ಕಾಂಗ್ರೆಸ್ ಮುಖಂಡ ಐವಾನ್ ಡಿಸೋಜಾ ಅವರ ನಗರದ ವೆಲೆನ್ಸಿಯಾದಲ್ಲಿರುವ ಮನೆಗೆ ಬಜರಂಗದಳದ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಮನೆಗೆ ನುಗ್ಗಲು ಯತ್ನಿಸಿದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೇಸರಿ ಬಣ್ಣ ಮತ್ತು ಕೇಸರಿ ಶಾಲಿನ ಬಗ್ಗೆ ಐವನ್ ಡಿಸೋಜ ಅವಹೇಳನಕಾರಿಯಾಗಿ ಮಾತಾಡಿದ್ದಾರೆ ಎಂದು ಬಜರಂಗದಳ ಕಾರ್ಯಕರ್ತರ ಆಕ್ರೋಶ
ಬೆಂಗಳೂರು, ಅ 11; ರೈತ ವಿರೋಧಿ ಕೃಷಿ ಕಾನೂನುಗಳು ಮತ್ತು ಬಿಜೆಪಿ ದುರಾಡಳಿತಕ್ಕೆ ಬಲಿಯಾದ ರೈತರ ಸ್ಮರಣಾರ್ಥ ನಗರದ ರೇಸ್ ಕೋರ್ಸ್ ನ ಕಾಂಗ್ರೆಸ್ ಭವನದ ಮುಂದೆ ರಾಜ್ಯ ಕಾಂಗ್ರೆಸ್ ಮುಖಂಡರು ಸೋಮವಾರ ಮೌನ ಪ್ರತಿಭಟನೆ ನಡೆಸಿದರು. ರೈತರನ್ನು ಹಾಡು ಹಗಲೇ ಕೊಂದ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರನ್ನು ಸಂಪುಟದಿಂದ ವಜಾಗೊಳಿಸಿ ಬಂಧಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ರೈತರ ಜೀವಕ್ಕೆ ಕಂಟಕವಾಗಿರುವ ಬಿಜೆಪಿ ಸರ್ಕಾರದ ಕೃಷಿ ಕಾನೂನುಗಳು ಹಾಗೂ
ಕುಂದಾಪುರ: ದೇವಸ್ಥಾನದ ರಕ್ಷಣೆಯ ಹೆಸರಲ್ಲಿ ನಾಟಕವಾಡಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಇದೀಗ ಹಿಂದೂ ದೇವಾಲಯಗಳನ್ನು ಉರುಳಿಸಲು ಮುಂದಾಗಿದೆ. ಬಿಜೆಪಿ ನಾಯಕರ ಇಂತಹ ಕಪಟ ಹಿಂದೂತ್ವಕ್ಕೆ ರಾಜ್ಯದ ಜನರು ತಕ್ಕ ಪಾಠ ಕಲಿಸುತ್ತಾರೆ ಎಂದು ಬೈಂದೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಗೋಪಾಲ ಪೂಜಾರಿ ವಾಗ್ದಾಳಿ ನಡೆಸಿದರು. ಅವರು ಮೈಸೂರು ನಂಜನಗೂಡಿನ ಪುರಾತನ ಹಿಂದೂ ದೇವಾಲಯ ಸೇರಿದಂತೆ ಧಾರ್ಮಿಕ ಕೇಂದ್ರಗಳನ್ನು ದ್ವಂಸ ಮಾಡುತ್ತಿರುವ ಬಿಜೆಪಿ ಸರ್ಕಾರದ ವಿರುದ್ದ
ಕಾಪು ಕ್ಷೇತ್ರದ ಮಾಜಿ ಶಾಸಕ ವಿನಯ ಕುಮಾರ್ ಸೊರಕೆ ಮನೆಗೆ ಮುತ್ತಿಗೆ ಹಾಕುತ್ತೇವೆ ಎಂಬ ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕೊಯಿಲಾಡಿ ಸುರೇಶ್ ನಾಯಕ್ ಹೇಳಿಕೆ ಹಾಸ್ಯಸ್ಪದ ಎಂಬುದಾಗಿ ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಕರುಣಾಕರ ಪೂಜಾರಿ ಹಾಗೂ ಕೆ.ಪಿ.ಸಿ.ಸಿ ಸಂಯೋಜಕ ನವೀನ್ಚಂದ್ರ ಜೆ. ಶೆಟ್ಟಿ ತಿಳಿಸಿದ್ದಾರೆ. ಪಡುಬಿದ್ರಿಯ ಖಾಸಗಿ ಸಭಾಂಗಣದಲ್ಲಿ ಜಂಟಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಾದ-ವಿವಾದ
