Home Posts tagged church

ಕರಾವಳಿಯಲ್ಲಿ ತೆನೆ ಹಬ್ಬದ ಸಂಭ್ರಮ..!

ಏಸು ಕ್ರಿಸ್ತರಿಗೆ ಜನ್ಮ ನೀಡಿದ ಮಹಾ ಮಾತೆ ಪವಿತ್ರ ಮೇರಿ ಮಾತೆಯ ಜನ್ಮ ದಿನವಾಗಿರೋ ಇಂದು ಕರಾವಳಿಯ ಕೊಂಕಣಿ ಕ್ರೈಸ್ತರಿಗೆ ವಿಶೇಷ ದಿನ. ಮೇರಿ ಮಾತೆಯ ಹುಟ್ಟು ಹಬ್ಬವನ್ನ ವಿಶೇಷ ರೀತಿಯಲ್ಲಿ ಆಚರಿಸೋ ಕ್ರೈಸ್ತರು ಇದನ್ನ ತೆನೆ ಹಬ್ಬ ಅಥವಾ ಬೆಳೆ ಹಬ್ಬ ಅಂತ ಆಚರಿಸ್ತಾರೆ. ಈ ಸಂಧರ್ಭದಲ್ಲಿ ವಿಶೇಷವಾಗಿ ಹೂವುಗಳನ್ನ ಎಸೆದು ಹೊಸ ಪೈರುಗಳನ್ನ ಹಿಡಿದು ಮೇರಿ ಮಾತೆಗೆ

ಸೂರಿಕುಮೇರು ಚರ್ಚ್‌ಗೆ ನೂತನ ಧರ್ಮಗುರುವಾಗಿ ನವೀನ್ ಪ್ರಕಾಶ್ ಡಿಸೋಜ ಅಧಿಕಾರ ಸ್ವೀಕಾರ

ಬಂಟ್ವಾಳ ತಾಲೂಕಿನ ಮಾಣಿ ಗ್ರಾಮದ ಸೂರಿಕುಮೇರು ಬೊರಿಮಾರ್ ಸೈಂಟ್ ಜೋಸೆಫ್ ಧರ್ಮಕೇಂದ್ರಕ್ಕೆ ೨೬ ನೇ ನೂತನ ಧರ್ಮಗುರು ಆಗಿ ವಂದನೀಯ ನವೀನ್ ಪ್ರಕಾಶ್ ಡಿಸೋಜರವರು ಬಿಷಪ್ ಪ್ರತಿನಿಧಿಯಾಗಿ ಆಗಮಿಸಿದ ವಿಟ್ಲ ವಲಯದ ಶ್ರೇಷ್ಟ ಗುರು ಅತೀ ವಂದನೀಯ ಐವನ್ ಮೈಕಲ್ ರೊಡ್ರಿಗಸ್ ರವರಿಂದ ಅಧಿಕಾರ ಸ್ವೀಕರಿಸಿದರು. ಕಿನ್ನಿಗೋಳಿ ಧರ್ಮಕೇಂದ್ರದಲ್ಲಿ ಹುಟ್ಟಿ ಬೆಳೆದ ಇವರು 2005ನೇ ವರ್ಷದಲ್ಲಿ ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್

ದ.ಕ. ಮತ್ತು ಉಡುಪಿ ಜಿಲ್ಲೆಯ ಲೋಕಾಯುಕ್ತ ಎಸ್.ಪಿ. ಸೈಮನ್ ಸಿ.ಎ ಅವರಿಗೆ ಜೋರ್ಜಿಯನ್ ಪುರಸ್ಕಾರ

ನೆಲ್ಯಾಡಿ: ಕಡಬ ತಾಲೂಕಿನ ಇಚ್ಲಂಪಾಡಿ ಸೈಂಟ್ ಜೋರ್ಜ್ ಓರ್ಥಡೋಕ್ಸ್ ಸಿರಿಯನ್ ಚರ್ಚ್ ನ ಏಳು ದಿನಗಳ ವಾರ್ಷಿಕ ಹಬ್ಬದಂದು ಪ್ರತಿ ವರ್ಷ ಸಮಾಜದಲ್ಲಿ ಉತ್ತಮ ಸೇವಾ ಕಾರ್ಯಗಳನ್ನು ಮಾಡಿದವರಿಗೆ ಕೊಡ ಮಾಡುವ ಜೋರ್ಜಿಯನ್ ಪುರಸ್ಕಾರವನ್ನು ದ.ಕ. ಮತ್ತು ಉಡುಪಿ ಜಿಲ್ಲೆಯ ಲೋಕಾಯುಕ್ತ ಎಸ್.ಪಿ. ಸೈಮನ್ ಸಿ.ಎ ಅವರಿಗೆ ಪ್ರಧಾನ ಮಾಡಲಾಯಿತು. ಚರ್ಚ್ ನ ಧರ್ಮಗುರು ರೆ.ಫಾ.ವರ್ಗೀಸ್ ತೋಮಸ್, ವಿವಿಧ ಚರ್ಚ್ ನ ಧರ್ಮ ಗುರುಗಳು, ಟ್ರಸ್ಟಿ ಜೋನ್ ಎಬ್ರಹಾಂ, ಚೀರಮಟ್ಟಂ, ಕಾರ್ಯದರ್ಶಿ

