ಕಾರ್ಯಕರ್ತರ ಶ್ರಮದಿಂದ ಬಿಜೆಪಿ ಗೆಲುವು ಸಾಧ್ಯವಾಗಿದೆ. ಅದ್ದರಿಂದ ಕಾರ್ಯಕರ್ತರಿಗೆ ವಿಶೇಷ ಅಭಿನಂದನೆ ಸಲ್ಲಬೇಕಾಗಿದೆ ಎಂದು ಮುಲ್ಕಿ ಮೂಡಬಿದಿರೆ ಕ್ಷೇತ್ರದ ಶಾಸಕರಾದ ಉಮಾನಾಧ ಕೋಟ್ಯಾನ್ ಹೇಳಿದರು. ಅವರು ಪಡುಪಣಂಬೂರಿನ ಮೂಲ್ಕಿ ಸೀಮೆ ಅರಮನೆ ಧರ್ಮಚಾವಡಿಯಲ್ಲಿ ನಡೆದ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದರು. ವಿರೋಧ
ಉಡುಪಿ : ಇತ್ತೀಚೆಗೆ ಉಡುಪಿ ಜಿಲ್ಲೆಯ ಉದ್ಯಾವರದ ಬೊಳ್ಜೆ ಪರಿಸರದಲ್ಲಿ ಬಿಜೆಪಿ ಕಾರ್ಯಕರ್ತ ರಕ್ಷಿತ್ ಸಾಲಿಯಾನ್ ಮೇಲೆ ಅಪರಿಚಿತರಾದ ಮೂವರು ಮಾರಕಾಯುಧಗಳಿಂದ ಹಲ್ಲೆ ಮಾಡಲು ಯತ್ನಿಸಿದ ಘಟನೆ ವರದಿಯಾಗಿತ್ತು. ಈ ಬಗ್ಗೆ ಉಡುಪಿ ಜಿಲ್ಲೆಯ ಕಾಪು ಪೋಲಿಸ್ ಠಾಣೆಯುಲ್ಲಿ ದೂರು ದಾಖಲಾಗಿದ್ದು ಈ ಕುರಿತಂತೆ ಪೋಲೀಸರು ವಿಚಾರಣೆ ನಡೆಸಲು ಪ್ರಾರಂಭಿಸಿದಾಗ ಈ ಹಿಂದೆ ಹಲವಾರು ದರೋಡೆ, ಕಳ್ಳತನ ಕೊಲೆ ಇತ್ಯಾದಿ ಆರೋಪಗಳನ್ನು ಹೊತ್ತು, ಇದೀಗ ಜಾಮೀನಿನ ಮೇಲೆ ತಿರುಗಾಡುತ್ತಿರುವ
ರಾಜ್ಯದಲ್ಲಿ ವಿದ್ಯುತ್ ದರ ಹೆಚ್ಚಳವನ್ನ ಖಂಡಿಸಿ, ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆಯನ್ನ ಹಮ್ಮಿಕೊಂಡಿದ್ದು, ಅದರಂತೆ ಮಂಗಳೂರಿನಲ್ಲೂ ಬಿಜೆಪಿ ಪ್ರತಿಭಟನೆ ನಡೆಸಿದೆ.ಬಿಜೆಪಿ ದಕ್ಷಿಣ ಮಂಡಳದಿಂದ ಪ್ರತಿಭಟನೆ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಶಾಸಕ ವೇದವ್ಯಾಸ್ ಕಾಮತ್ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದ ಜನತೆಗೆ ಸುಳ್ಳು ಭರವಸೆ ಮೂಲಕ ಅಧಿಕಾರಕ್ಕೆ ಬಂದಿದ್ದೀರಿ.ಗ್ಯಾರಂಟಿ ನೀಡ್ತೇವೆ ಹೇಳಿ ಅಧಿಕಾರಕ್ಕೆ ಬಂದು. ಇದೀಗಾ
ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ನೂತನ ಕಚೇರಿಯನ್ನು ಕಾಪು ಮಿನಿ ವಿಧಾನಸೌಧದ ಪ್ರಥಮ ಮಹಡಿಯಲ್ಲಿ ಬಿಜೆಪಿಯ ಹಿರಿಯ ಚೇತನ ಗುಜ್ಜಾಡಿ ಪ್ರಭಾಕರ್ ನಾಯಕ್ ಉದ್ಘಾಟಿಸಿದರು. ಈ ಸಂದರ್ಭ ಅವರು ಮಾತನಾಡಿ, ಈಗಾಗಲೇ ಬಿಜೆಪಿ ಪಕ್ಷವು ಉಡುಪಿ ಜಿಲ್ಲೆಯ ಐದು ಕ್ಷೇತ್ರಗಳಲ್ಲಿ ಯಾವ ಬೂತ್ನಲ್ಲಿ ಕಡಿಮೆ ಮತ ಸಿಕ್ಕಿದೆಯೋ ಆ ಭಾಗಕ್ಕೆ ಹೆಚ್ಚಿನ ಒತ್ತು ನೀಡಿ ನಮ್ಮ ನ್ಯೂನ್ಯತೆಯನ್ನು ಸರಿ ಪಡಿಸಿಕೊಳ್ಳ ಬೇಕಾಗಿದೆ ಎಂದರು. ಶಾಸಕ ಗುರ್ಮೆ ಸುರೇಶ್ ಶೆಟ್ಟಿ