ದ.ಕ.ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ದ್ವೇಷದ ರಾಜಕಾರಣ ಮತ್ತು ಅನೈತಿಕ ಪೊಲೀಸ್ ಗಿರಿ ಹೆಚ್ಚುತ್ತಿದೆ. ಇದರ ವಿರುದ್ಧ ಯುವಜನತೆ ಧ್ವನಿ ಎತ್ತಬೇಕಿದೆ. ಈ ನಿಟ್ಟಿನಲ್ಲಿ ಯುವ ಕಾಂಗ್ರೆಸ್ ವತಿಯಿಂದ ಜಿಲ್ಲಾದ್ಯಂತ ಅಭಿಯಾನ ನಡೆಸಲಾಗುವುದು ಎಂದು ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ ಹೇಳಿದ್ದಾರೆ. ದ.ಕ.ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಳೆದೊಂದು ವರ್ಷದಲ್ಲೇ 12 ಅನೈತಿಕ ಪೆÇಲೀಸ್ ಗಿರಿ
ತುಳುನಾಡು ಉಭಯ ಜಿಲ್ಲೆಗಳ ವಿಶೇಷ ಸಂಸ್ಕೃತಿಗಳ ಜಿಲ್ಲೆಯಾಗಿದೆ. ದೈವಾರದನೆಯ ಒಂದು ವಿಶೇಷ ಸಂಸ್ಕೃತಿಯ ಜಿಲ್ಲೆ. ಧಾರ್ಮಿಕ ಪರಿಷತ್ ಬಿಜೆಪಿ ಆಡಳಿತ ವೇಳೆ ರಚಿಸಲಾಗಿತ್ತು. ಇದ್ರ ಅಡಿಯಲ್ಲಿ ದೈವಾರಾದನೆಯನ್ನು ಸೇರಿಸಲಾಗುತ್ತು. ಭಂಡಾರ ದೇವಸ್ಥಾನಕ್ಕೆ ಹೋದ್ರೆ ಮತ್ತೆ ವಾಪಸು ತೆಗಿಲಿಕ್ಕಿಲ್ಲ. ಇದು ಧಾರ್ಮಿಕ ಆಚರಣೆಗೆ ವಿರುದ್ಧವಾಗಿದೆ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದರು. ಅವರು ಸಕ್ರ್ಯೂಟ್ ಹೌಸ್ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ದೈವದ ಭಂಡಾರ
ಚುನಾವಣೆಯ ವೇಳೆ ಬಿಜೆಪಿ ನನ್ನ ಮೇಲೆ ಅಪಪ್ರಚಾರ ಮಾಡಿದೆ. ಎರಡು ಭಾರಿ ಚುನಾವಣೆ ವೇಳೆ ಅಪಪ್ರಚಾರ ಮಾಡಿದ್ದಾರೆ. ಎರಡು ಹತ್ಯೆ ಬಗ್ಗೆ ನನ್ನ ಮೇಲೆ ಆರೋಪಿಸಿದ್ದಾರೆ. ಚುನಾವಣೆಯಲ್ಲಿ ಸೋಲಿಸಲು ಹತ್ಯೆಯ ಬಗ್ಗೆ ಅಪಪ್ರಚಾರ ಮಾಡಿದ್ರುಒಂದು ವೇಳೆ ನಾನು ಹತ್ಯೆ ಮಾಡಿದ್ರೆ ಜೈಲ್ನಲ್ಲಿ ಇರ್ತಿದ್ದೆ. ನಮ್ಮ ದೇಶದ ಕಾನೂನು ಅಷ್ಟು ಬಲಿಷ್ಠ ಆಗಿದೆ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದರು. ಅವರು ಮಂಗಳೂರಿನ ಸಕ್ರ್ಯೂಟ್ ಹೌಸ್ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು.
