ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣೆಯ ಬಳಿ ಚಲಿಸುತ್ತಿದ್ದ ಆಟೋ ರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಫೋಟದ ಹಿಂದೆ ಉಗ್ರರ ನಂಟು ಇರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಈ ಸ್ಫೋಟ ಪ್ರಕರಣದ ಇಡೀ ದೇಶದಾದ್ಯಂತ ಸದ್ದು ಮಾಡುತ್ತಿದೆ. ಇದರ ಮಧ್ಯೆ ಇದೀಗ ಆರೋಪಿ ಶಾರೀಕ್ನನ್ನು ಬೆಂಬಲಿಸಿ ಇಸ್ಲಾಮಿಕ್ ರೆಸಿಸ್ಟೆನ್ಸ್ ಕೌನ್ಸಿಲ್ ಮಾಧ್ಯಮ ಹೇಳಿಕೆಯೊಂದನ್ನು
ಮಂಗಳೂರಿನ ನಾಗುರಿಯಲ್ಲಿ ಶನಿವಾರ ಆಟೋ ರಿಕ್ಷಾದಲ್ಲಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ಹಸ್ತಾಂತರಿಸಲು ಒಂದೆರಡು ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಮಂಗಳೂರಿನ ನಾಗುರಿಯ ಸ್ಫೋಟ ಸ್ಥಳಕ್ಕೆ ಹಾಗೂ ಆಸ್ಪತ್ರೆಗೆ ಭೇಟಿ ನೀಡಿ ಬಳಿಕ ನಗರ ಪೊಲೀಸ್ಆಯುಕ್ತರ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿರುವ ಆರೋಪಿ ಶಾರೀಕ್
ಮಂಗಳೂರಿನ ನಾಗುರಿಯಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟಪ್ರಕರಣ ಇದೊಂದು ರಾಜ್ಯದ ಗುಪ್ತಚರ ವಿಭಾಗ ಮತ್ತು ಗೃಹ ಇಲಾಖೆಯ ವೈಫಲ್ಯ ಎತ್ತಿತೋರಿಸುತ್ತಿದೆ ಅಂತಾ ಕೆಪಿಸಿಸಿ ವಕ್ತಾರ ಎ.ಸಿ.ವಿನಯ್ ರಾಜ್ ಆರೋಪಿಸಿದ್ರು. ಈ ಕುರಿತು ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಘಟನೆಯನ್ನು ಕಾಂಗ್ರೆಸ್ ಪಕ್ಷ ತೀವ್ರವಾಗಿ ಖಂಡಿಸುತ್ತದೆ. ಈ ಘಟನೆಯ ಹಿಂದೆಇರುವ ಎಲ್ಲಾ ದೇಶ ದ್ರೋಹಿಗಳನ್ನು ಕೂಡಲೇ ಬಂಧಿಸಿ ಅವರನ್ನು ಯು.ಎ.ಪಿ.ಎ
ಉಡುಪಿ: ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ವಿಚಾರಕ್ಕೆ ಸಂಬಂಧಿಸಿದಂತೆ ಉಡುಪಿಯಲ್ಲಿ ಸಂಸದ ತೇಜಸ್ವಿ ಸೂರ್ಯ ಪ್ರತಿಕ್ರಿಯೆ ನೀಡಿದ್ದಾರೆ. ಕರ್ನಾಟಕದಲ್ಲಿ ಭಯೋತ್ಪಾದನಾ ಚಟುವಟಿಕೆ ಮಾಡಬೇಕು ಎಂಬುದು ಕೆಲವರ ಉದ್ದೇಶ. ಆರ್ಥಿಕ ಶಕ್ತಿಕೇಂದ್ರದಲ್ಲಿ ಕೋಮುಗಲಭೆ ಸೃಷ್ಟಿಸುವ ಷಡ್ಯಂತ್ರ ನಡೆದಿದೆ ಎಂದು ಅವರು ಆರೋಪಿಸಿದರು. ಕರ್ನಾಟಕದಲ್ಲಿ ಸರಣಿ ಕೊಲೆಗಳು ನಡೆದಿದ್ದವು. ರಾಜ್ಯವನ್ನು ಶಾಂತಿ ಸುವ್ಯವಸ್ಥೆ ಕೆಡಿಸುವ ಕೆಲಸ ನಡೆಯುತ್ತಿದೆ. ಪಿಎಫ್ ಐ ಬ್ಯಾನ್