ಸಮೃದ್ಧ ಬೈಂದೂರು ಪರಿಕಲ್ಪನೆಯಡಿ ಸ್ಥಳೀಯ ಸಂಸ್ಕೃತಿ, ಆಚಾರ, ವಿಚಾರಳನ್ನು ಬಿಂಬಿಸುವ ಹಾಗೂ ಇಡೀ ಕ್ಷೇತ್ರವನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸುವ ಮತ್ತು ಜಾಗತಿ ಮಟ್ಟದಲ್ಲಿ ಗುರತಿಸುವ ಮೂಲಕ ಜಾಗತಿಕ ಹೂಡಿಕೆದಾರರನ್ನು ಸೆಳೆದು ಹೆಚ್ಚೆಚ್ಚು ಉದ್ಯೋಗ ಸೃಷ್ಟಿಗೆ ಪೂರಕವಾಗುವಂತೆ ಜನರಿಗೆ ಬೈಂದೂರು ಕ್ಷೇತ್ರದ ಬಗ್ಗೆ ಹೊಸ ಚಿಂತನೆಯನ್ನು ಸೃಷ್ಟಿಸುವ ಸಲುವಾಗಿ
ಬೈಂದೂರು: ಶಾಸಕ ಗುರುರಾಜ್ ಗಂಟಿಹೊಳೆಯವರ ಗ್ರಾಮ ಸಂವಾದ ಕಾರ್ಯಕ್ರಮ ಮುಂದುವರೆಯುತ್ತಿದ್ದು ವ್ಯಾಪಕ ಸ್ಪಂದನೆ ದೊರೆಯುತ್ತಿದೆ. ಬಿಜೂರು ಗ್ರಾಮದಲ್ಲಿ ಗ್ರಾಮ ಸಂವಾದ ನಡೆಸಿದ ಶಾಸಕ ಗುರುರಾಜ್ ಗಂಟಿಹೊಳೆಯವರಿಗೆ ತಮ್ಮ ಸ್ವಕ್ಷೇತ್ರದ ಮತದಾರರು ಸಮಸ್ಯೆಗಳ ಮಹಾಪೂರವನ್ನೇ ಕಣ್ಮುಂದೆ ವಿವರಿಸಿದರು. ಜೆಜೆಎಂ ಪೈಪ್ ಲೈನ್ ಅವ್ಯವಸ್ಥೆ, ಶಾಲಾ ಮಕ್ಕಳಿಗೆ ಕಾಲುಸಂಕಗಳು, ತೆರೆದ ಅಪಾಯಕಾರಿ ಚರಂಡಿ, ದಾರಿದೀಪದ ಸಮಸ್ಯೆ, ಗ್ರಾಮಕರಣಿಕರ ಅಲಭ್ಯತೆ, ಹೀಗೇ ಹಲವು ಸಮಸ್ಯೆಗಳನ್ನು
ಕುಂದಾಪ್ರ ಕನ್ನಡ ಸಂಸ್ಕೃತಿ ಪ್ರತಿಷ್ಠಾನ ಬೈಂದೂರು ನೇತೃತ್ವದಲ್ಲಿ ಕೆಸರಲ್ಲೊಂದು ದಿನ ಗಮ್ಮತ್ ಕಾರ್ಯಕ್ರಮವು ನೆಲ್ಯಾಡಿ ಬೈಲ್ & ಜೆ.ಎನ್.ಆರ್ ಹಾಲ್, ಯಡ್ತರೆ-ಬೈಂದೂರಿನಲ್ಲ ಅದ್ದೂರಿಯಾಗಿ ನಡೆಯಿತು. ಶಾಸಕ ಗುರುರಾಜ ಗಂಟಿಹೊಳೆ ಕಾರ್ಯಕ್ರಮನ ಉದ್ಘಾಟಿಸಿ ಮಾತನಾಡಿ, ಕುಂದಾಪ್ರ ಕನ್ನಡ ಕೇವಲ ಭಾಷೆಯಲ್ಲ ಅದು ಈ ನೆಲದ ಬದುಕು, ಸಂಸ್ಕೃತಿ ಆಚರಣೆಯ ಹೂರಣ. ಇದನ್ನು ಮುಂದಿನ ತಲೆಮಾರುಗಳಿಗೆ ಮುಂದುವರಿಸಲು ಇಂತಹ ಕಾರ್ಯಕ್ರಮ ಮುಖ್ಯ. ಮುಂಬಯಿ, ಬೆಂಗಳೂರಿನಂತಹ
