Home Posts tagged #bjp (Page 9)

ಕರಾವಳಿಯ ಭಾಗದ ಮೀನುಗಾರರು ಬಿಜೆಪಿ ಪಕ್ಷವನ್ನು ಬೆಂಬಲಿಸಬೇಕು

ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ ಕರಾವಳಿಯ ಭಾಗದ ಮೀನುಗಾರರು ಬಿಜೆಪಿ ಪಕ್ಷವನ್ನು ಬೆಂಬಲಿಸಬೇಕೆಂದು ರಾಜ್ಯ ಬಿ.ಜೆ.ಪಿ ವಿಷೇಶ ಕಾರ್ಯಕಾರಿಣ ಸದಸ್ಯರಾದರಾಮಚಂದರ್‌ ಬೈಕಂಪಾಡಿ ಮನವಿ ಮಾಡಿದ್ದಾರೆ. ಈ ಕುರಿತು ಮಂಗಳೂರಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಕರಾವಳಿಯಲ್ಲಿ ಕಳೆದ ಐದು ವರ್ಷಗಳಲ್ಲಿ ಮೀನುಗಾರಿಕಾ ಅಭಿವೃದ್ಧಿ ಕ್ಷೇತ್ರದಲ್ಲಿ ಬಿ. ಎಸ್.

ಮಂಗಳೂರು ನಗರ ದಕ್ಷಿಣ ಬಿಜೆಪಿ ಅಭ್ಯರ್ಥಿ ಶ್ರೀ ಡಿ.‌ವೇದವ್ಯಾಸ್ ಕಾಮತ್ ಮನೆ ಮನೆಗೆ ತೆರಳಿ ಮತಯಾಚನೆ

ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀ ಡಿ.‌ವೇದವ್ಯಾಸ್ ಕಾಮತ್ ಅವರು ಕೊಡಿಯಾಲ್ ಬೈಲ್, ಪೋರ್ಟ್ ವಾರ್ಡ್, ಅಳಪೆ ದಕ್ಷಿಣ, ಕಂಕನಾಡಿ, ಪದವು ಸೆಂಟ್ರಲ್ ವಾರ್ಡ್ ಗಳಲ್ಲಿ ಮನೆ ಮನೆಗೆ ತೆರಳಿ ಮತಯಾಚಿಸಿದರು. ಇದೇ ಮೊದಲ ಬಾರಿಗೆ ಮತ ಚಲಾಯಿಸುತ್ತಿರುವ ಯುವ ಜನಾಂಗಕ್ಕೆ ದೇಶ ಸಾಗುತ್ತಿರುವ ಹಾದಿಯ ಬಗ್ಗೆ ಹೆಮ್ಮೆ ಇದೆ. ಅವರ ಉನ್ನತ ಕಲ್ಪನೆಯ ದಿಕ್ಕಿನೆಡೆಗೆ ರಾಜ್ಯವನ್ನು ಕೊಂಡೊಯ್ಯುವುದು ನಮ್ಮೆಲ್ಲರ ಜವಾಬ್ದಾರಿ. ಇವೆಲ್ಲದರ ಜೊತೆಗೆ

ಕಾಪು ಕ್ಷೇತ್ರದಲ್ಲಿ ಸುಸಜ್ಜಿತ ಗೋ ರುದ್ರಭೂಮಿ: ಗುರ್ಮೆ ಸುರೇಶ್ ಶೆಟ್ಟಿ ಭರವಸೆ

ಗೋ ಪ್ರೇಮಿ ಆಗಿರುವ ಗುರ್ಮೆ ಈಗಾಗಲೇ ಗೋ ವಿಹಾರಧಾಮ ಸ್ಥಾಪಿಸಿ ನೂರಾರು ಗೋವುಗಳನ್ನು ಸಾಕುತ್ತಿದ್ದಾರೆ. ಅವರೀಗ ತಮ್ಮ ಪ್ರಣಾಳಿಕೆಯಲ್ಲಿ ಗೋವುಗಳಿಗೆ ಗೌರವಯುತ ಅಂತ್ಯಸಂಸ್ಕಾರಕ್ಕಾಗಿ ಸುಸಜ್ಜಿತ ರುದ್ರಭೂಮಿ ನಿರ್ಮಾಣ ಮಾಡುವುದಾಗಿ ವಚನ ನೀಡಿದ್ದಾರೆ.ಇದಕ್ಕೆ ತಮಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಶ್ರೀ ಯೋಗಿ ಪ್ರೇರಣೆ ಎಂದು ಹೇಳಿರುವ ಅವರು  ಭಾರತೀಯ ಸಂಸ್ಕೃತಿಯಲ್ಲಿ ಗೋವುಗಳಿಗೆ ನೀಡಲಾಗಿರುವ ಉನ್ನತ ಮತ್ತು ಪೂಜ್ಯ ಸ್ಥಾನಮಾನವನ್ನು ಅನುಸರಿಸಿ ತಾವು ಈ ಕಾರ್ಯಕ್ಕೆ