ಹರೀಶ್ ಪೂಂಜ ಅವರು ವೇದಿಕೆಯಲ್ಲಿ ತನಗೆ ಮುಸ್ಲಿಮರ ಮತ ಬೇಡ ಎಂದು ಹೇಳಿ ಹಿಂದುಗಳನ್ನು ದಾರಿತಪ್ಪಿಸಿ ಮುಸ್ಲಿಮರಿಗೆ ಕ್ರೈಸ್ತ ರಿಗೆ ನೆರವಾಗಿದ್ದಾರೆ. ಅವರಿಗೆ ಕೊಡುವ ಬಗ್ಗೆ ನಮ್ಮ ತಕರಾರಿಲ್ಲ. ಆದರೆ ಹಿಂದೂಗಳ ಮುಂದೆ ಬಂದು ಸುಳ್ಳು ಹೇಳುವುದು ಯಾಕೆ ಎಂದು ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸಂಚಾಲಕ ಮಹೇಶ್ ಶೆಟ್ಟಿ ತಿಮರೋಡಿ ಪ್ರಶ್ನಿಸಿದ್ದಾರೆ. ಅವರು ಬೆಳ್ತಂಗಡಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಇಂತಹ ಇಬ್ಬಗೆಯ ನೀತಿಯನ್ನು ಅಂದಿನಿಂದಲೂ
ವಿಟ್ಲ: ಬಜರಂಗದಳ, ಬಿಜೆಪಿ ಕಾರ್ಯಕರ್ತರ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಜಗಳ ನಡೆದ ಘಟನೆ ಮಾಣಿಯಲ್ಲಿ ನಡೆದಿದೆ. ಘಟನೆಯಲ್ಲಿ ಪೆರಾಜೆ ಬಜರಂಗದಳ ಸಂಚಾಲಕ ಮಹೇಂದ್ರ, ಬಿಜೆಪಿ ಕಾರ್ಯಕರ್ತ ಪ್ರಶಾಂತ್ ನಾಯ್ಕ್ ಹಾಗೂ ಕಾಂಗ್ರೇಸ್ ಕಾರ್ಯಕರ್ತ ಮಹಾಲಿಂಗ ನಾಯ್ಕ ಗಾಯಗೊಂಡಿದ್ದು, ಮೂವರು ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚುನಾವಣಾ ಫಲಿತಾಂಶದ ದಿನ ಬಂಟ್ವಾಳ ಶಾಸಕರ ವಿಜಯೋತ್ಸವದಲ್ಲಿ ಪಟಾಕಿ ಸಿಡಿಸಿ ಸಂಭ್ರಮ ಮಾಡುವ ವೇಳೆ ಇದೇ
ಪ್ರತೀ ನಾಗರಿಕನಿಗೂ ಅವನ ಧರ್ಮದ ಅನುಷ್ಠಾನದ ಹಕ್ಕಿದೆ. ಹತ್ತಾರು ವರ್ಷಗಳಿಂದ ಎಲ್ಲಾ ಇಲಾಖೆಗಳಲ್ಲೂ ಧಾರ್ಮಿಕ ಆಧಾರದಲ್ಲಿ ಪೂಜೆಗಳು ನಡೆಯುತ್ತಿದೆ. ಆಯುಧ ಪೂಜೆ, ಶಿಲಾನ್ಯಾಸಗಳ ಸಮಯದಲ್ಲಿ ಸಂಪ್ರದಾಯಬದ್ದವಾಗಿ ನಡೆದಿದೆ. ಇವತ್ತು ಇದನ್ನ ತಡೆಯುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪಿಸಿದರು. ಅವರು ಮಂಗಳೂರಿನಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದರು. ಕಾಂಗ್ರೆಸ್ನ ಹೀನಾ ರಾಜಕಾರಣ ಮತ್ತು
