Home Posts tagged #Cancer Awareness Program

ಉಡುಪಿ: ಕ್ಯಾನ್ಸರ್ ಬಗ್ಗೆ ಜಾಗೃತಿ, ಜಲವರ್ಣ ಕಲಾಕೃತಿ

ವಿಶ್ವಕ್ಯಾನ್ಸರ್ ದಿನದ ಅಂಗವಾಗಿ ಬೃಹತ್ ಜಲವರ್ಣ ಕಲಾಕೃತಿಯು ರಚನೆಗೊಂಡಿದೆ. ಕಲಾವಿದರಾದ ಶ್ರೀನಾಥ್ ಮಣಿಪಾಲ್ ಮತ್ತು ರವಿ ಹಿರೆಬೆಟ್ಟು ಅವರು ಡಾ. ರಂಜಿತಾ ಶೆಟ್ಟಿಯವರ ಮಾರ್ಗದರ್ಶನದಲ್ಲಿ ಕೆಎಂಸಿ ಮಣಿಪಾಲದ ಸಮುದಾಯ ವೈದ್ಯಕೀಯ ವಿಭಾಗದ ಸಹಯೋಗದೊಂದಿಗೆ ಇಂಟರಾಕ್ಟ್ ಆವರಣದಲ್ಲಿ ಬೃಹತ್ ಜಲವರ್ಣ ಕಲಾಕೃತಿಯನ್ನು ರಚಿಸಿದರು. ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕಿಯ

ಮೂಡುಬಿದಿರೆ : ಕ್ಯಾನ್ಸರ್ ಜಾಗೃತಿ ಕಾರ್ಯಾಗಾರ, ಐವರು ನಾಟಿ ವೈದ್ಯರಿಗೆ ಸಮ್ಮಾನ

ಮೂಡುಬಿದಿರೆ : ಇಲ್ಲಿನ ಕೃಷಿ ವಿಚಾರ ವಿನಿಮಯ ಕೇಂದ್ರ ಹಾಗೂ ಮೂಡುಬಿದಿರೆ ಕೋ-ಆಪರೇಟಿವ್ ಸರ್ವಿಸ್ ಸೊಸೈಟಿ ಇವುಗಳ ಆಶ್ರಯದಲ್ಲಿ ಸೊಸೈಟಿಯ ಕಲ್ಪವೃಕ್ಷ ಸಭಾಭವನದಲ್ಲಿ ‘ಕ್ಯಾನ್ಸರ್ ಜಾಗೃತಿ’ ಕಾರ್ಯಾಗಾರ ನಡೆಯಿತು.ವಿದ್ಯಾಗಿರಿಯ ಆಳ್ವಾಸ್ ನಿರಾಮಯ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕಿ ಡಾ| ಸುರೇಖಾ ಪೈ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿಸಕಾಲದಲ್ಲಿ ಹಿತ ಮಿತ ಆಹಾರ ಸೇವನೆ, ಮುಂಜಾನೆ ಸಂಜೆ ವಿಹಾರ, ವ್ಯಾಯಾಮ, ಮಾನಸಿಕ

ಬೆಸೆಂಟ್ ಕಾಲೇಜಿನಲ್ಲಿ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ

ಮಂಗಳೂರು: ಕರ್ನಾಟಕ ಕ್ಯಾನ್ಸರ್ ಅವೆರ್‌ನೆಸ್ ಫೋರಮ್ ಮತ್ತು ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಆಂಕಾಲಜಿ ವತಿಯಿಂದ ಮಂಗಳೂರಿನ ಬೆಸೆಂಟ್ ಮಹಿಳಾ ಕಾಲೇಜಿನಲ್ಲಿ ಆಯೋಜಿಸಲಾದ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮವನ್ನು ಮಂಗಳೂರು ವಿ.ವಿ. ಕುಲಪತಿ ಪ್ರೊ.ಪಿ.ಎಸ್ .ಯಡಪಡಿತ್ತಾಯ ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಆರಂಭಿಕ ಹಂತದಲ್ಲಿ ಕ್ಯಾನ್ಸರ್ ಪತ್ತೆಯಾದರೆ ಕ್ಯಾನ್ಸರ್ ಗೆ ಪೂರ್ಣವಾದ ಚಿಕಿತ್ಸೆ ಇದೆ. ಈ ನಿಟ್ಟಿನಲ್ಲಿ ಆರೋಗ್ಯ ತಪಾಸಣೆಗೆ ವಿಶೇಷವಾದ ಕಾಳಜಿ

ನ.12 ರಂದು ಬೆಸೆಂಟ್ ಕಾಲೇಜಿನಲ್ಲಿ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ

ಕರ್ನಾಟಕ ಕ್ಯಾನ್ಸರ್ ಅವೇರ್ ನೆಸ್ ಫೋರಮ್ ವತಿಯಿಂದ ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಆಂಕಾಲಜಿ ಸಂಸ್ಥೆಯ ಸಹಭಾಗಿತ್ವದಲ್ಲಿ ಮಂಗಳೂರಿನ ಬೆಸೆಂಟ್ ಮಹಿಳಾ ಕಾಲೇಜಿನಲ್ಲಿ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮವು ನ.12 ರಂದು ಬೆಳಿಗ್ಗೆ 10.00 ಗಂಟೆಗೆ ನಡೆಯಲಿದೆ.ಕ್ಯಾನ್ಸರ್ ಜಾಗೃತಿ ಸರಣಿ ಕಾರ್ಯಕ್ರಮವನ್ನು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಪಿ.ಎಸ್.ಯಡಪಡಿತ್ತಾಯ ಅವರು ಉದ್ಘಾಟಿಸಲಿದ್ದಾರೆ.‌ಕ್ಯಾನ್ಸರ್ ಜಾಗೃತಿ ಬಗ್ಗೆ ಮಂಗಳೂರು ಇನ್ಸ್ಟಿಟ್ಯೂಟ್ ಆಫ್