ಬೈಂದೂರು ಕಿರಿಮಂಜೇಶ್ವರದಲ್ಲಿರುವ ಜಿ.ಎನ್ ಖಾರ್ವಿ ಕಾಂಪ್ಲೆಕ್ಸ್ನಲ್ಲಿ ನೂತನ “ರಕ್ಷಕ್ ನೆಟವರ್ಕ್ & ಸೆಕ್ಯೂರಿಟಿ ಸಲ್ಯೂಷನ್’ ಶುಭಾರಂಭಗೊಂಡಿತು. ಬೈಂದೂರು ಶಾಸಕ ಗುರುರಾಜ್ ಗಂಟೆಹೊಳೆ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,ನಮ್ಮ ಜಿಲ್ಲೆಯನ್ನು ಸೇಫ್ ಆಗಿಸುವ ನಿಟ್ಟಿನಲ್ಲಿ “ರಕ್ಷಕ್ ನೆಟವರ್ಕ್ & ಸೆಕ್ಯೂರಿಟಿ ಸಲ್ಯೂಷನ್’ ಸಂಸ್ಥೆಯು ಪೋಲೀಸ್ ಇಲಾಖೆಯ ಸಹಕಾರದೊಂದಿಗೆ ನಿಯಂತ್ರಣ ಕೊಠಡಿ ಮಾದರಿಯಲ್ಲಿ
ಬೈಂದೂರು ತಾಲೂಕಿನ ನಾವುಂದ ಬಡಾಕೆರೆ ಧಾರ್ಮಿಕ ಮಂದಿರದಲ್ಲಿ ಕಳೆದ 21 ದಿನಗಳ ಕಾಲ ನಡೆದ ಶ್ರೀ ಶಾರದ ಸದ್ವಿದ್ಯಾ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮ ನಡೆಯಿತು.ವಿದ್ಯಾರ್ಥಿಗಳು ಶಿಬಿರದ ಅನುಭವನ್ನು ಹಂಚಿಕೊಂಡರು.ವೇದಾಂತ ಪ್ರಾಧ್ಯಾಪಕರು ಕೇಂದ್ರಿಯ ಸಂಸ್ಕøತ ವಿಶ್ವವಿದ್ಯಾನಿಲಯ ರಾಜೀವ್ ಗಾಂಧಿ ಪರಿಸರ ಶೃಂಗೇರಿ ಡಾ.ಗಣೇಶ್ ಈಶ್ವರ ಭಟ್ ಅವರು ಮಾತನಾಡಿ,ಆರ್ಯುವೇದ ಮತ್ತು ವೇದ ಶಾಸ್ತ್ರ ಸೇರಿದಂತೆ ಸನಾತನ ಪರಂಪರೆನ್ನು ಹೊಂದಿರುವ ಭಾರತೀಯ ವಿದ್ಯೆಗೆ ಆಧುನಿಕ
ಬೈಂದೂರು : ರಾಷ್ಟ್ರಭಕ್ತರ ಬಳಗ ಬೈಂದೂರು ವತಿಯಿಂದ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶ ಕಾರ್ಯಕ್ರಮ ಉಪ್ಪುಂದ ದೇವಕಿ ಬಿ ಆರ್ ಸಭಾಂಗಣದಲ್ಲಿ ನಡೆಯಿತು. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ ಎಸ್ ಈಶ್ವರಪ್ಪ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಗೆದ್ದು ವಿಶ್ವನಾಯಕ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯಾಗಲು ಬೆಂಬಲಿಸುತ್ತೇನೆ. ಬಿಜೆಪಿಯ