ಮಂಗಳೂರು ವಿಧಾನಸಭಾ ಕ್ಷೇತ್ರ ಬಿಜೆಪಿ ಪ್ರಣಾಳಿಕೆ ಬಿಡುಗಡೆ

ಉಳ್ಳಾಲ: ಬಿಜೆಪಿ ಮಂಗಳೂರು ವಿಧಾನಸಭಾ ಕ್ಷೇತ್ರದ ಬೂತ್ ಮಟ್ಟದಲ್ಲಿ ಕಾರ್ಯಕರ್ತರನ್ನು ಭೇಟಿ ಮಾಡಿ ಚರ್ಚೆ ನಡೆಸಿ , ಉಳ್ಳಾಲ ವಿಧಾಸನಭಾ ಕ್ಷೇತ್ರಕ್ಕೆ ಅವಶ್ಯಕವಿರುವ ಉದ್ದೇಶದ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಲಾಗಿದೆ ಎಂದು ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸಂತೋಷ್ ರೈ ಬೋಳಿಯಾರ್ ಹೇಳಿದರು. ಅವರು ಪಂಡಿತ್ ಹೌಸ್ ಚುನಾವಣಾ ಕಾರ್ಯಾಲಯದಲ್ಲಿ ಬಿಜೆಪಿ ಮಂಗಳೂರು ವಿಧಾನಸಭಾ ಕ್ಷೇತ್ರದ ಪ್ರಣಾಳಿಕೆ ಬಿಡುಗಡೆಗೊಳಿಸಿ ಮಾತನಾಡಿದರು. ಮನೆಮನೆಗಳಿಗೆ ಕುಡಿಯುವ ನೀರಿನ

ಮೇ.6ರಂದು ಬಿ.ಸಿ.ರೋಡಿನಲ್ಲಿ ಯೋಗಿ ಆದಿತ್ಯನಾಥ್ ರೋಡ್ ಶೋ

ಬಂಟ್ವಾಳ: ಇಲ್ಲಿನ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಅವರ ಪರವಾಗಿ ಚುನಾವಣಾ ಪ್ರಚಾರ ಮಾಡಲು ಉತ್ತರ ಪ್ರದೇಶದ ಮುಖ್ಯಮಂತ್ರಿ, ಸ್ಟಾರ್ ಪ್ರಚಾರಕ್ ಆಗಿರುವ ಯೋಗಿ ಆದಿತ್ಯನಾಥ್ ಅವರು ಮೇ.6ರಂದು ಶನಿವಾರ ಬಿ.ಸಿ.ರೋಡಿಗೆ ಆಗಮಿಸಲಿದ್ದು ರೋಡ್ ಶೋನಲ್ಲಿ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಬಂಟ್ವಾಳ ಕ್ಷೇತ್ರ ಸಮಿತಿ ಅಧ್ಯಕ್ಷ ದೇವಪ್ಪ ಪೂಜಾರಿ ತಿಳಿಸಿದರು. ಅವರು ಗುರುವಾರ ಬಿಜೆಪಿ ಕಚೇರಿಯುಲ್ಲಿ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು ಸಂಜೆ 4ಗಂಟೆಗೆ ಯೋಗಿಜೀ

ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಪಡುಬಿದ್ರೆಯ ಸಾಂತೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ

ಪಡುಬಿದ್ರೆಯ ಸಾಂತೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕಾಪು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ವೆ ಸುರೇಶ್ ಶೆಟ್ಟಿ ಅವರು ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ.ಬಳಿಕ ಅವರು ಕಾರ್ಯಕರ್ತರೊಂದಿಗೆ ಸಭೆ ನಡೆಸಿದ್ರು. ಮುಂದಿನ ದಿನಗಳಲ್ಲಿ ಈ ಕ್ಷೇತ್ರದಲ್ಲಿ ಇನ್ನಷ್ಟು ಅಭಿವೃದ್ಧಿ ಆಗುವ ನಿಟ್ಟಿನಲ್ಲಿ ನನಗೆ ಅವಕಾಶ ನೀಡಿ ಎಂದು ಮನವಿ ಮಾಡಿದ್ರು. ಈ ವೇಳೆ ಕಾರ್ಯಕರ್ತರು ಸುರೇಶ್ ಶೆಟ್ಟಿ ಜೊತೆಗಿದ್ದರು. ಇದಕ್ಕೂ ಅವರು ಮೊದಲು ಎರ್ಮಾಳ್ ಪರಿಸರ

ಗುಜ್ಜಾಡಿ : ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

ರಾಜ್ಯದಲ್ಲಿ ಸಾರ್ವಂತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳು ಪ್ರಣಾಳಿಕೆ ಬಿಡುಗಡೆ ಮಾಡಿದೆ, ಆದರೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧ ಮಾಡುವ ವಿಷಯದಲ್ಲಿ ಎಡವಟ್ಟು ಮಾಡಿಕೊಂಡಂತಿದೆ, ಕಾಂಗ್ರೆಸ್ ಹಿಂದೂ ಕಾರ್ಯಕರ್ತರು ಇಂತಹ ಪ್ರಣಾಳಿಕೆಯಿಂದ ಬೇಸತ್ತು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು ಬೈಂದೂರು ವಿಧಾನಸಭಾ ಕ್ಷೇತ್ರದ ಗುಜ್ಜಾಡಿ ಕಾಂಗ್ರೆಸ್ ಪಕ್ಷದ ಹಲವಾರು ಕಾರ್ಯಕರ್ತರು ಸ್ಥಳೀಯ ಬಿಜೆಪಿ ಮುಖಂಡರ ನೇತೃತ್ವದಲ್ಲಿ