ಬೆಳ್ಳಾರೆ ಚರ್ಚ್‌ಗೆ ಮಂಗಳೂರು ಬಿಷಪ್ ಡಾ.ಪೀಟರ್ ಪಾವ್ಲ್ ಸಲ್ಡಾನಾ ಭೇಟಿ

ಕ್ರೈಸ್ತರ ಕಪ್ಪು ದಿನ ಆಚರಣೆಯ ಸಮಯದಲ್ಲಿ ಪವಿತ್ರ ವಾರದ ಗುರುವಾರದಂದು ಯೇಸು ಕ್ರಿಸ್ತ ತನ್ನ 12 ಶಿಷ್ಯರ ಪಾದ ತೊಳೆಯುವ ಮೂಲಕ ಸರಳತೆಯನ್ನು ಮೆರೆದರು ಎನ್ನುವ ವಿಚಾರದಲ್ಲಿ ಮಂಗಳೂರು ಕ್ರೈಸ್ತ ಧರ್ಮ ಪ್ರಾಂತ್ಯದ ಬಿಷಪ್ ಡಾ.ಪೀಟರ್ ಪಾವ್ಲ್ ಸಲ್ಡಾನಾ ಅವರು ಸುಳ್ಯ ತಾಲೂಕಿನ ಬೆಳ್ಳಾರೆಯ ಹೋಲಿಕ್ರಾಸ್ ಚರ್ಚ್‌ನಲ್ಲಿ ಪವಿತ್ರ ಗುರುವಾರ ಆಚರಣೆಗಳಿಗೆ ಚಾಲನೆ ನೀಡಿದರು. ಯೇಸು ಸ್ವಾಮಿ ತನ್ನ ಶಿಷ್ಯರ ಪಾದಗಳನ್ನು ತೊಳೆಯುವ ಮೂಲಕ ಲೋಕಕ್ಕೆ ಪ್ರೀತಿ, ಮಾನವೀಯತೆ,

ನೆಲ್ಯಾಡಿ: ಸೀರೋ ಮಲಬಾರ್ ಧರ್ಮ ಸಭೆಯಲ್ಲಿ ವಿಭೂತಿ ಆಚರಣೆಯೊಂದಿಗೆ ವ್ರತಚಾರಣೆಯಕಾಲಕ್ಕೆ ಪ್ರವೇಶ

ನೆಲ್ಯಾಡಿ: ಸೀರೋ ಮಲಬಾರ್, ಮಲಂಕರ ಸಭೆ ಸೇರಿದಂತೆ ವಿವಿದ ಧರ್ಮ ಸಭೆಯ ಚರ್ಚ್ ಗಳಲ್ಲಿ ಲೋಕರಕ್ಷಕ, ಮಹಾನ್ ಮಾನವತಾವಾದಿ, ಸಹನೆ, ತ್ಯಾಗ ಮತ್ತು ಪ್ರೀತಿಯ ಮೂಲಕ ಲೋಕವನ್ನು ಗೆದ್ದ ಯೇಸು ಕ್ರಿಸ್ತರ ಯಾತನೆಯನ್ನು ನೆನಪಿಸುವ ಪಾಸ್ಕ ಕಾಲಕ್ಕೆ ಕ್ರೈಸ್ತರು ವಿವಿದ ಚರ್ಚ್ ಗಳಿಗೆ ತೆರಳಿ ಪೂಜಾರ್ಪಣೆಯಲ್ಲಿ ಬಾಗವಹಿಸಿ ಹಣೆಗೆ ಆಶೀರ್ವದಿಸಿದ ವಿಭೂತಿಯನ್ನು ಧರ್ಮ ಗುರುಗಳಿಂದ ಹಚ್ಚಿ ವ್ರತಾನುಷ್ಟಾನಕ್ಕೆ ಪ್ರವೇಶ ಪಡೆದರು. ಈ ದಿನದಿಂದ ಸಾಮಾನ್ಯವಾಗಿ ಕ್ರೈಸ್ತರು ಮಾಂಸ