Home Posts tagged #congress (Page 7)

ಬೆಳ್ತಂಗಡಿ : ಬಿಜೆಪಿ ವಿಜಯೋತ್ಸವ ಸಂದರ್ಭದಲ್ಲಿ ಹಲ್ಲೆ

ಬೆಳ್ತಂಗಡಿಯ ಪೆರಾಡಿಯಲ್ಲಿ ಬಿಜೆಪಿಯ ವಿಜಯೋತ್ಸವದ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತ ದಯಾನಂದ ಪೂಜಾರಿಯವರ ಮೇಲೆ ಹಲ್ಲೆ ನಡೆದಿದ್ದು. ಹಲ್ಲೆಗೆ ಒಳಗಾದ ದಯಾನಂದ ಪೂಜಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಗೆ ಭೇಟಿ ನೀಡಿದ ಮಾಜಿ ಶಾಸಕರಾದ ಕೆ ವಸಂತ ಬಂಗೇರ ಹಾಗೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ರವರು ಭೇಟಿ ಮಾಡಿ ಧೈರ್ಯ

ಬಡವರ ಸಂಕಷ್ಟಗಳ ಮುಂದೆ ಗಿಮಿಕ್ ಮಾಡಿದ ಬಿಜೆಪಿಗೆ ಹೊಡೆತ : ಮಂಜೇಶ್ವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುಹಮ್ಮದ್ ಡಿಎಂಕೆ

ಮಂಜೇಶ್ವರ : ಕರ್ನಾಟಕದ ವಿಧಾನಸಭಾ ಚುನಾವಣೆ ಫಲಿತಾಂಶ ಬಡವರ ಸಂಕಷ್ಟಗಳ ಮುಂದೆ ಗಿಮಿಕ್ ಮಾಡಿದ ಬಿಜೆಪಿಗೆ ಮರೆಯಲಾಗದ ಹೊಡೆತ ನೀಡಿದೆ ಎಂದು ಮಂಜೇಶ್ವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀ ಮುಹಮ್ಮದ್ ಡಿಎಂಕೆ ಹೇಳಿದ್ದಾರೆ. ಜನರ ದೈನಂದಿನ ಸಮಸ್ಯೆಗಳಿಗೆ ಕಿವಿಗೊಡದೆ, ಚುನಾವಣಾ ಸಮಯದಲ್ಲಿ ಕರ್ನಾಟಕದ ಮಣ್ಣಿಗೆ ವಕ್ಕರಿಸಿ ವಿವಿಧ ಗಿಮಿಕ್ ಮಾಡಿ, ಜನರ ಭಾವನೆಗಳೊಂದಿಗೆ ಆಟವಾಡುವ ಮೋದಿ,ಅಮಿತ್ ಶಾ, ಯೋಗಿ ಎಂಬ ದ್ವೇಷದ ಮಾರಾಟಗಾರರಿಗೆ ಜನರು ಸರಿಯಾದ ಉತ್ತರ

ಸರ್ವರಿಗೂ ನ್ಯಾಯ ಕೊಟ್ಟು ಗ್ಯಾರಂಟಿ ಕಾರ್ಡ್ ಶೀಘ್ರದಲ್ಲಿ ಅನುಷ್ಠಾನಕ್ಕೆ : ಯು.ಟಿ ಖಾದರ್

ಉಳ್ಳಾಲ: ಸಮಾಜವನ್ನು ಒಗ್ಗಟ್ಟು ಮಾಡುವ ಮೂಲಕ ಬಿಕ್ಕಟ್ಟು ಮಾಡಲು ಬಿಡದೆ ಮುಂದಿನ ಸರಕಾರ ಕಾರ್ಯಾಚರಿಸಲಿದ್ದು, ಸರ್ವ ಧರ್ಮದವರನ್ನು ಪ್ರೀತಿಸಿಕೊಂಡು ಸರ್ವರಿಗೂ ನ್ಯಾಯ ಕೊಟ್ಟು ಗ್ಯಾರಂಟಿ ಕಾರ್ಡ್ ಅತಿಶೀಘ್ರದಲ್ಲಿ ಅನುಷ್ಠಾನಕ್ಕೆ ತರಲಾಗುವುದು ಎಂದು ಶಾಸಕ ಯು.ಟಿ ಖಾದರ್ ಹೇಳಿದ್ದಾರೆ. ತೊಕ್ಕೊಟ್ಟುವಿನಿಂದ ಉಳ್ಳಾಲಕ್ಕೆ ಬೈಕ್ ರ್‍ಯಾಲಿ ಮತ್ತು ರೋಡ್ ಷೋನಲ್ಲಿ ಭಾಗವಹಿಸಿ ತೊಕ್ಕೊಟ್ಟು ಕೊರಗಜ್ಜನ ಕಟ್ಟೆ ಮತ್ತು ಉಳ್ಳಾಲ ಸೈಯದ್ ಮದನಿ ದರ್ಗಾ ಭೇಟಿ ನೀಡಿ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಅಶೋಕ್ ಕುಮಾರ್ ರೈ ಭೇಟಿ

