Home Posts tagged #congress (Page 23)

ಗ್ಯಾಸ್ ಬೆಲೆ 354 ರೂ. ಇದ್ದಾಗ ಬೀದಿಗಿಳಿದವರು ಈಗ ಎಲ್ಲಿದ್ದಾರೆ: ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮಮತಾ ಗಟ್ಟಿ ಪ್ರಶ್ನೆ

 ಕೇಂದ್ರ ಸರ್ಕಾರದ ಬೆಲೆ ಏರಿಕೆಯಿಂದ ಜನತೆ ತತ್ತರಿಸಿ ಹೋಗಿದ್ದಾರೆ. ಮುಂದಿನ ದಿನಗಳಲ್ಲಿ ಕೊರೋನಾದಿಂದ ಮೃತಪಡಲ್ಲ, ಬಡತನದಿಂದ ಮೃತಪಡುವ ಸಾಧ್ಯತೆ ಇದೆ ಎಂದು ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮಮತಾ ಗಟ್ಟಿ ಹೇಳಿದ್ರು. ಈ ಕುರಿತು ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಚ್ಚೇದಿನ್ ತರುವುದಾಗಿ ಹೇಳಿ ಕಾಂಗ್ರೆಸ್‌ನ

ಕೋವಿಡ್ ಲಸಿಕೆ ಹಂಚಿಕೆಯಲ್ಲಿ ತಾರತಮ್ಯ : ಮೂಡುಬಿದರೆಯಲ್ಲಿ ಕಾಂಗ್ರೆಸ್‍ನಿಂದ ಪ್ರತಿಭಟನೆ

ಮೂಡುಬಿದಿರೆ: ತಾಲೂಕಿನ ವಿವಿಧ ಕಡೆ ಕೋವಿಡ್ ಲಸಿಕೆ ಕೊಡುವಲ್ಲಿ ತಾರತಮ್ಯವಾಗುತ್ತಿದೆ ಎಂದು ಆರೋಪಿ ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ತಹಸೀಲ್ದಾರ್ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಯಿತು. ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿ, ಕೋವಿಡ್ ವ್ಯಾಕ್ಸಿನ್ ವಿಚಾರದಲ್ಲಿ ಶಾಸಕರು, ಬಿಜೆಪಿ ಮುಖಂಡರು ತಾರತಮ್ಯ ಮಾಡುತ್ತಿದ್ದಾರೆ. ಸರ್ಕಾರಿ ಆರೋಗ್ಯ ಕೇಂದ್ರಗಳು, ಪಂಚಾಯಿತಿ ಕಾರ್ಯಾಲಯ ಅಥವಾ ಶಾಲೆಗಳಲ್ಲಿ ಕೋವಿಡ್

ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ವತಿಯಿಂದ ಪ್ರತಿನಿಧಿಗಳ ಸಭೆ

ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ವತಿಯಿಂದ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ರವರ ಅಧ್ಯಕ್ಷತೆಯಲ್ಲಿ ಪಂಚಾಯತ್ ರಾಜ್ ಪ್ರತಿನಿಧಿಗಳ ಸಂವಾದ ಕಾರ್ಯಕ್ರಮ  ಜಿಲ್ಲಾ ಕಾಂಗ್ರೆಸ್ ಕಛೇರಿ ಯಲ್ಲಿ ಯಶಸ್ವಿಯಾಗಿ ನಡೆಯಿತು. ಈ ಕಾರ್ಯಕ್ರಮದಲ್ಲಿ ರಾಜೀವ ಗಾಂಧಿ ಪಂಚಾಯತ್ ರಾಜ್ ಸಂಘಟನೆ ರಾಜ್ಯ ಅಧ್ಯಕ್ಷ ಸಿ.ನಾರಾಯಣ್ ಸ್ವಾಮಿ, ಸಂಚಾಲಕರಾದ ವಿಜಯ್ ಸಿಂಗ್, ರಾಷ್ಟೀಯ ಸಲಹಾ ಮಂಡಳಿಯ ಸದಸ್ಯರಾದ D.R. ಪಾಟೀಲ್,V.Y. ಘೋರ್ಪಡೆ, ಮಾಜಿ ಸಚಿವ ರಮಾನಾಥ ರೈ,

