Home Posts tagged #congress (Page 25)

ಮಂಗಳೂರಿನಲ್ಲಿ ಪ್ರಸ್ತಾವಿತ ಸೈಕಲ್ ಪಥ ಅವೈಜ್ಞಾನಿಕ : ಎ.ಸಿ. ವಿನಯರಾಜ್ 

ಬೆಂಗಳೂರು ಮಾದರಿಯಲ್ಲಿ ಮಂಗಳೂರಿನಲ್ಲಿ ಸೈಕಲ್ ಪಥ ಮಾಡುವುದಕ್ಕೆ ನಮ್ಮ ವಿರೋಧವಿಲ್ಲ. ಆದರೆ, ಮಂಗಳೂರಿನಲ್ಲಿ ಪ್ರಸ್ತಾವಿತ ಸೈಕಲ್ ಪಥವು ಅವೈಜ್ಞಾನಿಕವಾಗಿದೆ. ಇದರ ವಿರುದ್ಧ ಕಾನೂನು ಹೋರಾಟ ಮಾಡಲಾಗುವುದು ಎಂದು ಮಂಗಳೂರು ಮಹಾ ನಗರ ಪಾಲಿಕೆಯ ವಿಪಕ್ಷ ನಾಯಕ ಎ.ಸಿ. ವಿನಯರಾಜ್ ಎಚ್ಚರಿಸಿದ್ದಾರೆ. ದ.ಕ.ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ

ಮಂಗಳೂರಿನಲ್ಲಿ ಕಾಂಗ್ರೆಸ್‌ನಿಂದ ಬೆಲೆ ಏರಿಕೆ ವಿರುದ್ಧ ಸೈಕಲ್ ರ್‍ಯಾಲಿ ಮತ್ತು ಪಾದಯಾತ್ರೆ

ಮಂಗಳೂರು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಬೆಲೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರುದ್ಧ ಸೈಕಲ್ ರ್‍ಯಾಲಿ ಮತ್ತು ಪಾದಯಾತ್ರೆಯನ್ನು ಹಮ್ಮಿಕೊಂಡರು. ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಪಿವಿಎಸ್ ಸರ್ಕಲ್ ಮುಖಾಂತರ ಮಂಗಳೂರು ಪಾಲಿಕೆ ಕಚೇರಿ ವರೆಗೆ ಸೈಕಲ್ ರ್‍ಯಾಲಿ ಮತ್ತು ಪಾದಯಾತ್ರೆ ನಡೆಯಿತು. ರ್‍ಯಾಲಿಯಲ್ಲಿ ಕಾಂಗ್ರೆಸ್ ಮುಖಂಡರಾದ ಮಿಥುನ್ ರೈ, ವಿಶ್ವಾಸ್‌ದಾಸ್ ಕುಮಾರ್, ಎಸಿ ವಿನಯರಾಜ್, ಟಿ.ಕೆ ಸುಧೀರ್ ಸೇರಿದಂತೆ ಮತ್ತಿತ್ತರ

ದ.ಕ. ಜಿಲ್ಲಾ ಕಾಂಗ್ರೆಸ್ ವತಿಯಿಂದ ಪದ್ಮಶ್ರೀ ಪುರಸ್ಕೃತ ದಿ. ಮಿಲ್ಕಾ ಸಿಂಗ್‌ರ ಸ್ಮರಣೆ

ದ.ಕ. ಜಿಲ್ಲಾ ಕಾಂಗ್ರೆಸ್ ವತಿಯಿಂದ ಪದ್ಮಶ್ರೀ ಪುರಸ್ಕೃತ ದಿವಂಗತ ಮಿಲ್ಕಾ ಸಿಂಗ್ ಅವರನ್ನು ಸ್ಮರಣೆ ಮಾಡುವ ಕಾರ್ಯಕ್ರಮವು ನಗರದ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.   ದಿವಂಗತ ಮಿಲ್ಕಾ ಸಿಂಗ್ ಅವರ ಭಾವಚಿತ್ರಕ್ಕೆ ಗಣ್ಯರು ಮಾಲಾರ್ಪಣೆ ಮಾಡಿ ಸಂತಾಪ ಸೂಚಿಸಿದರು. ಇದೇ ವೇಳೆ ಮಾತನಾಡಿದ ಮಾಜಿ ಸಚಿವ ಅಭಯಚಂದ್ರ ಜೈನ್ ಅವರು ಮಾತನಾಡಿ, ಪದ್ಮಶ್ರೀ ಪುರಸ್ಕೃತ ದಿವಂಗತ ಮಿಲ್ಕಾ ಸಿಂಗ್ ಅವರು ಸ್ವಯಂ ಪ್ರಯತ್ನದ ಮೂಲಕ ಪದ್ಮಶ್ರೀ ಪ್ರಶಸ್ತಿಯನ್ನು ಪಡೆದ ಧೀಮಂತ