ಪುತ್ತೂರು: ಇತಿಹಾಸ ಪ್ರಸಿದ್ಧ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಅಶೋಕ್ ಕುಮಾರ್ ರೈ ಅವರು ಶನಿವಾರ ಸಂಜೆ ಭೇಟಿ ನೀಡಿ, ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಶಾಸಕರಾಗಿ ಆಯ್ಕೆಯಾದ ಬಳಿಕ ಪುತ್ತೂರಿಗೆ ಆಗಮಿಸಿದ ಅಶೋಕ್ ಕುಮಾರ್ ರೈ ಅವರಿಗೆ ಕಬಕದಲ್ಲಿ ಅದ್ದೂರಿ ಸ್ವಾಗತ ಕೋರಲಾಯಿತು. ಅಲ್ಲಿಂದ ನೇರವಾಗಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಆಗಮಿಸಿದರು. ಅಲ್ಲಿಯೂ ಅಶೋಕ್ ಕುಮಾರ್ ರೈ ಅವರ ದೊಡ್ಡ ಸಂಖ್ಯೆಯ ಅಭಿಮಾನಿಗಳು

ಮಂಗಳೂರು ಉತ್ತರ ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಅಲಿ ಮತ ಚಲಾಯಿಸಿದರು

ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಅಲಿ ಅವರು ಸೈಂಟ್ ಆಗ್ನೇಸ್ ಹಿರಿಯ ಪ್ರಾಥಮಿಕ ಶಾಲೆ, ಬೆಂದೂರಿನಲ್ಲಿ ತಮ್ಮ ಮತ ಚಲಾಯಿಸಿದರು.

ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್.ಲೋಬೋ ಮತದಾನ

ರಾಜ್ಯ ವಿಧಾನಸಭೆಯ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಇಂದು ಬೆಳಗ್ಗೆ ಅರಂಭಗೊಂಡಿತು.ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೆ. ಆರ್. ಲೋಬೊ ನಗರದ ಬೆಂದೂರ್‍ನ ಸಂತ ಸಬೆಸ್ಟಿಯನ್ ಹಿ.ಪ್ರಾ.ಶಾಲೆಯಲ್ಲಿ ಮತದಾನಗೈದರು.

ರಮಾನಾಥ ರೈ ಅವರ ಗೆಲುವು ನಿಶ್ಚಿತ : ಚುನಾವಣಾ ಉಸ್ತುವಾರಿ ಸುಭಾಶ್ಚಂದ್ರ ಶೆಟ್ಟಿ

ವಿಟ್ಲ: ಕಳೆದ ಐದು ವರುಷದ ಅವಧಿಯ ಆಡಳಿತ ಅನುಭವ ಹೊಂದಿರುವ ಬಂಟ್ವಾಳ ಕ್ಷೇತ್ರದ ಮತದಾರರು ಮತ್ತೊಮ್ಮೆ ರಮಾನಾಥ ರೈಯವರನ್ನು ಕ್ಷೇತ್ರದ ಶಾಸಕರನ್ನಾಗಿ ಆಯ್ಕೆ ಮಾಡುವ ನಿರ್ಧಾರದಲ್ಲಿದ್ದಾರೆ ಎಂದು ಬಂಟ್ವಾಳ ಕ್ಷೇತ್ರದ ಪಾಣೆಮಂಗಳೂರು ಬ್ಲಾಕ್ ಚುನಾವಣಾ ಉಸ್ತುವಾರಿಯಾಗಿರಯವ ಪಂಚಾಯತ್ ರಾಜ್ ಘಟಕದ ಜಿಲ್ಲಾಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಕುಳಾಲುರವರು ಹೇಳಿದರು. ಅವರು ಕೊಳ್ನಾಡು ವಲಯ ಕಾಂಗ್ರೆಸ್ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಚುನಾವಣೆ