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಇತ್ತೀಚೆಗೆ ನಿಧನರಾದ ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಕೇಂದ್ರ ಸಚಿವರಾದ ಆಸ್ಕರ್ ಫೆರ್ನಾಂಡಿಸ್ ಅವರಿಗೆ ಶ್ರದ್ಧಾಂಜಲಿ ಅರ್ಪಿಸುವ ಕಾರ್ಯಕ್ರಮವು ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು. ಮಾಜಿ ಸಚಿವರಾದ ರಮಾನಾಥ ರೈ, ಅಭಯಚಂದ್ರ ಜೈನ್, ಶಾಸಕ ಯು.ಟಿ. ಖಾದರ್, ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಹರೀಶ್ ಕುಮಾರ್, ಐವನ್ ಡಿಸೋಜಾ, ಮಾಜಿ ಶಾಸಕಿ ಶಕುಂತಾಳಾ ಶೆಟ್ಟಿ ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರು
ಸ್ವಾತಂತ್ರ್ಯದ 75ನೇ ಅಮೃತ ಮಹೋತ್ಸವದ ಸಂಭ್ರಮೋತ್ಸವದ ಆಚರಣೆ ಸಂರಕ್ಷಣಾ ಅಭಿಯಾನವು ಆಕ್ಟೋಬರ್ 2ರಂದು ಬೆಳಗ್ಗೆ 9 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಧ್ವಜಾರೋಹಣಗೈದು ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಪಾದಯಾತ್ರೆಯನ್ನು ಪ್ರಾರಂಭಿಸಲಾಗುವುದು ಎಂದು ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪ್ರಕಾಶ್ ಬಿ. ಸಲ್ಯಾನ್ ತಿಳಿಸಿದರು. ಅವರು ಮಂಗಳೂರಿನ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಈ ಅಮೃತ
ದೇವಸ್ಥಾನ ಸಹಿತ ಪ್ರಾರ್ಥನಾ ಮಂದಿಗಳ ದ್ವಂಸ ವಿರೋಧಿ ಕಾಪು ಬ್ಲಾಕ್ ಕಾಂಗ್ರೆಸ್ ಹಾಗೂ ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ವತಿಯಿಂದ ಬೃಹತ್ ಪಂಜಿನ ಮೆರವಣಿಗೆ ನಡೆಯಿತು. ಪಡುಬಿದ್ರಿ ಬೀಡು ಬಳಿಯಿಂದ ಪಡುಬಿದ್ರಿ ಮುಖ್ಯ ಪೇಟೆಯವರಗೆ ನಡೆದ ಬೃಹತ್ ಪಂಜಿನ ಮೆರವಣಿಗೆಯಲ್ಲಿ ನೂರಾರು ಮಂದಿ ಕಾರ್ಯಕರ್ತರು ಪಾಲ್ಗೊಂಡಿದ್ದು ರಾಜ್ಯದ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆಯನ್ನು ಕೂಗಿದರು. ಬಳಿಕ ಪಡುಬಿದ್ರಿ ಪೇಟೆಯಲ್ಲಿ ಸೇರಿದ ಸಭೆಯನ್ನು ಉದ್ಧೇಶಿಸಿ ಮಾತನಾಡಿದ ನ್ಯಾಯವಾದಿ