Home Posts tagged #congress (Page 11)

ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ : ಪುತ್ತೂರಿನ ವಿವಿಧೆಡೆ ಮತಪ್ರಚಾರ

ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರು ಪುತ್ತೂರಿನ ವಿವಿಧೆಡೆ ಮತಯಾಚನೆ ಮಾಡಿದರು. ಸಾರ್ವಜನಿಕ ಸಭೆ ಮತ್ತು ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದರು. ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಎಂದು ಮತದಾರದಲ್ಲಿ ವಿನಂತಿಸಿದರು. ಅಶೋಕ್ ಕುಮಾರ್ ರೈ ಅವರ ಜೊತೆ ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾಗಿದ್ದರು.

ಬಿಜೆಪಿ ಪಕ್ಷ ಸೋಲಿನ ಭಯದಿಂದ ಸುಳ್ಳು ಸುದ್ದಿ, ಅಪಪ್ರಚಾರಗಳ ಮೊರೆ ಹೋಗಿದೆ: ಇನಾಯತ್ ಅಲಿ

“ ಸುರತ್ಕಲ್: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಅಲಿ ಅವರು ಇಂದು ಮುತ್ತೂರು ಗ್ರಾಮ ವ್ಯಾಪ್ತಿಯ ಮನೆ ಮನೆಗೆ ತೆರಳಿ ಕಾಂಗ್ರೆಸ್ ನ ನಾಲ್ಕು ಗ್ಯಾರಂಟಿಗಳ ಕುರಿತು ಮಾಹಿತಿ ನೀಡಿ, ಕ್ಷೇತ್ರದ ಪ್ರಗತಿಗಾಗಿ ಕಾಂಗ್ರೆಸ್ ಗೆ ಬೆಂಬಲ ನೀಡುವಂತೆ ಜನರಲ್ಲಿ ಮತಯಾಚಿಸಿದರು.ಚುನಾವಣಾ ಪ್ರಚಾರದ ಭಾಗವಾಗಿ ಇಂದು ಮುತ್ತೂರು ಗ್ರಾಮದ ಕಾಂಗ್ರೆಸ್ ಕಾರ್ಯಕರ್ತ ನೌಶಾದ್ ಮುತ್ತೂರು ಅವರ ನಿವಾಸದಲ್ಲಿ ಸಭೆ ನಡೆಸಿ ಮಾತನಾಡಿ,

ಉಡುಪಿ ಕಾಂಗ್ರೆಸ್ ಪ್ರಚಾರಕ್ಕೆ ಕೈ ಜೋಡಿಸಿದ ಕೃಷ್ಣಮೂರ್ತಿ ಆಚಾರ್ಯ

ಕಾಂಗ್ರೆಸ್‍ಗೆ ತಲೆನೋವಾಗಿದ್ದ ಬಂಡಾಯ ಅಭ್ಯರ್ಥಿ ಇದೀಗ ಕಾಂಗ್ರೆಸ್‍ಗೆ ವಾಪಸ್ ಅಗಿದ್ದಾರೆ. ನಿನ್ನೆ ನಡೆದ ಡಿ.ಕೆ ಶಿವಕುಮಾರ್ ಭಾಗವಹಿಸಿದ್ದ ಬೃಹತ್ ಸಾರ್ವಜನಿಕ ಸಭೆಯಲ್ಲಿ ಮತ್ತೆ ತನ್ನ ಮನೆಯನ್ನು ಸೇರಿಕೊಂಡಿದ್ದಾರೆ. ಟಿಕೆಟ್ ಸಿಗದ ಹಿನ್ನಲೆಯಲ್ಲಿ ಕಾಂಗ್ರೆಸ್ ಮುಖಂಡ ಕೃಷ್ಣ ಮೂರ್ತಿ ಬಂಡಾಯ ಎದ್ದು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು.ಇದು ಕಾಂಗ್ರೆಸ್ ಗೆ ತಲೆನೋವಾಗಿತ್ತು. ಹಲವು ಬಾರಿ ಸಂದಾನ ಪ್ರಕ್ರಿಯೆ ನಡೆಸಿದರು