ಕುಂದಾಪುರ:ಬೈಂದೂರು ಸ್ಪೋರ್ಟ್ಸ್ ಕ್ಲಬ್ ವತಿಯಿಂದ 4ನೇ ವರ್ಷದ ರಾಜ್ಯ ಮಟ್ಟದ 40 ಗಜಗಳ ಟೆನಿಸ್ ಬಾಲ್ ಕ್ರಿಕೆಟ್ ಹಗಲು ರಾತ್ರಿ ಪಂದ್ಯಾಟ ಬೈಂದೂರು ಟ್ರೋಫಿ-2024 ಗಾಂಧಿ ಮೈದಾನದಲ್ಲಿ ಅದ್ದೂರಿಯಾಗಿ ಶನಿವಾರ ನಡೆಯಿತು. ಬೈಂದೂರು ಸ್ಪೋರ್ಟ್ಸ್ ಕ್ಲಬ್ ಅವರು ಆಯೋಜಿಸಿದ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾಟದಲ್ಲಿ ಪಾಂಚಜನ್ಯ ಕೋಟೇಶ್ವರ ಪ್ರಥಮ ಸ್ಥಾನವನ್ನು ಪಡೆಯಿತು,ಶೆಟ್ಟಿ ಎಂಪಿಯರ್ ದ್ವಿತೀಯ ಸ್ಥಾನವನ್ನು ಪಡೆದು ಕೊಂಡಿದೆ.ಪ್ರಥಮ ಬಹುಮಾನವಾಗಿ 1,00,006 ಹಾಗೂ
ವಿಕಸಿತ ಭಾರತ ಸಂಕಲ್ಪ ಅಭಿಯಾನ ಕಿರಿಮಂಜೇಶ್ವರ ಗ್ರಾಮ ಪಂಚಾಯತ್, ಕಿರಿಮಂಜೇಶ್ವರ ಕೆನರಾ ಬ್ಯಾಂಕ್ ನಾವುಂದ ಇವರ ಸಹಯೋಗದೊಂದಿಗೆ ವಿಕಸಿತ ಭಾರತ ಸಂಕಲ್ಪ ಅಭಿಯಾನ ಕಾರ್ಯಕ್ರಮ ನಾಗೂರಿನ ಒಡೆಯರ ಮಠ ಗೋಪಾಲಕೃಷ್ಣ ಕಲಾ ಮಂದಿರದಲ್ಲಿ ನಡೆಯಿತು. ಶಾಸಕರಾದ ಗುರುರಾಜ ಗಂಟಿಹೊಳೆ ಅವರು ಉದ್ಘಾಟಿಸಿ ಮಾತನಾಡಿ, ಕೇಂದ್ರ ಸರ್ಕಾರದ ಯೋಜನೆಗಳು ಹಾಗೂ ಮಾಹಿತಿ ಪ್ರತಿಯೊಬ್ಬರ ಮನೆ ಬಾಗಿಲಿಗೆ ತಲುಪಬೇಕು, ಪ್ರತಿಯೊಬ್ಬರ ಸರ್ಕಾರದ ವಿವಿಧ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು
ಬೈಂದೂರು: ಕುಂದಾಪುರ ತಾಲೂಕಿನ ಕುಂದಬಾರಂದಾಡಿ ಗ್ರಾಮದ ನಿವಾಸಿ ಪುಷ್ಪಲತಾ ಮತ್ತು ವಸಂತ ಅವರ ದಂಪತಿಗಳ ಪುತ್ರಿ ಬಾಲ ಪ್ರತಿಭೆ ಕು. ತನ್ವಿತಾ ಯೋಗಾಸನದಲ್ಲಿ ಚಿನ್ನ,ಬೆಳ್ಳಿ,ಕಂಚು ಸೇರಿದಂತೆ ಒಟ್ಟು ೬೫ಕ್ಕೂ ಅಧಿಕ ಪ್ರಶಸ್ತಿಗಳನ್ನು ಜಯಿಸುವುದರ ಮೂಲಕ ಯೋಗಾಸನದಲ್ಲಿ ವಿಶಿಷ್ಟವಾದ ಸಾಧನೆ ಮಾಡುತ್ತಿದ್ದಾರೆ. ಇದೀಗ ತ್ರಾಸಿ ಬೀಚ್ನಲ್ಲಿ ನಾನಾ ಭಂಗಿಗಳ ಯೋಗಾಸನ ಪ್ರದರ್ಶನ ಮಾಡಿ ನೆರೆದಿದ್ದವರಲ್ಲಿ ಅಚ್ಚರಿ ಮೂಡಿಸಿದ್ದಾರೆ. ಬಾಲ ಪ್ರತಿಭೆ ಕು. ತನ್ವಿತಾ ನಟ ದರ್ಶನ


