ಕೋವಿಡ್ ಲಸಿಕೆ ವ್ಯಾಪರೀಕರಣದ ವಸ್ತುವಾಗಬಾರದು: ಐವನ್ ಡಿಸೋಜ

ಕೋವಿಡ್ ಲಸಿಕೆಯನ್ನು ಎಲ್ಲರಿಗೂ ಉಚಿತವಾಗಿ ನೀಡಬೇಕು. ಲಸಿಕೆ ವ್ಯಾಪರೀಕರಣದ ವಸ್ತುವಾಗಬಾರದು. ಸರ್ಕಾರವೇ ಲಸಿಕೆಯನ್ನು ಭರಿಸಿ ಉಚಿತವಾಗಿ ಎಲ್ಲರಿಗೂ ಉಚಿತವಾಗಿ ನೀಡಬೇಕು ಎಂದು ಮಾಜಿ ಎಂಎಲ್‌ಸಿ ಐವನ್ ಡಿಸೋಜಾ ಆಗ್ರಹಿಸಿದರು.ಅವರು ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ದೇಶದ 130 ಕೋಟಿ ಜನರಿಗೆ ಉಚಿತ ಲಸಿಕೆಯನ್ನು ನೀಡಬೇಕೆಂದು ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ. ಅದಕ್ಕಾಗಿಯೇ 35,000 ಕೋಟಿ ರೂಪಾಯಿ ತೆರಿಗೆಯ ಹಣವನ್ನು

ಉಡುಪಿಯಲ್ಲಿ ವಿವಿಧ ಬೇಡಿಕೆ ಈಡೇರಿಸುವಂತೆ ವಿವಿಧ ಸಂಘಟನೆಗಳಿಂದ ಜನಾಂದೋಲನ

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆಯೂ ಕೋವಿಡ್ ಸಂಕಷ್ಟ ಕಾಲದಲ್ಲಿ ಜನರಿಗೆ ಪ್ಯಾಕೇಜ್ ಗಳನ್ನು ನೀಡುವಂತೆ ಅಗ್ರಹಿಸಿ ಹಮ್ಮಿಕೊಂಡಿರುವ ಜನಂದೋಲನವು ಇಂದು ಉಡುಪಿ ಶಾಸಕ ರಘುಪತಿ ಭಟ್ ಕಚೇರಿ ಮುಂದುಗಡೆ ನಡೆಸಲಾಯಿತು.ವಿವಿಧ ಸಂಘಟನೆಗಳ ಕಾರ್ಯಕರ್ತರು ಜನಾಂದೋಲನದಲ್ಲಿ ಭಾಗವಹಿಸಿ ಶಾಸಕ ರಘುಪತಿ ಭಟ್ ಸೇರಿದಂತೆ ಬಿಜೆಪಿ ನಾಯಕರ ವಿರುದ್ದ ಘೊಷಣೆಗಳನ್ನು ಕೂಗಿದ್ರು. ಕಾಂಗ್ರೆಸ್ ಮುಖಂಡ ಅಮೃತ್ ಶೆಣೈ ಮಾತನಾಡಿ ಕೊವಿಡ್ ಸಂಕಷ್ಟ ಕಾಲದಲ್ಲಿ ಜನರಿಗೆ ಪ್ಯಾಕೇಜ್ ಗಳನ್ನ

ದ.ಕ. ಜಿಲ್ಲಾ ಮಹಿಳಾ ಕಾಂಗ್ರೆಸ್‌ನಿಂದ ಮಕ್ಕಳಿಗೆ ಆರೋಗ್ಯಕರ ಕಿಟ್ ವಿತರಣೆ

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರ ಹುಟ್ಟು ಹಬ್ಬದ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಕದ್ರಿ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಮಕ್ಕಳಿಗಾಗಿ ಆರೋಗ್ಯ ಕಿಟ್ ವಿತರಣಾ ಕಾರ್ಯಕ್ರಮ ಜರುಗಿತು. ಮಕ್ಕಳಿಗೆ ಆರೋಗ್ಯ ಕಿಟ್ ವಿತರಿಸಿದ ಮಾತನಾಡಿದ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಅವರು, ಮಕ್ಕಳಿಗೆ ಮೂರನೇ ಅಲೆಯನ್ನು ಎದುರಿಸಲು ಆರೋಗ್ಯ ಕಿಟ್‌ಗಳನ್ನು ವಿತರಿಸುತ್ತಿದ್ದೇವೆ ಎಂದು ಹೇಳಿದರು. ಆನಂತರ ಮಾತನಾಡಿದ ದ.ಕ. ಜಿಲ್ಲಾ ಕಾಂಗ್ರೆಸ್

ಪುತ್ತೂರಿನಲ್ಲಿ ತೈಲ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್‌ನಿಂದ ಪ್ರತಿಭಟನೆ