ಪುತ್ತೂರು: ನಡೆದಿರುವ ಘಟನೆಯನ್ನು ಮರೆತು ಮತ್ತೊಮ್ಮೆ ನಾವೆಲ್ಲ ಒಂದಾಗಿ ಪಕ್ಷ, ಸಂಘಟನೆ, ದೇಶವನ್ನು ಕಟ್ಟೋಣ ಎಂದು ವಿಜಯಪುರ ನಗರ ಶಾಸಕ ಬಸನ ಗೌಡ ಪಾಟೀಲ್ ಯತ್ನಾಳ್ ಬಿಜೆಪಿ ನಾಯಕರಿಗೆ, ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. ಬ್ಯಾನರ್ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರಿಂದ ಹಲ್ಲೆಗೊಳಗಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಗಾಯಾಳುಗಳ ಆರೋಗ್ಯ ವಿಚಾರಣೆಗಾಗಿ ಪುತ್ತೂರಿಗೆ ಆಗಮಿಸಿದ್ದ ಯತ್ನಾಳ್ ಸಂಘ ಕಾರ್ಯಾಲಯಕ್ಕೆ ಭೇಟಿ ನೀಡಿ ಬಳಿಕ ಬಿಜೆಪಿ
ಪುತ್ತೂರು: ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಪುತ್ತೂರು ಅಸ್ಪತ್ರೆಗೆ ಆಗಮಿಸಿದ ಸಂದರ್ಭ ಬಿಜೆಪಿಯ ಅಜಿತ್ ರೈ ಹೊಸಮನೆಯನ್ನು ಹಿಂದೂ ಕಾರ್ಯಕರ್ತರು ಹೊರದೂಡಿದ ಘಟನೆ ನಡೆದಿದೆ. ಪೋಲೀಸ್ ದೌರ್ಜನ್ಯದಿಂದ ಗಾಯಗೊಂಡವರನ್ನು ಭೇಟಿಯಾಗಲು ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಅವರು ಅರುಣ್ ಕುಮಾರ್ ಪುತ್ತಿಲ ಅವರೊಂದಿಗೆ ಅಸ್ಪತ್ರೆಯ ಒಳಹೋಗುತ್ತಿದ್ದಂತೆ, ಒಳಪ್ರವೇಶಿಸಲು ಯತ್ನಿಸಿದ ಬಿಜೆಪಿಯ ಅಜಿತ್ ರೈ ಹೊಸಮನೆಯನ್ನು ಹಿಂದೂ ಕಾರ್ಯಕರ್ತರು ಹೊರ ತಳ್ಳಿದ್ದಾರೆ. ಈ ಹಿಂದೆ
ಬಿಜೆಪಿ ಮುಖಂಡ ಜಿ.ಪಂ. ಮಾಜಿ ಸದಸ್ಯ ನವೀನ್ ಕುಮಾರ್ ರೈ ಮೇನಾಲ ಅವರು ಹೊಳೆ ನೀರಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ತುದಿಯಡ್ಕ ಬಳಿ ಪಯಸ್ವಿನಿ ನದಿಗೆ ತನ್ನ ತೋಟಕ್ಕೆ ನೀರು ಸರಬರಾಜು ಮಾಡುವ ಪಂಪ್ನ ಪುಟ್ ವಾಲ್ ರಿಪೇರಿಗೆಂದು ಇಳಿದಿದ್ದ ಸಂದರ್ಭ ಅವರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. ಮೃತದೇಹವನ್ನು ಮೇಲೆತ್ತಲಾಗಿದೆ ಎಂದು ಹೇಳಲಾಗಿದೆ. ಪಯಸ್ವಿನಿ ನದಿಗೆ ಅಳವಡಿಸಲಾದ ತನ್ನ ತೋಟಕ್ಕೆ ನೀರು ಸರಬರಾಜುಮಾಡುವ ಪಂಪ್ನ ಪುಟ್ ವಾಲ್