ಉಡುಪಿ : ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಮನೆಮನೆಗೆ ತೆರಳಿ ಮತಯಾಚನೆ

ವಿಧಾನಸಭಾ ಚುನಾವಣೆ ಪೂರ್ವಭಾವಿಯಾಗಿ ಬ್ರಹ್ಮಾವರದ ಹಾರಾಡಿ-ಹೊನ್ನಾಳ ವಾರ್ಡ್ ನಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಪ್ರಸಾದ್ ರಾಜ್ ಕಾಂಚನ್ ರವರು ಇಂದು ಮನೆಮನೆಗೆ ತೆರಳಿ ಮತಯಾಚಿಸಿದರು. ಕಾಂಗ್ರೆಸ್ ಮುಂಖಡರಾದ ಅಲ್ತಾಫ್ ಅಹಮದ್ ನೇತೃತ್ವದಲ್ಲಿ ಪ್ರಸಾದ್ ರಾಜ್ ಕಾಂಚನ್ ಪರ ಮನೆಮನೆ ಪ್ರಚಾರ ನಡೆಸಲಾಯಿತು. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು,ಕಾರ್ಯಕರ್ತರು ಉಪಸ್ಥಿತರಿದ್ದರು.

ಕಣ್ಣಿಗೆ ಕಾಣುವ ದೇವತಾ ಮನುಷ್ಯ ಬಿ.ರಮಾನಾಥ ರೈಯವರನ್ನು ಬೆಂಬಲಿಸಬೇಕು : ನ್ಯಾಯವಾದಿ ಚಂದ್ರಶೇಖರ ಪೂಜಾರಿ

ಬಂಟ್ವಾಳ: ಜಾತ್ಯಾತೀತ ಶಕ್ತಿಗಳು ಒಂದಾಗಿ ಕೋಮುವಾದಿ ಪಕ್ಷಗಳನ್ನು ಸೋಲಿಸಿಬೇಕು, ಕಣ್ಣಿಗೆ ಕಾಣುವ ದೇವತಾ ಮನುಷ್ಯ-ಅಭಿವೃದ್ಧಿಯ ಹರಿಕಾರ ಬಿ.ರಮಾನಾಥ ರೈಯವರನ್ನು ಬೆಂಬಲಿಸಬೇಕು ಎಂದು ದ.ಕ.ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ನ್ಯಾಯವಾದಿ ಚಂದ್ರಶೇಖರ್ ಪೂಜಾರಿ ಕರೆ ನೀಡಿದ್ದಾರೆ. ಬಿ.ಸಿ.ರೋಡಿನಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣಾ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕೋಮುವಾದಿ ಪಕ್ಷಗಳಾದ ಬಿಜೆಪಿ ಮತ್ತು ಎಸ್.ಡಿ.ಪಿ.ಗೆ ಮತ ಹಾಕಿದರೆ

ಧಾರ್ಮಿಕ ಕೇಂದ್ರ ಭಕ್ತರ ಆಸ್ತಿಯೇ ಹೊರತು ಪಕ್ಷದ ಆಸ್ತಿ ಅಲ್ಲ: ಶುಭದ ರಾವ್

ಧಾರ್ಮಿಕ ಕೇಂದ್ರಗಳು ಭಕ್ತರ ಆಸ್ತಿಯೇ ಹೊರತು ಪಕ್ಷದ ಆಸ್ತಿ ಅಲ್ಲ ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾದ ಶುಭದ ರಾವ್ ಹೇಳಿದರು. ಅವರು ಕಾರ್ಕಳದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು.  ಕಾರ್ಕಳ ಮಾರಿಗುಡಿಯ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವವು ದೇವಿಯ  ಇಚ್ಚೆಯಂತೆ  ಭಕ್ತಾಭಿಮಾನಿಗಳು ಹಾಗೂ ದಾನಿಗಳ ಸಹಕಾರದಲ್ಲಿ ಅತ್ಯಂತ ಯಶಸ್ವಿಯಾಗಿ ನಡೆದಿದೆ. ಆದರೆ ತಾವೂ ಮತ್ತು ತಮ್ಮ ಹಿಂಬಾಲಕರು ದೇವಳದ