Home Posts tagged #byndoor (Page 2)

ಉಪ್ಪುಂದ ಕರ್ಕಿಕಳಿ ದೋಣಿ ದುರಂತ ಪ್ರಕರಣ : ಘಟನಾ ಸ್ಥಳಕ್ಕೆ ಮೀನುಗಾರಿಕ ಸಚಿವರು, ಶಾಸಕರು ಭೇಟಿ

ಬೈಂದೂರು: ತಾಲೂಕಿನ ಉಪ್ಪುಂದ ಕರ್ಕಿಕಳಿ ಎಂಬಲ್ಲಿ ನಡೆದ ದೋಣಿ ದುರಂತ ಪ್ರದೇಶ ಹಾಗೂ ಮೃತ ಮೀನುಗಾರರ ಮನೆಗಳಿಗೆ ಸಚಿವ ಮಾಂಕಾಳ ವೈದ್ಯ ಮತ್ತು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ ನೀಡಿ ಸಾಂತ್ವಾನ ಹೇಳಿದರು. ಸಚಿವ ಮಾಂಕಾಳ ವೈದ್ಯ ಮಾತನಾಡಿ ದೋಣಿ ದುರಂತದ ಬಗ್ಗೆ ನೋವಿದೆ. ಮೀನುಗಾರ ಕುಟುಂಬಕ್ಕೆ 24 ಗಂಟೆಯೊಳಗೆ ಸಂಕಷ್ಟ ಪರಿಹಾರ ನಿಧಿ

ವಾರದ ಬಳಿಕ ಶರತ್ ಕುಮಾರ್ ಮೃತದೇಹ ಪತ್ತೆ

ಬೈಂದೂರು: ವಾರದ ಹಿಂದೆ ಕೊಲ್ಲೂರು ಸಮೀಪದ ಅರಶಿನಗುಂಡಿ ಜಲಪಾತ ವೀಕ್ಷಣೆ ವೇಳೆ ಆಕಸ್ಮಿಕವಾಗಿ ಬಿದ್ದು ನದಿ ನೀರಿನಲ್ಲಿ ಕೊಚ್ಚಿ ಹೋಗಿದ್ದ ಶರತ್ ಕುಮಾರ್ ಮೃತದೇಹ ಪತ್ತೆಯಾಗಿದೆ. ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಕೆ.ಎಚ್ ನಗರ ಸುಣ್ಣದ ಹಳ್ಳಿ ನಿವಾಸಿ ಶರತ್ ಕುಮಾರ್ (23) ಮೃತಪಟ್ಟವರು.ಕಳೆದೆರಡು ದಿನಗಳಿಂದ ಪರಿಸರದಲ್ಲಿ ಮಳೆ ಇಳಿಮುಖವಾಗಿದ್ದು ನೀರಿನ ಹರಿವು ಕಡಿಮೆಯಾಗಿದೆ. ಇದರಿಂದಾಗಿ ಫಾಲ್ಸ್ ನಲ್ಲಿ ಶರತ್ ಬಿದ್ದ ಸಮೀಪದ ಕಲ್ಲು ಪೊಟರೆಯೊಳಗೆ ಕೊಳೆತ

ಬೈಂದೂರು : ಸರ್ಕಾರಿ ಶಾಲೆಯ ಮೇಲ್ಚಾವಣಿ ಕುಸಿತ, ಶಾಲೆಗೆ ರಜೆಯಿದ್ದ ಕಾರಣ ತಪ್ಪಿದ ದೊಡ್ಡ ದುರಂತ

ಬೈಂದೂರು ವ್ಯಾಪ್ತಿಯಲ್ಲಿ ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಡುವರಿ ಗ್ರಾ.ಪಂ ವ್ಯಾಪ್ತಿಯ ತಾರಾಪತಿ ಶಾಲೆಯ ಮೇಲ್ಚಾವಣೆ ಕುಸಿದು ಬಿದ್ದಿದೆ. ಶಾಲೆಗೆ ರಜೆ ಇದ್ದ ಕಾರಣದಿಂದ ಪ್ರಾಣಹಾನಿ ಸಂಭವಿಸಿಲ್ಲ. ಕನ್ನಡ ಮಾಧ್ಯಮ ಶಾಲೆಯ ಅಭಿವೃದ್ದಿಗೆ ಸರಕಾರ ಹಲವು ಯೋಜನೆಗಳನ್ನು ನೀಡುವ ಭರವಸೆ ನೀಡಿದರೂ ಕೂಡ ಅಧಿಕಾರಿಗಳ ನಿರ್ಲಕ್ಷತನದಿಂದ ಇಂತಹ ಘಟನೆಗಳು ನಡೆಯುತ್ತಿರುವುದು ಪಾಲಕರಿಗೆ ಆತಂಕ ಉಂಟು ಮಾಡುತ್ತಿದೆ. ಕುಸಿದ ಬಳಿಕ ಎಚ್ಚೆತ್ತುಕೊಳ್ಳುವುದಕ್ಕಿಂತ

