ಕಳೆದ 2 ವರ್ಷದಿಂದ ಬ್ರಹ್ಮಾವರ ತಹಶೀಲ್ದಾರರಾಗಿ ಇದೀಗ ಪದೊನ್ನತಿ ಹೊಂದಿ ಬೆಂಗಳೂರಿಗೆ ವರ್ಗಾವಣೆಗೊಂಡ ರಾಜಶೇಖರ ಮೂರ್ತಿಯವರನ್ನು ಕೊರಗ ಅಭಿವೃದ್ಧಿ ಸಂಘ ಮಟಪಾಡಿ ಬಲ್ಜಿ ಮತ್ತು ಹುಭಾಶಿಕ ಕೊರಗರ ಯುವ ಕಲಾ ವೇದಿಕೆ ಬಾರಕೂರು ವತಿಯಿಂದ ಕೊರಗ ಭವನದಲ್ಲಿ ಸನ್ಮಾನಿಸಿ ಬಿಳ್ಕೋಡುಗೆ ಮಾಡಲಾಯಿತು. ಈ ಸಂದರ್ಭ ಸನ್ಮಾನ ಸ್ವೀಕರಿಸಿ ಮಾತನಾಡಿದ ರಾಜ ಶೇಖರ ಮೂರ್ತಿಯವರು
ಬ್ರಹ್ಮಾವರದ ಶ್ರೀ ವೇಣುಗೋಪಾಲಕೃಷ್ಣ ಯುವಕ ಸಂಘ ಮೂಡುಕೇರಿ ಬಾರ್ಕೂರು, ಸೋಮ ಕ್ಷತ್ರಿಯ ಗಾಣಿಗ ಸಮಾಜ, ಶ್ರೀ ಅನ್ನಪೂರ್ಣೇಶ್ವರಿ ಮಹಿಳಾ ಸಂಘ, ಜಿಲ್ಲಾ ಗಾಣಿಗ ಯುವ ಸಂಘಟನೆ ಉದ್ಯಾವರ, ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಕೆಸರು ಗದ್ದೆಯಲ್ಲಿ ಒಂದು ದಿನ ಕಾರ್ಯಕ್ರಮವು ದೇವಸ್ಥಾನದ ಬಳಿಯ ಸುಜಾತ ಶೆಟ್ಟಿ ಅವರ ಗದ್ದೆಯಲ್ಲಿ ಜರುಗಿತು. ಸೋಮಕ್ಷತ್ರಿಯ ಗಾಣಿಗೆ ಸಮಾಜದ ಅಧ್ಯಕ್ಷ ಸೂರ್ಯನಾರಾಯಣಗಾಣಿಗ ಮಟಪಾಡಿ ಮತ್ತು ಗಣ್ಯರು ಗದ್ದೆಗೆ ಹಾಲು ಸಮರ್ಪಿಸಿ