ಕಲ್ಯಾದ ಕೈರಬೆಟ್ಟುವಿನ ಕಾಂಗ್ರೆಸ್ಸ್ ಕಾರ್ಯಕರ್ತರು ಬಿಜೆಪಿಗೆ ಸೆರ್ಪಡೆ

ಕಾರ್ಕಳ: ಕಲ್ಯಾ ಗ್ರಾಮದ ಕೈರಬೆಟ್ಟು ಪರಿಸರದ ಸುಮಾರು 7 ಜನ ಕಾಂಗ್ರೆಸ್ಸ್ ಪಕ್ಷದ ಸಕ್ರೀಯ ಕಾರ್ಯಕರ್ತರು ಕಾರ್ಕಳ ಕ್ಷೇತ್ರದ ಶಾಸಕರು ಮತ್ತು ಸಚಿವರಾದ ಶ್ರೀ.ವಿ.ಸುನಿಲ್ ಕುಮಾರ್ ರವರ ಅಭಿವೃದ್ದಿ ಚಟುವಟಿಕೆಗಳು ಮತ್ತು ಕ್ಷೇತ್ರದ ಬಗೆಗಿನ ವಿಶೇಷ ಕಾಳಜಿಯನ್ನು ಮೆಚ್ಚಿ ಇಂದು ಸಚಿವರ ಸಮ್ಮುಖದಲ್ಲಿ ಕಾಂಗ್ರೆಸ್ಸ್ ತೊರೆದು ಬಿಜೆಪಿಗೆ ಸೇರ್ಪಡೆಗೊಂಡರು.ಬಾಲೇಶ್ ಕುಮೆರೊಟ್ಟು, ಜಯ ನಾಯಕ್ ಕೈರಬೆಟ್ಟು, ಶೀನ ನಾಯಕ್ ಶೇಡಿ ಬಾಕ್ಯಾರು ರಾಧ ಕೈರಬೆಟ್ಟು, ಸುಪ್ರೀತ

ಕಾಪುವಿನ ವಿವಿಧೆಡೆ ವಿನಯ ಕುಮಾರ್ ಸೊರಕೆ ಮತಯಾಚನೆ

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ಅವರು ಹಿರಿಯಡ್ಕ ಬೊಮ್ಮಾರುಬೆಟ್ಟು ಪಾಪುಜೆ ದರ್ಖಾಸ್ತು ಕಾಲೋನಿಗೆ ಭೇಟಿ ನೀಡಿ ಅಲ್ಲಿನ ಜನರ ಸಮಸ್ಯೆಯನ್ನು ಆಲಿಸಿ ಮತಭೇಟೆ ನಡೆಸಿದರು. ಮತಯಾಚನೆಯ ವೇಳೆ ಪಂಚನಬೆಟ್ಟು, ಬಸ್ತಿ ವ್ಯಾಪ್ತಿಯಲ್ಲಿ ಮತದಾರರು ಕುಡಿಯುವ ನೀರಿನ ಸಮಸ್ಯೆ ಯನ್ನು ತಿಳಿಸಿದ್ದು ಸೊರಕೆಯವರು ಕೂಡಲೇ ಅಧಿಕಾರಿಗಳಿಗೆ ಸ್ಥಳದಲ್ಲೇ ಕಾಲ್ ಮಾಡಿ ಕೂಡಲೇ ಸಮಸ್ಯೆ ಬಗೆಹರಿಸುವಂತೆ ತಾಕೀತು ಮಾಡಿದ್ರು.ಗುಡ್ಡೆಯಂಗಡಿಯಲ್ಲಿ ಮತ ಪ್ರಚಾರದ

ಪುತ್ತೂರಿನ ನಾರಾಯಣ ಗುರು ಮಂದಿರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ.

ಪುತ್ತೂರು : ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಪುತ್ತೂರಿನ ಬ್ರಹ್ಮಶ್ರೀ ನಾರಾಯಣ ಗುರು ಮಂದಿರಕ್ಕೆ ಭೇಟಿ ನೀಡಿದರು. ವೇದನಾಥ್ ಸುವರ್ಣ, ಸತೀಶ್ ಕೆಡೆಂಜಿ, ಡಾ. ರಾಜಾರಾಮ್, ಜಯಪ್ರಕಾಶ್ ಬದಿನಾರು ಮತ್ತಿತರ ನಾಯಕರೊಂದಿಗೆ ಆಗಮಿಸಿದ ಅಶೋಕ್ ರೈ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಮಾಡಿದರು.

ಉದ್ಯಾವರ ಗ್ರಾ.ಪಂ ಸದಸ್ಯ ಮಿಥೇಶ್ ಪೂಜಾರಿ ಕಾಂಗ್ರೆಸ್ ನಿಂದ ಬಿಜೆಪಿ ತೆಕ್ಕೆಗೆ

ಕಾಪು ಬಿಜೆಪಿ ಕಚೇರಿಯಲ್ಲಿ ಉದ್ಯಾವರ ಗ್ರಾಮ ಪಂಚಾಯತ್ 6ನೇ ವಾರ್ಡನ್ನು 2 ಬಾರಿ ಪ್ರತಿನಿಧಿಸಿರುವ ಗ್ರಾಮ ಪಂಚಾಯತ್ ಸದಸ್ಯ ಹಾಗೂ ಉದ್ಯಾವರ ಗ್ರಾಮೀಣ ಯೂತ್ ಕಾಂಗ್ರೆಸ್ ಅಧ್ಯಕ್ಷ ಮಿಥೇಶ್ ಪೂಜಾರಿ ಕಾಂಗ್ರೆಸ್ ತೊರೆದು ಭಾರತೀಯ ಜನತಾ ಪಾರ್ಟಿ ಸೇರ್ಪಡೆಗೊಂಡರು. ಶಾಸಕ ಲಾಲಾಜಿ ಮೆಂಡನ್ ಪಕ್ಷದ ಧ್ವಜ ನೀಡಿ ಅವರನ್ನು ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಕಾಪು ವಿಧಾನಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ, ಜಿಲ್ಲಾ ಬಿ.ಜೆ.ಪಿ

