Home Posts tagged #cpi

ಕೇಂದ್ರ ಬಜೆಟ್‍ನ ಜನವಿರೋಧಿ ನಿರ್ದೇಶನ ಕೂಡಲೇ ಹಿಂಪಡೆಯಬೇಕು : ಮಂಜೇಶ್ವರ ವಲಯ ಸಿಪಿಐ ಸಮಿತಿಯಿಂದ ಹೊಸಂಗಡಿಯಲ್ಲಿ ಪ್ರತಿಭಟನೆ

ಮಂಜೇಶ್ವರ: ಅದಾನಿ ಗ್ರೂಪಿನ ಕಾನೂನು ಬಾಹಿರವಾದ ಚಟುವಟಿಕೆಗಳನ್ನು ಸಂಯುಕ್ತ ಪಾರ್ಲಿಮೆಂಟರಿ ಸಮಿತಿ ತನಿಖೆ ನಡೆಸಬೇಕು, ಕೇಂದ್ರ ಸರ್ಕಾರದ ಬಜೆಟಿನ ಜನ ವಿರೋಧಿ ನಿರ್ದೇಶನಗಳನ್ನು ಕೂಡಲೇ ಹಿಂಪಡೆಯಬೇಕು ಮೊದಲಾದ ಬೇಡಿಕೆಗಳನ್ನು ಮುಂದಿಟ್ಟು ಸಿಪಿಐ ಮಂಜೇಶ್ವರ ವಲಯ ಸಮಿತಿಯ ವತಿಯಿಂದ ಹೊಸಂಗಡಿಯಲ್ಲಿ ಪ್ರತಿಭಟನಾ ಧರಣಿ ನಡೆಸಿದರು. ಸಿಪಿಐ ಜಿಲ್ಲಾ ಸಮಿತಿ ಸದಸ್ಯ ಅಜಿತ್

ಡಾ| ಶ್ರೀನಿವಾಸ ಕಕ್ಕಿಲ್ಲಾಯರು ಕೊಟ್ಟ ದೂರಿನ ಶೀಘ್ರ ತನಿಕೆಗೆ ಸಿಪಿಐ ಒತ್ತಾಯ

ಮಂಗಳೂರಿನ ಪ್ರಖ್ಯಾತ ವೈದ್ಯ ಡಾ| ಬಿ ಶ್ರೀನಿವಾಸ ಕಕ್ಕಿಲ್ಲಾಯರು ಮತ್ತು ಜಿಮ್ಮೀಸ್ ಮಾರ್ಕೇಟಿನ ಸಿಬ್ಬಂದಿ ಮಧ್ಯೆ ನಡೆಯಿತೆನ್ನಲಾದ ಮಾತುಕತೆಗಳ ರಹಸ್ಯ ಸಿಸಿ ಟಿವಿ ದೃಶ್ಯವನ್ನು ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ ಜಿಮ್ಮೀಸ್ ಸುಪರ್ ಮಾರ್ಕೇಟ್ ಮಾಲಕರ ವಿರುದ್ಧ ಹಾಗೂ ಜಿಮ್ಮೀಸ್ ಮಾಲಕ ಮತ್ತು ಪೈ ಎಂಬವರು ಡಾ| ಕಕ್ಕಿಲ್ಲಾಯರನ್ನು, ಕಮ್ಯುನಿಷ್ಟ್ ಪಕ್ಷವನ್ನು, ಡಾಕ್ಟರರ ತಂದೆ ಬಿ ವಿ ಕಕ್ಕಿಲ್ಲಾಯರನ್ನು ದೂಷಿಸುತ್ತಾ ಫೋನು ಮಾತುಕತೆ