ಪರಿಶಿಷ್ಟ ಜಾತಿ ಘಟಕ ಪುತ್ತೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗು ಬ್ಲಾಕ್ ಕಾಂಗ್ರೆಸ್ ಸಮಿತಿ ಪುತ್ತೂರು ವತಿಯಿಂದ ಕೇಂದ್ರ ಸರ್ಕಾರದ ಜನವಿರೋಧಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕೇಂದ್ರ ಹಾಗು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಯಂಗ್ ಬ್ರಿಗೇಡ್ ಸೇವಾದಳ ಅಧ್ಯಕ್ಷರು, ಯುವ ದಲಿತ ನಾಯಕರಾದ ಅಭಿಷೇಕ್ ಬೆಳ್ಳಿಪ್ಪಾಡಿ ಭಾರತದ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಪೆಟ್ರೋಲ್ ಬೆಲೆ 100ರ ಗಡಿ ದಾಟಿ

ಸರಕಾರಕ್ಕೆ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಮನೋಭಾವ ಇಲ್ಲ:ಮಾಜಿ ಸಚಿವ ರಮಾನಾಥ ರೈ

ಕೋವಿಡ್ ಲಾಕ್‌ಡೌನ್ ಸಂದರ್ಭದಲ್ಲಿ ತೈಲ ಬೆಲೆ ಏರಿಕೆಯಿಂದ ಕಂಗೆಟ್ಟಿರುವಾಗಲೇ ವಿದ್ಯುತ್ ಮೀಟರ್ ದರ ಏರಿಕೆ ಮಾಡುವ ಮೂಲಕ ಜನರ ಹಸಿವಿನ ಹೊಟ್ಟೆಗೆ ಹೊಡೆದಂತಾಗಿದೆ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದರು. ಅವರು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ರಾಜ್ಯದಲ್ಲಿ ವಿದ್ಯುತ್ ಬೇಡಿಕೆಗಿಂತ ಹೆಚ್ಚುವರಿಯಾಗಿ ಉತ್ಪಾದನೆಯಾಗುತ್ತದೆ. ಆದರೆ ಈ ನಡುವೆ ಅದಾನಿ ಕಂಪೆನಿ ಸೇರಿದಂತೆ ನಾನಾ ಕಂಪೆನಿಗಳಿಂದ ಸರಕಾರ ವಿದ್ಯುತ್

ಮರಳು ಮಾಫಿಯಾವೇ ಮರವೂರು ಸೇತುವೆ ಬಿರುಕಿಗೆ ಕಾರಣ: ಅಭಯಚಂದ್ರ ಜೈನ್

ಮರುವೂರು ಸೇತುವೆ ಬಿರುಕು ಬಿಟ್ಟಿರುವುದು ಆಘಾತಕಾರಿ ವಿಚಾರವಾಗಿದೆ. ಮರಳು ಮಾಫಿಯಾವೇ ಈ ಅವಘಡಕ್ಕೆ ಕಾರಣ ಎಂದು ಮಾಜಿ ಸಚಿವ ಅಭಯಚಂದ್ರ ಜೈನ್ ಆರೋಪಿಸಿದರು. ಅವರು ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಜೆಸಿಬಿ ಮೂಲಕ ಸೇತುವೆ ಸುತ್ತಮುತ್ತ ಹೂಳೆತ್ತುವ ನೆಪದಲ್ಲಿ ಇಲ್ಲಿ ಅವ್ಯಾಹತವಾಗಿ ಮರಳು ಮಾಫಿಯಾ ನಡೆಯುತ್ತಿದೆ. ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳು ಈ ಬಗ್ಗೆ ಮೌನ ವಹಿಸಿರುವುದು ಈ ದುರಂತಕ್ಕೆ ಕಾರಣ ಎಂದು

ಮಂಗಳೂರಿನಲ್ಲಿ ತೈಲ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್‌ನಿಂದ ಪ್ರತಿಭಟನೆ

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರುದ್ಧ ನಗರದ ಬಲ್ಮಠದ ಪೆಟ್ರೋಲ್ ಪಂಪ್ ಬಳಿಯಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಶಾಸಕ ಜೆ.ಆರ್. ಲೋಬೊ ಅವರು, ಬಿಜೆಪಿ ಸರ್ಕಾರದ ಆಡಳಿತದಲ್ಲಿ ಪೆಟ್ರೋಲ್‌ಗೆ 1೦೦ ರೂ ಏರಿಕೆ ಕಂಡಿದೆ. ಇದು ಬಿಜೆಪಿ ಸರ್ಕಾರದ ಸಾಧನೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಆನಂತರ ಮಂಗಳೂರು ಪಾಲಿಕೆಯ ವಿಪಕ್ಷ ಸದಸ್ಯ