ಚಿತ್ರಾಪುರ: ಸುಮಾರು 2.5 ಕೋಟಿ ರೂಪಾಯಿ ವೆಚ್ಚದಲ್ಲಿ ಸಮಗ್ರವಾಗಿ ಜೀರ್ಣೋದ್ಧಾರಗೊಂಡ ಶ್ರೀ ಕೃಷ್ಣ ಬಾಲಾಂಜನೇಯ ಮಂದಿರ ಹಾಗೂ ಬೊಬ್ಬರ್ಯ ಬಂಟ ದೈವದ ಧರ್ಮ ಚಾವಡಿ,ರಂಗ ಮಂದಿರ ದ ಉದ್ಘಾಟನೆ ಮತ್ತು ದೇವರ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆಯನ್ನು ಮಂದಿರದ ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷರೂ, ಶಾಸಕರಾದ ಡ.ಭರತ್ ಶೆಟ್ಟಿ ವೈ
ಮಂಜಣ್ಣ ಸೇವಾ ಬ್ರಿಗೇಡ್ ಟ್ರಸ್ಟ್ (ರಿ) ಮಂಗಳೂರು ಸಂಸ್ಥೆಯ ಮುಂದಾಲತ್ವದಲ್ಲಿ ಲೋಕ ಕಲ್ಯಾಣಕ್ಕಾಗಿ ಕಷ್ಟ ಕಾರ್ಪಣ್ಯಗಳ ನಿವಾರಣೆಗೆ ಪರಮ ಪಾದದಿಂದ ಮೂಲ ಪಾಡದೆಡೆಗೆ ಸುಭಿಜ್ಞಾ ಸಮಾಜದ ಗುರಿಯೊಂದಿಗೆ ನಡೆಯುವ 6ನೇ ವರ್ಷದ ಭಕ್ತ ಜನರ ಭಕ್ತಿ ಧರ್ಮದ ನಡೆ ಪಾದಯಾತ್ರೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಭವನದಲ್ಲಿ ನೆರವೇರಿತು. ಕಾರ್ಯಕ್ರಮವನ್ನು ಶ್ರೀ ವಿಧ್ಯೇಂದ್ರ
ಸುರತ್ಕಲ್: ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಚಿತ್ರಾಪುರ ಮಠದ ಸಮಗ್ರ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ ನಡೆಸುವ ಸಂಕಲ್ಪದಂತೆ ನಿಧಿ ಸಂಚಯನ ಕಾರ್ಯಕ್ರಮವು ಜರಗಿತು. ಪೇಜಾವರ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ, ಚಿತ್ರಾಪುರ ಮಠದ ಶ್ರೀ ವಿದ್ಯೇಂದ್ರ ತೀರ್ಥ ಸ್ವಾಮೀಜಿ, ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಶಾಸಕ ಡಾ ಭರತ್ ಶೆಟ್ಟಿ ವೈ ಅವರು ನಿಧಿ ಸಂಚಯನಕ್ಕೆ ಮುಷ್ಠಿ ಕಾಣಿಕೆ ಸಮರ್ಪಿಸುವ ಮೂಲಕ ಶುಭಾರಂಭಗೊಳಿಸಿದರು. ಈ ಸಂದರ್ಭ