Home Posts tagged #d k shivakumar

ಪುತ್ತೂರಿನಲ್ಲಿ ಆಯೋಜನೆಗೊಳ್ಳಲಿದೆ ಬೃಹತ್ ಚುನಾವಣಾ ಪ್ರಚಾರ ಸಭೆ : ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್

ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪರ ಚುನಾವಣಾ ಪ್ರಚಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಮಿಸಲಿದ್ದಾರೆ ಎಂದು ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪರ ಚುನಾವಣಾ ಪ್ರಚಾರಕ್ಕೆ ಈಗಾಗಲೇ ಕುದ್ರೋಳಿ

ಗಣಪತಿ ಮೂರ್ತಿ 2-4 ಅಡಿ ನಿರ್ಬಂಧ ಹಿಂಪಡೆಯಲು ಸರಕಾರಕ್ಕೆ ಡಿ.ಕೆ. ಶಿವಕುಮಾರ್ ಆಗ್ರಹ

ಬೆಂಗಳೂರು: ‘ಗಣೇಶ ಹಬ್ಬಕ್ಕೆ ಕೇವಲ ಮೂರು ದಿನ ಬಾಕಿ ಇರುವಾಗ ರಾಜ್ಯ ಸರಕಾರವು ಮನೆಯಲ್ಲಿ 2 ಅಡಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ 4 ಅಡಿ ಗಣೇಶ ಮೂರ್ತಿ ಇಡಬೇಕೆಂಬ ಅರ್ಥಹೀನ ನಿರ್ಬಂಧ ಹೇರುವ ಮೂಲಕ ಮೂರ್ತಿ ತಯಾರಕರ ಬದುಕಿನ ಜತೆ ಚೆಲ್ಲಾಟವಾಡಿದೆ. ತಕ್ಷಣ ಈ ಆದೇಶ ಹಿಂಪಡೆಯಬೇಕು ಅಥವಾ ಮೂರ್ತಿ ತಯಾರಿಕರಿಗೆ ಪರಿಹಾರ ನೀಡಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆಗ್ರಹಿಸಿದ್ದಾರೆ. ‘ಕಳೆದ 2 ತಿಂಗಳಿಂದ ಗಣೇಶ ಮೂರ್ತಿ

ಮೀನುಗಾರರ ಸಮಸ್ಯೆಗಳ ಪರಿಹಾರಕ್ಕೆ ಕಾಂಗ್ರೆಸ್ ಧ್ವನಿಯಾಗಲಿದೆ: ಡಿ.ಕೆ. ಶಿವಕುಮಾರ್ 

ಮೀನುಗಾರರ ಸಮಸ್ಯೆಗಳ ಪರಿಹಾರಕ್ಕೆ ಕಾಂಗ್ರೆಸ್ ಸದನದ ಒಳಗೆ ಹಾಗೂ ಹೊರಗೆ ಮೀನುಗಾರರ ಧ್ವನಿಯಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು. ಮಂಗಳೂರು ಸುಲ್ತಾನ್‌ಬತ್ತೇರಿಯ ಬೋಳೂರಿನ ಮೊಗವೀರ ಸಮುದಾಯ ಭವನದಲ್ಲಿ ಜಿಲ್ಲಾ ಮೊಗವೀರರ ಕುಂದು ಕೊರೆತೆಗಳನ್ನು ಅಧ್ಯಯನ ಸಭೆಯಲ್ಲಿ ಮಾತನಾಡಿದರು. ಕೇರಳ, ಗೋವಾದಲ್ಲಿರುವಂತೆ ಕರ್ನಾಟಕದಲ್ಲೂ ಕರಾವಳಿಯ ತೀರದಲ್ಲಿ ಬದುಕುತ್ತಿರುವ ಮೀನುಗಾರರಿಗೆ ಅನ್ಯಾಯವಾಗಬಾರದು. ಆಂದ್ರದಲ್ಲಿ ದೊರೆಯುವಂತೆ ಡೀಸೆಲ್