Home Posts tagged #chirate

ಮೂಡುಬಿದಿರೆ : ಬಾವಿಗೆ ಬಿದ್ದ ಚಿರತೆಯನ್ನು ರಕ್ಷಿಸಿದ ಅರಣ್ಯಾಧಿಕಾರಿಗಳು

ಮೂಡುಬಿದಿರೆ: ಅಕಸ್ಮಿಕವಾಗಿ ಬಾವಿಗೆ ಬಿದ್ದ ಚಿರತೆಯನ್ನು ಊರವರ ಸಹಕಾರದೊಂದಿಗೆ ಅರಣ್ಯಾಧಿಕಾರಿಗಳು ರಕ್ಷಿಸಿದ ಘಟನೆ ಮೂಡುಬಿದಿರೆಯಲ್ಲಿ ನಡೆದಿದೆ. ತಾಲೂಕಿನ ಪುರಸಭಾ ವ್ಯಾಪ್ತಿಯ ಮಾರೂರು ಗುತ್ತು ಬಳಿಯ ಎಸ್ ಸಿ ಕಾಲನಿಯಲ್ಲಿರುವ ಬಾವಿಯೊಂದಕ್ಕೆ ದೊಡ್ಡ ಗಾತ್ರದ ಚಿರತೆಯೊಂದು ಆಯತಪ್ಪಿ ಬಿದ್ದಿದೆ. ಈ ಬಗ್ಗೆ ಗ್ರಾಮಸ್ಥರು ಅರಣ್ಯಾಧಿಕಾರಿಗಳಿಗೆ ಮತ್ತು ಪೊಲೀಸರಿಗೆ

ಕಾರ್ಕಳ: ಉರುಳಿಗೆ ಬಿದ್ದ ಚಿರತೆ – ಅರವಳಿಕೆ ಚುಚ್ಚು ಮದ್ದು ನೀಡಿ ಸೆರೆ

ಸಾಣೂರು ಗ್ರಾಮದ ಇಂದಿರಾನಗರ ಹಲ್ಲೆಕಿ ಪರಿಸರದಲ್ಲಿ ಚಿರತೆಯೊಂದು ಉರುಳಿಗೆ ಬಿದ್ದ ಘಟನೆ ನಡೆದಿದೆ. ರಾತ್ರಿ 9 ಗಂಟೆಗೆ ಬೈಕಿ ನಲ್ಲಿ ದಾರಿಯಲ್ಲಿ ಹೋಗುತಿದ್ದ ಮೆಸ್ಕಾಂ ಇಲಾಖೆಯ ದೇವಣ್ಣ ರಾವ್ ಮತ್ತು ಸಾಣೂರು ಪಂಚಾಯತ್ ಸದಸ್ಯ ಪ್ರಕಾಶ್ ರಾವ್ ಇಬ್ಬರು ಚಿರತೆ ಘರ್ಜಿಸುವ ಸದ್ದನು ಕೇಳಿ ವೀಕ್ಷಿಸಿದಾಗ ಚಿರತೆ ಉರುಳಿಗೆ ಬಿದ್ದಿರುವುದು ಕಂಡು ಬಂದಿದೆ. ತಕ್ಷಣ ಕಾರ್ಕಳ ನಗರದ ಸಾಮಾಜಿಕ ಕಾರ್ಯಕರ್ತ ಪುರಸಭೆಯ ಮಾಜಿ ಸದಸ್ಯರಾದ ಪ್ರಕಾಶ್ ರಾವ್ ಅವರಿಗೆ ವಿಷಯವನ್ನು