Home Posts tagged #chethana bala vikasa kendra

ಮಂಗಳೂರು : ಚೇತನಾ ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ದಿನಾಚರಣೆ

ಮಂಗಳೂರಿನ ವಿಟಿ ರಸ್ತೆಯಲ್ಲಿರುವ ಚೇತನಾ ಬಾಲವಿಕಾಸ ಕೇಂದ್ರದ ವಿಶೇಷ ಮಕ್ಕಳ ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ನರಿಂಗಾನದ ಯೆನೆಪೋಯ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜಿನ ಫ್ರಿನ್ಸಿಪಾಲ್ ಡಾ. ಕೆ. ಶಿವಪ್ರಸಾದ್ ಅವರು ಆಗಮಿಸಿ ಧ್ವಜಾರೋಣ ನೆರವೇರಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ

ಸೇವಾಭಾರತಿಯ ಚೇತನಾ ಬಾಲವಿಕಾಸ ಕೇಂದ್ರ – ಶಾಲಾ ಪ್ರಾರಂಭೋತ್ಸವ

ಸೇವಾಭಾರತಿ ಮಂಗಳೂರು ಸಂಸ್ಥೆಯ ಅಂಗಸಂಸ್ಥೆಯಾದ ವಿ.ಟಿ.ರಸ್ತೆಯಲ್ಲಿರುವ ಚೇತನಾ ಬಾಲ ವಿಕಾಸ ಕೇಂದ್ರ ವಿಶೇಷ ಮಕ್ಕಳ ಶಾಲಾ ಪ್ರಾರಂಭೋತ್ಸವವು ವಿಜೃಭಣೆಯಿಂದ ಜರುಗಿತು. ಕಲಶ, ಕೊಡೆ, ನಾದಸ್ವರ ಹಾಗೂ ಚೆಂಡೆ ವಾದನಗಳೊಂದಿಗೆ ನಲಂದಾ ಶಾಲಾ ಪರಿಸರದಿಂದ ಚೇತನಾ ಶಾಲೆಯವರಗೆ ನಡೆದ ಆಕರ್ಷಕ ಮೆರವಣಿಗೆಯಲ್ಲಿ ಭಿನ್ನ ಸಾಮಥ್ರ್ಯದ ಮಕ್ಕಳು ಬಹಳ ಉತ್ಸಾಹದಿಂದ ಪಾಲ್ಗೊಂಡಿದ್ದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಶ್ರೀ ಸುಧಾಕರ ಕೊಟಾರಿ,ಜನರಲ್ ಮ್ಯಾನೇಜರ್,ಕೆನರಾ