ಕಾರ್ಕಳದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ

ಕಾರ್ಕಳ: ಕಾಂಗ್ರೆಸ್ ಪಕ್ಷ ರಾಷ್ಟ್ರ ಧ್ವಜ, ಸಂವಿಧಾನದ ಪರವಿರುವ ಪಕ್ಷ ಎಂದು ರಾಜ್ಯ ಸಭಾ ಸದಸ್ಯ ಬಿ.ಕೆ ಹರಿಪ್ರಸಾದ್ ಹೇಳಿದರು. ಅವರು ಮಂಜುನಾಥ್ ಪೈ ಸಭಾಭವನದಲ್ಲಿ ನಡೆದ ಕಾರ್ಕಳ ವಿಧಾನಸಭಾ ಕ್ಷೇತ್ರದ ಕಾಂಗ್ರೇಸ್ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದರು. ರಾಜ್ಯದ ವಿಜಯಬ್ಯಾಂಕ್, ಸಿಂಡಿಕೇಟ್ ಬ್ಯಾಂಕ್ ಕಳೆದುಕೊಂಡಾಗ ನಮ್ಮ ಚುನಾಯಿತ ಪ್ರತಿನಿಧಿಗಳು ಯಾಕೆ ಪ್ರಶ್ನಿಸಿಲ್ಲ. ಕೊಡಗು ಭೂ ಕುಸಿತ, ಪ್ರವಾಹ, ಕೋವಿಡ್ ಸಮಯದಲ್ಲಿ ಮೃತಪಟ್ಟವರನ್ನು ಒಮ್ಮೆಯು

ಬ್ಯಾಟರಾಯನಪುರದ ಕುವೆಂಪು ನಗರದಲ್ಲಿ ಕೃಷ್ಣ ಭೈರೇಗೌಡರ ಪರ ಮತಯಾಚನೆ

ಬ್ಯಾಟರಾಯನಪುರ ವಿಧಾನಸಭಾ ಕ್ಷೇತದ ಕುವೆಂಪು ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೃಷ್ಣ ಭೈರೇಗೌಡರ ಪರವಾಗಿ ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಂ.ಎಸ್. ರಕ್ಷಾ ರಾಮಯ್ಯ ಮತಯಾಚಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ರಕ್ಷಾ ರಾಮಯ್ಯ, ಕೃಷ್ಣ ಭೈರೇಗೌಡ ಮಾದರಿ ರಾಜಕಾರಣಿಯಾಗಿದ್ದು, ಕ್ಷೇತ್ರದಲ್ಲಿ ಜನಪರ ಕೆಲಸ ಮಾಡುತ್ತಿದ್ದಾರೆ. ಕೃಷ್ಣ ಭೈರೇಗೌಡರನ್ನು ಅಧಿಕ ಮತಗಳ ಅಂತರದಿಂದ ಗೆಲ್ಲಿಸುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಮಿನಾಕ್ಷೀ ಕೃಷ್ಣ

ಬಂಟ್ವಾಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ. ರಮಾನಾಥ ರೈ ನಾಮಪತ್ರ ಸಲ್ಲಿಕೆ

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಚಿವ ಬಿ.ರಮಾನಾಥ ರೈ ಇಂದು ನಾಮಪತ್ರ ಸಲ್ಲಿಸಿದರು.ಬಿ.ಸಿ.ರೋಡಿನ ವಿಧಾನಸೌಧದ ಚುನಾವಣಾಧಿಕಾರಿ ಕಚೇರಿ ವರೆಗೆ ಮೆರವಣಿಗೆಯಲ್ಲಿ ತೆರಳಿದ ಅವರು ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 9:30ಕ್ಕೆ ಬಂಟ್ವಾಳ ವೆಂಕಟರಮಣ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ಅಲ್ಲಿಂದ ಭಾರೀ ಸಂಖ್ಯೆಯ ಕಾರ್ಯಕರ್ತರ ಕರತಾಡನದೊಂದಿಗೆ ಮೆರವಣಿಗೆಯಲ್ಲಿ ಸಾಗಿ ಬಂದು ಬಂಟ್ವಾಳ ಕೆಳಗಿನ