ನೆಲ್ಯಾಡಿ: ಕಡಬ ತಾಲೂಕಿನ ಇಚ್ಲಂಪಾಡಿ ಸೈಂಟ್ ಜೋರ್ಜ್ ಓರ್ಥಡೋಕ್ಸ್ ಸಿರಿಯನ್ ಚರ್ಚ್ ನ ಏಳು ದಿನಗಳ ವಾರ್ಷಿಕ ಹಬ್ಬದಂದು ಪ್ರತಿ ವರ್ಷ ಸಮಾಜದಲ್ಲಿ ಉತ್ತಮ ಸೇವಾ ಕಾರ್ಯಗಳನ್ನು ಮಾಡಿದವರಿಗೆ ಕೊಡ ಮಾಡುವ ಜೋರ್ಜಿಯನ್ ಪುರಸ್ಕಾರವನ್ನು ದ.ಕ. ಮತ್ತು ಉಡುಪಿ ಜಿಲ್ಲೆಯ ಲೋಕಾಯುಕ್ತ ಎಸ್.ಪಿ. ಸೈಮನ್ ಸಿ.ಎ ಅವರಿಗೆ ಪ್ರಧಾನ ಮಾಡಲಾಯಿತು. ಚರ್ಚ್ ನ ಧರ್ಮಗುರು
ಕ್ರೈಸ್ತರ ಕಪ್ಪು ದಿನ ಆಚರಣೆಯ ಸಮಯದಲ್ಲಿ ಪವಿತ್ರ ವಾರದ ಗುರುವಾರದಂದು ಯೇಸು ಕ್ರಿಸ್ತ ತನ್ನ 12 ಶಿಷ್ಯರ ಪಾದ ತೊಳೆಯುವ ಮೂಲಕ ಸರಳತೆಯನ್ನು ಮೆರೆದರು ಎನ್ನುವ ವಿಚಾರದಲ್ಲಿ ಮಂಗಳೂರು ಕ್ರೈಸ್ತ ಧರ್ಮ ಪ್ರಾಂತ್ಯದ ಬಿಷಪ್ ಡಾ.ಪೀಟರ್ ಪಾವ್ಲ್ ಸಲ್ಡಾನಾ ಅವರು ಸುಳ್ಯ ತಾಲೂಕಿನ ಬೆಳ್ಳಾರೆಯ ಹೋಲಿಕ್ರಾಸ್ ಚರ್ಚ್ನಲ್ಲಿ ಪವಿತ್ರ ಗುರುವಾರ ಆಚರಣೆಗಳಿಗೆ ಚಾಲನೆ ನೀಡಿದರು. ಯೇಸು ಸ್ವಾಮಿ ತನ್ನ ಶಿಷ್ಯರ ಪಾದಗಳನ್ನು ತೊಳೆಯುವ ಮೂಲಕ ಲೋಕಕ್ಕೆ ಪ್ರೀತಿ, ಮಾನವೀಯತೆ,
ನೆಲ್ಯಾಡಿ: ಸೀರೋ ಮಲಬಾರ್, ಮಲಂಕರ ಸಭೆ ಸೇರಿದಂತೆ ವಿವಿದ ಧರ್ಮ ಸಭೆಯ ಚರ್ಚ್ ಗಳಲ್ಲಿ ಲೋಕರಕ್ಷಕ, ಮಹಾನ್ ಮಾನವತಾವಾದಿ, ಸಹನೆ, ತ್ಯಾಗ ಮತ್ತು ಪ್ರೀತಿಯ ಮೂಲಕ ಲೋಕವನ್ನು ಗೆದ್ದ ಯೇಸು ಕ್ರಿಸ್ತರ ಯಾತನೆಯನ್ನು ನೆನಪಿಸುವ ಪಾಸ್ಕ ಕಾಲಕ್ಕೆ ಕ್ರೈಸ್ತರು ವಿವಿದ ಚರ್ಚ್ ಗಳಿಗೆ ತೆರಳಿ ಪೂಜಾರ್ಪಣೆಯಲ್ಲಿ ಬಾಗವಹಿಸಿ ಹಣೆಗೆ ಆಶೀರ್ವದಿಸಿದ ವಿಭೂತಿಯನ್ನು ಧರ್ಮ ಗುರುಗಳಿಂದ ಹಚ್ಚಿ ವ್ರತಾನುಷ್ಟಾನಕ್ಕೆ ಪ್ರವೇಶ ಪಡೆದರು. ಈ ದಿನದಿಂದ ಸಾಮಾನ್ಯವಾಗಿ ಕ್ರೈಸ್ತರು ಮಾಂಸ