ಅಂಕಪಟ್ಟಿ ಪರಿಶೀಲನೆಗೆ ದುಬಾರಿ ಶುಲ್ಕ ಇಳಿಕೆ : ಶಾಸಕ ಗುರುರಾಜ್ ಮನವಿಗೆ ಸ್ಪಂದಿಸಿದ ಮಂಗಳೂರು ವಿವಿ

ಉಪ್ಪುಂದ: ಪದವೀಧರರು ಉದ್ಯೋಗಕ್ಕೆ ಸೇರುವ ಸಂದರ್ಭ ಸಲ್ಲಿಸುವ ಅಂಕಪಟ್ಟಿಯ ಪರಿಶೀಲನೆ (ವೆರಿಫಿಕೇಶನ್) ಕಡ್ಡಾಯ. ಆದರೆ ಅಂಕಪಟ್ಟಿ ಪರಿಶೀಲನೆಗೆ ಮಂಗಳೂರು ವಿ.ವಿ.ಯ ವಿದ್ಯಾರ್ಥಿಗಳು ದುಬಾರಿ ಶುಲ್ಕ ತೆರಬೇಕಾಗಿದ್ದು, ಇದನ್ನು ಇಳಿಸಲು ಕ್ರಮ ಕೈಗೊಳ್ಳಬೇಕು ಎಂದು ವಿ.ವಿ.ಯ ಉಪಕುಲಪತಿಗಳಿಗೆ ನೂತನ ಶಾಸಕ ಬೈಂದೂರಿನ ಗುರುರಾಜ್ ಗಂಟೆಹೊಳೆ ಟ್ವಿಟ್ ಮೂಲಕ ಮನವಿ ಮಾಡಿದ್ದು ಮನವಿಗೆ ಮಂಗಳೂರು ವಿ.ವಿ. ಸ್ಪಂದಿಸಿದೆ. ಪದವೀಧರ ತನ್ನ ೬ ಸೆಮಿಸ್ಟರ್‌ಗಳ ಅಂಕಪಟ್ಟಿಗಳನ್ನು

ಬೈಂದೂರು : ಮತ ಚಲಾಯಿಸಿದ ರಿಷಬ್ ಶೆಟ್ಟಿ

ಬೈಂದೂರು ವಿಧಾನಸಭಾ ಕ್ಷೇತ್ರದ ಕೆರಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬೂತ್ನಲ್ಲಿ ಮತ ಚಲಾಯಿಸಿದ ಅವರು, ಮತದಾನ ನಮ್ಮೆಲ್ಲರ ಹಕ್ಕು, ಪ್ರಜಾಪ್ರಭುತ್ವ ರಾಷ್ಟ್ರದ ಪ್ರಜೆಯಾಗಿರುವುದು ನಮಗೆ ಹೆಮ್ಮೆ. ಹಾಗೆಯೇ, ಮತ ಹಾಕುವುದು ನಮ್ಮ ಹಕ್ಕು ಮಾತ್ರವಲ್ಲ, ಜವಾಬ್ದಾರಿ ಕೂಡ.. ಉತ್ತಮ ಸಮಾಜದ ನಿರ್ಮಾಣಕ್ಕಾಗಿ, ಸಮರ್ಥ ಜನಪ್ರತಿನಿಧಿಯ ಆಯ್ಕೆಗಾಗಿ ತಪ್ಪದೇ ಮತ ಚಲಾಯಿಸಿ ಎಂದು ಕರೆ ನೀಡಿದರು.

ಮತ ಚಲಾಯಿಸಿದ ಗುರುರಾಜ ಗಂಟಿಹೊಳೆ

ಬೈಂದೂರು: ಬೈಂದೂರು ಬಿಜೆಪಿ ಅಭ್ಯರ್ಥಿ ಗುರುರಾಜ ಗಂಟಿಹೊಳೆ ಅವರು ಬುಧವಾರ ಬೆಳಗ್ಗೆ ಕಂಚಿಕಾನ್ ಮತಗಟ್ಟೆಯಲ್ಲಿ ಸರತಿ ಸಾಲಿನಲ್ಲಿ ನಿಂತು ತಮ್ಮ ಮತ ಚಲಾಯಿಸಿದರು.ಚುನಾವಣೆಗೆ ಟಿಕೆಟ್ ಘೋಷಣೆಯಾದ ದಿನದಿಂದಲೂ ಪ್ರಚಾರ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿದ್ದ ಗುರುರಾಜ್ ಗಂಟಿಹೊಳೆಯವರು ಬುಧವಾರ ಬೆಳಗ್ಗೆ ಮತಗಟ್ಟೆಗೆ ಆಗಮಿಸಿ ತಮ್ಮ ಮತ ಚಲಾಯಿಸುವ ಮೂಲಕ ಪ್ರಾಥಮಿಕ ಕರ್ತವ್ಯವನ್ನು ನೆರವೇರಿಸಿದರು.ಸಾಮಾನ್ಯರಲ್ಲಿ ಸಾಮಾನ್ಯರಂತೆ ಬಂದು ಮತ ಚಲಾಯಿಸಿ, ಅನಂತರ ಕೈ ಬೆರಳಿನ

ಬೈಂದೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

ಬೈಂದೂರು: ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭೆ ಕ್ಷೇತ್ರದ ನಾಡ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಡಗುಡ್ಡೆಯಂಗಡಿ, ಬಡಾಕೆರೆ, ಸೇನಾಪುರ ಮತ್ತು ತಾರಿಬೇರು ಭಾಗದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತಕರು ಹಾಗೂ ನೂರಾರು ಯುವಕರು ಬಿಜೆಪಿ ಪಕ್ಷವನ್ನು ಸೇರ್ಪಡೆಯಾಗಿದ್ದಾರೆ. ಬೈಂದೂರು ಬಿಜೆಪಿ ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರನ್ನು ಬಿಜೆಪಿ ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿ ನಾಡ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬಿಜೆಪಿ ಪಕ್ಷದ

ಏ.23ಕ್ಕೆ ಬೈಂದೂರಿಗೆ ಡಿಕೆಶಿ

ಕುಂದಾಪುರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಮಕುಮಾರ್ ಅವರು ಎ.23ರ ಭಾನುವಾರ ಮಧ್ಯಾಹ್ನ 2 ಗಂಟೆಗೆ ಬೈಂದೂರಿನಲ್ಲಿ ನಡೆಯಲಿರುವ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಬೈಂದೂರು ಕಾಂಗ್ರೆಸ್ ಅಭ್ಯರ್ಥಿ ಕೆ. ಗೋಪಾಲ ಪೂಜಾರಿ ಹೇಳಿದರು. ಅವರು ಬೈಂದೂರು ಕಾಂಗ್ರೆಸ್ ಕಛೇರಿಯಲ್ಲಿ ಆಯೋಜಿಸಲಾದ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿ, ಕ್ಷೇತ್ರದಲ್ಲಿ ಈಗಾಗಲೇ ಕಾಂಗ್ರೆಸ್ ಪರ ಅಲೆ ಇದ್ದು, ಡಿಕೆಶಿ ಅವರ ಕಾರ್ಯಕ್ರಮದಲ್ಲಿಯೇ ಬಿಜೆಪಿಯ ಹಲವು ಮುಖಂಡರು ಹಾಗೂ

ಬೈಂದೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ : ಅಷ್ಟಬಂಧ ಬ್ರಹ್ಮಕಲಶೋತ್ಸವ

ಇತಿಹಾಸ ಪ್ರಸಿದ್ಧ ಬೈಂದೂರು ತಾಲೂಕಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಫೆಬ್ರವರಿ 27 ರಿಂದ ಮಾರ್ಚ್ 8 ರವರೆಗೆ ಶ್ರೀದೇವಿಯ ಸಾನಿಧ್ಯದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯಲಿದೆ. ಶ್ರೀ ಮನ್ಮಹಾ ರಥೋತ್ಸವದ ಪ್ರಯುಕ್ತ ಶ್ರೀ ರಾಮಚಂದ್ರಾಪುರ ಮಠದ 36ನೇ ಜಗದ್ಗುರು ಶ್ರೀ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಶ್ರೀ ದೇವಳಕ್ಕೆ ಭೇಟಿ ನೀಡಿ ನಂತರ., ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ ನೀಡಿದರು. ಅಷ್ಟಬಂದ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾಗಿರುವ

ಬೈಂದೂರು : ಗಜ್ಞಾರ ಎನ್ ಕ್ಲೇವ್ ನೂತನ ಕಟ್ಟಡ ಉದ್ಘಾಟನೆ

ಬೈಂದೂರು: ಪ್ರಮೋದ್ ಶಿಪ್ಲಾ ಪೂಜಾರಿ ಅವರು ಗಜ್ಞಾರ ಮನೆತನದ ಹೆಸರಿನಲ್ಲಿ ಗಜ್ಞಾರ ಎನ್ ಕ್ಲೇವ್ ಎಂಬ ನೂತನ ಖಾಸಗಿ ಕಟ್ಟಡದ ಉದ್ಘಾಟನಾ ಕಾರ್ಯಕ್ರಮವು ಬೈಂದೂರಿನಲ್ಲಿ ನಡೆಯಿತು. ಕಟ್ಟಡದ ಉದ್ಘಾಟನೆ ಬೈಂದೂರು ಕ್ಷೇತ್ರದ ಶಾಸಕ ಬಿ ಎಂ ಸುಕುಮಾರ್ ಶೆಟ್ಟಿ ನೆರವೇರಿಸಿದರು. ಬಳಿಕ ಮಾತನಾಡಿ ಕಂಬದಕೋಣೆ ಹಾಗೂ ಕೆರ್ಗಾಲು ಗ್ರಾಮವನ್ನು ದೇಶ ವಿದೇಶಗಳಿಗೆ ಪರಿಚಯಿಸಿದ ದಿವಂಗತ ಆರ್.ಕೆ ಸಂಜುರಾಯರನ್ನು ನೆನಪಿಸಿ ಈ ಕಟ್ಟಡದಿಂದ ಬರುವಂತ ಆದಾಯವನ್ನು ಸ್ವಲ್ಪ ಮಟ್ಟಿಗೆ ನಮ್ಮ