ಬಿಜೆಪಿ ಜಿಲ್ಲೆಗೆ ಹೊಸ ಯೋಜನೆಗಳನ್ನು ತಂದಿಲ್ಲ- ಮಾಜಿ ಸಚಿವ ರಮಾನಾಥ ರೈ ಹೇಳಿಕೆ

ಮಂಗಳೂರಿನ ಉರ್ವಸ್ಟೋರ್ ಬಳಿ ಇತ್ತೀಚಿಗೆ ಉದ್ಘಾಟನೆಗೊಂಡ ಜಿಲ್ಲಾ ಮಟ್ಟದ ಅಂಬೇಡ್ಕರ್ ಭವನವನ್ನು ಮಾಜಿ ಸಚಿವ ಬಿ.ರಮಾನಾಥ್ ರೈ ಸೇರಿದಂತೆ ಕಾಂಗ್ರೆಸ್ ನಿಯೋಗ ಭೇಟಿ ನೀಡಿದ್ರು. ತದ ಬಳಿಕ ಸುದ್ದಿಗಾರದೊಂದಿಗೆ ಮಾತನಾಡಿದ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಆಡಳಿತ ನಡೆಸುತ್ತಿದ್ದ ವೇಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳು ನಡೆದಿದೆ. ಅದರಲ್ಲೂ, ಹೊಸ ಜಿಲ್ಲಾಧಿಕಾರಿ ಕಚೇರಿ, ಜಿಲ್ಲೆಗೆ ಪಶುವೈದ್ಯಕೀಯ ಕಾಲೇಜು ನಿರ್ಮಾಣ, ಕೆಲವೊಂದು

ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಗಾಂಧೀಜಿಗೆ ಅಪಮಾನ : ಕಾಂಗ್ರೆಸ್‍ನಿಂದ ಪ್ರತಿಭಟನೆ

ದ.ಕ ಜಿಲ್ಲಾಡಳಿತ ವತಿಯಿಂದ ನೆಹರೂ ಮೈದಾನದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಅಂಗಾರ ರವರು ಸಿದ್ದಪಡಿಸಿದ ಭಾಷಣದಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಹೆಸರನ್ನು ಕೊನೆಯಲ್ಲಿ ಉಲ್ಲೇಖಿಸಿದ ವಿರುದ್ಧ ಜಿಲ್ಲಾ ಕಾಂಗ್ರೆಸ್ ವತಿಯಿಂದ ಟೌನ್ ಹಾಲ್ ಮುಂಭಾಗದ ಗಾಂಧಿ ಪ್ರತಿಮೆ ಎದುರುಗಡೆ ಪ್ರತಿಭಟನೆ ನಡೆಯಿತು. ಇದೇ ವೇಳೆ ಮಾತನಾಡಿದ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಹರೀಶ್ ಕುಮಾರ್ ದೇಶಕ್ಕಾಗಿ ಸ್ವಾತಂತ್ರ್ಯ ತಂದುಕೊಟ್ಟವರು

ನೆಹರೂರನ್ನು ಅವಮಾನಿಸಿದ ಸಿ.ಟಿ ರವಿ ದೇಶದ್ರೋಹಿ: ಮಾಜಿ ಸಚಿವ ರಮಾನಾಥ್ ರೈ ಕಿಡಿ

ದೇಶಕ್ಕಾಗಿ ಜೈಲಿಗೆ ಹೋದವರು ಮತ್ತು ಹುತಾತ್ಮರಾದವರ ಬಗ್ಗೆ ಹಗುರವಾಗಿ ಮಾತನಾಡುವ ಸಿ.ಟಿ ರವಿಯಂತಹವರೇ ನಿಜವಾದ ದೇಶದ್ರೋಹಿ ಎಂದು ಮಾಜಿ ಸಚಿವ ಬಿ.ರಮಾನಾಥ್ ರೈ ಕಿಡಿಕಾರಿದ್ದಾರೆ. ನಗರದ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯ ಸಿ.ಟಿ.ರವಿ, ಈಶ್ವರಪ್ಪರಂತಹವರು ದೇಶದ ಸ್ವಾತಂತ್ರ್ಯಕ್ಕಾಗಿ ಬಲಿದಾನಗೈದವರನ್ನು, ಕೊಡುಗೆಗಳನ್ನು ನೀಡಿದವರ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದಾರೆ. ದೇಶದ ಪ್ರಪ್ರಥಮ

ನೆಹರೂ, ಇಂದಿರಾ ಬಗ್ಗೆ ಕೀಳು ಹೇಳಿಕೆ ಖಂಡನೀಯ-ಕಾವು ಹೇಮನಾಥ ಶೆಟ್ಟಿ

ಪುತ್ತೂರು: ಈ ದೇಶದ ಪ್ರಥಮ ಪ್ರಧಾನಿ ನೆಹರೂ ಹಾಗೂ ದೇಶಕ್ಕಾಗಿ ಪ್ರಾಣಾರ್ಪಣೆಗೈದ ಇಂದಿರಾ ಗಾಂಧಿ ಅವರ ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ಕೀಳು ಹೇಳಿಕೆ ನೀಡಿರುವುದು ಖಂಡನೀಯವಾಗಿದ್ದು, ಇವರು ತಮ್ಮ ತಪ್ಪು ತಿದ್ದಿಕೊಳ್ಳದಿದ್ದಲ್ಲಿ ಕಾಂಗ್ರೆಸ್ ವತಿಯಿಂದ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ ಎಚ್ಚರಿಸಿದ್ದಾರೆ. ಅವರು ಪುತ್ತೂರು ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ

