್ಲಿ
ಭಾರತೀಯ ಜನತಾ ಪಾರ್ಟಿ ಇದೇ ಬರುವ 21ರಿಂದ 29ರವರೆಗೆ ವಿಜಯ ಸಂಕಲ್ಪ ಅಭಿಯಾನವನ್ನು ಆಯೋಜಿಸಲಾಗಿದೆ ಎಂದು ಬೆಳ್ತಂಗಡಿ ತಾಲೂಕಿನ ಬಿಜೆಪಿ ಮಂಡಲ ಅಧ್ಯಕ್ಷರಾದ ಜಯಂತ್ ಕೋಟ್ಯಾನ್ ಹೇಳಿದರು. ಅವರು ಮಾಧ್ಯಮದ ಜೊತೆ ಮಾತನಾಡಿ ಸರಣಿ ಕಾರ್ಯಕ್ರಮಗಳ ಮೂಲಕ ಜನ ಸಾಮಾನ್ಯರನ್ನು ತಳುಪಲಿದ್ದೇವೆ ಈ ಕಾರ್ಯಕ್ರಮಕ್ಕೆ ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ ನಡ್ದರವರು ವಿಜಯಪುರದ ಸಿಂದಗಿಯಲ್ಲಿ ಅಭಿಯಾನಕ್ಕೆ ಚಾಲನೆ ಕೊಡಲಿದ್ದಾರೆ. ಬೆಳ್ತಂಗಡಿ ಮಂಡಲದಲ್ಲಿ 8 ಮಹಾಶಕ್ತಿ
ಬಿಜೆಪಿ ಯುವಮೋರ್ಚಾ ದಕ್ಷಿಣ ಮಂಡಲದ ಪದಾಧಿಕಾರಿಗಳ ಸಭೆಯು ಬಿಜೆಪಿ ಯುವಮೋರ್ಚಾ ದಕ್ಷಿಣ ಮಂಡಲದ ಅಧ್ಯಕ್ಷರಾದ ಸಚಿನ್ ರಾಜ್ ರೈ ಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಭೆಯಲ್ಲಿ ಬಿಜೆಪಿ ಯುವಮೋರ್ಚಾ ದಕ್ಷಿಣ ಮಂಡಲದ ಹೊಸ ಸದಸ್ಯರಾಗಿ ಕಾರ್ತಿಕ್, ಆಶೀಶ್, ಆಕಾಶ್, ಅಕ್ಷಯ್ ಇವರನ್ನು ಮಂಡಲದ ಅಧ್ಯಕ್ಷರಾದ ವಿಜಯ್ ಕುಮಾರ್ ಶೆಟ್ಟಿಯವರು ಪಕ್ಷದ ಶಾಲು ಹೊದಿಸಿ ಸ್ವಾಗತಿಸಿದರು. ನಂತರ ಮಾತಾನಾಡಿದ ಅವರು ಮುಂಬರುವ ವಿಧಾನಸಭಾ ಚುನಾವಣೆಯ ದೃಷ್ಟಿಯಿಂದ ಬಿಜೆಪಿ ಯುವಮೋರ್ಚಾದ
ಬಂಟ್ವಾಳ: ಗ್ರಾಮೀಣ ಭಾಗದಲ್ಲಿ ಜನಸಾಮಾನ್ಯರ ತಳಮಟ್ಟದ ಎಲ್ಲಾ ಸಮಸ್ಯೆ ಹಾಗೂ ವಿವಿಧ ಬೇಡಿಕೆಗಳಿಗೆ ನೇರವಾಗಿ ಸ್ಪಂದಿಸುವ ಮೂಲಕ ಜನರ ಮನೆ -ಮನದಲ್ಲಿ ಇರುವ ಗ್ರಾಮ ಪಂಚಾಯತ್ ಪ್ರತಿನಿಧಿಗಳ ಸಂಕಷ್ಟವನ್ನು ಅರಿತು ಅವರ ಬೇಡಿಕೆಗೆ ಶೀಘ್ರದಲ್ಲಿ ಸ್ಪಂದಿಸಿ ಗೌರವ ಧನವನ್ನು ಇಮ್ಮಡಿಗೆ ಏರಿಸಿ ಸರಕಾರದ ಮಟ್ಟದಲ್ಲಿ ಆಧ್ಯಾದೇಶ ಹೊರಡಿಸಿರುವ ಕರ್ನಾಟಕ ರಾಜ್ಯ ಬಿಜೆಪಿ ಸರಕಾರ ಹಾಗೂ ಮುಖ್ಯಮಂತ್ರಿಗಳಿಗೆ ಬಂಟ್ವಾಳ ತಾಲೂಕು ಪಂಚಾಯತ್ ಮಾಜಿ ಸದಸ್ಯ ಪ್ರಭಾಕರ ಪ್ರಭು ಅಭಿನಂದನೆ




























