ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ನವರಾತ್ರಿ ಉತ್ಸವ ಮತ್ತು ಮಂಗಳೂರು ದಸರಾ ಕಾರ್ಯಕ್ರಮಗಳಿಗೆ ಸಜ್ಜಾಗುತ್ತಿದೆ. ಅಕ್ಟೋಬರ್ 7ರಿಂದ 16ರತನಕ ನಡೆಯುತ್ತಿರುವ ಮಂಗಳೂರು ದಸರಾ ಮಹೋತ್ಸವವನ್ನು ಸರಕಾರದ ಮಾರ್ಗಸೂಚಿಯಂತೆ ಸಾಂಪ್ರದಾಯಿಕವಾಗಿ ನಡೆಸಲು ನಿರ್ಧರಿಸಲಾಗಿದ್ದು ಇದಕ್ಕಾಗಿ ಕುದ್ರೋಳಿ ಕ್ಷೇತ್ರದಲ್ಲಿ ಭರದ ಸಿದ್ಧತೆ ನಡೆಯುತ್ತಿದೆ. ಬ್ರಹ್ಮ ಶ್ರೀ
ಮಂಗಳೂರು ಕೋವಿಡ್ 3ನೆ ಅಲೆಯ ಸಾಧ್ಯತೆಯ ಹಿನ್ನೆಲೆಯಲ್ಲಿ ಈಗಾಗಲೇ ಜಿಲ್ಲೆಯಲ್ಲಿ ಮುಂಬರುವ ದಸರಾ ಹಬ್ಬದವರೆಗೆ ಸಾರ್ವಜನಿಕರ ಸಾಮೂಹಿಕ ಭಾಗವಹಿಸುವಿಕೆಯೊಂದಿಗೆ ಹಬ್ಬ ಹರಿದಿನಗಳ ಆಚರಣೆಗೆ ಅವಕಾಶವಿರುವುದಿಲ್ಲ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಹೇಳಿದ್ದಾರೆ. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪ್ರೆಸ್ಕ್ಲಬ್ನಲ್ಲಿ ಆಯೋಜಿಸಲಾದ ಸಂವಾದ ಕಾರ್ಯಕ್ರಮದಲ್ಲಿ ಅವರು ಕೋವಿಡ್ 3ನೆ ಅಲೆಗೆ ಸಂಬಂಧಿಸಿ ದ.ಕ. ಜಿಲ್ಲಾಡಳಿತ ಕೈಗೊಂಡಿರುವ

















