Home Posts tagged DAIVASTANA

ಪಡುಬಿದ್ರಿ ಸಂತೆಕಟ್ಟೆ ದೈವರಾಜ ಕೋರ್ದಬ್ಬು ದೈವಸ್ಥಾನ ಅಧ್ಯಕ್ಷರಾಗಿ ಶಶಿಕಾಂತ್ ಪಡುಬಿದ್ರಿ ಆಯ್ಕೆ

ಪಡುಬಿದ್ರಿ: ಸಂತೆಕಟ್ಟೆ ಶ್ರೀ ದೈವರಾಜ ಕೋರ್ದಬ್ಬು ದೈವಸ್ಥಾನದ ಕಾರ್ಯಕಾರಿ ಸಮಿತಿಯ ವಾರ್ಷಿಕ ಮಹಾ ಸಭೆಯು ನಡೆಯಿತು. ಮುಂದಿನ ಮೂರು ವರ್ಷಗಳ ಅವಧಿಗೆ ನೂತನ ಅಧ್ಯಕ್ಷರಾಗಿ ಮಾಜಿ ಜಿ. ಪಂ. ಸದಸ್ಯ ಶಶಿಕಾಂತ್ ಪಡುಬಿದ್ರಿ ಆಯ್ಕೆಯಾದರು. ನೂತನ ಸಮಿತಿಯ ಗೌರವಾಧ್ಯಕ್ಷರಾಗಿ ಬಿ. ದಯಾನಂದ ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ರವಿರಾಜ್ ಕೋಟ್ಯಾನ್, ಜತೆ ಕಾರ್ಯದರ್ಶಿಯಾಗಿ

ಮಂಗಳೂರು : ಮಾ.23ರಂದು ಬೋಳೂರಿನ ಪಾದೆಮನೆ ಶ್ರೀ ಕಲ್ಲುರ್ಟಿ ಕಲ್ಕುಡ ಆದಿ ದೈವಸ್ಥಾನ ದಲ್ಲಿ ವರ್ಷಾವಧಿ ನೇಮೋತ್ಸವ

ಮಂಗಳೂರಿನ ಬೋಳೂರಿನ ಪಾದೆಮನೆ ಶ್ರೀ ಕಲ್ಲುರ್ಟಿ-ಕಲ್ಕುಡ ಆದಿ ದೈವಸ್ಥಾನದಲ್ಲಿ ವರ್ಷಾವಧಿ ನೇಮೋತ್ಸವವು ಮಾರ್ಚ್ 23ರಂದು ಧಾರ್ಮಿಕ ವಿಧಾನಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿದೆ. ಮಂಗಳೂರು ತಾಲೂಕಿನಲ್ಲಿ ಕಲ್ಲುರ್ಟಿ ದೈವಕ್ಕೆ ಆದಿ ಸ್ಥಳವಾದ ಪಾದೆಮನೆಯಲ್ಲಿ ದಿವಂಗತ ಸೋಮಪ್ಪ ಪೂಜಾರಿ ಅವರ ಮನೆಯಲ್ಲಿ ಉಗಣಬೈದೆದಿ ಕಾಲದಿಂದ ನಂಬಿಕೊಂಡ ಬಂದಂತಹ ಮಹಾ ಕಟಾಕ್ಷದ ಶ್ರೀ ಕಲ್ಲುರ್ಟಿ ಕಲ್ಕುಡ ಮತ್ತು ಗುಳಿಗ ಪಂಜಿರ್ಲಿ ಹಾಗೂ ರಾಹು ದೈವಗಳ ವರ್ಷಾವಧಿ ನೇಮೋತ್ಸವ