ಸೋನು ಸೂದ್ ಚಾರಿಟೇಬಲ್ ಫೌಂಡೇಶನ್ ವತಿಯಿಂದ ಉಳ್ಳಾಲದಲ್ಲಿ ಆಕ್ಸಿಜನ್ ಪ್ಲ್ಯಾಂಟ್

ಸೋನು ಸೂದ್ ಚಾರಿಟೇಬಲ್ ಫೌಂಡೇಶನ್ ವತಿಯಿಂದ ಉಳ್ಳಾಲದಲ್ಲಿ ಆಕ್ಸಿಜನ್ ಪ್ಲ್ಯಾಂಟ್ ನಿರ್ಮಾಣವಾಗಲಿದೆ ಎಂದು ಮಾಜಿ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ. ಉಳ್ಳಾಲದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ಥಾಪನೆ ಆಗಲಿದೆ. ನಟ ಸೋನು ಸೂದ್ ನಮ್ಮ ಭಾಗಕ್ಕೆ ಒಳ್ಳೆಯ ಕೊಡುಗೆ ನೀಡಿದ್ದಾರೆ.ಇದು ನನಗೆ ಮತ್ತು ನಮ್ಮ ಕ್ಷೇತ್ರದ ಜನರಿಗೆ ಸಿಹಿ ಸುದ್ದಿಯಾಗಿದೆ. ಇನ್ನೂ 60ಲಕ್ಷ ನಟ ಸೋನು ಸೂದ್ ಉಳಿದ 40ಲಕ್ಷ ದಕ್ಷಿಣ ಕನ್ನಡ ಜಿಲ್ಲಾಡಳಿತ ಕೊಟ್ಟಿದೆ. ನಮ್ಮ ಕ್ಷೇತ್ರದ ಜನರ ಪರವಾಗಿ

ಬಂಟ್ವಾಳ: ವೇತನ ಪಾವತಿಯಾಗದ ಕಾರಣ ಕ್ಯಾಂಟೀನ್ ಬಂದ್‍ಗೊಳಿಸಿ ಪ್ರತಿಭಟನೆ

ವೇತನ ಪಾವತಿಯಾಗದ ಕಾರಣ ಕ್ಯಾಂಟೀನ್ ಬಂದ್ ಗೊಳಿಸಿ ಪ್ರತಿಭಟನೆ ನಡೆಸುತ್ತಿರುವ ಬಿ.ಸಿ.ರೋಡಿನ ಇಂದಿರಾ ಕ್ಯಾಂಟೀನ್ ಸಿಬ್ಬಂದಿಗಳ ಸಂಕಷ್ಟಕ್ಕೆ ಸ್ಪಂದಿಸಿರುವ ಮಾಜಿ ಸಚಿವ ಬಿ. ರಮನಾಥ ರೈ ಆಹಾರದ ಕಿಟ್ ನೀಡುವ ಭರವಸೆ ನೀಡಿದ್ದಾರೆ. ಬುಧವಾರ ಕ್ಯಾಂಟೀನ್ ಗೆ ಭೇಟಿ ನೀಡಿದ ಅವರು ಇಂದಿರಾ ಕ್ಯಾಂಟೀನ್ ಯಾವುದೇ ಕಾರಣಕ್ಕೂ ಮುಚ್ಚಲು ಬಿಡುವುದಿಲ್ಲ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಎಂ ಎಸ್

ಮೈಸೂರಿನಲ್ಲಿ ಕಾಂಗ್ರೆಸ್ ಮುಖಂಡರ ಜತೆಗಿನ ಪಕ್ಷ ಸಂಘಟನೆ, ಬಲವರ್ಧನೆ ಕುರಿತ ಸಮಾಲೋಚನೆ

ಮೈಸೂರಿನಲ್ಲಿ ಶನಿವಾರ ನಡೆದ ಮೈಸೂರು ವಿಭಾಗೀಯ ಮಟ್ಟದ ನಾನಾ ಜಿಲ್ಲೆಗಳ ಕಾಂಗ್ರೆಸ್ ಮುಖಂಡರ ಜತೆಗಿನ ಪಕ್ಷ ಸಂಘಟನೆ, ಬಲವರ್ಧನೆ ಕುರಿತ ಸಮಾಲೋಚನಾ ಸಭೆ ನಡೆಯಿತು. ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ, ಕರ್ನಾಟಕದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ್, ಎಐಸಿಸಿ ವೀಕ್ಷಕ ಮಧು ಯಾಕ್ಷಿಗೌಡ, ಕೇಂದ್ರದ ಮಾಜಿ