ಮಂಗಳೂರು ಕ್ಷೇತ್ರ ಬಿಜೆಪಿ ಅಭ್ಯರ್ಥಿ ಶ್ರೀ ಸತೀಶ್ ಕುಂಪಲ ಅವರಿಂದ ಕಲ್ಲಾಪುವಿನ ಗ್ಲೋಬಲ್ ಮಾರ್ಕೆಟಿನ ವಠಾರದಲ್ಲಿ ಮತಯಾಚನೆ

ಭಾರತೀಯ ಜನತಾ ಪಾರ್ಟಿ, ಮಂಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀ ಸತೀಶ್ ಕುಂಪಲ ಇವರಿಂದ ಮತಯಾಚನೆ ಕಾರ್ಯಕ್ರಮ. ತೊಕ್ಕೊಟ್ಟು ಕಲ್ಲಾಪುವಿನ ಗ್ಲೋಬಲ್ ಮಾರ್ಕೆಟಿನ ವಠಾರದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಅಭ್ಯರ್ಥಿಯೊಂದಿಗೆ ಶ್ರೀ ಸಂತೋಷ್ ಕುಮಾರ್ ರೈ ಬೋಳಿಯರ್, ಶ್ರೀ ಕುಂಟಾರು ರವೀಶ್ ತಂತ್ರಿ, ಶ್ರೀ ರವೀಂದ್ರ ಶೆಟ್ಟಿ ಉಳಿದೊಟ್ಟು ಮತ್ತು ಪಾರ್ಟಿಯ ಇತರ ಜವಾಬ್ದಾರಿಯ ನಾಯಕರುಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು

ಸಾಮೂಹಿಕ ಹನುಮಾನ್ ಚಾಲಿಸ ಪಠಣ ಕಾರ್ಯಕ್ರಮದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀ ಡಿ. ವೇದವ್ಯಾಸ್ ಕಾಮತ್ ಬಾಗಿ

ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಬಜರಂಗದಳವನ್ನು ನಿಷೇಧ ಮಾಡುವ ಪ್ರಸ್ತಾಪದ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್ ಕರೆ ನೀಡಿದ್ದ ಸಾಮೂಹಿಕ ಹನುಮಾನ್ ಚಾಲಿಸ ಪಠಣ ಕಾರ್ಯಕ್ರಮದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀ ಡಿ. ವೇದವ್ಯಾಸ್ ಕಾಮತ್ ಅವರು ಪಾಲ್ಗೊಂಡರು. ಬೋಳಾರ ಶ್ರೀ ಹಳೆಕೋಟೆ ಮುಖ್ಯಪ್ರಾಣ ದೇವಸ್ಥಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಶ್ವ ಹಿಂದು ಪರಿಷತ್, ಬಜರಂಗದಳ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಪಾಲ್ಗೊಂಡರು.

ಕಾಂಗ್ರೆಸ್ ಅಭ್ಯರ್ಥಿ, ಉದಯ ಶೆಟ್ಟಿ ವಿರುದ್ಧ ಪ್ರಕರಣ ದಾಖಲಿಸಲು ಬಿಜೆಪಿ ಒತ್ತಾಯ

ಕಾರ್ಕಳ : ಸಾರ್ವತ್ರಿಕ ಚುನಾವಣೆ ನಡೆಯುವ ಕಾರ್ಕಳ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಉದಯ ಶೆಟ್ಟಿ, ಕುಮ್ಮಕ್ಕಿನ ಮೇರೆಗೆ ಅವರ ಅನುಯಾಯಿಗಳು ಪರಸ್ಪರ ದ್ವೇಷ ಭಾವನೆ, ವೈಯಕ್ತಿಕ ನಿಂದನೆ ಮಾಡಿ ಚುನಾವಣಾ ವಾತವರಣವನ್ನು ಕಳುಷಿತಗೊಳಿಸಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸುತ್ತಿರುವ ಕುರಿತು ಕಾರ್ಕಳ ಬಿಜೆಪಿ ಅಧ್ಯಕ್ಷ. ಮಹಾವೀರ ಹೆಗ್ಡೆ ಚುನಾವಣಾಧಿಕಾರಿಗಳಿಗೆ ಮೇ 3ರಂದು ದೂರು ನೀಡಿದ್ದಾರೆ. ಕಾಂಗ್ರೆಸಿನ ಅಭ್ಯರ್ಥಿ ಉದಯ ಶೆಟ್ಟಿಯವರ ಅನುಯಾಯಿಗಳು, ಉದಯ